ಬಳ್ಪಕ್ಕೆ ಭೇಟಿ ನೀಡಿದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ| ಜಯಂತ್ಯೋತ್ಸವ ಸಂಸ್ಮರಣೆಯ ಪೂರ್ವಭಾವಿ ಸಭೆ

ಪುತ್ತೂರು: ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆಯ ಹಿನ್ನೆಲೆಯಲ್ಲಿ ಬಳ್ಪ ಶ್ರೀ ಭಾರತಿ ತೀರ್ಥ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಕಾವೂರು ಶಾಖಾ ಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ವಿವರಿಸಲಾಯಿತು. ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮದ‌ ಜೊತೆಗೆ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಪಟ್ಟಾಭಿಷೇಕದ ದಶಮಾನೋತ್ಸವದ ಹಾಗೂ ರಜತ ತುಲಾಭಾರ ಹಾಗೂ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರ […]

ಬಳ್ಪಕ್ಕೆ ಭೇಟಿ ನೀಡಿದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ| ಜಯಂತ್ಯೋತ್ಸವ ಸಂಸ್ಮರಣೆಯ ಪೂರ್ವಭಾವಿ ಸಭೆ Read More »

ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಹೆತ್ತವರ ಸಭೆ

ವಿದ್ಯಾರ್ಥಿಗಳ ಅಭಿವೃದ್ಧಿಗೆ ಪೋಷಕರ ಮಾರ್ಗದರ್ಶನ ಅಗತ್ಯ : ಸುಬ್ರಹ್ಮಣ್ಯ ನಟ್ಟೋಜ ಪುತ್ತೂರು: ವಿದ್ಯಾರ್ಥಿಗಳು ಶಿಕ್ಷಣದ ಕಡೆಗೆ ಹೆಚ್ಚು ಆಸಕ್ತಿ ವಹಿಸಿ ಸಾಧನೆ ಮಾಡುವಲ್ಲಿ ಉಪನ್ಯಾಸಕರ ಜೊತೆಗೆ ಪೋಷಕರ ಪಾತ್ರವೂ ಮಹತ್ತರವಾದುದು. ಪೋಷಕರು ನಿರಂತರವಾಗಿ ಉಪನ್ಯಾಸಕರು ಹಾಗೂ ಕಾಲೇಜಿನ ಸಂಪರ್ಕ ಹೊಂದಿದಲ್ಲಿ ವಿದ್ಯಾರ್ಥಿಗಳ ಪ್ರತಿಯೊಂದು ಚಟುವಟಿಕೆಗಳ ವಿವರ ದೊರೆತು ಅವರು ಸಮರ್ಪಕ ದಾರಿಯಲ್ಲಿ ನಡೆಯುವಂತೆ ಮಾಡಲು ಅನುಕೂಲವಾಗುತ್ತದೆ. ವಿಚಾರ ವಿನಿಮಯ ನಡೆದಾಗ ವಿದ್ಯಾರ್ಥಿಗಳ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಅಂಬಿಕಾ ಸಮೂಹ ವಿದ್ಯಾ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.ಅವರು

ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಹೆತ್ತವರ ಸಭೆ Read More »

ಎಸ್‌ಡಿಪಿಐ ಮೇಲೂ ನಿಷೇಧದ ತೂಗುಗತ್ತಿ?

ಬೆಂಗಳೂರು ಗಲಭೆ ಹಿನ್ನೆಲೆಯಲ್ಲಿ ನಿಷೇಧಿಸಲು ಶಿಫಾರಸ್ಸು ಹೊಸದಿಲ್ಲಿ : ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾದ ರಾಜಕೀಯ ಘಟಕ ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ ಕೂಡ ನಿಷೇಧವಾಗುತ್ತಾ? ಬೆಂಗಳೂರಿನಲ್ಲಿ 2020ರಲ್ಲಿ ನಡೆದ ಗಲಭೆಯಲ್ಲಿ ಎಸ್‌ಡಿಪಿಐ ಕೈವಾಡ ಇರುವುದು ದೃಢಪಟ್ಟ ಕಾರಣ ರಾಜ್ಯ ಬಿಜೆಪಿ ಸರ್ಕಾರ ಈ ಚಿಂತನೆ ನಡೆಸಿದೆ ಎಂದು ವರದಿಯೊಂದು ಹೇಳಿದೆ.ಮ್ಯಾಜಿಸ್ಟ್ರೇಟ್‌ ತನಿಖಾ ವರದಿ ಕೂಡ 2020ರ ಗಲಭೆಯಲ್ಲಿ ಎಸ್‌ಡಿಪಿಐ ಕೈವಾಡವನ್ನು ದೃಢೀಕರಿಸುತ್ತಿದೆ. ಎಸ್‌ಡಿಪಿಐ ಸದಸ್ಯರು ಬೆಂಗಳೂರಿನ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಗಲಭೆಗಳಲ್ಲಿ ಭಯೋತ್ಪಾದಕರಂತೆ

