ಮೋದಿ, ಶಾ ಆಧುನಿಕ ಸರದಾರ್ ವಲ್ಲಭಬಾಯಿ ಪಟೇಲ್ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಯಡಿಯೂರಪ್ಪ

ಪುತ್ತೂರು: ಜಗತ್ತಿನ ಯಾವುದೇ ಶಕ್ತಿಗೆ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಪರಿಶ್ರಮ ಸರಿಸಾಟಿಯಿಲ್ಲ.  ಅವರು ಆಧುನಿಕ ಸರದಾರ್ ವಲ್ಲಭಬಾಯಿ ಪಟೇಲ್ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಣ್ಣಿಸಿದರು. ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ನಡೆದ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೇಂದ್ರ ಸಚಿವ ಅಮಿತ್ ಶಾ ಅವರು  ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವಲ್ಲಿ ಬಹಳಷ್ಟು ಶ್ರಮಪಟ್ಟಿದ್ದಾರೆ ಎಂದು ಹೇಳಿದ  ಯಡಿಯೂರಪ್ಪ, ಕ್ಯಾಂಪ್ಕೋ ಸಂಸ್ಥೆ ಚಾಕಲೇಟ್ ಉತ್ಪಾದನೆಯೊಂದಿಗೆ ತೆಂಗಿನ ಕಲ್ಪ ತೆಂಗಿನ […]

ಮೋದಿ, ಶಾ ಆಧುನಿಕ ಸರದಾರ್ ವಲ್ಲಭಬಾಯಿ ಪಟೇಲ್ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಯಡಿಯೂರಪ್ಪ Read More »

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರ ಅಗತ್ಯ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಅಮಿತ್ ಶಾ

ಪುತ್ತೂರು : ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಕೇಂದ್ರ ಗೃಹ ಸಚಿವ, ದೇಶದ ಪ್ರಥಮ ಸಹಕಾರ ಸಚಿವ ಅಮಿತ್ ಶಾ ಅವರ ಭಾಗವಹಿಸುವಿಕೆಯೊಂದಿಗೆ ಇಲ್ಲಿಯ ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ, ಸಹಕಾರ ಸಚಿವ ಅಮಿತಾ ಶಾ ಸಭೆಯನ್ನುದ್ದೇಶಿಸಿ ಮಾತನಾಡಿ, ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರ ಬರಬೇಕು. ರಾಜ್ಯವನ್ನು ಎಟಿಎಂ ಆಗಿ ಮಾಡಿ ಭ್ರಷ್ಟಾಚಾರ ಮಾಡುತ್ತಿರುವ ಕಾಂಗ್ರೆಸ್ ಸರಕಾರ ಬೇಕಾ ಎಂದು ನೆರೆದಿದ್ದವರನ್ನು ಪ್ರಶ್ನಿಸಿದ

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರ ಅಗತ್ಯ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಅಮಿತ್ ಶಾ Read More »

ಅಡಿಕೆ ಕೃಷಿಯ ರೋಗ ಶಮನಕ್ಕೆ ವಿಶೇಷ ಗಮನ ಅಗತ್ಯ | ರಾಜ್ಯ ಮಟ್ಟದ ಕೃಷಿ ಯಂತ್ರ ಮೇಳದಲ್ಲಿ ನಡೆದ ವಿಚಾರಗೋಷ್ಟಿ

ಪುತ್ತೂರು: ಕ್ಯಾಂಪ್ಕೋ ನಿಯಮಿತ ಮಂಗಳೂರು ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಟಾನ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು,ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪುತ್ತೂರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇದರ ಸಂಯುಕ್ತ ಆಶ್ರಯದಲ್ಲಿ ಬೃಹತ್ 5ನೇ ಕೃಷಿ ಯಂತ್ರ ಮೇಳ 2023 ಮತ್ತು ಕನಸಿನ ಮನೆ ಕಾರ್ಯಕ್ರಮದ 2ನೇಯ ದಿನ “ಅಡಿಕೆ ಬೆಳೆ ನಿರ್ವಹಣೆ ಮತ್ತು ರೋಗಗಳ ಹತೋಟಿ” ಕುರಿತು ವಿಚಾರಗೋಷ್ಟಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕಾಸರಗೋಡು ಐಎಪ್‌ಎಆರ್ ಮತ್ತು ಸಿಪಿಸಿಆರ್‌ಐ ಬೆಳೆ ಸಂರಕ್ಷಣಾ ವಿಭಾಗ ಮುಖ್ಯಸ್ಥರಾದ

