ಜ. 7ರಂದು ತುಳುವೆರೆ ಮೇಳೊ 2023, ತುಳುಕೂಟೊದ ಸ್ವರ್ಣ ಮಹೋತ್ಸವ

ಪುತ್ತೂರು: ತುಳುಕೂಟೊ ಪುತ್ತೂರು ಇದರ ಸ್ವರ್ಣ ಮಹೋತ್ಸವದ ಉದ್ಘಾಟನೆ ಹಾಗೂ ಪುತ್ತೂರು ತಾಲೂಕು ತುಳುವೆರೆ ಮೇಳೊ 2023 ಜ. 7ರಂದು ಕೊಂಬೆಟ್ಟು ಬಂಟರ ಭವನದಲ್ಲಿ ನಡೆಯಲಿದೆ ಎಂದು ತುಳುವೆರೆ ಮೇಳೊ ಸಮಿತಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಹೇಳಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 9 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭವನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟಿಸುವರು. ಪುತ್ತೂರು ತಾಲೂಕು ತುಳುವೆರೆ ಮೇಳೊ ಸಮಿತಿ ಗೌರವಾಧ್ಯಕ್ಷ ಸವಣೂರು ಕೆ. ಸೀತಾರಾಮ ರೈ ಅಧ್ಯಕ್ಷತೆ ವಹಿಸುವರು. ಸಹಾಯಕ […]

ಜ. 7ರಂದು ತುಳುವೆರೆ ಮೇಳೊ 2023, ತುಳುಕೂಟೊದ ಸ್ವರ್ಣ ಮಹೋತ್ಸವ Read More »

ಊರಿಗೆ ಅರಸನಾದರೂ ತಾಯಿಗೆ ಮಗ | ತಾಯಿ ಅಂತ್ಯಕ್ರಿಯೆ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ತನ್ನ ತಾಯಿ ಯಶೋದಾಬೆನ್ ಅವರ ಅಂತ್ಯಕ್ರಿಯೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ನೆರವೇರಿಸಿದರು. ಡಿಸೆಂಬರ್ ೩೦ರ ಬೆಳಗ್ಗಿನ ಜಾವ ೩.೩೯ಕ್ಕೆ ಯಶೋದಾಬೆನ್ (೧೦೦ ವ.) ಅಹಮದಾಬಾದ್ ಯು.ಎನ್. ಮೆಹ್ಯಾ ಇನ್ ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಆ್ಯಂಡ್ ರೀಸರ್ಚ್ ಸೆಂಟರಿನಲ್ಲಿ ಕೊನೆಯುಸಿರೆಳೆದರು. ಅಹಮದಾಬಾದಿನ ಗಾಂಧಿನಗರದಲ್ಲಿ ಚಿತಾಗಾರದಲ್ಲಿ ಬೆಳಿಗ್ಗೆ ಯಶೋದಾಬೆನ್ ಅವರ ಅಂತ್ಯಕ್ರಿಯೆ ನಡೆಯಿತು. ಅಂತ್ಯಕ್ರಿಯೆಗೆ ಮುನ್ನ ಯಶೋದಾಬೆನ್ ಅವರ ಶರೀರದ ಅಂತಿಮಯಾತ್ರೆಗೆ ಪ್ರಧಾನಿ ಮೋದಿ ಅವರು ಹೆಗಲುಕೊಟ್ಟು, “ಊರಿಗೆ ಅರಸನಾದರೂ ತಾಯಿಗೆ ಮಗ” ಎನ್ನುವ

ಊರಿಗೆ ಅರಸನಾದರೂ ತಾಯಿಗೆ ಮಗ | ತಾಯಿ ಅಂತ್ಯಕ್ರಿಯೆ ನೆರವೇರಿಸಿದ ಪ್ರಧಾನಿ ಮೋದಿ Read More »

