ಫೆ.5 : ಕೊಂಬೆಟ್ಟು ದ್ರಾವಿಡ ಬ್ರಾಹ್ಮಣರ ವಿದ್ಯಾರ್ಥಿ ಭವನ ಹಾಗೂ ಕ್ಷೇಮಾಭಿವೃದ್ಧಿ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ

ಪುತ್ತೂರು : ಕೊಂಬೆಟ್ಟು ದ್ರಾವಿಡ ಬ್ರಾಹ್ಮಣರ ವಿದ್ಯಾರ್ಥಿ ಭವನ ಹಾಗೂ ಕ್ಷೇಮಾಭಿವೃದ್ಧಿ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಫೆ.5 ಆದಿತ್ಯವಾರ ಭವನದ ಸಭಾಭವನದಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಸತ್ಯನಾರಾಯಣ ಭಟ್ ತಿಳಿಸಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 1923 ರಲ್ಲಿ ದಿ.ಎಚ್.ವಾಸುದೇವ ರಾವ್ ಅವರು ಭವನದ ಸ್ಥಾಪನೆಗೆ ಕಾರಣಕರ್ತರಾಗಿದ್ದು, ಹೊರ ಭಾಗಗಳಿಂದ ಬರುವ ವಿದ್ಯಾರ್ಥಿಗಳಿಗೆ ಉಳಕೊಳ್ಳುವ ನಿಟ್ಟಿನಲ್ಲಿ ಸ್ಥಾಪಿಸಲಾಯಿತು. ಬಳಿಕ 1985 ರ ತನಕ ಉತ್ತಮವಾಗಿ ನಡೆದುಕೊಂಡು ಬರುತ್ತಿದ್ದ ಭವನ ಬಳಿಕದ ದಿನಗಳಲ್ಲಿ ಮಕ್ಕಳ ಸಂಖ್ಯೆ ಇಲ್ಲದ್ದರಿಂದ […]

ಫೆ.5 : ಕೊಂಬೆಟ್ಟು ದ್ರಾವಿಡ ಬ್ರಾಹ್ಮಣರ ವಿದ್ಯಾರ್ಥಿ ಭವನ ಹಾಗೂ ಕ್ಷೇಮಾಭಿವೃದ್ಧಿ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ Read More »

ಬಳ್ಳಾರಿಯಲ್ಲಿ ಸಹೋದರರ ಸವಾಲು

ಸೋಮಶೇಖರ ರೆಡ್ಡಿ ವಿರುದ್ಧ ಜನಾರ್ದನ ರೆಡ್ಡಿ ಪತ್ನಿ ಸ್ಪರ್ಧೆ ಫೈನಲ್‌ ಬಳ್ಳಾರಿ: ಕಳೆದ ಕೆಲವು ವರ್ಷಗಳಿಂದ ರೆಡ್ಡಿ ಕುಟುಂಬದ ಭದ್ರಕೋಟೆಯಾಗಿದ್ದ ಬಳ್ಳಾರಿಯಲ್ಲೀಗ ಬಿರುಕು ಕಾಣಿಸಿಕೊಂಡಿದೆ. ಬಿಜೆಪಿಯಿಂದ ಹೊರಹೋಗಿ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಎಂಬ ಸ್ವಂತ ಪಕ್ಷ ಸ್ಥಾಪಿಸಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿಯಿಂದ ಪತ್ನಿ ಲಕ್ಷ್ಮೀ ಅರುಣಾ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿದ್ದಾರೆ.ಪ್ರಸ್ತುತ ಜನಾರ್ದನ ರೆಡ್ಡಿಯವರ ಸಹೋದರ ಸೋಮಶೇಖರ ರೆಡ್ಡಿಯವರು ಇಲ್ಲಿಯ ಬಿಜೆಪಿ ಶಾಸಕ. ತಾನು ಬಿಜೆಪಿಯಿಂದಲೇ ಸ್ಪರ್ಧಿಸುವುದಾಗಿ ಸೋಮಶೇಖರ ರೆಡ್ಡಿ ಹೇಳುವುದರೋಮದಿಗೆ ಬಳ್ಳಾರಿ

