ರಾಜರು ಮಾಡುತ್ತಿದ್ದ ಧರ್ಮದ ಕಾರ್ಯ ಇಂದು ಪ್ರಜೆಗಳಿಂದ ನೆರವೇರುತ್ತಿದೆ | ಅಗಳಿ ಶ್ರೀ ಸದಾಶಿವ ದೇವಸ್ಥಾನದ ಬ್ರಹ್ಮಕಲಶದ ಸಭೆಯಲ್ಲಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ರಾಜಪ್ರಭುತ್ವದಿಂದ ಪ್ರಜಾಪ್ರಭುತ್ವಕ್ಕೆ ಬಂದಿದ್ದೇವೆ. ಆದ್ದರಿಂದ ಅಂದು ರಾಜರು ಮಾಡುತ್ತಿದ್ದ ದೇವಸ್ಥಾನದ ಕೆಲಸವನ್ನು, ಇಂದು ಪ್ರಜೆಗಳೇ ಮಾಡುತ್ತಿದ್ದಾರೆ. ಈ ಮೂಲಕ ದೇವರ ಭಕ್ತಿ, ಧರ್ಮದ ಶ್ರದ್ಧೆ, ಜನರ ಸಮರ್ಪಣೆಯನ್ನು ಕಾಣಬಹುದು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಬೆಳಂದೂರು ಅಗಳಿ ಶ್ರೀ ಸದಾಶಿವ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಾರಂಭದ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜರ ಕಾಲದ ಶಿಲ್ಪಕಲೆ, ಅವರ ಶ್ರದ್ಧೆಯನ್ನು ಇಂದು ನಾವು ಮತ್ತೊಮ್ಮೆ ತಿಳಿದುಕೊಳ್ಳುವ ಪ್ರಯತ್ನ ಮಾಡುತ್ತಿದ್ದೇವೆ. ಅದರಲ್ಲೂ ಸರ್ವಧರ್ಮೀಯರು […]

ರಾಜರು ಮಾಡುತ್ತಿದ್ದ ಧರ್ಮದ ಕಾರ್ಯ ಇಂದು ಪ್ರಜೆಗಳಿಂದ ನೆರವೇರುತ್ತಿದೆ | ಅಗಳಿ ಶ್ರೀ ಸದಾಶಿವ ದೇವಸ್ಥಾನದ ಬ್ರಹ್ಮಕಲಶದ ಸಭೆಯಲ್ಲಿ ಶಾಸಕ ಸಂಜೀವ ಮಠಂದೂರು Read More »

Casino Rws Online Casino Singapor

Casino Rws Online Casino Singapore Marina Bay Sands Casino Singapore Video Games, Dress Code And Hours Content Microfinance Was Intended To Help The World’s Poor, In Cambodia, It’s Plunging Individuals Deeper Into Debt Singapore Flyer Ggb Publications Learn More About Our Casino Resorts World Sentosa First Singapore Online Casino Opens Wynn Macau Becomes Most Current

Casino Rws Online Casino Singapor Read More »

ಸಂತಫಿಲೋಮಿನಾ ಕಾಲೇಜಿನ ವಾರ್ಷಿಕ ಸಂಚಿಕೆ “ಫಿಲೋಪ್ರಭಾ” ಬಿಡುಗಡೆ

ಪುತ್ತೂರು:ಸಂತ ಫಿಲೋಮಿನಾ ಕಾಲೇಜಿನ ವಾರ್ಷಿಕ ಸಂಚಿಕೆಯಾದ ʼಫಿಲೋಪ್ರಭಾʼ ವನ್ನು ಕಾಲೇಜಿನ ಪ್ರಾಂಶುಪಾಲರಾದ ವಂ| ಡಾ| ಆಂಟನಿಪ್ರಕಾಶ್‌ ಮೊಂತೆರೋರವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು“ವಿದ್ಯಾರ್ಥಿಗಳಲ್ಲಿ ಬರೆಯುವ ಕೌಶಲ್ಯವನ್ನು ಅಭಿವೃದ್ಧಿಗೊಳಿಸಲು ಮತ್ತು ಸೃಜನ ಶೀಲತೆಯನ್ನು ಹೆಚ್ಚಿಸಲು ಕಾಲೇಜಿನ ವಾರ್ಷಿಕ ಸಂಚಿಕೆ ಬಹಳ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ತಮಗಿಷ್ಟವಿರುವ ಭಾಷೆಯಲ್ಲಿ ಈ ಸಂಚಿಕೆಯಲ್ಲಿ ವ್ಯಕ್ತಪಡಿಸಿರುತ್ತಾರೆ. ವಿದ್ಯಾರ್ಥಿಗಳಿಗೆ ಪ್ರೇರೇಪಣೆ ನೀಡಿ ಅವರು ಉತ್ತಮ ಕಥೆ, ಕವನ, ಅನಿಸಿಕೆ ಮುಂತಾದವುಗಳನ್ನು ಬರೆಯುವಲ್ಲಿ ಮಾರ್ಗದರ್ಶನ ನೀಡಿದ ಫಿಲೋಪ್ರಭಾ ಸಂಚಿಕೆಯ ಸಂಪಾದಕ ಮಂಡಳಿಯ ಶ್ರಮ

