ಜ. 14: ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ, ಅಶ್ವತ್ಥ ಪೂಜೆ

ಪುತ್ತೂರು: ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಅಶ್ವತ್ಥ ಪೂಜೆ ಜ. 14ರಂದು ನಡೆಯಲಿದೆ. ಹಿಂದೂ ಜಾಗರಣಾ ವೇದಿಕೆ, ಕೂಡುರಸ್ತೆ ದುರ್ಗಾ ಭಜನಾ ಮಂಡಳಿ, ವಿಕ್ರಂ ಯುವಕ ಮಂಡಲ, ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ.

ಜ. 14: ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ, ಅಶ್ವತ್ಥ ಪೂಜೆ Read More »

ಅಗಳಿ ದೇವಸ್ಥಾನದ ಬ್ರಹ್ಮಕಲಶೋತ್ಸವ | ವಿವಿಧ ಧಾರ್ಮಿಕ ಕಾರ್ಯಕ್ರಮ

ಪುತ್ತೂರು: ಬೆಳಂದೂರು ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ನಡೆಯುತ್ತಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಜ. 13ರಂದು ಧನುಪೂಜೆ, ಹೋಮ ಕಲಶಾಭಿಷೇಕ ನಡೆಯಿತು. ಬೆಳಿಗ್ಗೆ 5ಕ್ಕೆ ಧನುಪೂಜೆ, 6ರಿಂದ ಶ್ರೀ ಗಣಪತಿ ಹೋಮ ಅಂಕುರ ಪೂಜೆ , ಪ್ರಾಯಶ್ಚಿತ  ಹೋಮ ನಡೆಯಿತು. ನಂತರ ಬೆಳಂದೂರು ವಿಷ್ಣು ಪ್ರಿಯ ಭಜನಾ ಮಂಡಳಿ. ಕಲ್ಲಮಾಡ ಶ್ರೀ ಉಳ್ಳಾಕುಲು ಯುವಕ ಮಂಡಲದಿಂದ ಭಜನೆ ಜರಗಿತು. ಮಧ್ಯಾಹ್ನ ಹೋಮ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಿತು. ಮಧ್ಯಾಹ್ನ 3ರಿಂದ ಕುದ್ಮಾರು ಶ್ರೀ ಪಂಚಲಿಂಗೇಶ್ವರ

ಅಗಳಿ ದೇವಸ್ಥಾನದ ಬ್ರಹ್ಮಕಲಶೋತ್ಸವ | ವಿವಿಧ ಧಾರ್ಮಿಕ ಕಾರ್ಯಕ್ರಮ Read More »

ಪಂಚವಟಿ ಸಂಪರ್ಕ ರಸ್ತೆ ಉದ್ಘಾಟನೆ

ಪುತ್ತೂರು: ಕೇಶವಸ್ಮೃತಿ ಸಂವರ್ಧನ ಸಮಿತಿ ನೇತೃತ್ವದಲ್ಲಿ ಪುತ್ತೂರು ಜಿಲ್ಲೆಯ ಆರ್.ಎಸ್.ಎಸ್. ಕಾರ್ಯಾಲಯ ಪಂಚವಟಿ ಲೋಕಾರ್ಪಣೆಗೆ ಪೂರ್ವಭಾವಿಯಾಗಿ ಶುಕ್ರವಾರ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿದರು. ನಗರಸಭೆ ವ್ಯಾಪ್ತಿಯಲ್ಲಿರುವ ಪಂಚವಟಿ ಸಂಪರ್ಕಿಸುವ ರಸ್ತೆ 7 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಯಿತು.ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಪುತ್ತೂರು ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ಉಪಸ್ಥಿತರಿದ್ದರು.

ಪಂಚವಟಿ ಸಂಪರ್ಕ ರಸ್ತೆ ಉದ್ಘಾಟನೆ Read More »