ಬಳ್ಳಾರಿಯಲ್ಲಿ ಸಹೋದರರ ಸವಾಲು Read More »

ಪುತ್ತೂರು ಕಂಬಳದಲ್ಲಿ ಅಸಭ್ಯ ವರ್ತನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಶ್ರೀ ಮಹಾಲಿಂಗೇಶ್ವರ ಮೊರೆ ಹೋದ ಕಂಬಳ ಸಮಿತಿ

ಪುತ್ತೂರು : ಪುತ್ತೂರಿನಲ್ಲಿ ಜ.೨೮ ರಂದು ನಡೆದ ಕಂಬ ಕೂಟದಲ್ಲಿ ನಡೆದ ಅಸಭ್ಯ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದ ಕಂಬಳ ಸಮಿತಿಯವರು ಶ್ರೀ ಮಹಾಲಿಂಗೇಶ್ವರ ದೇವರ ಮೊರೆ ಹೋಗಿದ್ದು, ದೇವರ ನಡೆಯಲ್ಲಿ ಬುಧವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಏಕಾದಶ ರುದ್ರ ಸೇವೆ ಸಂಕಲ್ಪ ಸಲ್ಲಿಸಿದರು. ಬುಧವಾರ ಮಧ್ಯಾಹ್ನ ಮಹಾಪೂಜೆ ಮೊದಲು ಕಂಬಳ ಸಮಿತಿ ಗೌರವಾಧ್ಯಕ್ಷೆ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ನೇತೃತ್ವದ ತಂಡ ನಡೆಯಲ್ಲಿ ನಿಂತು ಪ್ರಾರ್ಥನೆ ಸಲ್ಲಿಸಿತು. ಕಂಬಳ ಗದ್ದೆಯಲ್ಲಿ ನಟಿಯೊಬ್ಬಳ ಜತೆ ಯಾರೋ ವ್ಯಕ್ತಿ

ಪುತ್ತೂರು ಕಂಬಳದಲ್ಲಿ ಅಸಭ್ಯ ವರ್ತನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಶ್ರೀ ಮಹಾಲಿಂಗೇಶ್ವರ ಮೊರೆ ಹೋದ ಕಂಬಳ ಸಮಿತಿ Read More »

ಪಕ್ಷಗಳ ಉಚಿತ ಕೊಡುಗೆಗಳ ಮೇಲೆ ಕಟ್ಟುನಿಟ್ಟಿನ ಕಣ್ಗಾವಲು

ಅಧಿಕಾರಿಗಳಿಗೆ ಚುನಾವಣಾ ಆಯೋಗ ಸೂಚನೆ ಬೆಂಗಳೂರು: ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜಕೀಯ ಪಕ್ಷಗಳು ಮತದಾರರನ್ನು ಮರಳು ಮಾಡಲು ನೀಡುತ್ತಿರುವ ಉಚಿತ ಕೊಡುಗೆಗಳ ಭರವಸೆಗೆ ಕಡಿವಾಣ ಹಾಕಲು ಚುನಾವಣಾ ಆಯೋಗ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆಗಳು ನಿಯಮಗಳಂತೆ ಕಾನೂನು ಉಲ್ಲಂಘಿಸಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಚುನಾವಣಾ ಆಯೋಗ ಸೂಚನೆ ನೀಡಿದೆ. ರಾಜ್ಯ ವಿಧಾನಸಭಾ ಚುನಾವಣೆಯ ಪೂರ್ವ ಸಿದ್ಧತೆಗಳ ಕುರಿತು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ನೇತೃತ್ವದಲ್ಲಿ ಬುಧವಾರ ಸಭೆ ನಡೆದಿದ್ದು, ಸಭೆಯಲ್ಲಿ ರಾಜ್ಯ ಮಟ್ಟದ

ಪಕ್ಷಗಳ ಉಚಿತ ಕೊಡುಗೆಗಳ ಮೇಲೆ ಕಟ್ಟುನಿಟ್ಟಿನ ಕಣ್ಗಾವಲು Read More »

ಪ್ರಚಾರದ ಕೊರತೆಯಿಂದ ಕಾಂತಾರಕ್ಕೆ ಓಸ್ಕರ್‌ ಮಿಸ್‌

ಕಾಂತಾರ-2 ಓಸ್ಕರ್‌ಗೆ ಸ್ಪರ್ಧಿಸುವ ನಿರೀಕ್ಷೆ ಬೆಂಗಳೂರು : ಯಶಸ್ವಿ ಸಿನೆಮಾ ಕಾಂತಾರ ಈ ಸಲ ಪ್ರತಿಷ್ಠಿತ ಓಸ್ಕರ್‌ ಪ್ರಶಸ್ತೆಗೆ ನಾಮಿನೇಟ್‌ ಆಗುತ್ತದೆ ಎಂಬ ನಿರೀಕ್ಷೆಯಿತ್ತು. ಆದರೆ ಆಯಕೆ ಸುತ್ತಿನಲ್ಲಿ ಚಿತ್ರ ಹೊರಬಿದ್ದು ಕನ್ನಡಿಗರು ಬಹಳಷ್ಟು ನಿರಾಶೆ ಅನುಭವಿಸಿದ್ದಾರೆ. ಕಾಂತಾರ ಓಸ್ಕರ್‌ ಸ್ಪರ್ಧೆಯಿಂದ ಹೊರಬೀಳಲು ಕಾರಣ ಚಿತ್ರಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸರಿಯಾದ ಪ್ರಚಾರ ಸಿಗದಿರುವುದು ಎಂದು ಅಭಿಪ್ರಾಯಪಟ್ಟಿದ್ದಾರೆ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರ್. ಕಾಂತಾರ ಸಿನಿಮಾ ಸೆಪ್ಟೆಂಬರ್‌ ಕೊನೆಗೆ ಬಿಡುಗಡೆ ಆಗಿತ್ತು. ಹೀಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅವಾರ್ಡ್ಸ್ ನಾಮಿನೇಷನ್‌

ಪ್ರಚಾರದ ಕೊರತೆಯಿಂದ ಕಾಂತಾರಕ್ಕೆ ಓಸ್ಕರ್‌ ಮಿಸ್‌ Read More »

ಜನವರಿ ತಿಂಗಳ ಸೇವಾ ಯೋಜನೆ

ಪುತ್ತೂರು : ಸಹಾಯಹಸ್ತ ಲೋಕಸೇವಾ ಟ್ರಸ್ಟ್ ದ. ಕ ಕರ್ನಾಟಕ ನೊಂದವರ ಬಾಳಿಗೆ ಆಸರೆ ವತಿಯಿಂದ ಜನವರಿ ತಿಂಗಳ ಸೇವಾಯೋಜನೆ ಭಾನುವಾರ ನಡೆಯಿತು.ಟ್ರಸ್ಟಿನ ಸಲಹೆಗಾರ ಉದಯ ಮಧೂರು ಮಾತನಾಡಿ, ಟ್ರಸ್ಟ್ ಉತ್ತಮ ರೀತಿಯಲ್ಲಿ ಸೇವಾಯೋಜನೆ ನಡೆಸುತ್ತಿದ್ದು ಮುಂದಕ್ಕೂ ಧಾನಿಗಳ ಸಹಕಾರ ಕೋರಿದರು.ಕಾರ್ಯದರ್ಶಿ ಮನೋಹರ್ ಪಲಯಮಜಲು ಮಾತನಾಡಿ,  ಜನವರಿ ತಿಂಗಳಲ್ಲಿ ಟ್ರಸ್ಟಿನ ವತಿಯಿಂದ 1 ಲಕ್ಷದ 16 ಸಾವಿರದ ಸೇವಾಯೋಜನೆ ನಡೆಸಲು ಸಹಕಾರ ನೀಡಿದ ದಾನಿಗಳಿಗೂ ತಂಡದ ಸೇವಾ ಮಾಣಿಕ್ಯರಿಗೂ ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಪುತ್ತೂರಿನ ಉದ್ಯಮಿ ಸತೀಶ್