ಸಂತಫಿಲೋಮಿನಾ ಕಾಲೇಜಿನ ವಾರ್ಷಿಕ ಸಂಚಿಕೆ “ಫಿಲೋಪ್ರಭಾ” ಬಿಡುಗಡೆ Read More »

ಯುವ ವಕೀಲ ತ್ವಾಹ ಖಲೀಲ್ ಕೆ.ಎ. ನ್ಯಾಯಾದೀಶರಾಗಿ ಆಯ್ಕೆ

ಪುತ್ತೂರು: ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿ ವಕೀಲ ತ್ವಾಹ ಖಲೀಲ್ ಕೆ.ಎ. ಅವರು ಉತ್ತೀರ್ಣರಾಗಿದ್ದು ನ್ಯಾಯಾದೀಶರಾಗಿ ಆಯ್ಕೆಯಾಗಿದ್ದಾರೆ. ತ್ವಾಹ ಖಲೀಲ್ ಪುತ್ತೂರಿನವರಾಗಿದ್ದು ಬೆಂಗಳೂರಿನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡುತ್ತಿದ್ದರು. 40 ಮಂದಿ ಆಯ್ಕೆಯಾದ ನ್ಯಾಯಾದೀಶರ ಪಟ್ಟಿಯನ್ನು ಹೈಕೋರ್ಟ್ ಬಿಡುಗಡೆ ಮಾಡಿದ್ದು, ಮಂಗಳೂರು ಮೂಲದ ನ್ಯಾಯವಾದಿ ರಾಹುಲ್ ಶೆಟ್ಟಿಗಾರ್ ಪ್ರಥಮ ಸ್ಥಾನ ಪಡೆದಿದ್ದಾರೆ.

ಯುವ ವಕೀಲ ತ್ವಾಹ ಖಲೀಲ್ ಕೆ.ಎ. ನ್ಯಾಯಾದೀಶರಾಗಿ ಆಯ್ಕೆ Read More »

ಸಮುದಾಯ ಹಿಂದೂ ಸಮಾಜದ ರೆಂಬೆ | ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆಗೆ ಚಪ್ಪರ ಮುಹೂರ್ತ ನೆರವೇರಿಸಿ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ

ಪುತ್ತೂರು: ಸಮುದಾಯದ ಸಂಸ್ಕೃತಿ, ಸಂಸ್ಕಾರಗಳು ತನ್ನ ಚೌಕಟ್ಟಿನಲ್ಲಿ ಮುಂದುವರಿದಾಗ, ಹಿಂದೂ ಸಮಾಜ ಬಲಿಷ್ಠವಾಗಿ ಮುಂದುವರಿಯಲು ಸಾಧ್ಯ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಹೇಳಿದರು. ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ೭೮ನೇ ಜಯಂತ್ಯೋತ್ಸವ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಭಾನುವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆದ ಚಪ್ಪರ ಮುಹೂರ್ತಕ್ಕೆ ಚಾಲನೆ ನೀಡಿ ಮಾತನಾಡಿದರು. ಹಿಂದೂ ಸಮಾಜ ಎನ್ನುವುದು ಒಂದು ವೃಕ್ಷ. ಸಮುದಾಯಗಳು ಅದರ ರೆಂಬೆಗಳಿದ್ದAತೆ.

