ಲವ್‌ ಜಿಹಾದ್‌ವಿರುದ್ಧ ಹೋರಾಟ : ನಳಿನ್‌ ಹೇಳಿಕೆಗೆ ಕಾಂಗ್ರೆಸ್‌ ಕಿಡಿ

ರಸ್ತೆ ಗುಂಡಿಗೆ ಬಿದ್ದು ಸಾಯುವುದು ಸಣ್ಣ ವಿಷಯವೇ ಎಂದು ಪ್ರಶ್ನೆ ಬೆಂಗಳೂರು: ರಸ್ತೆ ಮತ್ತು ಚರಂಡಿ ಸಮಸ್ಯೆಗಳನ್ನು ಬಿಟ್ಟು ಲವ್ ಜಿಹಾದ್ ವಿರುದ್ಧ ಹೋರಾಡಲು ಗಮನಹರಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಸಲಹೆ ನೀಡಿ ವಿವಾದವನ್ನು ಹುಟ್ಟುಹಾಕಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಕಾಂಗ್ರೆಸ್​ ಕಿಡಿಕಾರಿದೆ.ಈ ಬಗ್ಗೆ ಸರಣಿ ಟ್ವೀಟ್​ ಮಾಡಿರುವ ಕಾಂಗ್ರೆಸ್​, ಬಿಜೆಪಿ ತನ್ನ ವೈಫಲ್ಯಗಳನ್ನು, ಭ್ರಷ್ಟಾಚಾರವನ್ನು ಮರೆಮಾಚಲು ಬಳಸುವುದು ಕೋಮು ಕಲಹವನ್ನು. ರಾಜ್ಯದ ಅಭಿವೃದ್ಧಿ, ಉದ್ಯೋಗ, ಶಿಕ್ಷಣದ ವಿಷಯಗಳು ಬಿಜೆಪಿಗೆ ಸಣ್ಣ ವಿಷಯಗಳು. ಹೇಳಿಕೊಳ್ಳಲು […]

ಲವ್‌ ಜಿಹಾದ್‌ವಿರುದ್ಧ ಹೋರಾಟ : ನಳಿನ್‌ ಹೇಳಿಕೆಗೆ ಕಾಂಗ್ರೆಸ್‌ ಕಿಡಿ Read More »

ಓ ಹೆನ್ರಿಯ ಜನಪ್ರಿಯ ಕತೆಗಳು ಹುಟ್ಟಿದ್ದು ಸೆರೆಮನೆಯಲ್ಲಿ!

ನಿಮ್ಮ ದೊಡ್ಡ ಪ್ರತಿಭೆಗಳು ಅರಳುವುದು ಸಂಕಷ್ಟದ ದಿನಗಳಲ್ಲಿಯೇ 19ನೆಯ ಶತಮಾನದಲ್ಲಿ ಅಮೆರಿಕದಲ್ಲಿ ಒಬ್ಬ ಸಣ್ಣ ವ್ಯಾಪಾರಿ ಇದ್ದನು. ಯಾವುದೋ ಒಂದು ಮೋಸದ ಪ್ರಕರಣದಲ್ಲಿ ಆತನು ಸೆರೆಮನೆಯನ್ನು ಸೇರುತ್ತಾನೆ. ವಿಚಾರಣೆ ನಿಧಾನವಾಗಿ ಸಾಗುತ್ತದೆ. ಆತನಿಗೆ ಸೆರೆಮನೆಯಲ್ಲಿ ಸಮಯ ಕಳೆಯುವುದು ತುಂಬಾ ಕಷ್ಟ ಆಗುತ್ತದೆ. ತುಂಬಾ ಕ್ರಿಯಾಶೀಲವಾಗಿ ಯೋಚಿಸುವವರಿಗೆ ಉಸಿರು ಕಟ್ಟುವ ಕಾಲ ಅದು. ಆತನು ಸಮಯವನ್ನು ಕಳೆಯಲು ಏನಾದರೂ ಮಾಡಲೇಬೇಕಿತ್ತು. ಅವನು ಸೆರೆಮನೆಯಲ್ಲಿ ಕತೆ ಬರೆಯಲು ಆರಂಭ ಮಾಡಿದ ಆತ ಜೈಲರನ ವಿಶೇಷ ಅನುಮತಿ ಪಡೆದುಕೊಂಡು ಒಂದಿಷ್ಟು ಪೆನ್

