ಅಜ್ಜಿಕಲ್ಲು ಶಾಲೆಯಲ್ಲಿ ಶಾಸಕರ ಹಾಗೂ ಎಂ.ಆರ್.ಪಿ.ಎಲ್ ಕೊಡುಗೆಗಳ ಅನಾವರಣ

ಪುತ್ತೂರು: ಅಜ್ಜಿಕಲ್ಲು ಏಕತಡ್ಕ ಹಿ.ಪ್ರಾ. ಶಾಲೆಯಲ್ಲಿ ಝೇಂಕಾರ ಮಕ್ಕಳ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಶಾಸಕರ ಅನುದಾನದಿಂದ ನೀಡಿದ ಕೊಡುಗೆ ಹಾಗೂ ಎಂ.ಆರ್.ಪಿ.ಎಲ್.ನ ಕೊಡುಗೆಗಳನ್ನು ಅನಾವರಣ ಮಾಡಲಾಯಿತು. ಸ್ಮಾರ್ಟ್ ಕ್ಲಾಸ್ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಸಂಜೀವ ಮಠಂದೂರು, ಸಮಾಜ ಹಾಗೂ ಸರಕಾರ ಪರಸ್ಪರ ಕೈ ಜೋಡಿಸಿದಾಗ ಇಂತಹ ಸಂಭ್ರಮ ಮೂಡಿಬರಲು ಸಾಧ್ಯ. ಮಕ್ಕಳನ್ನು ಪೋಷಿಸುವ ಕೆಲಸವನ್ನು ಸರಕಾರ ಮಾಡುತ್ತಿದೆ. ಸರಕಾರದ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳುವ ಕೆಲಸ ಪೋಷಕರಿಂದ ಆಗಬೇಕು ಎಂದರು. ಎಂ.ಆರ್.ಪಿ.ಎಲ್.ನಿಂದ […]

ಅಜ್ಜಿಕಲ್ಲು ಶಾಲೆಯಲ್ಲಿ ಶಾಸಕರ ಹಾಗೂ ಎಂ.ಆರ್.ಪಿ.ಎಲ್ ಕೊಡುಗೆಗಳ ಅನಾವರಣ Read More »

ಶಾಸಕರ ಅನುದಾನದಿಂದ ಬಹಳಷ್ಟು ಅಭಿವೃದ್ಧಿ | ವೀರಮಂಗಲ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನಾ ಸಮಾರಂಭದಲ್ಲಿ ಗ್ರಾ.ಪಂ. ಅಧ್ಯಕ್ಷೆ

ವೀರಮಂಗಲ ಮಾದರಿ ಶಾಲೆ ಒಂದು ಶಾಲೆ ಹೇಗಿದೆ ಎಂದು ಆ ಊರನ್ನು ನೋಡಿ ತಿಳಿದುಕೊಳ್ಳಬಹುದು. ವೀರಮಂಗಲ ಶಾಲೆಯ ಅಭಿವೃದ್ಧಿ ನೋಡಿದಾಗ, ಊರಿನ ಜನರ ಹೃದಯ ಶ್ರೀಮಂತಿಕೆಯನ್ನು ಅರಿತುಕೊಳ್ಳಬಹುದು. ಶಾಸಕನಾಗಿ ನಾನು ಅನುದಾನ ನೀಡಿರಬಹುದು. ಅದರ ಜೊತೆಗೆ ಊರಿನ ಜನರ ಕೊಡುಗೆಯೂ ಇದೆ. ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರು ನೀಡಿರುವ ಅನುದಾನಗಳನ್ನು ಬಳಸಿಕೊಂಡು ಬಹಳಷ್ಟು ಅಭಿವೃದ್ಧಿ ಕಾರ್ಯಗಳು ಶಾಲೆಯಲ್ಲಿ ಆಗಿದೆ ಎಂದು ನರಿಮೊಗರು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಹೇಳಿದರು. ವೀರಮಂಗಲ ಹಿ.ಪ್ರಾ. ಶಾಲೆಯಲ್ಲಿ ಶಾಸಕ ಸಂಜೀವ

ಶಾಸಕರ ಅನುದಾನದಿಂದ ಬಹಳಷ್ಟು ಅಭಿವೃದ್ಧಿ | ವೀರಮಂಗಲ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನಾ ಸಮಾರಂಭದಲ್ಲಿ ಗ್ರಾ.ಪಂ. ಅಧ್ಯಕ್ಷೆ Read More »