ಅಡಿಕೆ ಕೃಷಿಯ ರೋಗ ಶಮನಕ್ಕೆ ವಿಶೇಷ ಗಮನ ಅಗತ್ಯ | ರಾಜ್ಯ ಮಟ್ಟದ ಕೃಷಿ ಯಂತ್ರ ಮೇಳದಲ್ಲಿ ನಡೆದ ವಿಚಾರಗೋಷ್ಟಿ Read More »

ಮುತ್ತಿನ ನಗರಿಯಲ್ಲಿ ಚಾಣಕ್ಯ ಶಾ

ಪುತ್ತೂರು: ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ, ಸಹಕಾರ ಸಚಿವ ಅಮಿತ್ ಶಾ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿದೆ. ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಬಿಂದುವಾಗಿದ್ದ ಅಮಿತ್ ಶಾ ಅವರು ಸಭಿಕರನ್ನು ಉದ್ದೇಶಿಸಿ ಭಾಷಣ ಮಾಡಿದರು. ಮುಂದಿನ ಬಾರಿಯೂ ಬಿಜೆಪಿ ಸರಕಾರವನ್ನು ಗೆಲ್ಲಿಸಿಕೊಡಿ ಎಂದು ಮನವಿ ಮಾಡಿಕೊಂಡರು. ಕಾಂತಾರ ಚಲನಚಿತ್ರವನ್ನು ನೋಡಿ ಕರಾವಳಿಯ ಸೊಗಡನ್ನು ಅರಿತಿದ್ದೇನೆ ಎಂದು ಮಾತಿಗಾರಂಭಿಸಿದ ಶಾ, ಕದ್ರಿ ಶ್ರೀ ಮಂಜುನಾಥ್ ದೇವರು, ಪುತ್ತೂರು

ಮುತ್ತಿನ ನಗರಿಯಲ್ಲಿ ಚಾಣಕ್ಯ ಶಾ Read More »

ಅಮರಗಿರಿಯಿಂದ ಪುತ್ತೂರಿಗೆ ಹೊರಟ ಚಾಣಕ್ಯ ಶಾ

ಪುತ್ತೂರು: ರಾಜಕೀಯದ ಚಾಣಕ್ಯ ಎಂದೇ ಖ್ಯಾತರಾದ ಗೃಹ ಸಚಿವ ಅಮಿತ್ ಶಾ ಅವರು ಈಶ್ವರಮಂಗಲದ ಅಮರಗಿರಿಯಿಂದ ಪುತ್ತೂರಿಗೆ ಆಗಮಿಸುತ್ತಿದ್ದಾರೆ. ಹನುಮಗಿರಿಯ ಧರ್ಮಶ್ರೀ ಪ್ರತಿಷ್ಠಾನದಲ್ಲಿ ಅಮರಗಿರಿಯಲ್ಲಿ ಕಾರ್ಯಕ್ರಮ ಮುಗಿಸಿ, ಪುತ್ತೂರಿನ ತೆಂಕಿಲಕ್ಕೆ ಆಗಮಿಸುತ್ತಿದ್ದಾರೆ. ಹೆಲಿಕಾಫ್ಟರಿನಲ್ಲಿ ಇದೀಗ ಹೊರಟಿರುವ ಅಮಿತ್ ಶಾ ಅವರು ಕೆಲವೇ ಕ್ಷಣದಲ್ಲಿ ಮೊಟ್ಟೆತ್ತಡ್ಕ ಹೆಲಿಪ್ಯಾಡಿನಲ್ಲಿ ಇಳಿಯಲಿದ್ದಾರೆ. ಹೆಲಿಪ್ಯಾಡಿನಿಂದ ಝೀರೋ ಟ್ರಾಫಿಕಿನಲ್ಲಿ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ನಡೆಯುತ್ತಿರುವ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಅಮರಗಿರಿಯಿಂದ ಪುತ್ತೂರಿಗೆ ಹೊರಟ ಚಾಣಕ್ಯ ಶಾ Read More »