ಓ ಹೆನ್ರಿಯ ಜನಪ್ರಿಯ ಕತೆಗಳು ಹುಟ್ಟಿದ್ದು ಸೆರೆಮನೆಯಲ್ಲಿ! Read More »

ಅಣ್ಣಾಮಲೈ ವಿರುದ್ಧ ಆರೋಪ ಹೊರಿಸಿ ಬಿಜೆಪಿಗೆ ಗುಡ್‌ಬೈ ಹೇಳಿದ ನಟಿ

ಅಣ್ಣಾಮಲೈ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂಬ ಆರೋಪ ಚೆನ್ನೈ: ತಮಿಳುನಾಡು ಬಿಜೆಪಿ ಅಧ್ಯಕ್ಷ, ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಆರೋಪ ಹೊರಿಸಿ ಬಿಜೆಪಿ ನಾಯಕಿ ಗಾಯತ್ರಿ ರಘುರಾಮ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.ಶಿಸ್ತಿನ ಪಕ್ಷವಾದ ಬಿಜೆಪಿಯಲ್ಲಿ ಮಹಿಳೆಯರಿಗೆ ಗೌರವ, ಸಮಾನ ಅವಕಾಶಗಳು ಸಿಗುತ್ತಿಲ್ಲ. ಭಾರವಾದ ಹೃದಯದಿಂದ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಅಣ್ಣಾಮಲೈ ಅವರ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ. ಇದರಿಂದಾಗಿ ನಾನು ಪಕ್ಷ ತೊರೆಯುತ್ತಿದ್ದೇನೆ ಎಂದು ಗಾಯತ್ರಿ ರಘುರಾಮ್‌ ಟ್ವೀಟ್‌ ಮಾಡಿದ್ದಾರೆ.ಮೋದಿಜಿ ನೀವು ವಿಶೇಷ,

ಅಣ್ಣಾಮಲೈ ವಿರುದ್ಧ ಆರೋಪ ಹೊರಿಸಿ ಬಿಜೆಪಿಗೆ ಗುಡ್‌ಬೈ ಹೇಳಿದ ನಟಿ Read More »

Online Spor Bahisleri Şirketi Ve Casin

Online Spor Bahisleri Şirketi Ve Casino Mostbet Türkiye Mobil Uygulamasını Indir Content 👉 How” “In Order To Bypass Blocking Mostbet Website In Turkey En İyi̇ Mostbet Oyunlari Mostbet Kişisel Hesabınıza Giriş Yapma Talimatları Mostbet Online Kumarhanesinde Finansal İşlemler Türkiye’deki Mostbet Casino Ve Bahis Şirketi Resmi Web Sitesi Mostbet Hesabıma Nasıl Para Ekleyebilirim? 🖱 Registration And

Online Spor Bahisleri Şirketi Ve Casin Read More »

ಕುಂಬ್ಲಾಡಿ ಬ್ರಹ್ಮಕಲಶ: ಭಜನಾ ಸೇವೆ

ಪುತ್ತೂರು: ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುತ್ತಿರುವ ಅಷ್ಟಬಂಧ ಬ್ರಹ್ಮಕಲಶ ಸಂದರ್ಭ ಸುಳ್ಯ ಗೀತಾಂಜಲಿ ಮಹಿಳಾ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಸೇವೆ ಜರಗಿತು.

ಕುಂಬ್ಲಾಡಿ ಬ್ರಹ್ಮಕಲಶ: ಭಜನಾ ಸೇವೆ Read More »

ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ೭೮ನೇ ಜಯಂತ್ಯೋತ್ಸವ ಸಂಸ್ಮರಣೆ | ಶ್ರೀ ಡಾ. ಧರ್ಮಪಾಲಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ ಪೂರ್ವಸಿದ್ಧತಾ ಸಭೆ

ಪುತ್ತೂರು: ಭೈರವೈಕ್ಯರಾಗಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಂಗಳವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಂಗಣದಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು. ಆಶೀರ್ವಚನ ನೀಡಿದ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲಾನಂದ ಸ್ವಾಮೀಜಿ, ಸಮಾಜಮುಖಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಆದಿಚುಂಚನಗಿರಿ ಮಹಾಸಂಸ್ಥಾನದ ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ೭೮ನೇ ಜಯಂತ್ಯೋತ್ಸವ ಸಂಸ್ಮರಣೆಯನ್ನು ಮಾಡುವ ಸೌಭಾಗ್ಯ ಈ ಭಾಗದ ಜನರದ್ದಾಗಿದೆ. ಆದ್ದರಿಂದ ನಿರೀಕ್ಷೆಗಳೂ ಹೆಚ್ಚಿದೆ.

ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ೭೮ನೇ ಜಯಂತ್ಯೋತ್ಸವ ಸಂಸ್ಮರಣೆ | ಶ್ರೀ ಡಾ. ಧರ್ಮಪಾಲಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ ಪೂರ್ವಸಿದ್ಧತಾ ಸಭೆ Read More »

ನಾಳೆ ನರಿಮೊಗರು ಸಾಂದೀಪನಿಯಲ್ಲಿ ಕ್ರೀಡೋತ್ಸವ, ವಾರ್ಷಿಕೋತ್ಸವ

ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಶಿಶುಮಂದಿರ, ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಹೊನಲು ಬೆಳಕಿನ ಕ್ರೀಡೋತ್ಸವ, ವಾರ್ಷಿಕೋತ್ಸವ ಜ. 4ರಂದು ಸಂಜೆ 5.15ಕ್ಕೆ ವಿದ್ಯಾಸಂಸ್ಥೆಯ ಆವರಣದಲ್ಲಿ ನಡೆಯಲಿದೆ. ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಅಧ್ಯಕ್ಷ ಎಸ್. ಜಯರಾಮ ಕೆದಿಲಾಯ ಅಧ್ಯಕ್ಷತೆ ವಹಿಸುವರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಕೆ. ಸುಧಾಕರ ಪುತ್ತೂರಾಯ, ಕ್ಷೇತ್ರ ಶಿಕ್ಷಣಾಧಿಕಾರಿ ಲೊಕೇಶ್ ಎಸ್.ಆರ್., ಬಾಗಲಕೋಟೆ ಮುಧೋಳದ ಕೃಷಿಕ, ಹಿತಚಿಂತಕ ಬಾಬು ಗೌಡ ಪಾಟೀಲ್, ಬೆಳ್ಳಾರೆ ಪೊಲೀಸ್

ನಾಳೆ ನರಿಮೊಗರು ಸಾಂದೀಪನಿಯಲ್ಲಿ ಕ್ರೀಡೋತ್ಸವ, ವಾರ್ಷಿಕೋತ್ಸವ Read More »

ಪುತ್ತೂರಿನಲ್ಲಿ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತ್ಯೋತ್ಸವ ಸಂಸ್ಮರಣೆ | ಪತ್ರಿಕಾಗೋಷ್ಠಿಯಲ್ಲಿ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಡಿ.ವಿ. ಸದಾನಂದ ಗೌಡ

ಪುತ್ತೂರು: ಧರ್ಮಜಾಗೃತಿಯ ಜೊತೆಗೆ ಅನ್ನ, ಅಕ್ಷರಕ್ಕಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವವನ್ನು ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಜ. 22ರಂದು ಆಯೋಜಿಸಿದ್ದು, ರಾಜ್ಯದ ಎಲ್ಲಾ ಕಡೆಗಳಿಂದಲೂ ಜನ ಬಂದು ಸೇರಲಿದ್ದಾರೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಹೇಳಿದರು.ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಿಚುಂಚನಗಿರಿ ಮಹಾಸಂಸ್ಥಾನ ಒಕ್ಕಲಿಗರ ಪೀಠವಾದರೂ, ಎಲ್ಲಾ ಸಮುದಾಯದವರನ್ನು ಅಪ್ಪಿಕೊಂಡು – ಒಪ್ಪಿಕೊಂಡು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ.

