ಗೋ ಮಾಂಸ ತಿಂದವರು ಹಿಂದು ಧರ್ಮಕ್ಕೆ ಘರ್‌ ವಾಪಸಿ ಅಗಬಹುದು: ಹೊಸಬಾಳೆ

ಸಂಚಲನ ಸೃಷ್ಟಿಸಿದ ಆರ್‌ಎಸ್‌ಎಸ್‌ ಮುಖಂಡನ ಹೇಳಿಕೆ ಹೊಸದಿಲ್ಲಿ : ಗೋಮಾಂಸ ತಿಂದವರು ಕೂಡ ಹಿಂದು ಧರ್ಮಕ್ಕೆ ಘರ್‌ ವಾಪಸಿ ಆಗಬಹುದು ಎಂದಿರುವ ಆರ್‌ಎಸ್‌ಎಸ್‌ ಮುಖಂಡ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆ ಸಂಚಲನವುಂಟು ಮಾಡಿದೆ. ಗೋಮಾಂಸ ಸೇವಿಸಿದವರಿಗೆ ನಾವು ಬಾಗಿಲು ಮುಚ್ಚುವುದಿಲ್ಲ. ಅವರು ಘರ್ ವಾಪಸಿ ಆಗಬಹುದು ಎಂದು ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.ಗೋಮಾಂಸ ಸೇವಿಸಿದವರು ಹಿಂದೂ ಧರ್ಮಕ್ಕೆ ಮರಳಬಹುದು. ಅವರ ಪೂರ್ವಜರು ಹಿಂದೂಗಳಾಗಿದ್ದವರು, ಇಂದಿಗೂ ಹಿಂದೂಗಳಾಗಿದ್ದಾರೆ ಎಂದು ಹೇಳಿದರು. ಇಷ್ಟೇ ಅಲ್ಲ, ತನ್ನನ್ನು ತಾನು ಹಿಂದೂ ಎಂದು ಪರಿಗಣಿಸುವವನು […]

ಗೋ ಮಾಂಸ ತಿಂದವರು ಹಿಂದು ಧರ್ಮಕ್ಕೆ ಘರ್‌ ವಾಪಸಿ ಅಗಬಹುದು: ಹೊಸಬಾಳೆ Read More »

ಅದಾನಿ ಕಂಪನಿಗಳ ಸಾಲ ವಿವರ ಕೇಳಿದ ಆರ್‌ಬಿಐ

ಅದಾನಿ ಸಮೂಹಕ್ಕೆ ಹೆಚ್ಚಿದ ಸಂಕಷ್ಟ ಮುಂಬೈ: ಷೇರುಮೌಲ್ಯ ಕುಸಿತದಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ಅದಾನಿ ಕಂಪನಿಯಿಂದ ಈಗ ಆರ್‌ಬಿಐ ಸಾಲದ ವಿವರಗಳನ್ನು ಕೇಳಿದೆ. ಷೇರುಗಳ ಮೌಲ್ಯದಲ್ಲಿ ತೀವ್ರ ಕುಸಿತದ ನಡುವೆ ಅದಾನಿ ಸಮೂಹ ರೂ.20,000 ಕೋಟಿ ರೂ.ಗಳ ಫಾಲೋ ಆನ್ ಷೇರುಗಳ ಮಾರಾಟವನ್ನು ಹಿಂಪಡೆಯುವುದಾಗಿ ಫೆ.1 ರಂದು ಘೋಷಿಸಿದ 24 ಗಂಟೆಗಳಲ್ಲಿ ಆರ್‌ಬಿಐ ಬ್ಯಾಂಕ್‌ಗಳಿಂದ ಸಾಲದ ಮಾಹಿತಿ ಕೇಳಿದೆ. ಇನ್ನು ಎಫ್‌ಪಿಒಗಳನ್ನು ಹಿಂಪಡೆಯುವ ನಿರ್ಧಾರ ಘೋಷಿಸಿದ ಬೆನ್ನಲ್ಲೇ ಸ್ವಿಸ್ ಬ್ಯಾಂಕ್ ಕ್ರೆಡಿಟ್ ಅದಾನಿ ಸಂಸ್ಥೆಯ ಬಾಂಡ್‌ಗಳನ್ನು ಸಾಲ

ಅದಾನಿ ಕಂಪನಿಗಳ ಸಾಲ ವಿವರ ಕೇಳಿದ ಆರ್‌ಬಿಐ Read More »

