ಮಂಗಳೂರು-ಮಡ್‌ಗಾಂವ್‌ ರೈಲು ಪುನರಾರಂಭ

ವಾರದಲ್ಲಿ ಆರು ದಿನ ಸಂಚಾರ ಮಂಗಳೂರು : ಮಂಗಳೂರು-ಮಡಗಾಂವ್ ರೈಲನ್ನು ಪುನರಾರಂಭಿಸಲು ಕೊಂಕಣ ರೈಲ್ವೆ ನಿರ್ಧರಿಸಿದೆ.ಮಂಗಳೂರು ಸೆಂಟ್ರಲ್‌ನಿಂದ ಮಡಗಾಂವ್ ಜಂಕ್ಷನ್‌ವರೆಗೆ ರೈಲು(10107 / 10108) ಮತ್ತೆ ಸಂಚರಿಸಲಿದೆ. ಭಾನುವಾರ ಹೊರತುಪಡಿಸಿ ವಾರದ ಉಳಿದ ಆರು ದಿನ ಈ ರೈಲಿನ ಸಂಚಾರವಿರುತ್ತದೆ. ರೈಲು ಸಂಖ್ಯೆ 10107 ಮಡಗಾಂವ್ ಜಂಕ್ಷನ್‌ನಿಂದ ಪ್ರತಿ ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ ಮತ್ತು ಶನಿವಾರದಂದು ಬೆಳಗ್ಗೆ 5:15 ಗಂಟೆಗೆ ಹೊರಟು ಅದೇ ದಿನ 12.15ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ.ರೈಲು ಸಂಖ್ಯೆ 10108 ಮಂಗಳೂರು […]

ಮಂಗಳೂರು-ಮಡ್‌ಗಾಂವ್‌ ರೈಲು ಪುನರಾರಂಭ Read More »

ಕೈ ಟಿಕೆಟ್‌ ಹಂಚಿಕೆಗೆ ತ್ರಿ ಸೂತ್ರ

ಆಕಾಂಕ್ಷಿಗಳ ಸಂಖ್ಯೆಯಿಂದ ನಾಯಕರು ಕಕ್ಕಾಬಿಕ್ಕಿ ಬೆಂಗಳೂರು : ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಆಕಾಂಕ್ಷಿಗಳ ಸಂಖ್ಯೆ ಈಗ ಕಾಂಗ್ರೆಸ್‌ಗೆ ತಲೆನೋವಾಗಿ ಪರಿಣಮಿಸಿದೆ. ಅರ್ಜಿ ಹಾಕಿ ಟಿಕೆಟ್‌ ಕೇಳುವ ತಂತ್ರಕ್ಕೆ ಮೊರೆ ಹೋದ ಪರಿಣಾಮವಾಗಿ ಒಂದೊಂದು ಕ್ಷೇತ್ರಗಳಿಂದಲೂ ೮-೧೦ ಆಕಾಂಕ್ಷಿಗಳು ಟಿಕೆಟ್‌ಗಾಗಿ ಲಾಬಿ ನಡೆಸುತ್ತಿದ್ದಾರೆ. ಯಾರಿಗೆ ಟಿಕೆಟ್‌ ನೀಡಿದರೂ ಬಂಡಾಯ ಏಳುವ ಸಾಧ್ಯತೆಯಿರುವುದರಿಂದ ಕಾಂಗ್ರೆಸ್‌ ನಾಯಕರು ಕಕ್ಕಾಬಿಕ್ಕಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಟಿಕೆಟ್‌ ಹಂಚಿಕೆಗೆ ಮೂರು ಸೂತ್ರಗಳನ್ನು ಅನ್ವಯಿಸಲು ನಿರ್ಧರಿಸಿದ್ದಾರೆ.ಮೊದಲ ಸೂತ್ರವೆಂದರೆ ಈಗಿರುವ ಎಲ್ಲ ಹಾಲಿ ಶಾಸಕರು ಹಾಗೂ ಕಳೆದ ಬಾರಿಯ

ಕೈ ಟಿಕೆಟ್‌ ಹಂಚಿಕೆಗೆ ತ್ರಿ ಸೂತ್ರ Read More »