ಭೀಕರ ಅಪಘಾತದಲ್ಲಿ ಕ್ರಿಕೆಟಿಗ ರಿಷಬ್‌ ಪಂತ್‌ಗೆ ಗಾಯ;ಏಮ್ಸ್‌ಗೆ ದಾಖಲು

ಸುಟ್ಟು ಕರಕಲಾದ ಬಿಎಂಡಬ್ಲ್ಯೂ ಕಾರು ಹೊಸದಿಲ್ಲಿ : ಭಾರತ ಕ್ರಿಕೆಟ್ ತಂಡದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ದಿಲ್ಲಿಯಲ್ಲಿ ಮನೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಪಂತ್ ಪ್ರಯಾಣಿಸುತ್ತಿದ್ದ ಕಾರು ಡಿವೈಡರ್​ಗೆ ಡಿಕ್ಕಿಯಾದ ರಭಸಕ್ಕೆ ಹೊತ್ತಿ ಉರಿದು ಸಂಪೂರ್ಣ ಭಸ್ಮವಾಗಿದೆ. ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ರಿಷಬ್ ಪಂತ್​ಗೆ ಚಿಕಿತ್ಸೆ ನೀಡಲಾಗುತ್ತಿದ್ದು ಸ್ಥಿತಿ ಗಂಭೀರವಾಗಿದೆ. ತಲೆ, ಬೆನ್ನು ಮತ್ತು ಕಾಲಿಗೆ ಗಂಭೀರ ಗಾಯವಾಗಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ದೆಹಲಿ-ಡೆಹ್ರಾಡೂನ್

ಭೀಕರ ಅಪಘಾತದಲ್ಲಿ ಕ್ರಿಕೆಟಿಗ ರಿಷಬ್‌ ಪಂತ್‌ಗೆ ಗಾಯ;ಏಮ್ಸ್‌ಗೆ ದಾಖಲು Read More »

ಫುಟ್ಬಾಲ್‌ ದಂತಕಥೆ ಪೀಲೆ ನಿಧನ

ಜಗತ್ತಿನ ಸಾರ್ವಕಾಲಿಕ ಶ್ರೇಷ್ಠ ಆಟಗಾರ ಬ್ರೆಸಿಲಿಯಾ : ವಿಶ್ವ ಫುಟ್‌ಬಾಲ್‌ನ ಸಾರ್ವಕಾಲಿಕ ಶ್ರೇಷ್ಠ ಆಟಗಾರ, ಬ್ರೆಜಿಲ್‌ಗೆ 3 ವಿಶ್ವಕಪ್‌ಗಳನ್ನು ತಂದುಕೊಟ್ಟಿದ್ದ ಖ್ಯಾತ ಆಟಗಾರ ಪೀಲೆ (82) ಅನಾರೋಗ್ಯ ಕಾರಣದಿಂದ ನಿಧನರಾದರು. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಪೀಲೆ ಅವರು 2021ರಿಂದ ಚಿಕಿತ್ಸೆ ಪಡೆಯುತ್ತಿದ್ದರು. ಹಲವು ಕಾಯಿಲೆಗಳ ಕಾರಣದಿಂದಾಗಿ ಅವರನ್ನು ನ.29ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಫುಟ್‌ಬಾಲ್‌ ಇತಿಹಾಸದಲ್ಲಿ ದಂಥಕತೆಯಾಗಿದ್ದ ಪೀಲೆ ಬ್ರೆಜಿಲಿಯಾ ಫುಟ್‌ಬಾಲ್‌ ಕ್ಲಬ್‌ ಸ್ಯಾಂಟೋಸ್‌ ಮತ್ತು ಬ್ರೆಜಿಲ್‌ ರಾಷ್ಟ್ರೀಯ ತಂಡದೊಂದಿಗೆ ಸುಮಾರು 2 ದಶಕಗಳ ಕಾಲ ಆಡಿದ್ದರು. ಮೈದಾನದಲ್ಲಿ ತಮ್ಮ ವೇಗದ

ಫುಟ್ಬಾಲ್‌ ದಂತಕಥೆ ಪೀಲೆ ನಿಧನ Read More »

ಪಂಚಮಸಾಲಿ-ವೀರಶೈವ ಸಮುದಾಯದ ಮೀಸಲಾತಿ ಬೇಡಿಕೆ ