ಪುತ್ತೂರಿನಲ್ಲಿ ಒಳಿತು ಮಾಡು ಮನುಷ್ಯ ತಂಡದ 20ನೇ ಕಾರ್ಯಕ್ರಮ
ಚಿಕಿತ್ಸಾ ವೆಚ್ಚ, ಆಶಕ್ತರಿಗೆ ಆಹಾರ ಕಿಟ್ ವಿತರಣೆ ಪುತ್ತೂರು : ಇಲ್ಲಿಯ ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್ನ ಆಶ್ರಯದಲ್ಲಿ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ, ಪುತ್ತೂರು ಜೆಸಿಐ ಹಾಗೂ ಪುತ್ತೂರು ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಊರ ಪರವೂರ ದಾನಿಗಳ ಸಹಕಾರದೊಂದಿಗೆ ನೇತ್ರದಾನ ನೋಂದಣಿ, ಉಚಿತ ಮಧುಮೇಹ, ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ ಹಾಗೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅಶಕ್ತರಿಗೆ ನಿರಂತರವಾಗಿ ಆಹಾರ ಸಾಮಗ್ರಿಗಳ ಕಿಟ್ ನೀಡುವ 20ನೇ “ಒಳಿತು ಮಾಡು ಮನುಷ್ಯ ಕಾರ್ಯಕ್ರಮ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. […]
ಪುತ್ತೂರಿನಲ್ಲಿ ಒಳಿತು ಮಾಡು ಮನುಷ್ಯ ತಂಡದ 20ನೇ ಕಾರ್ಯಕ್ರಮ Read More »