ಎಸ್‌ಡಿಪಿಐ ಮೇಲೂ ನಿಷೇಧದ ತೂಗುಗತ್ತಿ? Read More »

ಮಹಿಳೆ ಮೇಲೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪಿ ಬೆಂಗಳೂರಿನಲ್ಲಿ ಸೆರೆ

ತಲೆಮರೆಸಿಕೊಳ್ಳಲು ಬೆಂಗಳೂರಿಗೆ ಬಂದಿದ್ದ ಶಂಕರ್‌ ಮಿಶ್ರಾ

ಮಹಿಳೆ ಮೇಲೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪಿ ಬೆಂಗಳೂರಿನಲ್ಲಿ ಸೆರೆ Read More »

ಸಮ್ಮದ್ ಶಿಖರ್‌ಜಿಗಾಗಿ ಸಲ್ಲೇಖನ ವ್ರತ ಕೈಗೊಂಡಿದ್ದ ಜೈನ ಸನ್ಯಾಸಿ ಸಾವು

ಪ್ರವಾಸಿ ತಾಣ ಮಾಡಿದ ನಿರ್ಧಾರ ವಿರೋಧಿಸಿ ಸಲ್ಲೇಖನ ವ್ರತ ಜಾರ್ಖಂಡ್: ಶ್ರೀ ಸಮ್ಮದ್ ಶಿಖರ್‌ಜಿಯನ್ನು ಪ್ರವಾಸಿ ಸ್ಥಳವಾಗಿ ಘೋಷಿಸಿದ ಜಾರ್ಖಂಡ್ ಸರ್ಕಾರದ ನಿರ್ಧಾರದ ವಿರುದ್ಧ ಸಲ್ಲೇಖನ ವ್ರತ ಕೈಗೊಂಡಿದ್ದ ಜೈನ ಸನ್ಯಾಸಿ ಸಮರ್ಥ್ ಸಾಗರ್ (74) ಎಂಬವರು ಮೃತಪಟ್ಟಿದ್ದಾರೆ.ಜೈಪುರದಲ್ಲಿ ಸಮರ್ಥ್ ಸಾಗರ್ ನಿಧನರಾಗಿದ್ದು, ಕಳೆದ 5 ದಿನಗಳಿಂದ ಅವರು ಸಲ್ಲೇಖನ ವ್ರತ ಕೈಗೊಂಡಿದ್ದರು. ಇದಕ್ಕೂ ಮುನ್ನ ಇದೇ ವಿಷಯವಾಗಿ ಜೈನ ಸನ್ಯಾಸಿ ಸುಗ್ಯೇಯಸಾಗರ ಮಹಾರಾಜ್ (72) ಸರ್ಕಾರದ ನಿರ್ಧಾರವನ್ನು ಖಂಡಿಸಿ ಉಪವಾಸ ಕೈಗೊಂಡು ದೇವಾಲಯದಲ್ಲಿ ಸಾವನ್ನಪ್ಪಿದ್ದರು.ಜಾರ್ಖಂಡ್ ನ

ಸಮ್ಮದ್ ಶಿಖರ್‌ಜಿಗಾಗಿ ಸಲ್ಲೇಖನ ವ್ರತ ಕೈಗೊಂಡಿದ್ದ ಜೈನ ಸನ್ಯಾಸಿ ಸಾವು Read More »

