ಗ್ಯಾಸ್‌ ಸಿಲಿಂಡರ್‌ ತುಂಬಿಸಿಕೊಡಲಿದೆ ಕಾಂಗ್ರೆಸ್‌

ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ಪುಕ್ಕಟೆ ಕೊಡುಗೆ ಬೆಂಗಳೂರು: ಮತದಾರರನ್ನು ಸೆಳೆಯಲು 200 ಯುನಿಟ್‌ ತನಕ ಉಚಿತ ವಿದ್ಯುತ್‌ ಕೊಡುವ ಭರವಸೆ ನೀಡಿದ್ದ ಕಾಂಗ್ರೆಸ್‌ ಇದೀಗ ಎರಡನೇ ಕೊಡುಗೆಯಾಗಿ ಮಹಿಳಾ ಮತದಾರರ ಮನಗೆಲ್ಲುವ ಸಲುವಾಗಿ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ಕೊಡುವ ಇನ್ನೊಂದು ಆಕರ್ಷಕ ಪುಕ್ಕಟೆ ಕೊಡುಗೆಯ ಘೋಷಣೆ ಮಾಡಿದೆ.ಸೋಮವಾರ ಬೆಂಗಳೂರಿನಲ್ಲಿ ನಡೆದ ನಾ ನಾಯಕಿ ಸಮಾವೇಶದಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮೀ ಎಂಬ ಯೋಜನೆಯನ್ನು […]

ಗ್ಯಾಸ್‌ ಸಿಲಿಂಡರ್‌ ತುಂಬಿಸಿಕೊಡಲಿದೆ ಕಾಂಗ್ರೆಸ್‌ Read More »

“ಪ್ರಭೋ ಶಕ್ತಿಮನ್ ಹಿಂದು ರಾಷ್ಟ್ರಾಂಗ ಭೂತಾ” | `ಪಂಚವಟಿ’ ಲೋಕಾರ್ಪಣೆ | ಶಿಸ್ತಿನ ಸಿಪಾಯಿಗಳ ಶಿಸ್ತುಬದ್ಧ ಕಾರ್ಯಾಲಯ

ಪುತ್ತೂರು: ಮುನಿ ಪುಂಗವರ ತಪಸ್ಸಿನ ಕೇಂದ್ರ ಪಂಚವಟಿಗೆ ಪೌರಾಣಿಕ ಮಹತ್ವ. ಪುತ್ತೂರಿನ ಆರ್.ಎಸ್.ಎಸ್. ಶಿಸ್ತುಬದ್ಧ ಸಿಪಾಯಿಗಳ ಕಾರ್ಯಾಲಯ ಪಂಚವಟಿಗೆ ಐತಿಹಾಸಿಕ ಮಹತ್ವ. ಸೋಮವಾರ ನಡೆದ ಶಿಸ್ತಿನ ಸಮಾರಂಭದಲ್ಲಿ ಪಂಚವಟಿ ಲೋಕಾರ್ಪಣೆಗೊಂಡಿತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹ ಸರಕಾರ್ಯವಾಹ ಮುಕುಂದ್ ಅವರು ಬೌದ್ಧಿಕಲ್ಲಿ ತಿಳಿಸಿದಂತೆ, “ಪುತ್ತೂರು ಜಿಲ್ಲೆಯ ಆರ್.ಎಸ್.ಎಸ್ ಕಾರ್ಯಾಲಯ ದೇಶಕ್ಕೆ ಮಾದರಿಯಾಗಿ ನಿಂತಿದೆ”. ಹಿಂದೆ ಪಂಚವಟಿ ಇದ್ದ ಜಾಗದಲ್ಲೇ ಹೊಸ ಕಟ್ಟಡ ತಲೆಎತ್ತಿದೆ. ಎರಡಂತಸ್ತಿನ ಬೃಹತ್ ಕಟ್ಟಡ, ಆರ್.ಎಸ್.ಎಸ್. ಕಾರ್ಯಚಟುವಟಿಕೆಗಳಿಗೆ ತೆರೆದುಕೊಂಡಿದೆ. ಕೇಶವಸ್ಮೃತಿ ಸಂವರ್ಧನ ಸಮಿತಿಯಡಿ

