ಶಿರಾಡಿ ರಾಜನ್ ದೈವದ ನೇಮೋತ್ಸವ | ಅನ್ಯಾಡಿಯಲ್ಲಿ ಪೂರ್ವಭಾವಿ ಸಭೆ

ಪುತ್ತೂರು: ಮಾ. 9ರಂದು ನಡೆಯಲಿರುವ ಕುದ್ಮಾರು ಅನ್ಯಾಡಿ ಶ್ರೀ ಶಿರಡಿ ರಾಜನ್ ದೈವದ ನೇಮೋತ್ಸವ ಹಿನ್ನೆಲೆಯಲ್ಲಿ ಜ. 8ರಂದು ಪೂರ್ವಭಾವಿ ಸಭೆ ನಡೆಯಿತು. ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಕೆಡೆಂಜಿ ಗುತ್ತಿನ ಪ್ರವೀಣ್ ಕುಮಾರ್ ಕೆಡೆಂಜಿ, ಆಡಳಿತ ಸಮಿತಿ ಉಪಾಧ್ಯಕ್ಷರಾದ ರೋಹಿತಕ್ಷ ಕೆಡೆಂಜಿಕಟ್ಟ, ಚೇನಪ್ಪ ಗೌಡ ನೂಜಿ, ದೇವಪ್ಪ ಗೌಡ ನಡುಮನೆ, ಕಾರ್ಯದರ್ಶಿ ನಾಗೇಶ್ ಕೆ. ಕೆಡೆಂಜಿ, ಕೋಶಾಧಿಕಾರಿ ಉಮೇಶ್, ಯೋಗೀಶ್ ಕೆಡೆಂಜಿ, ಉಮೇಶ್ ಕೆರೆನಾರು, ಊರಿನ ಗಣ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಶಿರಾಡಿ ರಾಜನ್ ದೈವದ ನೇಮೋತ್ಸವ | ಅನ್ಯಾಡಿಯಲ್ಲಿ ಪೂರ್ವಭಾವಿ ಸಭೆ Read More »

ಆರೋಗ್ಯ ಉಚಿತ ತಪಾಸಣೆ, ಕಣ್ಣಿನ ಉಚಿತ ಪರೀಕ್ಷೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕುಂಜೂರುಪಂಜ, ಜನಜಾಗೃತಿ ವೇದಿಕೆ ಬಲ್ನಾಡು ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಬಲ್ನಾಡು, ಪುತ್ತೂರು ರೋಟರ್ಯಾಕ್ಟ್ ಕ್ಲಬ್‍, ಸುರತ್ಕಲ್ ಮುಕ್ಕ ಶ್ರೀನಿವಾಸ ಆಸ್ಪತ್ರೆ ಆಶ್ರಯದಲ್ಲಿ ಆರೋಗ್ಯ ಉಚಿತ ತಪಾಸಣಾ ಕಾರ್ಯಕ್ರಮ ಹಾಗೂ ಕಣ್ಣಿನ ಉಚಿತ ಪರೀಕ್ಷೆ ಜ. 8ರಂದು ಕುಂಜೂರುಪಂಜ ಮಂಜುನಾಥ ಸಭಾಭವನದಲ್ಲಿ ಜರಗಿತು. ಕಾರ್ಯಕ್ರಮ ಉದ್ಘಾಟಿಸಿದ ಆರ್ಯಾಪು ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ ಮಾತನಾಡಿ, ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಶ್ರೀ ಕ್ಷೇತ್ರ

ಆರೋಗ್ಯ ಉಚಿತ ತಪಾಸಣೆ, ಕಣ್ಣಿನ ಉಚಿತ ಪರೀಕ್ಷೆ Read More »