ಇಂದು ಕೇಂದ್ರ ಗೃಹ ಸಚಿವ ಅಮಿತ್‍ ಶಾ ಪುತ್ತೂರಿಗೆ | ಕಾರ್ಯಕ್ರಮ ಹೀಗಿದೆ

ಪುತ್ತೂರು : ಅಮಿತ್‍ ಶಾ ಪುತ್ತೂರಿಗೆ ಭೇಟಿ ಹಿನ್ನಲೆಯಲ್ಲಿ ಪುತ್ತೂರಿನಲ್ಲಿ ಮೂರು ಹೆಲಿಪ್ಯಾಡ್‍ಗಳನ್ನು ನಿರ್ಮಿಸಲಾಗಿದೆ. ಕೇರಳದ ಗಡಿ ಭಾಗದಲ್ಲಿರುವ ಹನುಮಗಿರಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಅಮರಗಿರಿಯಲ್ಲಿ ಭಾರತ್‍ಮಾತಾ ಮಂದಿರವನ್ನು ಉದ್ಘಾಟಿಸುವರು. ಹೈದರಾಬಾದ್‍ನಿಂದ ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಇಳಿದು, ಅಲ್ಲಿಂದ ಬಿಎಎಸ್‍ಎಫ್‍ ಹೆಲಿಕ್ಯಾಪ್ಟರ್‍ನಲ್ಲಿ ಬರಲಿರುವ ಅಮಿತ್‍ ಶಾ ಅವರ ಹೆಲಿಕಾಪ್ಟರ್ ಲ್ಯಾಂಡ್‍ ಆಗಲು ಈಶ್ವರಮಂಗಲದ ಗಜಾನನ ಶಾಲಾ ಮೈದಾನದಲ್ಲಿ ಹೆಲಿಪ್ಯಾಡ್‍ ನಿರ್ಮಿಸಲಾಗಿದೆ. ಹನುಮಗಿರಿ ಕಾರ್ಯಕ್ರಮ ಮುಗಿಸಿ ಹೆಲಿಕ್ಯಾಪ್ಟರ್‍ನಲ್ಲಿ ಬರಲಿರುವ ಶಾ ಅವರು

ಇಂದು ಕೇಂದ್ರ ಗೃಹ ಸಚಿವ ಅಮಿತ್‍ ಶಾ ಪುತ್ತೂರಿಗೆ | ಕಾರ್ಯಕ್ರಮ ಹೀಗಿದೆ Read More »

ಕೇಂದ್ರ ಗೃಹಸಚಿವ ಅಮಿತ್ ಶಾ ಪುತ್ತೂರು ಭೇಟಿ | ವಾಹನ ಸಂಚಾರ ವ್ಯವಸ್ಥೆ ಬದಲಾವಣೆ ಹೀಗಿದೆ

ಪುತ್ತೂರು : ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಅಂಗವಾಗಿ ಅಮಿತ್‍ ಶಾ ಆಗಮನದ ಹಿನ್ನಲೆಯಲ್ಲಿ ಫೆ. 11ರಂದು ಪುತ್ತೂರು ನಗರದಲ್ಲಿ ವಾಹನ ಸಂಚಾರ ಬದಲಿ ಮಾರ್ಗಸೂಚಿ ನಿಗದಿಪಡಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 273 ರ ಮಾಣಿ- ಮೈಸೂರು ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಮಧ್ಯಾಹ್ನ 2.30 ರಿಂದ ಸಂಜೆ 5.30ರವರೆಗೆ ನಿಷೇಧ ಮಾಡಲಾಗಿದೆ. ಮಂಜಲ್ಪಡ್ಪು ಬೈಪಾಸ್‍ ಜಂಕ್ಷನ್‍ನಿಂದ ಮುಕ್ರಂಪಾಡಿವರೆಗಿನ ರಸ್ತೆಯಲ್ಲಿ 2.30 ರಿಂದ ಸಂಜೆ 5.30ರವರೆಗೆ ವಾಹನ ಸಂಚಾರಕ್ಕೆ ನಿಷೇಧ. ಮಂಗಳೂರಿನಿಂದ ಮಡಿಕೇರಿಗೆ ಹೋಗುವ ವಾಹನಗಳು ಮಂಜಲ್ಪಡ್ಪು – ಬೊಳುವಾರು

ಕೇಂದ್ರ ಗೃಹಸಚಿವ ಅಮಿತ್ ಶಾ ಪುತ್ತೂರು ಭೇಟಿ | ವಾಹನ ಸಂಚಾರ ವ್ಯವಸ್ಥೆ ಬದಲಾವಣೆ ಹೀಗಿದೆ Read More »

ಅಮಿತ್ ಶಾ ಆಗಮನಕ್ಕೆ ಬಿಗಿ ಭದ್ರತೆ ಹೀಗಿದೆ | ಪಾರ್ಕಿಂಗ್, ಊಟದ ವ್ಯವಸ್ಥೆ ಬಗ್ಗೆಯೂ ಇಲ್ಲಿದೆ ಮಾಹಿತಿ

ಪುತ್ತೂರು : ಪ್ರತಿಷ್ಠಿತ ಅಂತರಾಜ್ಯ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಹಾಗೂ ಹನುಮಗಿರಿಯಲ್ಲಿ ಅಮರಗಿರಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು  ಇಂದು (ಫೆ. 11) ಪುತ್ತೂರಿಗೆ ಕೇಂದ್ರ ಗೃಹ ಸಚಿವ, ದೇಶದ ಪ್ರಥಮ ಸಹಕಾರ ಸಚಿವ ಅಮಿತ್‍ ಶಾ ಭೇಟಿ ಹಿನ್ನಲೆಯಲ್ಲಿ ಬಿಗಿ ಬಂದೋಬಸ್ತ್‍ ಕಲ್ಪಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್‍ ನಿಯೋಜನೆ ಮಾಡಲಾಗಿದೆ. ಅಮಿತ್‍ ಶಾ ಸಹಿತ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ರಾಜ್ಯದ ಹಲವು ಸಚಿವರು, ಜನಪ್ರತಿನಿಧಿಗಳು, ರಾಜಕೀಯ ನಾಯಕರುಗಳು