ಹೊಸ ವರ್ಷಾಚರಣೆ ವೇಳೆ ಯುವತಿಗೆ ಕಿರುಕುಳ

ಜನರ ಗುಂಪು ಚದುರಿಸಲು ಪೊಲೀಸರಿಂದ ಲಾಠಿಚಾರ್ಜ್‌ ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದ ವೇಳೆ ಕೆಲವು ಕಿಡಿಗೇಡಿಗಳು ಯುವತಿಗೆ ಕಿರುಕುಳ ನೀಡಿರುವ ಘಟನೆಗಳು ನಡೆದಿದ್ದು, ಕೋರಮಂಗಲದಲ್ಲಿ ಗುಂಪನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.ಚರ್ಚ್ ಸ್ಟ್ರೀಟ್‌ನಲ್ಲಿ ಪ್ರಿಯಕರನೊಂದಿಗೆ ಬಂದಿದ್ದ ಯುವತಿಯೊಬ್ಬಳಿಗೆ ಕಿಡಿಕೇಡಿಗಳು ಕಿರುಕುಳ ನೀಡಿದ್ದಾರೆ. ಈ ವೇಳೆ ಆಕೆಯ ಗೆಳೆಯ ದುಷ್ಕರ್ಮಿಗಳೊಂದಿಗೆ ಜಗಳಕ್ಕಿಳಿದಿದ್ದು, ಕೈಕೈ ಮಿಲಾಯಿಸಿದ್ದಾರೆ. ಆದರೆ, ಪೊಲೀಸರು ಬರುವಷ್ಟರದಲ್ಲಿ ಕಿಡಿಗೇಡಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ.ಹೊಸ ವರ್ಷಾಚರಣೆ ಸಂಭ್ರಮದ ವೇಳೆ ಪಬ್ ಗಳಲ್ಲಿ ಭಾರಿ ಪ್ರಮಾಣದಲ್ಲಿ ಜನ ಸೇರಿದ್ದರು.ಕೋರಮಂಗಲದಲ್ಲಿ ಪಬ್‌ಗಳ ಒಳಗೆ

ಹೊಸ ವರ್ಷಾಚರಣೆ ವೇಳೆ ಯುವತಿಗೆ ಕಿರುಕುಳ Read More »

ರೂಪೇಶ್‌ ಶೆಟ್ಟಿ ಬಿಗ್‌ಬಾಸ್‌ ವಿನ್ನರ್‌

60 ಲ.ರೂ. ಬಹುಮಾನ ಬೆಂಗಳೂರು: ರಿಯಾಲಿಟಿ ಶೋ ಬಿಗ್‌ಬಾಸ್ 9ರ ನಟ ರೂಪೇಶ್ ಶೆಟ್ಟಿ ಗೆದ್ದಿದ್ದಾರೆ. ಗಿರಿಗಿಟ್ ಚಿತ್ರದ ಮೂಲಕ ರೂಪೇಶ್ ಶೆಟ್ಟಿ ಹೆಸರು ಮಾಡಿದ್ದರು. ರೂಪೇಶ್ ಶೆಟ್ಟಿ ವಿಜೇತರಾಗಿದ್ದರೆ, ಅವರಿಗೆ ಪ್ರಬಲ ಪೈಪೋಟಿ ನೀಡಿದ್ದ ರಾಕೇಶ್ ಅಡಿಗ ರನ್ನರ್ ಅಪ್ ಆಗಿದ್ದಾರೆ.ರೂಪೇಶ್ ಶೆಟ್ಟಿ ಒಟಿಟಿ ಮೂಲಕ ಬಿಗ್ ಬಾಸ್ ಸ್ಪರ್ಧಿಯಾಗಿ ಆಯ್ಕೆಯಾಗಿ ಮುಖ್ಯ ರಿಯಾಲಿಟಿ ಶೋ ನಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಿ, ಉಳಿದ ಎಲ್ಲ ಸ್ಪರ್ಧಿಗಳಿಗೆ ಪೈಪೋಟಿ ನೀಡಿದ್ದರು. ಒಟಿಟಿಯಲ್ಲೂ ರೂಪೇಶ್ ಶೆಟ್ಟಿ ಟಾಪರ್ ಆಗಿದ್ದರು.ಬಿಗ್

ರೂಪೇಶ್‌ ಶೆಟ್ಟಿ ಬಿಗ್‌ಬಾಸ್‌ ವಿನ್ನರ್‌ Read More »

