ಅಮಿತ್ ಶಾ ಆಗಮನ ಹಿನ್ನೆಲೆ: ಪ್ರಚಾರಾರ್ಥವಾಗಿ ಪುತ್ತೂರು ಪೇಟೆಯಲ್ಲಿ ಬಿಜೆಪಿ ಜಾಥಾ
ಪುತ್ತೂರು: ಮೊದಲ ಬಾರಿಗೆ ಪುತ್ತೂರಿಗೆ ಆಗಮಿಸುತ್ತಿರುವ ಕೇಂದ್ರದ ಗೃಹ ಸಚಿವ, ಸಹಕಾರ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮದ ಪ್ರಚಾರಾರ್ಥವಾಗಿ ಪುತ್ತೂರು ಪೇಟೆಯಲ್ಲಿ ಗುರುವಾರ ಜಾಥಾ ನಡೆಸಲಾಯಿತು. ಪುತ್ತೂರು ಬಿಜೆಪಿ ಘಟಕದ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಜಾಥಾಕ್ಕೆ ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಅವರು ತೆಂಗಿನಕಾಯಿ ಒಡೆದು ಚಾಲನೆ ನೀಡಿದರು. ಬಳಿಕ ದರ್ಬೆಯಿಂದ ಹೊರಟ ಜಾಥಾ, ಪುತ್ತೂರು ಪೇಟೆಯಾಗಿ ಸಾಗಿ ಬೊಳುವಾರಿನಲ್ಲಿ ಸಮಾಪನಗೊಂಡಿತು. ದಾರಿಯುದ್ಧಕ್ಕೂ ಆಸುಪಾಸಿನ ಅಂಗಡಿಗಳಿಗೆ, ಸಾರ್ವಜನಿಕರಿಗೆ ಆಮಂತ್ರಣ ಪತ್ರ ನೀಡಲಾಯಿತು. ಜಾಥಾದ ಮುಂಭಾಗದಿಂದ ಕಾರ್ಯಕ್ರಮದ ವಿವರಣೆಯನ್ನು […]
ಅಮಿತ್ ಶಾ ಆಗಮನ ಹಿನ್ನೆಲೆ: ಪ್ರಚಾರಾರ್ಥವಾಗಿ ಪುತ್ತೂರು ಪೇಟೆಯಲ್ಲಿ ಬಿಜೆಪಿ ಜಾಥಾ Read More »










