ಯುವಕನ ಹತ್ಯೆ : ಕರವೇ ಅಧ್ಯಕ್ಷನ ಸಹಿತ ಐದು ಮಂದಿ ಸೆರೆ
9 ತಿಂಗಳ ಬಳಿಕ ನಿಗೂಢ ಕೊಲೆ ಪ್ರಕರಣ ಭೇದಿಸಿದ ಪೊಲೀಸರು ಬೆಂಗಳೂರು: ಒಂಬತ್ತು ತಿಂಗಳ ಹಿಂದೆ ನಡೆದಿದ್ದ ಅಪಹರಣ ಹಾಗೂ ಹತ್ಯೆ ಪ್ರಕರಣವನ್ನು ಕೊನೆಗೂ ಭೇದಿಸಿರುವ ಪೊಲೀಸರು ಕರ್ನಾಟಕ ರಕ್ಷಣಾ ವೇದಿಕೆಯ ಚಿಕ್ಕಬಳ್ಳಾಪುರ ಘಟಕದ ಅಧ್ಯಕ್ಷ ಎಚ್.ಜಿ.ವೆಂಕಟಾಚಲಪತಿ, ಆತನ ಪುತ್ರ ಎ.ವಿ.ಶರತ್ ಕುಮಾರ್ ಸಹಿತ ಐವರನ್ನು ಬಂಧಿಸಿದ್ದಾರೆ. ಆರ್.ಶ್ರೀಧರ್, ಕೆ.ಧನುಷ್ ಮತ್ತು ಎಂ.ಪಿ.ಮಂಜುನಾಥ್ ಸೆರೆಯಾಗಿರುವ ಇತರ ಆರೋಪಿಗಳು. ಹಣಕಾಸಿನ ವಿಚಾರವಾಗಿ ಈ ಹತ್ಯೆ ನಡೆದಿದೆ ಎಂದು ತನಿಖೆಯಿಂದ ತಿಳಿದುಬಂದಿದೆ.ಶರತ್ ಯುವಕನನ್ನು ಬೆಂಗಳೂರಿನಿಂದ ಕಿಡ್ನಾಪ್ ಮಾಡಿ ಚಿತ್ರಹಿಂಸೆ ಕೊಟ್ಟು […]
ಯುವಕನ ಹತ್ಯೆ : ಕರವೇ ಅಧ್ಯಕ್ಷನ ಸಹಿತ ಐದು ಮಂದಿ ಸೆರೆ Read More »