ಆರ್‌ಎಸ್‌ಎಸ್‌ ಕಚೇರಿ ಸ್ಫೋಟಿಸುವ ಬೆದರಿಕೆ

ಫೋನ್‌ ಕರೆ ಮಾಡಿ ಬೆದರಿಕೆಯೊಡ್ಡಿದ ದುಷ್ಕರ್ಮಿ ನಾಗಪುರ : ಮಹಾರಾಷ್ಟ್ರದ ನಾಗಪುರದಲ್ಲಿರುವ ಆರ್‌ಎಸ್‌ಎಸ್‌ ಪ್ರಧಾನ ಕಚೇರಿಯನ್ನು ಸ್ಫೋಟಿಸುವುದಾಗಿ ವ್ಯಕ್ತಿಯೊಬ್ಬ ಕರೆ ಮಾಡಿ ಬೆದರಿಕೆಯೊಡ್ಡಿದ ಬಳಿಕ ಕಚೇರಿಗೆ ಬಿಗು ಭದ್ರತೆ ಒದಗಿಸಲಾಗಿದೆ.ಶನಿವಾರ ಅಜ್ಞಾತ ವ್ಯಕ್ತಿಯೊಬ್ಬ ಪೊಲೀಸ್‌ ಕಂಟ್ರೋಲ್‌ ರೂಮ್‌ಗೆ ಫೋನ್‌ ಮಾಡಿ ಆರ್‌ಎಸ್‌ಎಸ್‌ ಕಚೇರಿಯನ್ನು ಸ್ಫೋಟಿಸುವ ಬೆದರಿಕೆಯೊಡ್ಡಿದ್ದಾನೆ. ಕೂಡಲೇ ಪೊಲೀಸರು ಬಾಂಬ್‌ ಶೋಧ ತಂಡ ಮತ್ತು ಶ್ವಾನ ಪಡೆಯೊಂದಿಗೆ ತೆರಳಿ ಆರ್‌ಎಸ್‌ಎಸ್‌ ಕಚೇರಿಯನ್ನು ಶೋಧಿಸಿ ಬಳಿಕ ಬಿಗು ಭದ್ರತೆ ಒದಗಿಸಿದ್ದಾರೆ. ಕಚೇರಿ ಸುತ್ತ ಹೆಚ್ಚುವರಿ ಭದ್ರತಾ ಪಡೆಯನ್ನು ನಿಯೋಜಿಸಲಾಗಿದೆ.

ಆರ್‌ಎಸ್‌ಎಸ್‌ ಕಚೇರಿ ಸ್ಫೋಟಿಸುವ ಬೆದರಿಕೆ Read More »

ವಿಲೀನವಾದರೆ ಕೆಎಂಎಫ್‌ ಆಡಳಿತ ಗುಜರಾತಿಗಳ ಕೈಗೆ

ಕೆಎಂಎಫ್‌-ಅಮುಲ್‌ ವಿಲೀನ ಪ್ರಸ್ತಾವಕ್ಕೆ ಕನ್ನಡಿಗರಿಂದ ತೀವ್ರ ವಿರೋಧ ಬೆಂಗಳೂರು: ಕರ್ನಾಟಕದ ರೈತರಿಗೆ ನೆರವಾಗಲು ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಮತ್ತು ಅಮುಲ್ ಇಂಡಿಯಾ ಒಟ್ಟಾಗಿ ಕೆಲಸ ಮಾಡಬೇಕು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಪ್ರತಿಪಕ್ಷ ಕಾಂಗ್ರೆಸ್ ಮತ್ತು ನಿಟ್ಟಿಗಲು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಷಾ ಅವರ ಸಲಹೆ ಕೆಎಂಎಫ್ ಅವಲಂಬಿಸಿರುವ 25 ಲಕ್ಷ ರೈತರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ

ವಿಲೀನವಾದರೆ ಕೆಎಂಎಫ್‌ ಆಡಳಿತ ಗುಜರಾತಿಗಳ ಕೈಗೆ Read More »

ಪ್ರೇರಣೆ

ಆಕಾಶದೆಡೆಗೆ ನೋಡಿ, ಯಾರೂ ಒಂಟಿಯಾಗಿಲ್ಲ. ಇಡೀ ವಿಶ್ವವು ನಮಗೆ ಸ್ನೇಹಪರವಾಗಿದೆ. ಕನಸು ಕಂಡು ಕೆಲಸ ಮಾಡುವವರಿಗೆ ಬಯಸಿದ್ದೆಲ್ಲವೂ ಸಿಕ್ಕೇ ಸಿಗುತ್ತದೆ. ಪಂಚಾಂಗ 01-01-2023 ರವಿವಾರ ಅಶ್ವಿನಿ ನಕ್ಷತ್ರ ಕಲಿಯುಗ ವರ್ಷ 5124 ಶ್ರೀ ಶಾಲಿವಾಹನ ಶಕೆ 1944 ಶುಭಕೃತ್ ನಾಮ ಸಂವತ್ಸರ ಉತ್ತರಾಯಣ ಹೇಮಂತ- ಶಿಶಿರ ಋತು