“ಪ್ರಭೋ ಶಕ್ತಿಮನ್ ಹಿಂದು ರಾಷ್ಟ್ರಾಂಗ ಭೂತಾ” | `ಪಂಚವಟಿ’ ಲೋಕಾರ್ಪಣೆ | ಶಿಸ್ತಿನ ಸಿಪಾಯಿಗಳ ಶಿಸ್ತುಬದ್ಧ ಕಾರ್ಯಾಲಯ Read More »

ಭಜನೆ, ಭಜಕರ ನಿಂದಿಸಿದ ಸಂಜೀವ ಪೂಜಾರಿ ಅಮಾನತು: ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ

ಪುತ್ತೂರು: ಭಜನೆ, ಭಜಕರ ನಿಂದಿಸಿ ಹಿಂದೂ ಸಮಾಜದ, ಹಿಂದೂ ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವರನ್ನು ಅಮಾನತುಗೊಳಿಸಿ ಶಿಸ್ತು ಪ್ರಾಧಿಕಾರಿ ಹಾಗೂ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶಿಸಿದ್ದಾರೆ. ಭಜನೆ ಹಾಗೂ ಭಜಕರನ್ನು ಸಾಮಾಜಿಕ ಜಾಲತಾಣದ ನಿಂದಿಸಿ ಅವಮಾನಿಸಿದ್ದ ಸಂಜೀವ ಪೂಜಾರಿ, ಈ ಹಿಂದೆಯೂ ಹಲವಾರು ಬಾರಿ ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾಗಿದ್ದರು. ಕಡಬ ತಾಲೂಕಿನ ಹಿರೇಬಂಡಾಡಿ ಗ್ರಾಮಸಭೆಯಲ್ಲಿ ರೈತರ ಪ್ರಶ್ನೆಗೆ ಉಡಾಫೆಯಾಗಿ ಉತ್ತರಿಸಿದ್ದರು. ಇದು ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾಗಿ, ಇಲಾಖೆಗೂ ದೂರು ನೀಡಲಾಗಿತ್ತು.

ಭಜನೆ, ಭಜಕರ ನಿಂದಿಸಿದ ಸಂಜೀವ ಪೂಜಾರಿ ಅಮಾನತು: ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ Read More »

ಸಿ.ಎ. ಗ್ರೂಪ್ ೧ ಪರೀಕ್ಷೆ ತೇರ್ಗಡೆ

ಅಂಬಿಕಾ ಮಹಾವಿದ್ಯಾಲಯದ ಬಿ.ಕಾಂ ವಿದ್ಯಾರ್ಥಿನಿ ಸ್ವರ್ಣಾ ಶೆಣೈ ಪುತ್ತೂರು: ಭಾರತೀಯ ಲೆಕ್ಕ ಪರಿಶೋಧನಾ ಮಂಡಳಿಯು (ಐಸಿಎಐ) ಕಳೆದ ನವೆಂಬರ್-ಡಿಸೆAಬರ್ ತಿಂಗಳಲ್ಲಿ ನಡೆಸಿದ ಸಿ.ಎ. ಇಂಟರ್ ಗ್ರೂಪ್ ಪರೀಕ್ಷೆಯ ಗ್ರೂಪ್ ೧ ವಿಭಾಗದ ಪರೀಕ್ಷೆಯಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಸ್ವರ್ಣಾ ಶೆಣೈ ಅವರು ರ್ತೇಡೆ ಹೊಂದಿದ್ದಾರೆ. ತನ್ಮೂಲಕ ಮುಂದಿನ ಹಂತದ ಗ್ರೂಪ್ 2 ಪರೀಕ್ಷೆಗಳನ್ನು ಎದುರಿಸುವುದಕ್ಕೆ ಅರ್ಹರಾಗಿದ್ದಾರೆ. ಇವರು ಪುತ್ತೂರಿನ ನೆಲ್ಲಿಕಟ್ಟೆ ನಿವಾಸಿಗಳು ಹಾಗೂ ಶೆಣೈ ಬ್ರರ‍್ಸ್