ಅಮಿತ್ ಶಾ ಆಗಮನಕ್ಕೆ ಬಿಗಿ ಭದ್ರತೆ ಹೀಗಿದೆ | ಪಾರ್ಕಿಂಗ್, ಊಟದ ವ್ಯವಸ್ಥೆ ಬಗ್ಗೆಯೂ ಇಲ್ಲಿದೆ ಮಾಹಿತಿ Read More »

ಪ್ರೊ.ಹರಿಣಾಕ್ಷಿ ಕೇವಳ ಅವರಿಗೆ ಪಿಹೆಚ್. ಡಿ. ಪದವಿ

ಪುತ್ತೂರು : ಉಡುಪಿಯ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಪ್ರೊ. ಹರಿಣಾಕ್ಷಿ ಕೇವಳ ಅವರು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿದ ಸಂಶೋಧನ ಮಹಾಪ್ರಬಂಧಕ್ಕೆ ಪಿಹೆಚ್. ಡಿ. ಪದವಿ ಲಭಿಸಿದೆ. ಅವರು “ದಕ್ಷಿಣ ಕನ್ನಡ ಜಿಲ್ಲೆಯ ಜನಪದ ಕಥೆಗಳಲ್ಲಿಮಹಿಳೆ” ಎಂಬ ವಿಷಯದ ಕುರಿತು ಪ್ರಬಂಧ ಮಂಡಿಸಿದ್ದರು. ಡಾ. ಹರಿಣಾಕ್ಷಿ ಕೇವಳ ಅವರು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ ಅವರ ಪತ್ನಿ.. ಅವರ ಹಿರಿಯ ಮಗ ಸುಜನ್ ಕೇವಳ ಉದ್ಯಮಿಯಾಗಿದ್ದು ಕಿರಿಯ

ಪ್ರೊ.ಹರಿಣಾಕ್ಷಿ ಕೇವಳ ಅವರಿಗೆ ಪಿಹೆಚ್. ಡಿ. ಪದವಿ Read More »

ಆರ್ಯಾಪು ದೇವರ ಗ್ರಾಮ | ಕಾರ್ಪಾಡಿ ದೇವರ ಬಾಲಾಲಯ ಪ್ರತಿಷ್ಠಾ ಸಭಾ ಕಾರ್ಯಕ್ರಮದಲ್ಲಿ ಮುರಳೀಕೃಷ್ಣ ಹಸಂತ್ತಡ್ಕ

ಪುತ್ತೂರು: ಕೇರಳ ಹೇಗೆ ದೇವರ ರಾಜ್ಯವೋ, ಹಾಗೇ ಆರ್ಯಾಪು ದೇವರ ಗ್ರಾಮ. ಆದ್ದರಿಂದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವರ ಜೀರ್ಣೋದ್ಧಾರ ಕಾರ್ಯ ಸುಗಮವಾಗಿ ನಡೆಯಲಿದ್ದು, ಭಕ್ತರ ಸಮರ್ಪಣಾ ಭಾವ ಇಲ್ಲಿ ಅಗತ್ಯ ಎಂದು ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಮುರಳೀಕೃಷ್ಣ ಹಸಂತ್ತಡ್ಕ ಹೇಳಿದರು. ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶುಕ್ರವಾರ ದೇವರ ಅನುಜ್ಞಾ ಕಲಶ ಹಾಗೂ ಬಾಲಾಲಯ ಪ್ರತಿಷ್ಠೆಯ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಉತ್ತಮ ವ್ಯವಸ್ಥೆಯೊಂದಿಗೆ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವರ ಜೀರ್ಣೋದ್ಧಾರ ಕಾರ್ಯಕ್ಕೆ

ಆರ್ಯಾಪು ದೇವರ ಗ್ರಾಮ | ಕಾರ್ಪಾಡಿ ದೇವರ ಬಾಲಾಲಯ ಪ್ರತಿಷ್ಠಾ ಸಭಾ ಕಾರ್ಯಕ್ರಮದಲ್ಲಿ ಮುರಳೀಕೃಷ್ಣ ಹಸಂತ್ತಡ್ಕ Read More »

error: Content is protected !!
Scroll to Top