ಪ್ರೇರಣೆ Read More »

How To Be Able To Play Roulette Step-by-step Guide To Roulette Rule

How To Be Able To Play Roulette Step-by-step Guide To Roulette Rules How To Beat The Game: Russian Roulette Professional Roulette Systems & Strategies Content Test What Their Have Find Out In A Trusted Online Roulette Casino Drinking Games ⃣ Can A Strategy Modification The Online Different Roulette Games Game Rules? What Does A Number

How To Be Able To Play Roulette Step-by-step Guide To Roulette Rule Read More »

ಮಾಣಿಲ ಶಾಲಾ ನೂತನ ಕಟ್ಟಡಕ್ಕೆ ಶಾಸಕರಿಂದ ಶಿಲಾನ್ಯಾಸ

ಪುತ್ತೂರು: ಬಂಟ್ವಾಳ ತಾಲೂಕಿನ ಮಾಣಿಲ ಸರಕಾರಿ ಪ್ರೌಢಶಾಲೆಯ ನೂತನ ಕಟ್ಟಡದ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಶನಿವಾರ ಚಾಲನೆ ನೀಡಿದರು. 16.4 ಲಕ್ಷ ರೂ. ವೆಚ್ಚದಲ್ಲಿ ನಡೆಯಲಿರುವ ಕಾಮಗಾರಿಗಳಿಗೆ ಶಾಲಾ ವಾರ್ಷಿಕೋತ್ಸವ ಸಂದರ್ಭ ಶಿಲಾನ್ಯಾಸ ನೆರವೇರಿಸಲಾಯಿತು. ಬಳಿಕ ಮಾತನಾಡಿದ ಶಾಸಕರು, ನಮ್ಮ ಊರಿಗಿಂತ ಮೊದಲು ನಮ್ಮ ಶಾಲೆ ಹೇಗಿರಬೇಕು ಎಂಬ ಚಿಂತನೆ ನಮ್ಮಲ್ಲಿರಬೇಕು. ಒಂದು ಶಾಲೆಯನ್ನು ನೋಡಿದಾಗ, ಆ ಊರು ಹೇಗಿದೆ ಎನ್ನುವುದನ್ನು ಅರ್ಥವಿಸಿಕೊಳ್ಳಬಹುದು ಎಂದು ಹಿರಿಯರು ಹೇಳುತ್ತಾರೆ. ಇಂದು ನಾವಿರು ಶಾಲೆ, ಮುಂದೆ ಪ್ರೌಢಶಾಲೆಯಾಗಿ ಬೆಳೆಯಬೇಕು

ಮಾಣಿಲ ಶಾಲಾ ನೂತನ ಕಟ್ಟಡಕ್ಕೆ ಶಾಸಕರಿಂದ ಶಿಲಾನ್ಯಾಸ Read More »

ಸರಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡ : ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಇಂದು ಉನ್ನತ ಹುದ್ದೆಗಳಲ್ಲಿ ಇರುವವರೆಲ್ಲರೂ ಕನ್ನಡ ಮಾಧ್ಯಮದಿಂದಲೇ ಬಂದವರು. ಆದ್ದರಿಂದ ಕನ್ನಡ ಮಾಧ್ಯಮದ ಬಗ್ಗೆ ಕೀಳರಿಮೆ ಬೇಡ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಕಬಕ ಹಿ.ಪ್ರಾ. ಶಾಲೆಯಲ್ಲಿ ಶನಿವಾರ ನಡೆದ ವಾರ್ಷಿಕೋತ್ಸವ ಸಂದರ್ಭ ಸ್ಮಾರ್ಟ್ ಕ್ಲಾಸ್ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರಿ ಕನ್ನಡ ಮಾಧ್ಯಮಗಳು ಈ ನಾಡಿಗೆ ನೀಡಿರುವ ಕೊಡುಗೆ ಅಗಣಿತ. ಇಷ್ಟು ಕೊಡುಗೆ ನೀಡಿರುವ ಕನ್ನಡ ಶಾಲೆಗಳ ಬಗ್ಗೆ ಇಂದು ಕೀಳರಿಮೆ ಹುಟ್ಟಿಕೊಂಡಿರುವುದು ಬೇಸರದ ಸಂಗತಿ.

ಸರಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡ : ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು Read More »

error: Content is protected !!
Scroll to Top