ಪ್ಲಾಟ್‌ಫಾರ್ಮ್‌ನ ಡ್ರಮ್‌ನಲ್ಲಿ ಯುವತಿಯ ಕೊಳೆತ ಶವ ಪತ್ತೆ

ಯಶವಂತಪುರ ರೈಲು ನಿಲ್ದಾಣದಲ್ಲಿ ಸಂಭವಿಸಿದ ಘಟನೆ ಬೆಂಗಳೂರು: ಯಶವಂತಪುರ ರೈಲು ನಿಲ್ದಾಣದ ಹಳಿಯ ಬಳಿಯಲ್ಲಿದ್ದ ಪ್ಲಾಸ್ಟಿಕ್‌ ಡ್ರಮ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಯುವತಿಯ ಶವ ಪತ್ತೆಯಾಗಿದೆ. ತುಂಬಾ ದಿನಗಳ ಹಿಂದೆಯೇ ಇದನ್ನು ಇಲ್ಲಿಡಲಾಗಿದ್ದು, ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ವಚ್ಛತಾ ಸಿಬ್ಬಂದಿ ಅದನ್ನು ತೆರವುಗೊಳಿಸುವ ವೇಳೆ ಡ್ರಮ್‌ನಲ್ಲಿ ಮಹಿಳೆ ಶವ ಇರುವುದು ಪತ್ತೆಯಾಗಿದೆ. ಡ್ರಮ್‌ ಮೇಲೆ ಬಟ್ಟೆಗಳನ್ನು ಸುತ್ತಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಯಶವಂತಪುರ ರೈಲು ನಿಲ್ದಾಣದ ಗೂಡ್ಸ್ ಪ್ಲಾಟ್‌ಫಾರ್ಮ್‌ನ ಡ್ರಮ್‌ ಒಂದರಲ್ಲಿ ಶವ ಪತ್ತೆಯಾಗಿದೆ. ಅಂದಾಜು 23

ಪ್ಲಾಟ್‌ಫಾರ್ಮ್‌ನ ಡ್ರಮ್‌ನಲ್ಲಿ ಯುವತಿಯ ಕೊಳೆತ ಶವ ಪತ್ತೆ Read More »

ಸಾವಿರ ಅನಾಥ ಮಕ್ಕಳ ತಾಯಿ ಸಿಂಧೂತಾಯಿ ಸಪ್ಕಾಲ್!

ಭಿಕ್ಷೆ ಬೇಡಿ ಅನಾಥಾಶ್ರಮ ಕಟ್ಟಿದ ಮಹಾತಾಯಿ ಪೂನಾ ರೈಲು ನಿಲ್ದಾಣದಲ್ಲಿ 50 ವರ್ಷಗಳ ಹಿಂದೆ ಹಾಡುತ್ತ, ಭಿಕ್ಷೆ ಬೇಡುತ್ತಿದ್ದ ಒಬ್ಬರು ಅನಾಥ ಮಹಿಳೆ ಇಂದು 1,400 ಬೀದಿ ಬದಿಯ ಮಕ್ಕಳ ಮಹಾತಾಯಿ ಆದ ಕಥೆಯು ತುಂಬಾ ರೋಚಕವಾದದ್ದು. ಆಕೆಯ ಬದುಕು ಒಂದು ಅದ್ಭುತವಾದ ಯಶೋಗಾಥೆ.ಸಿಂಧೂತಾಯಿ ಹುಟ್ಟಿದ್ದು ಒಂದು ಅತ್ಯಂತ ಬಡತನದ ಕುಟುಂಬದಲ್ಲಿ. ಅವರು ದನಗಾಹಿಗಳು. ಸಿಂಧೂ ಹುಟ್ಟಿದಾಗ ಹೆಣ್ಣು ಮಗು ಅವಳ ಹೆತ್ತವರಿಗೆ ಹೊರೆ ಆಗಿತ್ತು. ಬಡತನದ ಕಾರಣಕ್ಕೆ ನಾಲ್ಕನೇ ತರಗತಿಗೆ ಅವಳ ವಿದ್ಯಾಭ್ಯಾಸ ನಿಂತು ಹೋಯಿತು.10ನೆಯ

ಸಾವಿರ ಅನಾಥ ಮಕ್ಕಳ ತಾಯಿ ಸಿಂಧೂತಾಯಿ ಸಪ್ಕಾಲ್! Read More »

