ಅಮಿತ್ ಶಾ ಕಾರ್ಯಕ್ರಮ ಬಿಜೆಪಿ ಸಮಾವೇಶ : ಕಾಂಗ್ರೆಸ್ ಆರೋಪ
ಪುತ್ತೂರು : ಮುಂದಿನ ಚುನಾವಣೆ ವ್ಯವಸ್ಥೆಯ ಹಿನ್ನಲೆಯಲ್ಲಿ ಶನಿವಾರ ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಮಾಡಿದ್ದು, ಹೊರತು ಪುತ್ತೂರಿನ ಜನತೆಗೆ ಬೇರೆ ಯಾವುದೇ ವಿಚಾರದಲ್ಲಿ ಪರಿಣಾಮ ಬೀರಿಲ್ಲ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಹೇಳಿದರು. ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶದ ಓರ್ವ ಪ್ರಮುಖ ವ್ಯಕ್ತಿ ಪುತ್ತೂರಿಗೆ ಬರುತ್ತಾರೆ ಎಂದ ಮೇಲೆ ರಸ್ತೆಗಳು ಶೀಘ್ರ ರಿಪೇರಿ, ಡಾಮರೀಕರಣ ಆಗುತ್ತದೆ. ಆದರೆ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಎಷ್ಟೋ […]
ಅಮಿತ್ ಶಾ ಕಾರ್ಯಕ್ರಮ ಬಿಜೆಪಿ ಸಮಾವೇಶ : ಕಾಂಗ್ರೆಸ್ ಆರೋಪ Read More »