ಆತ್ಮನಿರ್ಭರ ಭಾರತಕ್ಕೆ ಪೂರಕವಾಗಿ ಬದುಕು ಕಟ್ಟಿಕೊಳ್ಳಿ | ಶ್ರೀರಾಮ್ ಫೈನಾನ್ಸ್‍ ಪ್ರಾಯೋಜಕತ್ವದ ವಿದ್ಯಾರ್ಥಿ ವೇತನ ವಿತರಿಸಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಜಗತ್ತು ಸ್ಪರ್ಧೆಯ ಮೇಲೆ ನಿಂತಿದೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಧಿ ನೀಡುವ ಮೂಲಕ ಸ್ಪರ್ಧಾತ್ಮಕ ಜಗತ್ತಿಗೆ ಪೂರಕವಾಗಿ ಬೆಳೆಸುವಂತಹ ಕಾರ್ಯವನ್ನು ಶ್ರೀ ರಾಮ್ ಫೈನಾನ್ಸ್ ಮಾಡುತ್ತಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಶ್ರೀರಾಮ್ ಫೈನಾನ್ಸ್ ಲಿಮಿಟೆಡ್‍ನ ಪುತ್ತೂರು ಶಾಖೆ ಆಶ್ರಯದಲ್ಲಿ ಪುತ್ತೂರು ಟೌನ್ ಬ್ಯಾಂಕ್ ಹಾಲ್‍ನಲ್ಲಿ ಶುಕ್ರವಾರ ಏರ್ಪಡಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ನಿಧಿ ವಿತರಿಸಿ ಮಾತನಾಡಿದರು. ಭವಿಷ್ಯದ ಬಗ್ಗೆ ವಿದ್ಯಾರ್ಥಿಗಳು ಇಂದೇ ತೀರ್ಮಾನ ಮಾಡಬೇಕು. ಹಾಗಾದಾಗ ಮಾತ್ರ ಭವಿಷ್ಯವನ್ನು ಸುಭದ್ರವಾಗಿ ರೂಪಿಸಿಕೊಳ್ಳಲು ಸಾಧ್ಯ. ವಿದ್ಯಾರ್ಥಿಗಳು

ಆತ್ಮನಿರ್ಭರ ಭಾರತಕ್ಕೆ ಪೂರಕವಾಗಿ ಬದುಕು ಕಟ್ಟಿಕೊಳ್ಳಿ | ಶ್ರೀರಾಮ್ ಫೈನಾನ್ಸ್‍ ಪ್ರಾಯೋಜಕತ್ವದ ವಿದ್ಯಾರ್ಥಿ ವೇತನ ವಿತರಿಸಿ ಶಾಸಕ ಸಂಜೀವ ಮಠಂದೂರು Read More »

ಇನ್ನು ಕೆಲವೇ ದಿನಗಳಲ್ಲಿ ಭೂಗರ್ಭದೊಳಗೆ ಸೇರಲಿದೆ ಜೋಶಿಮಠ

ಇಸ್ರೊ ಉಪಗ್ರಹ ಚಿತ್ರದಲ್ಲಿ ಭೂ ಕುಸಿತದ ಕಳವಳಕಾರಿ ಚಿತ್ರಗಳು ಸೆರೆ ಹೊಸದಿಲ್ಲಿ : ಇನ್ನು ಕೆಲವೇ ದಿನಗಳಲ್ಲಿ ಜೋಶಿಮಠವೆಂಬ ಹಿಮಾಲಯದ ತಪ್ಪಲಿನ ಊರು ಭೂಗರ್ಭ ಸೇರಲಿದೆ. ಸತತ ಭೂಕುಸಿತದಿಂದಾಗಿ ಕಟ್ಟಡಗಳಲ್ಲಿ ಬಿರುಕು ಕಾಣಿಸಿಕೊಂಡು ಈಗಾಗಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಜೋಶಿಮಠದ ಆಯುಷ್ಯ ಇನ್ನು ಕೆಲವೇ ದಿನ ಎಂದು ಭವಿಷ್ಯ ನುಡಿದಿದೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ). ಇಸ್ರೊ ಜೋಶಿಮಠದ ಉಪಗ್ರಹ ಚಿತ್ರಗಳನ್ನು ಮತ್ತು ಭೂ ಕುಸಿತದ ಪ್ರಾಥಮಿಕ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಈ ಚಿತ್ರದ ಮೂಲಕ

ಇನ್ನು ಕೆಲವೇ ದಿನಗಳಲ್ಲಿ ಭೂಗರ್ಭದೊಳಗೆ ಸೇರಲಿದೆ ಜೋಶಿಮಠ Read More »