ಪುತ್ತೂರಿನಲ್ಲಿ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತ್ಯೋತ್ಸವ ಸಂಸ್ಮರಣೆ | ಪತ್ರಿಕಾಗೋಷ್ಠಿಯಲ್ಲಿ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಡಿ.ವಿ. ಸದಾನಂದ ಗೌಡ Read More »

ಸುಳ್ಯಪದವು ಬಸ್ ಸಂಚಾರ ಮರುಕಲ್ಪಿಸಲು ವಿದ್ಯಾರ್ಥಿಗಳಿಂದ ಆಗ್ರಹ | ಸೇತುವೆ ನಿರ್ಮಾಣ ಸಂದರ್ಭ ಸ್ಥಗಿತಗೊಳಿಸಿದ್ದ ಕೆ.ಎಸ್.ಆರ್.ಟಿ.ಸಿ.

ಪುತ್ತೂರು: ಸೇತುವೆ ನಿರ್ಮಾಣದ ಸಂದರ್ಭ ಸ್ಥಗಿತಗೊಂಡಿದ್ದ ಬಸ್ ಸಂಪರ್ಕವನ್ನು ಮತ್ತೆ ಆರಂಭಿಸುವಂತೆ ಆಗ್ರಹಿಸಿ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಮಂಗಳವಾರ ಬೆಳಿಗ್ಗೆ ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ ರಕ್ಷಿತ್ ರೈ, ಪುತ್ತೂರು – ರೆಂಜ ನಡುವೆ ಮೊದಲು ಬಸ್ ಓಡಾಟವಿತ್ತು. ಸೇತುವೆ ನಿರ್ಮಾಣ ಕಾಮಗಾರಿಗಾಗಿ ಬಸ್ ಸಂಚಾರವನ್ನು ಮೊಟುಕುಗೊಳಿಸಲಾಗಿತ್ತು. ಇದೀಗ ಸೇತುವೆ ಕಾಮಗಾರಿ ಪೂರ್ಣಗೊಂಡಿದೆ. ಸಂಪರ್ಕ ರಸ್ತೆ ಸುಸ್ಥಿತಿಗೆ ಬಂದಿದೆ.

ಸುಳ್ಯಪದವು ಬಸ್ ಸಂಚಾರ ಮರುಕಲ್ಪಿಸಲು ವಿದ್ಯಾರ್ಥಿಗಳಿಂದ ಆಗ್ರಹ | ಸೇತುವೆ ನಿರ್ಮಾಣ ಸಂದರ್ಭ ಸ್ಥಗಿತಗೊಳಿಸಿದ್ದ ಕೆ.ಎಸ್.ಆರ್.ಟಿ.ಸಿ. Read More »

ಕೆಮ್ಮಾಯಿ ನಿವಾಸಿ, ಕೃಷಿಕ ಗಂಗಾಧರ ಗೌಡ ನಿಧನ

ಪುತ್ತೂರು: ಕೆಮ್ಮಾಯಿ ನಿವಾಸಿ, ಕೃಷಿಕ ಗಂಗಾಧರ ಗೌಡ (65) ಅವರು ಅನಾರೋಗ್ಯದಿಂದ ಮಂಗಳವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಶಾಸಕ ಸಂಜೀವ ಮಠಂದೂರು ಅವರ ಪತ್ನಿಯ ಸಹೋದರಿ ದಿ. ಪುಷ್ಪಲತಾ ಅವರ ಪತಿ ಗಂಗಾಧರ ಗೌಡ ಅವರು ಕೆಲ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕೇಂದ್ರದ ಮಾಜಿ ಸಚಿವ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಶಾಸಕ ಸಂಜೀವ ಮಠಂದೂರು ಸಹಿತ ಅನೇಕ ಗಣ್ಯರು ಮೃತರ ಮನೆಗೆ ಭೇಟಿ ನೀಡಿದ್ದಾರೆ.ಮೃತರು ಪುತ್ರ, ಕೆಪಿಟಿ ಉದ್ಯೋಗಿ ಧನುಷ್ ಹಾಗೂ ಪುತ್ರಿ ಲಿಖಿತ

ಕೆಮ್ಮಾಯಿ ನಿವಾಸಿ, ಕೃಷಿಕ ಗಂಗಾಧರ ಗೌಡ ನಿಧನ Read More »

error: Content is protected !!
Scroll to Top