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ ವ್ಯಕ್ತಿ ನೌಕರಿಯಿಂದ ವಜಾ

ದೂರು ಕೊಡಬೇಡಿ, ಹೆಂಡತಿ ಮಕ್ಕಳಿದ್ದಾರೆ ಎಂದು ಕ್ಷಮೆ ಯಾಚಿಸಿದ್ದ ಹೊಸದಿಲ್ಲಿ : ನ್ಯೂಯಾರ್ಕ್‌-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಸಹ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಶಂಕರ್ ಮಿಶ್ರಾ ಎಂಬಾತನನ್ನು ಅಮೆರಿಕದ ಕಂಪನಿ ನೌಕರಿಯಿಂದ ಕೆಲಸದಿಂದ ವಜಾಗೊಳಿಸಿದೆ. ಯುನೈಟೆಡ್ ಸ್ಟೇಟ್ಸ್ ಹಣಕಾಸು ಸೇವೆಗಳ ಕಂಪನಿ ವೆಲ್ಸ್ ಫಾರ್ಗೋದಲ್ಲಿ ಆತ ಉದ್ಯೋಗಿಯಾಗಿದ್ದ.ಶಂಕರ್ ಮಿಶ್ರಾ ವಿರುದ್ಧದ ಆರೋಪ ತುಂಬ ‘ಗಾಢವಾಗಿ ಮನಸ್ಸನ್ನು ಕಲಕಿದೆ’. ಈ ವ್ಯಕ್ತಿಯನ್ನು ವೆಲ್ ಫಾರ್ಗೋದಿಂದ ವಜಾಗೊಳಿಸಲಾಗಿದೆ ಎಂದು ಅಮೆರಿಕದ ವೆಲ್ಸ್ ಫಾರ್ಗೋ ಕಂಪನಿ ಹೇಳಿದೆ.

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ ವ್ಯಕ್ತಿ ನೌಕರಿಯಿಂದ ವಜಾ Read More »

ನಿಮ್ಮ ಮಗುವನ್ನು ಸೂಪರ್ ಹೀರೊ ಮಾಡಲು ಹೊರಡಬೇಡಿ!

ಮಾರುಕಟ್ಟೆಯ ಸರಕು ಆಗುತ್ತಿರುವ ಮಕ್ಕಳ ಪ್ರತಿಭೆ ಇತ್ತೀಚೆಗೆ ಹಲವು ವಾರ್ಷಿಕೋತ್ಸವ ಕಾರ್ಯಕ್ರಮಗಳಲ್ಲಿ ಅತಿಥಿಯಾಗಿ ಭಾಗವಹಿಸಿದ ಸಂದರ್ಭ ನಾನು ಗಮನಿಸಿದ ಸಂಗತಿಗಳು ಇವು…ಸಣ್ಣ ಮಕ್ಕಳಿಗೆ ಭಾಷಣಗಳು ಬೇಡ, ಅವರಿಗೆ ಬಹುಮಾನಗಳು ಕೂಡ ಬೇಡ. ಅವರಿಗೆ ಭಾರತ ರತ್ನ ಪ್ರಶಸ್ತಿ ಕೊಟ್ಟರೂ ಒಂದೇ. ಅವರಿಗೆ ಬೇಕಾದದ್ದು ಗಮ್ಮತ್ತು, ಗೆಳೆತನ, ಖುಷಿ ಮತ್ತು ಸ್ವಾತಂತ್ರ್ಯ ಮಾತ್ರ. ಅವರನ್ನು ಹಿಡಿದು ಕೂರಿಸಿ ಬಲವಂತದ ಮಾಘಸ್ನಾನ ಎಂಬಂತೆ ಈ ಬಹುಮಾನ ಹೀಗೆ ತೆಗೆದುಕೊ, ಹೀಗೆ ನಮಸ್ಕಾರ ಮಾಡು, ಹೀಗೆ ಫೋಟೊಗೆ ಫೋಸ್ ಕೊಟ್ಟು ಹಲ್ಲು

ನಿಮ್ಮ ಮಗುವನ್ನು ಸೂಪರ್ ಹೀರೊ ಮಾಡಲು ಹೊರಡಬೇಡಿ! Read More »

ಕುಂಬ್ಲಾಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಪುತ್ತೂರು: ಚಾರ್ವಾಕ ಗ್ರಾಮದ ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜ. 5ರಂದು ಅಷ್ಠಬಂಧ ಬ್ರಹ್ಮಕಲಶೋತ್ಸವ ನಡೆಯಿತು. ಬೆಳಿಗ್ಗೆ ಗಣಪತಿ ಹೋಮ, ಅಷ್ಠಬಂಧ ಲೇಪನ, ಬೆಳಿಗ್ಗೆ 11.14ಕ್ಕೆ ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಂಗಪೂಜೆ, ಶ್ರೀ ಭೂತ ಬಲಿ, ರಾಜಾಂಗಣ ಪ್ರಸಾದ, ಬಟ್ಟಲು ಕಾಣಿಕೆ, ನಾಲ್ಕಂಭ ಕ್ಷೇತ್ರದಲ್ಲಿ ಕಟ್ಟೆ ಪೂಜೆ, ಮಂತ್ರಾಕ್ಷತೆ ಹಾಗೂ ಬೆಳಂದೂರು ಲಕ್ಷ್ಮೀಪ್ರಿಯಾ ಭಜನಾ ಮಂಡಳಿಯಿಂದ ಭಜನೆ ನಡೆಯಿತು. ಜ. 6ರ ಕಾರ್ಯಕ್ರಮ:ಜ. 6ರಂದು ಬೆಳಿಗ್ಗೆ ಉಳ್ಳಾಕ್ಲು ಭಂಡಾರ ತೆಗೆಯಲಾಗುವುದು. ರಾತ್ರಿ 9ರಿಂದ