ದೊಡ್ಡವರ ಸಣ್ಣತನಗಳು

ಸೆಲೆಬ್ರಿಟಿ ಸ್ಥಾನ ಪಡೆದ ನಂತರ ನಮ್ಮ ವರ್ತನೆ ಹೇಗಿರಬೇಕು? ಈ ವ್ಯಕ್ತಿಯ ಹೆಸರು ಶಂಕರ ಮಿಶ್ರಾ. ಬಹಳ ದೊಡ್ಡ ಕಾರ್ಪೊರೇಟ್ ಸಂಸ್ಥೆಯಾದ ವೇಲ್ಸ್ ಫಾರ್ಗೋ ಇದರ ಉಪಾಧ್ಯಕ್ಷ ಈತ. ತುಂಬಾ ಓದಿದವನು. ಬಹಳ ದೊಡ್ಡ ಸಂಬಳ ಇತ್ತು. ಸಾಮಾಜಿಕ ಸ್ಥಾನಮಾನ, ಗೌರವ, ಆಸ್ತಿ, ಅಂತಸ್ತು ಎಲ್ಲವೂ ಇತ್ತು.ಅಂತಹವನು ಮೊನ್ನೆ ಮೊನ್ನೆ ಅಮೆರಿಕದಿಂದ ಭಾರತಕ್ಕೆ ಬರುತ್ತಿದ್ದ ಏರರ ಇಂಡಿಯಾ ವಿಮಾನದಲ್ಲಿ 70 ವರ್ಷದ ಮುದುಕಿಯ ಮೈ ಮೇಲೆ ಮೂತ್ರ ಮಾಡಿದ್ದಾನೆ. ಪರಿಣಾಮವಾಗಿ ಅರೆಸ್ಟ್ ಆಗಿ ಸೆರೆಮನೆ ಸೇರಿದ್ದಾನೆ. ಉದ್ಯೋಗ

ದೊಡ್ಡವರ ಸಣ್ಣತನಗಳು Read More »

ಸೂರ್ಯಕುಮಾರ್‌ ಆಟಕ್ಕೆ ರಾಹುಲ್‌ ತುಳುವಿನಲ್ಲಿ ಮೆಚ್ಚುಗೆ

ಭಾರಿ ಎಡ್ಡೆ ಗೊಬ್ಬಿಯ ಇನ್‌ಸ್ಟಾಗ್ರಾಂ ಪೋಸ್ಟ್‌ ಭಾರಿ ವೈರಲ್‌ ಹೊಸದಿಲ್ಲಿ : ಶ್ರೀಲಂಕಾ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಸ್ಫೋಟಕ ಶತಕ ಸಿಡಿಸಿ ಭಾರತವನ್ನು ಗೆಲುವಿನ ದಡ ಸೆರಿಸಿದ ಸೂರ್ಯಕುಮಾರ್ ಯಾದವ್ ಮತ್ತೊಮ್ಮೆ ಕಣ್ಮಣಿಯಾಗಿದ್ದಾರೆ. ಇದು ಟಿ20 ಮಾದರಿಯಲ್ಲಿ ಸೂರ್ಯಕುಮಾರ್ ಯಾದವ್ ಸಿಡಿಸಿದ 3ನೇ ಶತಕ. ಈ ಮೂಲಕ 360 ಡಿಗ್ರಿ ಆಟದಲ್ಲಿ ತಾನು ಎ. ಬಿ. ಡಿವಿಲಿಯರ್ಸ್‌ ಉತ್ತರಾದಿಕಾರಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಸೂರ್ಯಕುಮಾರ್ ಯಾದವ್ ಅವರ ಈ ಅಬ್ಬರದ ಇನ್ನಿಂಗ್ಸ್‌ಗೆ ಟೀಮ್ ಇಂಡಿಯಾದ ಮತ್ತೋರ್ವ

ಸೂರ್ಯಕುಮಾರ್‌ ಆಟಕ್ಕೆ ರಾಹುಲ್‌ ತುಳುವಿನಲ್ಲಿ ಮೆಚ್ಚುಗೆ Read More »

ಶ್ರೀ ರಾಮಸೇನೆ ನಾಯಕನ ಮೇಲೆ ಗುಂಡಿನ ದಾಳಿ

ರಸ್ತೆ ಹಂಪ್‌ನಲ್ಲಿ ಕಾರು ನಿಧಾನವಾದಾಗ ದಾಳಿ ಬೆಳಗಾವಿ : ಶ್ರೀ ರಾಮ ಸೇನೆಯ ಬೆಳಗಾವಿ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ಹಿಂಡಲಗಾ ಗ್ರಾಮದ ಬಳಿ ಬೈಕ್‌ನಲ್ಲಿ ಬಂದ ಇಬ್ಬರು ಗುಂಡಿನ ದಾಳಿ ನಡೆಸಿದ್ದು ರವಿ ಕೋಕಿತಕರ್ ಮತ್ತು ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಹಿಂಡಲಗಾ ಗ್ರಾಮದ ಬಳಿ ರೋಡ್ ಹಂಪ್‌ನಲ್ಲಿ ಕಾರು ನಿಧಾನ ಮಾಡಿದಾಗ ದುಷ್ಕರ್ಮಿಗಳು ಗುಂಡು ಹಾರಿಸಿದ್ದರು. ಗುಂಡು ರವಿ ಗದ್ದಕ್ಕೆ ತಗುಲಿ ನಂತರ ಚಾಲಕನ ಕೈಗೆ ತಗಲಿದೆ. ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶ್ರೀ ರಾಮಸೇನೆ ನಾಯಕನ ಮೇಲೆ ಗುಂಡಿನ ದಾಳಿ Read More »