ಕ್ಷೇತ್ರ ಹುಡುಕಾಟ ದುರಂತ : ಸಿ.ಟಿ.ರವಿ ವ್ಯಂಗ್ಯ

ಕಾಂಗ್ರೆಸ್ಸನ್ನು ಜನರೇ ಗುಡಿಸಿ ಹಾಕುತ್ತಿದ್ದಾರೆ ಬೆಂಗಳೂರು : ಸುಮಾರು 40 ವರ್ಷದ ಸುದೀರ್ಘ ರಾಜಕೀಯ ಜೀವನದಲ್ಲಿ ಕಡೆವರೆಗೂ ಕ್ಷೇತ್ರ ಹುಡುಕುತ್ತಿರುವುದು ದುರಂತ ಎಂದು ಸಿ.ಟಿ.ರವಿ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಕುಟುಕಿದ್ದಾರೆ. ಮೈಸೂರಿನಲ್ಲಿ ಗೆಲ್ಲುವ ವಿಶ್ವಾಸ ಸಿದ್ದರಾಮಯ್ಯ ಅವರಿಗಿಲ್ಲ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿನ ನಂತರ ಅವರಿಗೆ ಎಲ್ಲೂ ಗೆಲ್ಲುವ ವಿಶ್ವಾಸ ಇಲ್ಲ, ಬಾದಾಮಿಯಲ್ಲೂ ಎರಡನೇ ಬಾರಿ ಗೆಲ್ಲುತ್ತೇನೆಂಬ ವಿಶ್ವಾಸ ಇಲ್ಲ, ಹೀಗಾಗಿ ಕೋಲಾರಕ್ಕೆ ಹೋಗುತ್ತಿದ್ದಾರೆ. ಇದು ಪ್ರಜಾಪ್ರಭುತ್ವ, ಜನ ತೀರ್ಮಾನ ಮಾಡ್ತಾರೆ. ಜನರ ತೀರ್ಮಾನವನ್ನು ಹೇಳುವುದಕ್ಕೆ

ಕ್ಷೇತ್ರ ಹುಡುಕಾಟ ದುರಂತ : ಸಿ.ಟಿ.ರವಿ ವ್ಯಂಗ್ಯ Read More »

526 ಕೋ.ರೂ. ವಂಚನೆ : ಉದ್ಯಮಿ ಬಂಧನ

ರಿಯಲ್‌ ಎಸ್ಟೇಟ್‌ ಉದ್ಯಮಿಯಿಂದ ಹೂಡಿಕೆದಾರರಿಗೆ ಪಂಗನಾಮ ಬೆಂಗಳೂರು: 500 ಕೋಟಿ ರೂ.ಗೂ ಅಧಿಕ ಮೊತ್ತದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬಯಿಯ ಕರಣ್ ಗ್ರೂಪ್ ಬಿಲ್ಡರ್ಸ್ & ಡೆವಲಪರ್ಸ್ ಮುಖ್ಯಸ್ಥ ಮಹೇಶ್ ಬಿ.ಓಜಾ ಅವರನ್ನು ಗುರುವಾರ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.ನ್ಯಾಯಾಲಯ ಓಜಾ ಅವರನ್ನು 10 ದಿನಗಳ ಇಡಿ ಕಸ್ಟಡಿಗೆ ಒಪ್ಪಿಸಿದೆ.ರಿಯಲ್ ಎಸ್ಟೇಟ್ ಯೋಜನೆಗಳಲ್ಲಿ ಹೂಡಿಕೆಯ ಹೆಸರಿನಲ್ಲಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಓಜಾ ವಿರುದ್ಧ ಕರ್ನಾಟಕ ಪೊಲೀಸರು ಹಲವು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ ಎಂದು

526 ಕೋ.ರೂ. ವಂಚನೆ : ಉದ್ಯಮಿ ಬಂಧನ Read More »

