ವಿವೇಕಾನಂದ ಕಾಲೇಜು ರಸ್ತೆಯ ರೈಲ್ವೇ ಮೇಲ್ಸೆತುವೆ ವಿಸ್ತರಣೆಗೆ 5.34 ಕೋಟಿ ರೂ. | ಶಾಸಕ ಸಂಜೀವ ಮಠಂದೂರು ಮಾಹಿತಿ
ಪುತ್ತೂರು: ನೆಹರೂನಗರದ ವಿವೇಕಾನಂದ ಕಾಲೇಜು ರಸ್ತೆಯ ರೈಲ್ವೇ ಮೇಲ್ಸೆತುವೆ ವಿಸ್ತರಣೆಗೆ 5.34 ಕೋಟಿ ರೂ. ಮಂಜೂರಾಗಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಅವರ ಪ್ರಯತ್ನ, ನಮ್ಮ ಒತ್ತಾಯಕ್ಕೆ ಬೆಲೆ ಸಿಕ್ಕಂತಾಗಿದೆ. ಈ ಹಿಂದೆ ತಾನು ಕೂಡ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದು, ರೈಲ್ವೇ ಓವರ್ ಬ್ರಿಡ್ಜಿನ ಅಗತ್ಯತೆಯನ್ನು ತಿಳಿಸಿದ್ದು, ನಮ್ಮೆಲ್ಲರ ಪ್ರಯತ್ನ ಫಲ ನೀಡಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ರೈಲ್ವೇ ಇಲಾಖೆಯ ಸೌತ್ ವೆಸ್ಟರ್ನ್ ವಿಭಾಗ ಅನುದಾನ ಮಂಜೂರುಗೊಳಿಸಿ […]