ಸಿ.ಎ. ಗ್ರೂಪ್ ೧ ಪರೀಕ್ಷೆ ತೇರ್ಗಡೆ Read More »

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ: ಪೂರ್ವಭಾವಿ ಸಭೆ

ಪುತ್ತೂರು: ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀ ಅವರ 78ನೇ ಜಯಂತ್ಯೋತ್ಸವ ಪೂರ್ವಭಾವಿಯಾಗಿ ಜ. 16ರಂದು ಸಮಿತಿ ಕಾರ್ಯಾಲಯದಲ್ಲಿ ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಅವರ ಅಧ್ಯಕ್ಷತೆಯಲ್ಲಿ ಸಿದ್ಧತಾ ಸಭೆ ನಡೆಯಿತು. ಶಾಸಕ ಸಂಜೀವ ಮಠಂದೂರು, ಬೆಳ್ಳಾರೆ ಜ್ಞಾನಗಂಗಾ ವಿದ್ಯಾಸಂಸ್ಥೆ ಸಂಚಾಲಕ ಎಂ.ಪಿ. ಉಮೇಶ್, ಸಾಜ ರಾಧಾಕೃಷ್ಣ ಆಳ್ವ, ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ, ಸಂಸ್ಮರಣಾ ಸಮಿತಿಯ ಜಿಲ್ಲಾ ಸಂಚಾಲಕ ಚಿದಾನಂದ ಬೈಲಾಡಿ, ಯುವ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ನಾಗೇಶ್ ಕೆಡೆಂಜಿ ಮೊದಲಾದವರು

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ: ಪೂರ್ವಭಾವಿ ಸಭೆ Read More »

ಪಾವತಿಯಾಗದ ವಸತಿ ಯೋಜನೆಯ ಹಣ

ಅಂಗನವಾಡಿಗಳಿಗೆ ತಾಪಂನಿಂದ ಅಂಬೇಡ್ಕರ್ ಭಾವಚಿತ್ರ ಪರಿಶಿಷ್ಟ ಜಾತಿ, ಪಂಗಡದ ಹಿತರಕ್ಷಣಾ ಮತ್ತು ಕುಂದುಕೊರತೆ ನಿವರಣಾ ಸಮಿತಿ ಸಭೆಯಲ್ಲಿ ಆಕ್ರೋಶ ಪುತ್ತೂರು: ವಸತಿ ಯೋಜನೆಯ ಹಣ ಇನ್ನೂ ಸರಕಾರದಿಂದ ಪಾವತಿಯಾಗದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ಪರಿಶಿಷ್ಟ ಜಾತಿ, ಪಂಗಡದ ಹಿತರಕ್ಷಣಾ ಮತ್ತು ಕುಂದುಕೊರತೆ ನಿವರಣಾ ಸಮಿತಿ ಸಭೆಯಲ್ಲಿ ನಡೆಯಿತು.ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಜ. ೧೬ರಂದು ಪುತ್ತೂರು ತಾ.ಪಂ. ಸಭಾಂಗಣದಲ್ಲಿ ಸಭೆ ನಡೆಯಿತು.ವಿಷಯ ಪ್ರಸ್ತಾವಿಸಿದ ಮುಖಂಡರು, ಇನ್ನೂ ಅನೇಕ ಮಂದಿಗೆ ಫೌಂಡೇಷನ್ ಹಣವೇ ಬಂದಿಲ್ಲ. ವಸತಿ ಯೋಜನೆಯ ಫಲಾನುಭವಿಗಳಿಗೆ ಸರಕಾರದಿಂದ