ಜನವರಿ ತಿಂಗಳ ಸೇವಾ ಯೋಜನೆ Read More »

ಮಗನಿಗಾಗಿ ಭತ್ತದ ಗದ್ದೆಯನ್ನೇ ಕ್ರಿಕೆಟ್ ಪಿಚ್ ಮಾಡಿಕೊಟ್ಟಿದ್ದರು ತಂದೆ!

ಸಾಮಾನ್ಯ ರೈತನ ಮಗನ ಅಸಾಮಾನ್ಯ ಸಾಧನೆ ನಿನ್ನೆಯ ಕ್ರಿಕೆಟ್ ಪಂದ್ಯವನ್ನು ನೋಡಿದ ಭಾರತೀಯರಿಗೆ ಈ ಆಟಗಾರನು ಕೊಟ್ಟ ರೋಮಾಂಚನ ಬಹುಕಾಲ ನೆನಪಿನಲ್ಲಿ ಉಳಿಯುವುದು ಖಂಡಿತ. ಶುಭಮನ್ ಗಿಲ್ ಮುಂದಿನ ಹತ್ತಾರು ವರ್ಷ ಭಾರತೀಯ ಕ್ರಿಕೆಟನ್ನು ಆಳುವ ಸಾಧ್ಯತೆ ಕ್ರಿಕೆಟ್ ಪ್ರಿಯರಿಗೆ ನಿನ್ನೆ ಕಂಡಿದೆ. ಈಗಾಗಲೇ ಆತನನ್ನು ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೋಹ್ಲಿ ಜತೆಗೆ ಹೋಲಿಕೆ ಮಾಡಲು ಆರಂಭ ಆಗಿದೆ. ಗಿಲ್ ಆ ಹೋಲಿಕೆಗೆ ಖಂಡಿತವಾಗಿ ವರ್ಥ್ ಆಗಿದ್ದಾರೆ. ಮೂರೂ ಫಾರ್ಮ್ಯಾಟ್‌ಗಳಲ್ಲಿ ಗಿಲ್ ಚಾಂಪಿಯನ್ ಆಟಗಾರ ಈಗ

ಮಗನಿಗಾಗಿ ಭತ್ತದ ಗದ್ದೆಯನ್ನೇ ಕ್ರಿಕೆಟ್ ಪಿಚ್ ಮಾಡಿಕೊಟ್ಟಿದ್ದರು ತಂದೆ! Read More »

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗುತ್ತಿರುವ ಆಡಿಯೋ ತನ್ನದಲ್ಲ ಎಂದು ನಿರಾಕರಿಸಿದ ಶ್ರೀ ಕೃಷ್ಣ ವಿಟ್ಲ

ವಿಟ್ಲ : ಈ ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸಂಜೀವ ಮಠಂದೂರು ಅವರಿಗೆ ಟಿಕೇಟ್ ನೀಡಿದರೆ ಸೋಲುವುದು ಗ್ಯಾರಂಟಿ ? ಹೀಗೊಂದು ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಬಿಜೆಪಿ ಪಕ್ಷದ ಕಾರ್ಯಕರ್ತರೊಬ್ಬರೇ ಈ ರೀತಿ ಹೇಳಿಕೆ ನೀಡಿರುವುದು ಸ್ಪಷ್ಟ ಕಂಡು ಬರುತ್ತಿದೆ‌ಈ ರೀತಿ ಏಕವಚನದಲ್ಲಿ‌ ಶಾಸಕರ ನ್ನು ತೇಜೊವಧೆ ಮಾಡಿ ಮಾತನಾಡಿರುವ ವ್ಯಕ್ತಿ ವಿಟ್ಲದ ಶ್ರೀ ಕೃಷ್ಣ ವಿಟ್ಲ ಎಂಬ ಬರಹದಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಈ ವಿಚಾರವಾಗಿ ಶ್ರೀ ಕೃಷ್ಣ ವಿಟ್ಲ ಅವರನ್ನು ಸಂಪರ್ಕಿಸಿದಾಗ,