ಸಂತೂರ್ ಸಾಮ್ರಾಟ ಶಿವಕುಮಾರ್ ಶರ್ಮಾ

ಮಾಧುರ್ಯಕ್ಕೆ ಇನ್ನೊಂದು ಹೆಸರೇ ಅವರು ಅವರು ಬದುಕಿದ್ದಿದ್ದರೆ ಇಂದು (ಜನವರಿ 13) 84 ವರ್ಷ ತುಂಬುತ್ತಿತ್ತು. ನೂರು ತಂತಿಗಳ ಅಪೂರ್ವ ವಾದ್ಯವಾದ ಸಂತೂರಿಗೆ ಜಾಗತಿಕ ಮಾನ್ಯತೆಯನ್ನು ತಂದುಕೊಟ್ಟ ಮೇರು ಕಲಾವಿದ ಅವರು. ಅವರ ಶಾಸ್ತ್ರೀಯ ಸಂಗೀತದ ಪ್ರಸ್ತುತಿಯನ್ನು ಕೇಳುತ್ತಾ ಹೋದಂತೆ ನಾನಂತೂ ಮೂಕವಿಸ್ಮಿತನಾಗಿದ್ದೇನೆ. ಅವರು ತಬಲಾ ವಾದನವನ್ನು ಕೂಡ ಶಾಸ್ತ್ರೀಯವಾಗಿ ಕಲಿತಿದ್ದಾರೆ.ಅವರು ಜಮ್ಮು ಕಾಶ್ಮೀರದ ಒಂದು ಸಣ್ಣ ಸಾಂಸ್ಕೃತಿಕ ಗ್ರಾಮದಿಂದ ಬಂದವರು. ಅವರ ತಂದೆ ಪಂಡಿತ್ ಉಮಾದತ್ತ ಶರ್ಮಾ. ಅವರು ಕೀರ್ತಿ ಪಡೆದ ಸಂಗೀತ ವಿದ್ವಾಂಸರು. ಡೋಗ್ರಿ

ಸಂತೂರ್ ಸಾಮ್ರಾಟ ಶಿವಕುಮಾರ್ ಶರ್ಮಾ Read More »

ಜೆಡಿಯು ಮಾಜಿ ರಾಷ್ಟ್ರೀಯ ಅಧ್ಯಕ್ಷ ಶರದ್ ಯಾದವ್ ನಿಧನ

ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಪಾತ್ರ ನಿಭಾಯಿಸುತ್ತಿದ್ದ ನಾಯಕ ಹೊಸದಿಲ್ಲಿ : ಒಂದು ಕಾಲದಲ್ಲಿ ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಪಾತ್ರ ನಿಭಾಯಿಸುತ್ತಿದ್ದ ಜೆಡಿಯು ಮಾಜಿ ರಾಷ್ಟ್ರೀಯ ಅಧ್ಯಕ್ಷ ಶರದ್ ಯಾದವ್ ನಿನ್ನೆ ರಾತ್ರಿ ಗುರುಗ್ರಾಮ್‌ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅವರಿಗೆ 75 ವಷವಾಗಿತ್ತು. ಶರದ್ ಅವರ ನಿಧನದ ಸುದ್ದಿಯನ್ನು ಪುತ್ರಿ ಖಚಿತಪಡಿಸಿದ್ದಾರೆ. ಬಿಹಾರದ ರಾಜಕೀಯದಲ್ಲಿ ನಿರ್ಣಾಯಕ ಶಕ್ತಿಯಾಗಿದ್ದ ಶರದ್ ಯಾದವ್ ಸಮಾಜವಾದಿ ರಾಜಕೀಯವನ್ನು ಜನರೆಡೆಗೆ ತಲುಪಿಸಿದವರಲ್ಲಿ ಒಬ್ಬರು. ಶರದ್ ಯಾದವ್ ಅವರ ಪುತ್ರಿ ಸುಭಾಷಿಣಿ ತಮ್ಮ ತಂದೆಯ ನಿಧನವನ್ನು ಟ್ವಿಟ್ಟರ್‌

ಜೆಡಿಯು ಮಾಜಿ ರಾಷ್ಟ್ರೀಯ ಅಧ್ಯಕ್ಷ ಶರದ್ ಯಾದವ್ ನಿಧನ Read More »

Online Spor Bahisleri Şirketi Ve Casin

Online Spor Bahisleri Şirketi Ve Casino Türkiye’nin En İyi Online Bahis Şirketi Content Mostbet Türkiye’de Spor Bahisleri Için Yasal Ve Güvenli Bir Platform Mu? Maç Öncesi Empieza Canlı Bahisler Türk Kullanıcılar Için Mostbet Mobil Uygulaması Mostbet Spor Bahisleri Promosyonları 💰 Mostbet Promosyon Kodu Mostbet Teknik Destek Ile Iletişime Geçme Kumar Lisansı Web Sitesinin Mobil Versiyonu

Online Spor Bahisleri Şirketi Ve Casin Read More »

error: Content is protected !!
Scroll to Top