ಪಾವತಿಯಾಗದ ವಸತಿ ಯೋಜನೆಯ ಹಣ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಧರಾಶಾಹಿಯಾದ ಅಶ್ವತ್ಥ ಮರ ತೆರವು

ಧಾರ್ಮಿಕ ವಿಧಿವಿಧಾನ ನೆರವೇರಿಸಿ ಅಶ್ವತ್ಥ ಮರ ಪೂರ್ಣ ತೆರವು ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದ ಪುಷ್ಕರಿಣಿ ಬಳಿಯಿರುವ ಅಶ್ವತ್ಥ ಮರದ ತೆರವು ಕಾರ್ಯಾಚರಣೆ ಆರಂಭಗೊಂಡಿದೆ. ಸುಮಾರು 100 ವರ್ಷ ಮೇಲ್ಪಟ್ಟ ಅಶ್ವತ್ಥ ಮರ ಇದಾಗಿದ್ದು, ಧಾರ್ಮಿಕ ಮಹತ್ವ ಹೊಂದಿತ್ತು. ಪ್ರತಿದಿನ ನೂರಾರು ಮಂದಿ ಭಕ್ತರು ಅಶ್ವತ್ಥ ಮರಕ್ಕೆ ಪ್ರದಕ್ಷಿಣೆ ಹಾಕುವ ದೃಶ್ಯ ಕಂಡುಬರುತ್ತಿತ್ತು. ಮಹಾಲಿಂಗೇಶ್ವರ ದೇವರ ಜಾತ್ರೆಯ ನಂತರ ಈ ಅಶ್ವತ್ಥ ಮರದ ಇನ್ನೊಂದು ಭಾಗದಲ್ಲಿ ಕ್ಷೇತ್ರದ ಕಾರಣಿಕ ದೈವ ಅಂಙಣತ್ತಾಯ ಸ್ವಾಮಿಯ ನೇಮ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಧರಾಶಾಹಿಯಾದ ಅಶ್ವತ್ಥ ಮರ ತೆರವು Read More »

ಅಂಬಿಕಾ ಮಹಾವಿದ್ಯಾಲಯದ ರಕ್ಷಕ ಶಿಕ್ಷಕ ಸಂಘ ಅಧ್ಯಕ್ಷರಾಗಿ ಆನಂದ ಭಟ್ ಬಂಟ್ವಾಳ, ಕಾರ್ಯದರ್ಶಿಯಾಗಿ ಚಂದ್ರಕಾ0ತ ಗೋರೆ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ರಕ್ಷಕ ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು. ಪುತ್ತೂರಿನ ದರ್ಭೆ ಸಮೀಪದ ಹನುಮಾನ್‌ವಾಡಿಯ ‘ಪುಷ್ಪಾಂಜಲಿ’ ನಿವಾಸಿ, ಕಾಮಾಕ್ಷಿ ಎಂಟರ್‌ಪ್ರೆಝಸ್ ಸಂಸ್ಥೆಯ ಮಾಲಕ ಆನಂದ ಭಟ್ ಬಂಟ್ವಾಳ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಅಂಬಿಕಾ ಮಹಾವಿದ್ಯಾಲಯದ ಮನಃಶಾಸ್ತ ವಿಭಾಗದ ಮುಖ್ಯಸ್ಥ ಚಂದ್ರಕಾ0ತ ಗೋರೆ ಜವಾಬ್ದಾರಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ಕೋಶಾಧಿಕಾರಿ ರಾಜಶ್ರೀ ಎಸ್

ಅಂಬಿಕಾ ಮಹಾವಿದ್ಯಾಲಯದ ರಕ್ಷಕ ಶಿಕ್ಷಕ ಸಂಘ ಅಧ್ಯಕ್ಷರಾಗಿ ಆನಂದ ಭಟ್ ಬಂಟ್ವಾಳ, ಕಾರ್ಯದರ್ಶಿಯಾಗಿ ಚಂದ್ರಕಾ0ತ ಗೋರೆ Read More »

