ಬಳ್ಪಕ್ಕೆ ಭೇಟಿ ನೀಡಿದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ| ಜಯಂತ್ಯೋತ್ಸವ ಸಂಸ್ಮರಣೆಯ ಪೂರ್ವಭಾವಿ ಸಭೆ
ಪುತ್ತೂರು: ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆಯ ಹಿನ್ನೆಲೆಯಲ್ಲಿ ಬಳ್ಪ ಶ್ರೀ ಭಾರತಿ ತೀರ್ಥ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಕಾವೂರು ಶಾಖಾ ಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ವಿವರಿಸಲಾಯಿತು. ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮದ ಜೊತೆಗೆ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಪಟ್ಟಾಭಿಷೇಕದ ದಶಮಾನೋತ್ಸವದ ಹಾಗೂ ರಜತ ತುಲಾಭಾರ ಹಾಗೂ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರ […]
ಬಳ್ಪಕ್ಕೆ ಭೇಟಿ ನೀಡಿದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ| ಜಯಂತ್ಯೋತ್ಸವ ಸಂಸ್ಮರಣೆಯ ಪೂರ್ವಭಾವಿ ಸಭೆ Read More »