ಜ. 5, 6: ಕಲ್ಲೇಗ ಮಾಡತ್ತಾರು ಶ್ರೀ ಪುಣ್ಯ ಕುಮಾರಸ್ವಾಮಿ, ಧರ್ಮದೈವಗಳ ಪುನಶ್ಚೈತನ್ಯ ಕಲಶಾಭಿಷೇಕ, ನೇಮೊತ್ಸವ

ಪುತ್ತೂರು: ಕಲ್ಲೇಗ ಮಾಡತ್ತಾರು ಶ್ರೀ ಪುಣ್ಯ ಕುಮಾರಸ್ವಾಮಿ ಹಾಗೂ ಧರ್ಮದೈವಗಳ ಪುನಶ್ಚೈತನ್ಯ ಕಲಶಾಭಿಷೇಕ ಹಾಗೂ ನೇಮೊತ್ಸವ ಜ. 5ರಿಂದ ನಡೆಯಲಿದೆ. ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ, ಶೇವಿರೆ ಕೃಷ್ಣ ಮಡಪುಳಿತ್ತಾಯರವರ ಪೌರೋಹಿತ್ಯದಲ್ಲಿ ವೈದಿಕ ಕಾರ್ಯಕ್ರಮ ನಡೆಯಲಿದೆ. ಜ. 5ರಂದು ಬೆಳಿಗ್ಗೆ 6.30ಕ್ಕೆ ಕಲ್ಲೇಗ ಗುತ್ತಿನ ಭಂಡಾರ ಚಾವಡಿಯಿಂದ ಭಂಡಾರ ಹೊರಡಲಿದೆ. ಬೆಳಿಗ್ಗೆ 7ರಿಂದ ಮಹಾಗಣಪತಿ ಹೋಮ, ಪ್ರತಿಷ್ಠಾ ಹೋಮ, ಪಂಚವಿಂಶತಿ, ಕಲಶ ಪೂಜೆ, ಬೆಳಿಗ್ಗೆ 10.28ಕ್ಕೆ ನಾಗಪ್ರತಿಷ್ಠೆ, ಪಂಚಾಮೃತ ಅಭಿಷೇಕ, ತಂಬಿಲಸೇವೆ, ಶ್ರೀ ಪುಣ್ಯಕುಮಾರ, ಶ್ರೀ ಅಣ್ಣಪ್ಪ

ಜ. 5, 6: ಕಲ್ಲೇಗ ಮಾಡತ್ತಾರು ಶ್ರೀ ಪುಣ್ಯ ಕುಮಾರಸ್ವಾಮಿ, ಧರ್ಮದೈವಗಳ ಪುನಶ್ಚೈತನ್ಯ ಕಲಶಾಭಿಷೇಕ, ನೇಮೊತ್ಸವ Read More »

ಜ. 5, 6: ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

ಪುತ್ತೂರು: ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜ. 6ರಂದು ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು, 5ರಂದು ಸಂಜೆ 6.30ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮ ಉದ್ಘಾಟಿಸುವರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಧು ನರಿಯೂರು ಅಧ್ಯಕ್ಷತೆ ವಹಿಸುವರು. ಇದೇ ಸಂದರ್ಭ ವೆಂಕಟ್ರಮಣ ನಕ್ಷತ್ರಿತ್ತಾಯ, ಅರಣ್ ರೈ ಡಿಂಬ್ರಿ, ನವೀನ್ ಕಿನ್ನಿಮಜಲು, ಗೀತಾ, ರಾಮಣ್ಣ ಪಡ್ಪು ಅವರನ್ನು ಸನ್ಮಾನಿಸಲಾಗುವುದು. ಬಳಿಕ ಹನುಮಗಿರಿ ಶ್ರೀ

ಜ. 5, 6: ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ Read More »