ಸಮುದಾಯ ಹಿಂದೂ ಸಮಾಜದ ರೆಂಬೆ | ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆಗೆ ಚಪ್ಪರ ಮುಹೂರ್ತ ನೆರವೇರಿಸಿ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ Read More »

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ ಸಂಸ್ಮರಣೆ: ಕಾರ್ಯಾಲಯ ಉದ್ಘಾಟನೆ

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ ಹಿನ್ನೆಲೆಯಲ್ಲಿ ಮಹಾಲಿಂಗೇಶ್ವರ ಸಭಾಭವನ ಕಟ್ಟಡದಲ್ಲಿ ಜ. ೧೫ರಂದು ಕಾರ್ಯಾಲಯ ಉದ್ಘಾಟನೆಗೊಂಡಿತು. ಆದಿಚುಂಚನಗಿರಿ ಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರು ಕಾರ್ಯಾಲಯ ಉದ್ಘಾಟಿಸಿದರು. ಶಾಸಕ ಸಂಜೀವ ಮಠಂದೂರು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಜಯಂತ್ಯೋತ್ಸವ ಸಂಸ್ಮರಣಾ ಜಿಲ್ಲಾ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ ಸಂಸ್ಮರಣೆ: ಕಾರ್ಯಾಲಯ ಉದ್ಘಾಟನೆ Read More »

ಇಂದು ಅಂತಿಮ ಏಕದಿನ ಹಣಾಹಣಿ

ಗೆಲ್ಲಲೇ ಬೆಕಾದ ಒತ್ತಡದಲ್ಲಿ ಲಂಕಾ; ಕ್ಲೀನ್‌ಸ್ವೀಪ್‌ ಭಾರತದ ಗುರಿ ತಿರುವನಂತಪುರಂ : ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯನ್ನು ಈಗಾಗಲೇ ಗೆದ್ದುಕೊಂಡಿರುವ ಟೀಂ ಇಂಡಿಯಾ ಇದೀಗ ಮೂರನೇ ಹಾಗೂ ಅಂತಿಮ ಪಂದ್ಯಕ್ಕೆ ಸಿದ್ಧವಾಗಿದೆ. ತಿರುವನಂತಪುರಂನ ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ಕೊನೆಯ ಪಂದ್ಯ ನಡೆಯಲಿದ್ದು, ರೋಹಿತ್ ಪಡೆ ಲಂಕಾ ತಂಡವನ್ನು ಕ್ಲೀನ್‌ಸ್ವೀಪ್ ಮಾಡುವತ್ತ ಚಿತ್ತ ಹರಿಸಿದೆ. ಈ ಸರಣಿಯಲ್ಲಿ ಭಾರತ 2-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ. ಪಂದ್ಯ ಮಧ್ಯಾಹ್ನ 1.30ಕ್ಕೆ ಶುರುವಾಗುತ್ತದೆ.ಸರಣಿ ಗೆದ್ದಿರುವ ಕಾರಣ ರೋಹಿತ್ ಪಡೆ ನಾಳೆ

ಇಂದು ಅಂತಿಮ ಏಕದಿನ ಹಣಾಹಣಿ Read More »

ಕಾಳಿ ಪೋಸ್ಟರ್‌ ವಿವಾದ : ಎಫ್‌ಐಆರ್‌ ರದ್ದುಗೊಳಿಸಲು ನಿರ್ದೇಶಕಿ ಅರ್ಜಿ

ಕಾಳಿ ಮಾತೆಯನ್ನು ಅಸಭ್ಯವಾಗಿ ಚಿತ್ರಿಸಿದ್ದ ನಿರ್ದೇಶಕಿ ಲೀನಾ ಮಣಿಮೇಕಲೈ ಹೊಸದಿಲ್ಲಿ : ಸಾಕ್ಷ್ಯಚಿತ್ರದ ಪೋಸ್ಟರ್‌ನಲ್ಲಿ ಕಾಳಿ ದೇವತೆ ಕೈಯಲ್ಲಿ ಸಿಗರೇಟ್ ಇರುವ ಪೋಸ್ಟರ್‌ ರಚಿಸಿ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದ ಅನಿವಾಸಿ ಭಾರತೀಯ ಚಿತ್ರ ನಿರ್ದೇಶಕಿ ಲೀನಾ ಮಣಿಮೇಕಲೈ ತನ್ನ ವಿರುದ್ಧ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.ಮಣಿಮೇಕಲೈ ಸ್ವತಃ ಕಾಳಿ ದೇವಿಯ ವೇಷ ಧರಿಸಿ ಬಾವುಟ ಹಿಡಿದು ಸಿಗರೇಟ್ ಸೇದುತ್ತಿರುವ ಪೋಸ್ಟರ್‌ ವಿರುದ್ಧ ದಿಲ್ಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ

ಕಾಳಿ ಪೋಸ್ಟರ್‌ ವಿವಾದ : ಎಫ್‌ಐಆರ್‌ ರದ್ದುಗೊಳಿಸಲು ನಿರ್ದೇಶಕಿ ಅರ್ಜಿ Read More »

