ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ: ಪೂರ್ವಭಾವಿ ಸಭೆ

ಪುತ್ತೂರು: ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀ ಅವರ 78ನೇ ಜಯಂತ್ಯೋತ್ಸವ ಪೂರ್ವಭಾವಿಯಾಗಿ ಜ. 16ರಂದು ಸಮಿತಿ ಕಾರ್ಯಾಲಯದಲ್ಲಿ ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಅವರ ಅಧ್ಯಕ್ಷತೆಯಲ್ಲಿ ಸಿದ್ಧತಾ ಸಭೆ ನಡೆಯಿತು. ಶಾಸಕ ಸಂಜೀವ ಮಠಂದೂರು, ಬೆಳ್ಳಾರೆ ಜ್ಞಾನಗಂಗಾ ವಿದ್ಯಾಸಂಸ್ಥೆ ಸಂಚಾಲಕ ಎಂ.ಪಿ. ಉಮೇಶ್, ಸಾಜ ರಾಧಾಕೃಷ್ಣ ಆಳ್ವ, ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ, ಸಂಸ್ಮರಣಾ ಸಮಿತಿಯ ಜಿಲ್ಲಾ ಸಂಚಾಲಕ ಚಿದಾನಂದ ಬೈಲಾಡಿ, ಯುವ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ನಾಗೇಶ್ ಕೆಡೆಂಜಿ ಮೊದಲಾದವರು […]

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ: ಪೂರ್ವಭಾವಿ ಸಭೆ Read More »

ಪಾವತಿಯಾಗದ ವಸತಿ ಯೋಜನೆಯ ಹಣ

ಅಂಗನವಾಡಿಗಳಿಗೆ ತಾಪಂನಿಂದ ಅಂಬೇಡ್ಕರ್ ಭಾವಚಿತ್ರ ಪರಿಶಿಷ್ಟ ಜಾತಿ, ಪಂಗಡದ ಹಿತರಕ್ಷಣಾ ಮತ್ತು ಕುಂದುಕೊರತೆ ನಿವರಣಾ ಸಮಿತಿ ಸಭೆಯಲ್ಲಿ ಆಕ್ರೋಶ ಪುತ್ತೂರು: ವಸತಿ ಯೋಜನೆಯ ಹಣ ಇನ್ನೂ ಸರಕಾರದಿಂದ ಪಾವತಿಯಾಗದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ಪರಿಶಿಷ್ಟ ಜಾತಿ, ಪಂಗಡದ ಹಿತರಕ್ಷಣಾ ಮತ್ತು ಕುಂದುಕೊರತೆ ನಿವರಣಾ ಸಮಿತಿ ಸಭೆಯಲ್ಲಿ ನಡೆಯಿತು.ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಜ. ೧೬ರಂದು ಪುತ್ತೂರು ತಾ.ಪಂ. ಸಭಾಂಗಣದಲ್ಲಿ ಸಭೆ ನಡೆಯಿತು.ವಿಷಯ ಪ್ರಸ್ತಾವಿಸಿದ ಮುಖಂಡರು, ಇನ್ನೂ ಅನೇಕ ಮಂದಿಗೆ ಫೌಂಡೇಷನ್ ಹಣವೇ ಬಂದಿಲ್ಲ. ವಸತಿ ಯೋಜನೆಯ ಫಲಾನುಭವಿಗಳಿಗೆ ಸರಕಾರದಿಂದ

ಪಾವತಿಯಾಗದ ವಸತಿ ಯೋಜನೆಯ ಹಣ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಧರಾಶಾಹಿಯಾದ ಅಶ್ವತ್ಥ ಮರ ತೆರವು