ಶಾಂತಿಗೋಡು: ರಂಗಮಂದಿರ ಮತ್ತು ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನಾ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು:ಶಾಂತಿಗೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಯಲು ರಂಗಮಂದಿರ ಮತ್ತು ನೂತನ ಕೊಠಡಿ, ಹಾಗೂ ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ  ನಡೆಯಿತು. ಈ ಸಂರ್ಭದಲ್ಲಿ ಪ್ರಭಾರ ಮುಖ್ಯ ಗುರುಗಳು ಸವಿತಾ ಕುಮಾರಿ,ಎಸ್. ಡಿ. ಎಮ್. ಸಿ ಅಧ್ಯಕ್ಷೆ ಸುಮಾವತಿ, ಉಪಾಧ್ಯಕ್ಷ ದಾಮೋದರ  ಕರ್ಪುತಮೂಳೆ,  ವಾರ್ಷಿಕೋತ್ಸವದ ಸಮಿತಿ ಅಧ್ಯಕ್ಷ ದೇವಪ್ಪ ಓಲಾಡಿ,  ಪುಷ್ಪ ಯೋಗೀಶ್ ಪುಂಡಿಕಾಯಿ,ಗ್ರಾಮ ವಿಕಾಸ ಕಾರ್ಯದರ್ಶಿ ವಿನೋದ್ ಕರ್ಪುತಮೂಳೆ,ಪ್ರಸಾದ್ ಕಕ್ವೆ, ಸುದರ್ಶನ್ ಓಲಾಡಿ ,ಕೊರಗಪ್ಪ ಕುಕ್ಯನ,

ಶಾಂತಿಗೋಡು: ರಂಗಮಂದಿರ ಮತ್ತು ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನಾ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಕುಕ್ಕರ್‌ ಸ್ಫೋಟದ ಗಾಯಾಳು ಪುರುಷೋತ್ತಮ ಪೂಜಾರಿಯವರಿಗೆ ಇನ್ನೂ ಸಿಕ್ಕಿಲ್ಲ ಸರಕಾರದ ನೆರವು

ಚಿಕಿತ್ಸೆ ವೆಚ್ಚ ಭರವಸೆ ಹುಸಿ; ಆದಾಯ ಮೂಲವಿಲ್ಲದೆ ಕುಟುಂಬ ಸಂಕಷ್ಟದಲ್ಲಿ ಮಂಗಳೂರು : ಮಂಗಳೂರು ಕುಕ್ಕರ್ ಬ್ಲಾಸ್ಟ್‌ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಶನಿವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅವರ ಚಿಕಿತ್ಸೆಯ ವೆಚ್ಚ ಗಗನ ಮುಟ್ಟಿದೆ. ಆದರೆ ಸರಕಾರದಿಂದ ಅವರಿಗೆ ಇನ್ನೂ ಚಿಕ್ಕಾಸಿನ ನೆರವು ಸಿಕ್ಕಿಲ್ಲ. ಚಿಕಿತ್ಸೆ ವೆಚ್ಚ ಭರಿಸುವ ಸರಕಾರದ ಭರವಸೆ ಹುಸಿಯಾಗಿದೆ. ಒಂದೆಡೆ ಬಾಂಬ್‌ ಬ್ಲಾಸ್ಟ್‌ ಮಾಡಿದ ಉಗ್ರ ಮಹಮ್ಮದ್‌ ಶಾರಿಕ್‌ಗೆ ಸರಕಾರದ ವೆಚ್ಚದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಚಿಕಿತ್ಸೆ ನೀಡಲಾಗುತ್ತಿದೆ. ಇದೇ

ಕುಕ್ಕರ್‌ ಸ್ಫೋಟದ ಗಾಯಾಳು ಪುರುಷೋತ್ತಮ ಪೂಜಾರಿಯವರಿಗೆ ಇನ್ನೂ ಸಿಕ್ಕಿಲ್ಲ ಸರಕಾರದ ನೆರವು Read More »

error: Content is protected !!
Scroll to Top