ಅಗಳಿ ಬ್ರಹ್ಮಕಲಶೋತ್ಸವ : ಭಗವತಿ ತ್ರಿಕಾಲ ಪೂಜೆ, ತತ್ವ ಕಲಶ ಹೋಮ
ಪುತ್ತೂರು: ಅಗಳಿ ಶ್ರೀ ಸದಾಶಿವ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಜ. 14ರಂದು ಬೆಳಿಗ್ಗೆ 5ಕ್ಕೆ ಧನು ಪೂಜೆ, ಬಳಿಕ ಶ್ರೀ ಗಣಪತಿ ಹೋಮ, ಭಗವತಿ ತ್ರಿಕಾಲ ಪೂಜೆ, ತತ್ವ ಕಲಶ ಹೋಮ, ತತ್ವ ಕಲಶಾಭಿಷೇಕ ಜರಗಿತು.ಬೆಳಂದೂರು ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ,ಬಿ.ಸಿ ಟ್ರಸ್ಟ್, ಅಬೀರ ಕೊಡಿಮಾರು ಗೆಳೆಯರ ಬಳಗದಿಂದ ಭಜನೆ ಜರಗಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ಮಧಾಹ್ನ ಸವಣೂರು ಶ್ರವಣ ರಂಗ ಪ್ರತಿಷ್ಠಾನದಿಂದ ಯಕ್ಷಗಾನ ತಾಳಮದ್ದಳೆ, ಭಕ್ತಕೋಡಿ […]
ಅಗಳಿ ಬ್ರಹ್ಮಕಲಶೋತ್ಸವ : ಭಗವತಿ ತ್ರಿಕಾಲ ಪೂಜೆ, ತತ್ವ ಕಲಶ ಹೋಮ Read More »