ಕುಂಬ್ಲಾಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ Read More »

ಪುತ್ತೂರಿನಲ್ಲಿ ಮೀನುಗಾರಿಕಾ ಇಲಾಖೆಯ ಕಚೇರಿ ಕಾರ್ಯಾರಂಭ

ಪುತ್ತೂರು: ಕಡಬ, ಪುತ್ತೂರು, ಸುಳ್ಯ, ಬೆಳ್ತಂಗಡಿಯನ್ನು ಕೇಂದ್ರೀಕರಿಸಿಕೊಂಡು ಪುತ್ತೂರಿನಲ್ಲಿ ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕರ ಕಚೇರಿ ಕಾರ್ಯಾರಂಭ ಮಾಡಿದೆ.ಪುತ್ತೂರು ತಾಲೂಕು ಪಂಚಾಯತ್ ಕಟ್ಟಡದ ಹಿಂಬದಿಯ ಕೊಠಡಿಯಲ್ಲಿದೆ ಇಲಾಖೆಯ ಕಚೇರಿ. ಈ ಹಿಂದೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ ಇದೇ ಕೊಠಡಿಯಲ್ಲಿತ್ತು. ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಮಂಜುಳಾಶ್ರೀ ಶೆಣೈ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮಂಗಳೂರಿನಲ್ಲಿದ್ದ ಕಚೇರಿಯ ವಿಸ್ತರಿತ ಭಾಗ ಇದೀಗ ಪುತ್ತೂರಿನಲ್ಲಿ ಕಾರ್ಯಾರಂಭ ಮಾಡಿದೆ. ಒಳನಾಡು ಮೀನುಗಾರಿಕೆಗೆ ಉತ್ತೇಜನ ನೀಡುವ ಹಲವು ಯೋಜನೆಗಳು ಇಲಾಖೆಯಲ್ಲಿದ್ದು, ಮೀನುಗಾರಿಕೆ ಕೃಷಿ

ಪುತ್ತೂರಿನಲ್ಲಿ ಮೀನುಗಾರಿಕಾ ಇಲಾಖೆಯ ಕಚೇರಿ ಕಾರ್ಯಾರಂಭ Read More »

ಸಾಂಘಿಕ ನಡೆ ಸಮೃದ್ಧಿಯ ಕಡೆ ತರಬೇತಿ

ಪುತ್ತೂರು: ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನದಡಿ ಪಂಚಾಯತ್ ರಾಜ್ ಸಂಸ್ಥೆ ಮತ್ತು ಸ್ವ-ಸಹಾಯ ಸಂಘಗಳ ಒಗ್ಗೂಡುವಿಕೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಸಾಂಘಿಕ ನಡೆ ಸಮೃದ್ಧಿಯ ಕಡೆ ತರಬೇತಿ ನಡೆಯಿತು. ಸಂಪನ್ಮೂಲ ವ್ಯಕ್ತಿ ಪ್ರತಿಮಾ ಹಾರಾಡಿ, ಮಹಮ್ಮದ್ ಬಡಗನ್ನೂರು ತರಬೇತಿ ನಡೆಸಿಕೊಟ್ಟರು. ತರಬೇತಿಯಲ್ಲಿ ಮುಂಡೂರು, ಬೆಟ್ಟಂಪಾಡಿ ಗ್ರಾಮ ಪಂಚಾಯತ್ನ ಅದ್ಯಕ್ಷರು, ಸ್ಥಾಯಿ ಸಮಿತಿ ಸದಸ್ಯರು, ಪಿಡಿಓ, ಕಾರ್ಯದರ್ಶಿ, ಸಂಜೀವಿನಿ ಒಕ್ಕೂಟದ ಸದಸ್ಯರು, ಆಯ್ದ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ, ಅಬ್ದುಲ್ ನಜೀರ್ ಸಾಬ್ ರಾಜ್ಯ

ಸಾಂಘಿಕ ನಡೆ ಸಮೃದ್ಧಿಯ ಕಡೆ ತರಬೇತಿ Read More »

error: Content is protected !!
Scroll to Top