ಧಾರ್ಮಿಕ ವಿಧಿವಿಧಾನ ನೆರವೇರಿಸಿ ಅಶ್ವತ್ಥ ಮರ ಪೂರ್ಣ ತೆರವು ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದ ಪುಷ್ಕರಿಣಿ ಬಳಿಯಿರುವ ಅಶ್ವತ್ಥ ಮರದ ತೆರವು ಕಾರ್ಯಾಚರಣೆ ಆರಂಭಗೊಂಡಿದೆ. ಸುಮಾರು 100 ವರ್ಷ ಮೇಲ್ಪಟ್ಟ ಅಶ್ವತ್ಥ ಮರ ಇದಾಗಿದ್ದು, ಧಾರ್ಮಿಕ ಮಹತ್ವ ಹೊಂದಿತ್ತು. ಪ್ರತಿದಿನ ನೂರಾರು ಮಂದಿ ಭಕ್ತರು ಅಶ್ವತ್ಥ ಮರಕ್ಕೆ ಪ್ರದಕ್ಷಿಣೆ ಹಾಕುವ ದೃಶ್ಯ ಕಂಡುಬರುತ್ತಿತ್ತು. ಮಹಾಲಿಂಗೇಶ್ವರ ದೇವರ ಜಾತ್ರೆಯ ನಂತರ ಈ ಅಶ್ವತ್ಥ ಮರದ ಇನ್ನೊಂದು ಭಾಗದಲ್ಲಿ ಕ್ಷೇತ್ರದ ಕಾರಣಿಕ ದೈವ ಅಂಙಣತ್ತಾಯ ಸ್ವಾಮಿಯ ನೇಮ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಧರಾಶಾಹಿಯಾದ ಅಶ್ವತ್ಥ ಮರ ತೆರವು Read More »

ಅಂಬಿಕಾ ಮಹಾವಿದ್ಯಾಲಯದ ರಕ್ಷಕ ಶಿಕ್ಷಕ ಸಂಘ ಅಧ್ಯಕ್ಷರಾಗಿ ಆನಂದ ಭಟ್ ಬಂಟ್ವಾಳ, ಕಾರ್ಯದರ್ಶಿಯಾಗಿ ಚಂದ್ರಕಾ0ತ ಗೋರೆ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ರಕ್ಷಕ ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು. ಪುತ್ತೂರಿನ ದರ್ಭೆ ಸಮೀಪದ ಹನುಮಾನ್‌ವಾಡಿಯ ‘ಪುಷ್ಪಾಂಜಲಿ’ ನಿವಾಸಿ, ಕಾಮಾಕ್ಷಿ ಎಂಟರ್‌ಪ್ರೆಝಸ್ ಸಂಸ್ಥೆಯ ಮಾಲಕ ಆನಂದ ಭಟ್ ಬಂಟ್ವಾಳ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಅಂಬಿಕಾ ಮಹಾವಿದ್ಯಾಲಯದ ಮನಃಶಾಸ್ತ ವಿಭಾಗದ ಮುಖ್ಯಸ್ಥ ಚಂದ್ರಕಾ0ತ ಗೋರೆ ಜವಾಬ್ದಾರಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ಕೋಶಾಧಿಕಾರಿ ರಾಜಶ್ರೀ ಎಸ್

ಅಂಬಿಕಾ ಮಹಾವಿದ್ಯಾಲಯದ ರಕ್ಷಕ ಶಿಕ್ಷಕ ಸಂಘ ಅಧ್ಯಕ್ಷರಾಗಿ ಆನಂದ ಭಟ್ ಬಂಟ್ವಾಳ, ಕಾರ್ಯದರ್ಶಿಯಾಗಿ ಚಂದ್ರಕಾ0ತ ಗೋರೆ Read More »

ಶಾಂತಿಗೋಡು: ರಂಗಮಂದಿರ ಮತ್ತು ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನಾ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು:ಶಾಂತಿಗೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಯಲು ರಂಗಮಂದಿರ ಮತ್ತು ನೂತನ ಕೊಠಡಿ, ಹಾಗೂ ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ  ನಡೆಯಿತು. ಈ ಸಂರ್ಭದಲ್ಲಿ ಪ್ರಭಾರ ಮುಖ್ಯ ಗುರುಗಳು ಸವಿತಾ ಕುಮಾರಿ,ಎಸ್. ಡಿ. ಎಮ್. ಸಿ ಅಧ್ಯಕ್ಷೆ ಸುಮಾವತಿ, ಉಪಾಧ್ಯಕ್ಷ ದಾಮೋದರ  ಕರ್ಪುತಮೂಳೆ,  ವಾರ್ಷಿಕೋತ್ಸವದ ಸಮಿತಿ ಅಧ್ಯಕ್ಷ ದೇವಪ್ಪ ಓಲಾಡಿ,  ಪುಷ್ಪ ಯೋಗೀಶ್ ಪುಂಡಿಕಾಯಿ,ಗ್ರಾಮ ವಿಕಾಸ ಕಾರ್ಯದರ್ಶಿ ವಿನೋದ್ ಕರ್ಪುತಮೂಳೆ,ಪ್ರಸಾದ್ ಕಕ್ವೆ, ಸುದರ್ಶನ್ ಓಲಾಡಿ ,ಕೊರಗಪ್ಪ ಕುಕ್ಯನ,

ಶಾಂತಿಗೋಡು: ರಂಗಮಂದಿರ ಮತ್ತು ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನಾ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಕುಕ್ಕರ್‌ ಸ್ಫೋಟದ ಗಾಯಾಳು ಪುರುಷೋತ್ತಮ ಪೂಜಾರಿಯವರಿಗೆ ಇನ್ನೂ ಸಿಕ್ಕಿಲ್ಲ ಸರಕಾರದ ನೆರವು

ಚಿಕಿತ್ಸೆ ವೆಚ್ಚ ಭರವಸೆ ಹುಸಿ; ಆದಾಯ ಮೂಲವಿಲ್ಲದೆ ಕುಟುಂಬ ಸಂಕಷ್ಟದಲ್ಲಿ ಮಂಗಳೂರು : ಮಂಗಳೂರು ಕುಕ್ಕರ್ ಬ್ಲಾಸ್ಟ್‌ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಶನಿವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅವರ ಚಿಕಿತ್ಸೆಯ ವೆಚ್ಚ ಗಗನ ಮುಟ್ಟಿದೆ. ಆದರೆ ಸರಕಾರದಿಂದ ಅವರಿಗೆ ಇನ್ನೂ ಚಿಕ್ಕಾಸಿನ ನೆರವು ಸಿಕ್ಕಿಲ್ಲ. ಚಿಕಿತ್ಸೆ ವೆಚ್ಚ ಭರಿಸುವ ಸರಕಾರದ ಭರವಸೆ ಹುಸಿಯಾಗಿದೆ. ಒಂದೆಡೆ ಬಾಂಬ್‌ ಬ್ಲಾಸ್ಟ್‌ ಮಾಡಿದ ಉಗ್ರ ಮಹಮ್ಮದ್‌ ಶಾರಿಕ್‌ಗೆ ಸರಕಾರದ ವೆಚ್ಚದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಚಿಕಿತ್ಸೆ ನೀಡಲಾಗುತ್ತಿದೆ. ಇದೇ

ಕುಕ್ಕರ್‌ ಸ್ಫೋಟದ ಗಾಯಾಳು ಪುರುಷೋತ್ತಮ ಪೂಜಾರಿಯವರಿಗೆ ಇನ್ನೂ ಸಿಕ್ಕಿಲ್ಲ ಸರಕಾರದ ನೆರವು Read More »