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗುತ್ತಿರುವ ಆಡಿಯೋ ತನ್ನದಲ್ಲ ಎಂದು ನಿರಾಕರಿಸಿದ ಶ್ರೀ ಕೃಷ್ಣ ವಿಟ್ಲ Read More »

ಪುತ್ತೂರಿನ ಹೊರವಲಯದ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಪೋಳ್ಯದಲ್ಲಿ ಸ್ಕೂಟರ್, ಮಾರುತಿ ವ್ಯಾನ್ ಡಿಕ್ಕಿ ಸವಾರನಿಗೆ ಗಂಭೀರ ಗಾಯ

ಪುತ್ತೂರು: ಸ್ಕೂಟರ್ ಮತ್ತು ಮಾರುತಿ ವ್ಯಾನ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಪೋಳ್ಯದಲ್ಲಿ ನಡೆದಿದೆ.‌ ಅಪಘಾತದಿಂದಾಗಿ ಸ್ಕೂಟರ್ ಸವಾರ ಪುತ್ತೂರು ದ್ವಾರಕ ಕನ್‌ಸ್ಟ್ರಕ್ಷನ್‌ನ ಶರಣ್ ಎಂಬವರು ಸೈಟ್ ಇನ್‌ಸ್ಪೆಕ್ಷನ್ ಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಪೋಳ್ಯ ಸಮೀಪ ವಿರುದ್ಧ ದಿಕ್ಕಿನಿಂದ ಬಂದ ಮಾರುತಿ ವ್ಯಾನ್ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಿಂದ ತೀವ್ರ ಗಾಯಗೊಂಡ ಶರಣ್ ಅವರನ್ನು ಅದೇ ದಾರಿಯಲ್ಲಿ ಬರುತ್ತಿದ್ದ ಡಾ.ದೇವಿಪ್ರಸಾದ್ ಅವರು ತನ್ನ ವಾಹನದಲ್ಲಿ ಪುತ್ತೂರು ಪ್ರಗತಿ ಆಸ್ಪತ್ರೆಗೆ

ಪುತ್ತೂರಿನ ಹೊರವಲಯದ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಪೋಳ್ಯದಲ್ಲಿ ಸ್ಕೂಟರ್, ಮಾರುತಿ ವ್ಯಾನ್ ಡಿಕ್ಕಿ ಸವಾರನಿಗೆ ಗಂಭೀರ ಗಾಯ Read More »

ಫೆ.7-8 : ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಪುತ್ತೂರು : ಕಡಬ ತಾಲೂಕಿನ ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಫೆ.7 ಹಾಗೂ 8 ರಂದು ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಜಾತ್ರೋತ್ಸವದ ಅಂಗವಾಗಿ ಫೆ.6 ಸೋಮವಾರ ಬೆಳಿಗ್ಗೆ 10 ಕ್ಕೆ ಊರ ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣೆ ಸವಣೂರು ಪುದುಬೆಟ್ಟು ಜಿನ ಮಂದಿರದಿಂದ ಹೊರಡುವುದು. ಫೆ.7 ಮಂಗಳವಾರ ಬೆಳಿಗ್ಗೆ ತಂತ್ರಿಗಳ ಆಗಮನ, ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ, ಮಧ್ಯಾಹ್ನ ಕಲಶಾಭಿಷೇಕ, ಮಹಾಪೂಜೆ, ಪರಿವಾರ ದೇವರುಗಳ ಪ್ರತಿಷ್ಠಾ

ಫೆ.7-8 : ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ Read More »

error: Content is protected !!
Scroll to Top