ಚೀನದಲ್ಲಿ ಕೋವಿಡ್‌ಗೆ ಒಂದು ತಿಂಗಳಲ್ಲಿ 60 ಸಾವಿರ ಜನ ಬಲಿ

ಮನೆಗಳಲ್ಲಿ ಸತ್ತವರ ಲೆಕ್ಕ ಸಿಕ್ಕಿಲ್ಲ ಬೀಜಿಂಗ್: ಕೋವಿಡ್ ಸಾಂಕ್ರಾಮಿಕ ರೋಗದ ಸ್ಥಿತಿಗತಿಯ ಬಗ್ಗೆ ಅಂಕಿಅಂಶ ಬಿಡುಗಡೆ ಮಾಡದೆ ಜಗತ್ತಿನ ಕಣ್ಣಿಗೆ ಮಣ್ಣೆರಚುತ್ತಿದ್ದ ಚೀನದ ಕರಾಳ ಪರಿಸ್ಥಿತಿ ಈಗ ಒಂದೊಂದಾಗಿ ಬೆಳಕಿಗೆ ಬರುತ್ತಿದೆ. ಡಿಸೆಂಬರ್ ತಿಂಗಳೊಂದರಲ್ಲೇ ಚೀನದಲ್ಲಿ ಮಾರಕ ಸೋಂಕಿಗೆ ಸುಮಾರು 60 ಸಾವಿರ ಮಂದಿ ಬಲಿಯಾಗಿರುವುದು ಈಗ ಬೆಳಕಿಗೆ ಬಂದಿದೆ.ಈ ಎಲ್ಲ ಸಾವುಗಳು ಆಸ್ಪತ್ರೆಗಳಲ್ಲಿ ಸಂಭವಿಸಿವೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ಹೇಳಿದೆ. ಇದಲ್ಲದೆ ಕೋವಿಡ್‌ನಿಂದ ಇನ್ನೂ ಹೆಚ್ಚಿನ ಜನ ಮನೆಯಲ್ಲಿ ಸಾವನ್ನಪ್ಪಿರುವ ಸಾಧ್ಯತೆ ಇರುವುದರಿಂದ ಸಾವಿನ

ಚೀನದಲ್ಲಿ ಕೋವಿಡ್‌ಗೆ ಒಂದು ತಿಂಗಳಲ್ಲಿ 60 ಸಾವಿರ ಜನ ಬಲಿ Read More »

ಲೆಜೆಂಡ್‌ಗಳು ಮತ್ತು ಅವರ ಪ್ರಭಾವಳಿ

ಎಲ್ಲರಿಗೂ ಇದೆ ಒಂದು ಇಮೇಜ್‌ ಪ್ರತಿಯೊಬ್ಬ ಲೆಜೆಂಡ್ ಒಂದು ಪ್ರಭಾವಳಿ ಹೊಂದಿರುತ್ತಾನೆ ಮತ್ತು ಆ ಇಮೇಜ್‌ ಆತನನ್ನು ಗೆಲ್ಲಿಸುತ್ತವೆ. ಮತ್ತೆ ಕೆಲವು ಉದಾಹರಣೆಗಳಿಂದ ಆರಂಭ ಮಾಡುತ್ತೇನೆ.1) ಭಾರತದ ಮಹೋನ್ನತ ಕ್ರಿಕೆಟರ್ ರಾಹುಲ್ ದ್ರಾವಿಡ್ ಅವರನ್ನೊಮ್ಮೆ ಕಣ್ಣು ಮುಚ್ಚಿ ನೆನಪಿಸಿಕೊಳ್ಳಿ. ತಕ್ಷಣ ನಮಗೆ ನೆನಪಿಗೆ ಬರುವುದು ಅವರು ತುಂಬಾ ತಾಳ್ಮೆಯಿಂದ ಇಡೀ ದಿನ ನಿಂತು ಆಡಿದ ಟೆಸ್ಟ್ ಇನ್ನಿಂಗ್ಸ್‌ಗಳು. ಅದಕ್ಕೆ ಅನುರೂಪವಾಗಿ ಅವರನ್ನು ವಾಲ್ ಆಫ್ ಕ್ರಿಕೆಟ್ (ಭಾರತೀಯ ಕ್ರಿಕೆಟ್ಟಿನ ಗೋಡೆ) ಎಂದು ಕರೆದಿರುವುದು.ಆದರೆ ಅವರ ಏಕದಿನದ ಪಂದ್ಯಗಳ

ಲೆಜೆಂಡ್‌ಗಳು ಮತ್ತು ಅವರ ಪ್ರಭಾವಳಿ Read More »

error: Content is protected !!
Scroll to Top