ಚಿಕ್ಕಬಳ್ಳಾಪುರದಲ್ಲಿ 112 ಅಡಿ ಎತ್ತರದ ಆದಿಯೋಗಿ ಮೂರ್ತಿ

ಕೊಯಂಬತ್ತೂರಿನ ಆದಿಯೋಗಿ ಮೂರ್ತಿಯ ತದ್ರೂಪು ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ 112 ಅಡಿ ಎತ್ತರದ ಆದಿಯೋಗಿ ಮೂರ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಅನಾವರಣಗೊಳಿಸಿದ್ದಾರೆ.ತಮಿಳುನಾಡಿನ ಕೊಯಂಬತ್ತೂರಿನಲ್ಲಿರುವ ಜಗತ್ಪ್ರಸಿದ್ಧ ಆದಿಯೋಗಿಯ ಮೂರ್ತಿಯ ತದ್ರೂಪಿಯಂತೆ ಚಿಕ್ಕಾಬಳ್ಳಾಪುರದ ಆದಿಯೋಗಿ ಮೂರ್ತಿಯನ್ನು ಸದ್ಗುರು ಜಗ್ಗಿ ವಾಸುದೇವ್‌ ಅವರ ಈಶಾ ಫೌಂಡೇಶನ್‌ ನಿರ್ಮಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ವ್ಯಾಪ್ತಿಯ ಕೌರನಹಳ್ಳಿ ಬಳಿ 112 ಅಡಿ ಎತ್ತರದ ಆದಿಯೋಗಿ ಮೂರ್ತಿಯನ್ನು ನಿರ್ಮಿಸಲಾಗಿದೆ. ವಾರ ಪರ್ಯಂತ ನಡೆದ ಚಿಕ್ಕಬಳ್ಳಾಪುರ ಉತ್ಸವದಂಗವಾಗಿ ಮಕರ ಸಂಕ್ರಾಂತಿಯಂದು ಮೂರ್ತಿಯನ್ನು ಅನಾವರಣಗೊಳಿಸಿ ಸಾರ್ವಜನಿಕ ವೀಕ್ಷಣೆಗೆ ಅನುವು

ಚಿಕ್ಕಬಳ್ಳಾಪುರದಲ್ಲಿ 112 ಅಡಿ ಎತ್ತರದ ಆದಿಯೋಗಿ ಮೂರ್ತಿ Read More »

ಗೆಲುವಿನಲ್ಲಿ ಭಾರತ ವಿಶ್ವದಾಖಲೆ

ಶ್ರೀಲಂಕಾಕ್ಕೆ ಹೀನಾಯ ಸೋಲು; ಸರಣಿ ಕ್ಲೀನ್‌ಸ್ವೀಪ್‌ ತಿರುವನಂತಪುರಂ: ಇಲ್ಲಿನ ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ಶ್ರೀಲಂಕಾವನ್ನು 317 ರನ್‌ಗಳಿಂದ ಸೋಲಿಸಿದೆ. ಇದು ಏಕದಿನ ಇತಿಹಾಸದಲ್ಲೇ ಅತಿ ದೊಡ್ಡ ಗೆಲುವು. 2008ರಲ್ಲಿ ನ್ಯೂಜಿಲೆಂಡ್ ಟೀಮ್‌ ಐರ್ಲೆಂಡ್ ತಂಡವನ್ನು 290 ರನ್‌ಗಳಿಂದ ಸೋಲಿಸಿತ್ತು. ಇದು ಈ ವರೆಗಿನ ದಾಖಲೆಯಾಗಿತ್ತು. ಅದೇ ರೀತಿ 2007ರಲ್ಲಿ ಬರ್ಮುಡಾ ವಿರುದ್ಧ ಭಾರತ 257 ರನ್‌ಗಳ ಅಂತರದಲ್ಲಿ ಜಯ ಸಾಧಿಸಿತ್ತು. ಭಾರತ 317 ರನ್‌ಗಳಿಂದ ಭರ್ಜರಿ ಗೆಲುವು ದಾಖಲಿಸಿ ಮೊದಲ

ಗೆಲುವಿನಲ್ಲಿ ಭಾರತ ವಿಶ್ವದಾಖಲೆ Read More »

