ಕಗ್ಗದ ಸಂದೇಶ- ನಡೆ ನುಡಿ ಎಂದೆಂದೂ ಸತ್ಯವಾಗಿರಲಿ…
ಸತ್ಯವಂತನನರಸಲೆನುತ ಪೇಟೆಗಳೊಳಗೆ|ಹಟ್ಟಹಗಲೊಳೆ ದೀವಿಗೆಯ ಹಿಡಿದು ನಡೆದು||ಕೆಟ್ಟುದೀ ಜಗವೆಂದು ತೊಟ್ಟಿಯೊಳೆ ವಾಸಿಸಿದನು|ತಾತ್ವಿಕ ಡಯೋಜೆನಿಸ್ – ಮಂಕುತಿಮ್ಮ|| ಸುಮಾರು ಎರಡೂವರೆ ಸಾವಿರ ವರ್ಷುಗಳ ಹಿಂದೆ ಗ್ರೀಕ್ ದೇಶದಲ್ಲಿ ಜನಸಿದ ಡಯೋಜನಿಸ್ ಎಂಬ ತತ್ತ್ವಜ್ಞಾನಿ ಸತ್ಯವಂತರು ಯಾರಾದರೂ ಇದ್ದಾರೆಯೆ ಎಂದು ನೋಡಲು ಪೇಟೆಯಲ್ಲಿ ನಡುಹಗಲಿನಲ್ಲಿಯೇ ದೀಪವನ್ನು ಹಿಡಿದುಕೊಂಡು ನಡೆದು ನೋಡಿ ಕೊನೆಗೆ ಯಾರೂ ಸಿಗದಿದ್ದಾಗ ಈ ಜಗತ್ತು ಕೆಟ್ಟು ಹೋಗಿದೆ ಎಂದು ಮನೆಯಲ್ಲಿಯೆ ಒಂದು ತೊಟ್ಟಿಯನ್ನು ನಿರ್ಮಿಸಿಕೊಂಡು ವಾಸಿಸಿದನು ಎಂದು ಮಾನ್ಯ ಡಿವಿಜಿಯವರು ಜಗತ್ತಿನ ವಾಸ್ತವ ಸಂಗತಿಯನ್ನು ವಿಡಂಬನಾತ್ಮಕವಾಗಿ ಈ ಮುಕ್ತಕದಲ್ಲಿ […]
ಕಗ್ಗದ ಸಂದೇಶ- ನಡೆ ನುಡಿ ಎಂದೆಂದೂ ಸತ್ಯವಾಗಿರಲಿ… Read More »










