ವಿಕಲಚೇತನರ ಬಸ್ ಪಾಸ್ ಮಾನ್ಯತೆ ಮುಂದುವರಿಕೆ
ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗದಿಂದ 2022ನೇ ಸಾಲಿನಲ್ಲಿ ವಿತರಿಸಿರುವ ವಿಕಲಚೇತನರ ಬಸ್ ಪಾಸುಗಳನ್ನು 2023ರ ಫೆ. 28ರವರೆಗೆ ಮಾನ್ಯ ಮಾಡಲಾಗಿದೆ. ಪ್ರಸ್ತುತ ಸಾಲಿನಲ್ಲಿ ವಿಕಲಚೇತನರ ಪಾಸುದಾರರ ನವೀಕರಣ ಅಥವಾ ಹೊಸ ಪಾಸು ಪಡೆಯುವ ಫಲಾನುಭವಿಗಳು ಅರ್ಜಿಯನ್ನು ಸೇವಾಸಿಂಧು ಪೋರ್ಟಲ್ ಮೂಲಕವೇ ಸಲ್ಲಿಸುವುದು ಕಡ್ಡಾಯ. ಅರ್ಜಿ ಸಲ್ಲಿಸುವಾಗ ವಿಕಲಚೇತನರು ವಾಸ್ತವ್ಯದ ದೃಢೀಕರಣ, ಆಧಾರ್ ಕಾರ್ಡ್ ಪ್ರತಿ, ಪಾಸ್ ಪೋರ್ಟ್ ಸೈಜಿನ ಫೊಟೋ, ಯಡಿಐಪಿ ಗುರುತಿನ ಚೀಟಿಯನ್ನು ಆನ್ ಲೈನಿನಲ್ಲಿ ಅಪ್ಲೋಡ್ ಮಾಡಬೇಕು. ಹೊಸದಾಗಿ […]
ವಿಕಲಚೇತನರ ಬಸ್ ಪಾಸ್ ಮಾನ್ಯತೆ ಮುಂದುವರಿಕೆ Read More »