ದೊಡ್ಡ ಪ್ರಶಸ್ತಿ ನಿರಾಕರಿಸಿ ದೊಡ್ಡವರಾದವರು

ಪ್ರಶಸ್ತಿಗಿಂತಲೂ ಅವರ ವ್ಯಕ್ತಿತ್ವ ಹಿರಿದು ಕ್ರಿಕೆಟ್‌ನ ಲೆಜೆಂಡ್ ಆಟಗಾರ ರಾಹುಲ್ ದ್ರಾವಿಡ್ ಅವರಿಗೆ ಕಳೆದ ವರ್ಷ ಬೆಂಗಳೂರು ವಿವಿಯು ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಘೋಷಣೆ ಮಾಡಿತ್ತು. ಆದರೆ ಎಲ್ಲರೂ ಆಶ್ಚರ್ಯ ಪಡುವಂತೆ ದ್ರಾವಿಡ್ ಈ ಗೌರವವನ್ನು ನಿರಾಕರಿಸಿದರು. ಅದಕ್ಕೆ ಅವರು ಕೊಟ್ಟ ಕಾರಣ ಕೂಡ ಸರಿಯಾಗಿಯೇ ಇತ್ತು.ನನ್ನ ಹೆಂಡತಿ ಡಾಕ್ಟರ್. ಆ ಉನ್ನತ ಪದವಿಯನ್ನು ಪಡೆಯಲು ಅವರು ವರ್ಷಾನುಗಟ್ಟಲೆ ಹಗಲು ರಾತ್ರಿ ಅಭ್ಯಾಸ ಮಾಡಿದ್ದಾರೆ. ನನ್ನ ಅಮ್ಮ ಓರ್ವ ಕಲಾ ಶಿಕ್ಷಕಿ ಆಗಿದ್ದರು. ಅವರು ಡಾಕ್ಟರೇಟ್ ಪಡೆಯಲು

ದೊಡ್ಡ ಪ್ರಶಸ್ತಿ ನಿರಾಕರಿಸಿ ದೊಡ್ಡವರಾದವರು Read More »

ಕಗ್ಗದ ಸಂದೇಶ – ಹಳತರಿಂದ ಹೊಸದುದಿಸಿದಾಗ ಬದುಕಿಗೆ ಸಾರ…

ರಾಮನಡಿಯಿಟ್ಟ ನೆಲ, ಭೀಮನುಸುರಿದ ಗಾಳಿ|ವ್ಯೋಮದೆ ಭಗೀರಥಂ ತಂದ ಸುರತಟನಿ||ಸೋಮನಂ ಪೆತ್ತ ಕಡಲೀ ಪುರತಾನಗಳಿರೆ|ನಾವೆಂತು ಹೊಸಬರೆಲೊ-ಮಂಕುತಿಮ್ಮ||ಈ ಭೂಮಿ ಎನ್ನುವುದು ಶ್ರೀರಾಮನು ಪಾದವಿಟ್ಟಂತಹ ಪವಿತ್ರವಾದ ಭೂಮಿಯಿದು. ಇಲ್ಲಿ ಬೀಸುವ ಗಾಳಿ ಭೀಮನು ಉಸಿರಾಡಿದ್ದು. ಇಂದು ಇಲ್ಲಿ ಹರಿಯುತ್ತಿರುವ ಪುಣ್ಯ ನದಿ ಗಂಗೆಯನ್ನು ಅಂದು ಭಗೀರಥ ದೇವಲೋಕದಿಂದ ತಂದಿರುವುದು. ಆಕಾಶದಲ್ಲಿ ಬೆಳಗುವ ಚಂದ್ರ ಬಹಳ ಹಿಂದೆ ಕಡಲಿನಿಂದ ಜನಿಸಿರುವುದು. ಈ ಎಲ್ಲಾ ಹಳತುಗಳು ಇರುವುದರಿಂದ ನಾವು ಹೇಗೆ ಹೊಸಬರಾಗಲು ಸಾಧ್ಯ? ಎಂದು ಮಾನ್ಯ ಡಿವಿಜಿಯವರು ಈ ಮುಕ್ತಕದಲ್ಲಿ ಪ್ರಶ್ನಿಸಿದ್ದಾರೆ.ಇಂದು ತಂತ್ರಜ್ಞಾನದ ಯುಗದಲ್ಲಿರುವವರಿಗೆ

ಕಗ್ಗದ ಸಂದೇಶ – ಹಳತರಿಂದ ಹೊಸದುದಿಸಿದಾಗ ಬದುಕಿಗೆ ಸಾರ… Read More »

error: Content is protected !!
Scroll to Top