ಕೃಷಿ ಅಂಗಳದಿಂದ ಬದುಕಿನ ಆರಂಭ | ಸಸ್ಯಜಾತ್ರೆಗೆ ಚಾಲನೆ ನೀಡಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಆಹಾರ ಉತ್ಪಾದನೆಯಲ್ಲಿ ಭಾರತ ಸ್ವಾವಲಂಭಿಯಾದರೂ ನಮ್ಮ ಚಿತ್ತ ಪಾರಂಪರಿಕ ಕೃಷಿಯತ್ತ ಹರಿಯಬೇಕಾದ ಅಗತ್ಯವಿದೆ. ನಮ್ಮೆಲ್ಲರ ಬದುಕು ಆರಂಭ ಆಗಿರುವುದೇ ಕೃಷಿ ಅಂಗಳದಿಂದ. ಆದ್ದರಿಂದ ಪಾರಂಪರಿಕ ಕೃಷಿಗೆ ಹಿಂದಿರುಗಲು ನಮ್ಮ ಮನೆ ಅಂಗಳಕ್ಕೆ ನಾವು ಹಿಂದಿರುಗುವ ಕೆಲಸ ಆಗಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಪುತ್ತೂರು ಸುದ್ದಿ ಮಾಹಿತಿ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ದ.ಕ. ಜಿಲ್ಲಾ ಪಂಚಾಯತ್, ಪುತ್ತೂರು ತಾಲೂಕು ಪಂಚಾಯತ್, ನಗರಸಭೆ, ವಿವಿಧ ಒಕ್ಕೂಟ ಮತ್ತು ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಶನಿವಾರ ಕಿಲ್ಲೆ ಮೈದಾನದಲ್ಲಿ ಆರಂಭಗೊಂಡ ಸಸ್ಯಜಾತ್ರೆಯನ್ನು ಉದ್ಘಾಟಿಸಿ

ಕೃಷಿ ಅಂಗಳದಿಂದ ಬದುಕಿನ ಆರಂಭ | ಸಸ್ಯಜಾತ್ರೆಗೆ ಚಾಲನೆ ನೀಡಿ ಶಾಸಕ ಸಂಜೀವ ಮಠಂದೂರು Read More »

ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಲು ತುಳುವೆರೆ ಮೇಳೊ ಪೂರಕ | ತುಳುವೆರೆ ಮೇಳೊ 2023ಕ್ಕೆ ಚಾಲನೆ ನೀಡಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ. ಇಂತಹ ಕಾರ್ಯಕ್ರಮವನ್ನು ಆಯೋಜಿಸುವುದು ತುಳುವಿನ ಮಾನ್ಯತೆ ಗಿಟ್ಟಿಸಿಕೊಳ್ಳಲು ಸಹಕಾರಿ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಪುತ್ತೂರು ಬಂಟರ ಭವನದಲ್ಲಿ ಶನಿವಾರ ನಡೆದ ಪುತ್ತೂರು ತುಳುಕೂಟದ ಸುವರ್ಣ ಮಹೋತ್ಸವ ಹಾಗೂ ತಾಲೂಕು ತುಳುವೆರೆ ಮೇಳೊ-2023 ಕಾರ್ಯಕ್ರಮವನ್ನು ದೀಪ ಬೆಳಗಿಸಿ, ಕಳಸೆಗೆ ಭತ್ತ ತುಂಬುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಒಂದು ಭಾಷೆ ಸಮಾಜದ ಜನಾಂಗ, ಸಂಸ್ಕೃತಿಯನ್ನು ಬೆಸುಗೆ ಮಾಡುವ ಮಹತ್ವವನ್ನು ಪಡೆದಿದೆ.

ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಲು ತುಳುವೆರೆ ಮೇಳೊ ಪೂರಕ | ತುಳುವೆರೆ ಮೇಳೊ 2023ಕ್ಕೆ ಚಾಲನೆ ನೀಡಿ ಶಾಸಕ ಸಂಜೀವ ಮಠಂದೂರು Read More »

ಜ. 12ರಂದು ವಿವೇಕಾನಂದಲ್ಲಿ ವಿವೇಕಾನಂದ ಜಯಂತಿ

ಪುತ್ತೂರು: ಹಿಂದುತ್ವ ರಾಷ್ಟ್ರೀಯತೆಯ ಸಂಕಲ್ಪದೊಂದಿಗೆ ನೆಹರೂನಗರ ವಿವೇಕಾನಂದ ಕ್ಯಾಂಪಸ್‍್ನಲ್ಲಿ ಜ. 12ರಂದು ವಿವೇಕಾನಂದ ಜಯಂತಿ ಆಚರಣೆ ಜರಗಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದ ಎನ್ನುವ ಪರಮ ಸಂತನ ಹೆಸರಿನಲ್ಲಿ ಸಂಸ್ಕಾರವುಳ್ಳ ಹಾಗೂ ಮೌಲ್ಯಯುತ ಶಿಕ್ಷಣ ನೀಡುತ್ತಿರುವ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ ಬಂದಿದೆ.  ವಿದ್ಯಾಸಂಸ್ಥೆಗಳು ಕೇವಲ ಪದವಿ ನೀಡುವುದಲ್ಲ. ವಿದ್ಯಾಸಂಸ್ಥೆಗಳು ಸಾಮಾಜಿಕ ಹಿತ ಕಾಯಬೇಕು, ಸಾಮಾಜಿಕ ಚಿಂತನೆಯನ್ನು ವಿದ್ಯಾರ್ಥಿಗಳಲ್ಲಿ

ಜ. 12ರಂದು ವಿವೇಕಾನಂದಲ್ಲಿ ವಿವೇಕಾನಂದ ಜಯಂತಿ Read More »

ಜ. 9ರಂದು ವಿವೇಕಾನಂದದಲ್ಲಿ ಟಿಪ್ಪು ನಿಜ ಕನಸುಗಳು ನಾಟಕ ಪ್ರದರ್ಶನ

ಪುತ್ತೂರು: ಟಿಪ್ಪು ನಿಜ ಕನಸುಗಳು ನಾಟಕದ 21ನೇ ಪ್ರದರ್ಶನವು ಜ. 9ರಂದು ಸಂಜೆ 6.30ರಿಂದ ಪುತ್ತೂರು ವಿವೇಕಾನಂದ ಕಾಲೇಜಿನ ಕೇಶವ ಸಂಕಲ್ಪ ರಂಗ ಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ನಾಟಕ ರಚಿಸಿ, ನಿರ್ದೇಶನ ಮಾಡಿರುವ ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ತಿಳಿಸಿದ್ದಾರೆ. ಪತ್ರಿಕಾಗೋಷ್ಠೀಯಲ್ಲಿ ಮಾತನಾಡಿದ ಅವರು, ಚರಿತ್ರೆಕಾರರು ಬರೆದದ್ದೇ ಸತ್ಯ ಎಂದು ಅದನ್ನು ಪಠ್ಯವಾಗಿಸಿ ಇದೇ ಸತ್ಯ ಎಂದು ಬಿಂಬಿಸುವ ಪ್ರಯತ್ನ ನಿರಂತರವಾಗಿ ನಡೆದು ಬಂದಿತ್ತು. ಇದನ್ನು ಮೀರಿದ ಟಿಪ್ಪು ಕುರಿತ ಸತ್ಯದ ಅನಾವರಣ ಈ ನಾಟಕ

ಜ. 9ರಂದು ವಿವೇಕಾನಂದದಲ್ಲಿ ಟಿಪ್ಪು ನಿಜ ಕನಸುಗಳು ನಾಟಕ ಪ್ರದರ್ಶನ Read More »

ಕಾಂಚನ: ಜಯಂತ್ಯೋತ್ಸವ ಸಂಸ್ಮರಣೆಯ ಪೂರ್ವಭಾವಿ ಸಭೆ

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಹಾಗೂ ಸಂಸ್ಮರಣಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಜತ್ತೂರು ಕಾಂಚನ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಬಜತ್ತೂರು ಕಾಂಚನ ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗಿಯಾಗಿ ಕಾರ್ಯಕ್ರಮ ಯಶಸ್ವಿ ಮಾಡುವಂತೆ ಸಭೆಯಲ್ಲಿ ವಿನಂತಿಸಲಾಯಿತು.

ಕಾಂಚನ: ಜಯಂತ್ಯೋತ್ಸವ ಸಂಸ್ಮರಣೆಯ ಪೂರ್ವಭಾವಿ ಸಭೆ Read More »

error: Content is protected !!
Scroll to Top