ಯಕ್ಷಗಾನ ಸಮ್ಮೇಳನ – ನೂರು ಭರವಸೆ, ನೂರಾರು ನಿರೀಕ್ಷೆ

ಉಡುಪಿಯಲ್ಲಿ ಮೊಟ್ಟಮೊದಲ ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನ ಈ ತಿಂಗಳ 11 ಮತ್ತು 12 ರಂದು ಉಡುಪಿಯಲ್ಲಿ ಮೊತ್ತಮೊದಲ ಯಕ್ಷಗಾನ ಸಮ್ಮೇಳನ ನಡೆಸಲು ಸರಕಾರ ಮುಂದಾಗಿದೆ. ಅದಕ್ಕಾಗಿ ರಾಜ್ಯ ಸರಕಾರವನ್ನು ಯಕ್ಷಗಾನದ ಎಲ್ಲ ಅಭಿಮಾನಿಗಳು ಅಭಿನಂದಿಸಬೇಕು.ಆದರೆ ಈ ಸಮ್ಮೇಳನವು ಸುಮ್ಮನೆ ಒಂದಿಷ್ಟು ಹರಟೆ, ಒಂದಿಷ್ಟು ಉಪನ್ಯಾಸ, ಊಟ, ತಿಂಡಿ, ಮನರಂಜನಾ ಕಾರ್ಯಕ್ರಮಗಳು ಇಷ್ಟರಲ್ಲಿಯೇ ಮುಗಿದು ಹೋಗಬಾರದು ಎಂಬ ಕಾಳಜಿ ಪ್ರತಿಯೊಬ್ಬ ಯಕ್ಷಗಾನ ಪ್ರೇಮಿಯಲ್ಲಿ ಇದೆ. ಆ ಎಚ್ಚರದಿಂದ ಈ ಲೇಖನ ಇದೀಗ ನಿಮ್ಮ ಮುಂದೆ… ನೂರಾರು ಭರವಸೆ ಮತ್ತು

ಯಕ್ಷಗಾನ ಸಮ್ಮೇಳನ – ನೂರು ಭರವಸೆ, ನೂರಾರು ನಿರೀಕ್ಷೆ Read More »

ಫೆ.3 : ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ, ಅನುಜ್ಞಾ ಕಲಶ

ಒಡಿಯೂರು, ಶ್ರೀಧಾಮ ಮಾಣಿಲ ಶ್ರೀಗಳ, ನಳಿನ್ ಕುಮಾರ್ ಕಟೀಲ್, ಸಚಿವ ಅಂಗಾರ, ಶಾಸಕ ಸಂಜೀವ ಮಠಂದೂರು ಭೇಟಿ ಪುತ್ತೂರು : ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅನುಜ್ಞಾ ಕಲಶ ಮತ್ತು ಬಾಲಾಲಯ ಪ್ರತಿಷ್ಠೆ ಕಾರ್ಯಕ್ರಮ ಬುಧವಾರದಿಂದ ಆರಂಭಗೊಂಡಿದ್ದು, ಫೆ.3 ರಂದು ಈ ಪುಣ್ಯ ಧಾರ್ಮಿಕ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ, ಮಾಣಿಲ ಶ್ರೀಧಾಮ ಕ್ಷೇತ್ರದ ಪರಮಪೂಜ್ಯ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಗಮಿಸಿ ಆಶೀರ್ವಚನ ನೀಡಲಿದ್ದಾರೆ. ಅಲ್ಲದೆ ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ

ಫೆ.3 : ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ, ಅನುಜ್ಞಾ ಕಲಶ Read More »

ಪುತ್ತೂರಿನಲ್ಲಿ ನಡೆಯುವ ಕೃಷಿ ಯಂತ್ರ ಮೇಳಕ್ಕೆ ಅಮಿತ್‌ಷಾ ಆಗಮನ

ಮಂಗಳೂರಿನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಹೇಳಿಕೆ ಪುತ್ತೂರು : ಫೆ.10 ರಿಂದ ಮೂರು ದಿನಗಳ ಕಾಲ ಕ್ಯಾಂಪ್ಕೋ ಹಾಗೂ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವತಿಯಿಂದ ನಡೆಯುವ ಕೃಷಿ ಯಂತ್ರಮೇಳಕ್ಕೆ ಅಮಿತ್ ಷಾ ಅವರು ಬರಲಿದ್ದು, ಅವರನ್ನು ದೊಡ್ಡ ಮಟ್ಟದಲ್ಲಿ ಸ್ವಾಗತಿಸಲಾಗುವುದು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಅವರು ಪುತ್ತೂರಿನಲ್ಲಿ ನಡೆಯುವ ಕೃಷಿಯಂತ್ರ ಮೇಳದ ಕುರಿತು ಮಂಗಳೂರಿನಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ

ಪುತ್ತೂರಿನಲ್ಲಿ ನಡೆಯುವ ಕೃಷಿ ಯಂತ್ರ ಮೇಳಕ್ಕೆ ಅಮಿತ್‌ಷಾ ಆಗಮನ Read More »

ರೈತರಿಗೆ ವರದಾನ ರೈತ ಸಂಪರ್ಕ ಕೇಂದ್ರದ ನೂತನ‌ ಕಟ್ಟಡ

ಶಾಸಕ ಸಂಜೀವ ಮಠಂದೂರು ಮುತುವರ್ಜಿಯಲ್ಲಿ ನಿರ್ಮಾಣಗೊಂಡ 1.50 ಕೋಟಿ ರೂ. ವೆಚ್ಚದ 3 ಕಟ್ಟಡಗಳು ಪುತ್ತೂರು, ಉಪ್ಪಿನಂಗಡಿ, ವಿಟ್ಲ ಹೋಬಳಿಯ ರೈತರ ಉಪಯೋಗಕ್ಕಾಗಿ ಸಿದ್ಧವಾಗಿದೆ ನೂತನ ಕಟ್ಟಡ ಪುತ್ತೂರು: ರೈತರಿಗೆ, ಕೃಷಿಕರಿಗಾಗಿ ಅದೆಷ್ಟು ಸವಲತ್ತುಗಳನ್ನು ನೀಡುತ್ತಿದೆ ಸರ್ಕಾರ. ಆದರೆ ಆ ಯೋಜನೆಗಳನ್ನು ರೈತರು ಪಡೆದುಕೊಳ್ಳದೇ ಇದ್ದರೆ, ಕೇಂದ್ರ ಇದ್ದೇನು ಪ್ರಯೋಜನ. ಸವಲತ್ತು, ಯೋಜನೆಗಳ ಪ್ರಯೋಜನವನ್ನು ರೈತರು ಪಡೆದುಕೊಳ್ಳಬೇಕಾದರೆ ಮೂಲಸೌಕರ್ಯ ತೀರಾ ಅವಶ್ಯಕತೆ. ಇದಕ್ಕಾಗಿ ಶಾಸಕ ಸಂಜೀವ ಮಠಂದೂರು ಅವರು ಮುತುವರ್ಜಿ ವಹಿಸಿ, ಪುತ್ತೂರು ವಿಧಾನಸಭಾ ಕ್ಷೇತ್ರದ 3

ರೈತರಿಗೆ ವರದಾನ ರೈತ ಸಂಪರ್ಕ ಕೇಂದ್ರದ ನೂತನ‌ ಕಟ್ಟಡ Read More »

ಗ್ರಾಮೀಣ ಅಂಚೆ ಸೇವಕರ ನೇಮಕಕ್ಕೆ ಅರ್ಜಿ ಆಹ್ವಾನ

ಪುತ್ತೂರು : ಮಂಗಳೂರು ಅಂಚೆ ಇಲಾಖೆಯಲ್ಲಿ ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಸಂಬಂಧ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎಂದು ಮಂಗಳೂರು ವಲಯ ಅಂಚೆ ಅಧೀಕ್ಷಕ ಶ್ರೀಹರ್ಷ ತಿಳಿಸಿದ್ದಾರೆ. ಫೆ,.16 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನ. Indiapostgdsonline.gov.in  ವೆಬ್ಸೈಟ್ ಮೂಲಕವೇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಎಲ್ಲಾ ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆ ಕಡ್ಡಾಯ. ಗಣಿತ ಮತ್ತು

ಗ್ರಾಮೀಣ ಅಂಚೆ ಸೇವಕರ ನೇಮಕಕ್ಕೆ ಅರ್ಜಿ ಆಹ್ವಾನ Read More »

ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಆಡಿಯೋ, ವೀಡಿಯೋ

ಪುತ್ತೂರು : ಆಧುನಿಕ ಜಗತ್ತಿನಲ್ಲಿ ಆಧುನೀಕರಣಕ್ಕೆ ತಕ್ಕಂತೆ ಒಂದೆಡೆ ಜಗತ್ತಿನ ಆಗುಹೋಗುಗಳು ಕ್ಷಣಾರ್ಧದಲ್ಲಿ ಜನರನ್ನು ತಲುಪುತ್ತಿದ್ದು, ವಾಟ್ಸ್ಅಪ್, ಫೇಸ್ಬುಕ್, ಟ್ವಿಟರ್ ಮುಂತಾದ ಜಾಲತಾಣ ಸೌಲಭ್ಯಗಳು ಸಹಕಾರಿಯಾಗಿವೆ. ಇನ್ನೊಂದೆಡೆ ಅಷ್ಟೇ ವೇಗದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಮನುಷ್ಯರ ತೇಜೋವಧೆಗಳು ನಡೆಯುತ್ತಿರುವುದು ಆಘಾತಕಾರಿ ಸಂಗತಿಯಾಗಿದ್ದು, ಸಮಾಜದ ಮೇಲೂ ಕೆಟ್ಟ ಪರಿಣಾಮ ಬೀಳುವುದರಲ್ಲಿ ಸಂದೇಹವಿಲ್ಲ. ಇತ್ತೀಚಿನ ದಿನಗಳಲ್ಲಿ ವ್ಯಕ್ತಿಗತವಾಗಿ ಕೆಟ್ಟ ಶಬ್ದಗಳಿಂದ ಅವಹೇಳನ ಮಾಡಿ ಆತನ ವರ್ಚಸ್ಸನ್ನು ಹಾಳುಗೆಡವುತ್ತಿರುವ ಸಂಗತಿಗಳು ಪ್ರಸ್ತುತ ಪ್ರತಿಯೊಂದು ದಿನಗಳಲ್ಲೂ ನಾವು ಕಾಣುತ್ತಿದ್ದೇವೆ. ಕೇವಲ ಒಂದು ಟಚ್

ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಆಡಿಯೋ, ವೀಡಿಯೋ Read More »

ಅರಣ್ಯ ಇಲಾಖೆ ಹಾಗೂ ಕೆಸಿಡಿಸಿ ಇಲಾಖೆಯಿಂದ ರೈತರ ಜಮೀನು ಅತಿಕ್ರಮಣದ ಮೂಲಕ ದಬ್ಬಾಳಿಕೆ

ರೈತ ಸಂಘ, ಹಸಿರು ಸೇನೆ ವತಿಯಿಂದ ಉಗ್ರ ಹೋರಾಟದ ಎಚ್ಚರಿಕೆ ಪುತ್ತೂರು : ಅರಣ್ಯ ಇಲಾಖೆ ಹಾಗೂ ಕೆ.ಸಿ.ಡಿ.ಸಿ ಇಲಾಖೆಯವರು ವಿನಃ ಕಾರಣ ರೈತರ ಜಮೀನುಗಳನ್ನು ತಮ್ಮದೆಂದು ಅತಿಕ್ರಮಿಸುವ ಮೂಲಕ ರೈತಾಪಿ ವರ್ಗಕ್ಕೆ ತೊಂದರೆ ಉಂಟು ಮಾಡುವುತ್ತಿದ್ದು, ಕರ್ನಾಟಕ ರಾಜ್ಯ ರೈತಸಂಘ, ಹಸಿರುಸೇನೆ ವತಿಯಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ್ ಭಟ್ ಪಾದೆಕಲ್ಲು ಎಚ್ಚರಿಕೆ ನೀಡಿದ್ದಾರೆ.ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅರಣ್ಯ ಇಲಾಖೆ ಹಾಗೂ ಕೆಸಿಡಿಸಿ ರೈತರು ಹಲವಾರು ವರ್ಷಗಳಿಂದ

ಅರಣ್ಯ ಇಲಾಖೆ ಹಾಗೂ ಕೆಸಿಡಿಸಿ ಇಲಾಖೆಯಿಂದ ರೈತರ ಜಮೀನು ಅತಿಕ್ರಮಣದ ಮೂಲಕ ದಬ್ಬಾಳಿಕೆ Read More »

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

ಆರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಭೇಟಿ ಪುತ್ತೂರು : ಫೆ.1 ರಿಂದ 3 ರ ತನಕ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ಮತ್ತು ಕೇಪುಲೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಬಾಲಾಲಯ ಪ್ರತಿಷ್ಠೆ ಹಾಗೂ ಅನುಜ್ಞಾ ಕಲಶ ಕಾರ್ಯಕ್ರಮದ ಅಂಗವಾಗಿ ಫೆ.2 ಗುರುವಾರ ದೇವಸ್ಥಾನಕ್ಕೆ ಅರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಭೇಟಿ ನೀಡಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಠಲ ಗೌಡ, ಜೀರ್ಣೋದ್ಧಾರ ಸಮಿತಿಯ ಮೋಹನ್ ಗೌಡ ಇಡ್ಯಡ್ಕ , ಗಣೇಶ್ ಉದನಡ್ಕ

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ Read More »

error: Content is protected !!
Scroll to Top