ಜ. 8: ವಿಶ್ವಕರ್ಮ ಸಮಾಜದ ವಟುಗಳಿಗೆ ಉಚಿತ ಸಾಮೂಹಿಕ ಬ್ರಹ್ಮೋಪದೇಶ

ಪುತ್ತೂರು: ಬೊಳುವಾರು ವಿಶ್ವಕರ್ಮ ಯುವ ಸಮಾಜ, ವಿಶ್ವಬ್ರಾಹ್ಮಣ ಸೇವಾ ಸಂಘ, ವಿಶ್ವಕರ್ಮ ಮಹಿಳಾ ಮಂಡಳಿ ಆಶ್ರಯದಲ್ಲಿ ವಿಶ್ವಕರ್ಮ ಸಮಾಜದ ವಟುಗಳಿಗಾಗಿ 8ನೇ ಬಾರಿಯ ಉಚಿತ ಸಾಮೂಹಿಕ ಬ್ರಹ್ಮೋಪದೇಶ ಜ. 8ರಂದು ಬೆಳಿಗ್ಗೆ 10.15ಕ್ಕೆ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಜರಗಲಿದೆ. ಅನಂತಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮಿಗಳ ಉಪಸ್ಥಿತಿಯಲ್ಲಿ ಪುರೋಹಿತ್ ಕೆ. ರಮೇಶ ಆಚಾರ್ಯ ಗೇರುಕಟ್ಟೆ ಅವರ ಆಚಾರ್ಯತ್ವದಲ್ಲಿ ಸಾಮೂಹಿಕ ಬ್ರಹ್ಮೋಪದೇಶ ನಡೆಯಲಿದೆ. ಪ್ರತಿ 4 ವರ್ಷಗಳಿಗೊಮ್ಮೆ ನಡೆಯುವ ಉಚಿತ ಸಾಮೂಹಿಕ ಬ್ರಹ್ಮೋಪದೇಶ ಈ ಸಲ 8ನೇ ಬಾರಿ

ಜ. 8: ವಿಶ್ವಕರ್ಮ ಸಮಾಜದ ವಟುಗಳಿಗೆ ಉಚಿತ ಸಾಮೂಹಿಕ ಬ್ರಹ್ಮೋಪದೇಶ Read More »

ಜ. 14: ಶಾಂತಿಗೋಡಿನಲ್ಲಿ ಮುಕ್ತ ಕಬಡ್ಡಿ ಪಂದ್ಯಾಟ ಫ್ರೆಂಡ್ಸ್ ಟ್ರೋಫಿ 2023

ಪುತ್ತೂರು: ಶಾಂತಿಗೋಡು ಫ್ರೆಂಡ್ಸ್ ಪಜಿರೋಡಿ ಆಶ್ರಯದಲ್ಲಿ ತಾಲೂಕು ಅಮೆಚ್ಚೂರ್ ಕಬಡ್ಡಿ ಅಸೋಸಿಯೇಶನ್ ಸಹಯೋಗದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ಪುರುಷರ 55 ಕೆ.ಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ ಫ್ರೆಂಡ್ಸ್ ಟ್ರೋಫಿ 2023 ಜ. 14ರಂದು ಬೆಳಿಗ್ಗೆ 9.30ರಿಂದ ಶಾಂತಿಗೋಡು ಹಿ.ಪ್ರಾ. ಶಾಲಾ ವಠಾರದಲ್ಲಿ ನಡೆಯಲಿದೆ. ಪ್ರವೇಶ ಶುಲ್ಕ 600 ರೂ. ನಿಗದಿಪಡಿಸಿದ್ದು, ಪ್ರಥಮ ಬಹುಮಾನ 5555 ರೂ., ದ್ವಿತೀಯ ಬಹುಮಾನ 4444 ರೂ., ತೃತೀಯ ಬಹುಮಾನ 3333 ರೂ., ಚತುರ್ಥ ಬಹುಮಾನ 2222 ರೂ. ಜೊತೆಗೆ ಟ್ರೋಫಿ

ಜ. 14: ಶಾಂತಿಗೋಡಿನಲ್ಲಿ ಮುಕ್ತ ಕಬಡ್ಡಿ ಪಂದ್ಯಾಟ ಫ್ರೆಂಡ್ಸ್ ಟ್ರೋಫಿ 2023 Read More »

ಕುಂಬ್ಲಾಡಿ ಆಷ್ಠಬಂಧ ಬ್ರಹ್ಮಕಲಶೋತ್ಸವ, ಶ್ರೀ ಉಳ್ಳಾಕ್ಲು, ಶ್ರೀ ಉಳ್ಳಾಲ್ತಿ ಪ್ರತಿಷ್ಠೆ

ಪುತ್ತೂರು: ಚಾರ್ವಾಕ ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೊತ್ಸವ ನಡೆಯುತ್ತಿದ್ದು, ಬುಧವಾರ ಶ್ರೀ ಉಳ್ಳಾಕ್ಲು ಮತ್ತು ಶ್ರೀ ಉಳ್ಳಾಲ್ತಿ ಪ್ರತಿಷ್ಠೆ ಸಾನಿಧ್ಯ ಕಲಶಾಭಿಷೇಕ ಜರಗಿತು. ಬೆಳಿಗ್ಗೆ ಬೆಳಿಗ್ಗೆ 8ರಿಂದ ಶ್ರೀ ಉಳ್ಳಾಕ್ಲು ಮತ್ತು ಶ್ರೀ ಉಳ್ಳಾಲ್ತಿ ಸ್ಥಾನದಲ್ಲಿ ಗಣಪತಿ ಹೋಮ, ಸಾನಿಧ್ಯ ಕಲಶ ಪೂಜೆ, ಅನುಜ್ಞಾ ಕಲಶಪೂಜೆ, ಮಧ್ಯಾಹ್ನ 11.45ರಿಂದ ಶ್ರೀ ಉಳ್ಳಾಕ್ಲು ಮತ್ತು ಶ್ರೀ ಉಳ್ಳಾಲ್ತಿ ಪ್ರತಿಷ್ಠೆ ಸಾನಿಧ್ಯ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ದೇವಸ್ಥಾನದಲ್ಲಿ ಕುಂಬೇಶ ಕರ್ಕರೀ

ಕುಂಬ್ಲಾಡಿ ಆಷ್ಠಬಂಧ ಬ್ರಹ್ಮಕಲಶೋತ್ಸವ, ಶ್ರೀ ಉಳ್ಳಾಕ್ಲು, ಶ್ರೀ ಉಳ್ಳಾಲ್ತಿ ಪ್ರತಿಷ್ಠೆ Read More »

ಊರುಗಳನ್ನು ಬೆಸೆದ, ಅಭಿವೃದ್ಧಿಗೆ ಹಾದಿಯಾಗುವ ಪಂಜಿಗ ಕಿಂಡಿಅಣೆಕಟ್ಟಿನ ಸೇತುವೆ | ಶಾಸಕರ ಕನಸಿನ ಯೋಜನೆಗೆ ಜೀವ, ಊರಿಗೇ ಮರುಜೀವ

– ವಿನೋದ್ ಕೆ. ಕರ್ಪುತ್ತಮೂಲೆ ಪುತ್ತೂರು: ಹಲವು ಕನಸುಗಳನ್ನು ಹೊದ್ದು ಮಲಗಿದ್ದ ಪುಟ್ಟ ಊರು ಪಂಜಿಗ. ನರಿಮೊಗರು ಗ್ರಾ.ಪಂ.ನ ತೆಕ್ಕೆಯಲ್ಲಿರುವ ಪಂಜಿಗದಲ್ಲಿ ಕಿಂಡಿಅಣೆಕಟ್ಟು ಸಹಿತ ಸೇತುವೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಪಂಜಿಗ ಜನರ ಕನಸು ಮತ್ತೆ ಗರಿಗೆದರತೊಡಗಿವೆ. ಆನಡ್ಕ – ಶಾಂತಿಗೋಡು ನಡುವಿನ ಪಂಜಿಗ ಮೊದಲು ಹೀಗಿತ್ತು – ರಸ್ತೆ ಸಂಪರ್ಕವೇ ಇಲ್ಲ. ಪಕ್ಕದಲ್ಲಿ ಹರಿಯುವ ಹೊಳೆಗೆ ಹರುಕಲು – ಮುರುಕಲು ಪುಟ್ಟ ಕಾಲು ಸಂಕ. ಪಟ್ಟಣ ತಲುಪಬೇಕಾದರೆ ಹತ್ತಾರು ಕಿ.ಮೀ. ದೂರ ಸಾಗಬೇಕು. ರಿಕ್ಷಾ ಹಿಡಿಯಬೇಕಾದರೆ

ಊರುಗಳನ್ನು ಬೆಸೆದ, ಅಭಿವೃದ್ಧಿಗೆ ಹಾದಿಯಾಗುವ ಪಂಜಿಗ ಕಿಂಡಿಅಣೆಕಟ್ಟಿನ ಸೇತುವೆ | ಶಾಸಕರ ಕನಸಿನ ಯೋಜನೆಗೆ ಜೀವ, ಊರಿಗೇ ಮರುಜೀವ Read More »

error: Content is protected !!
Scroll to Top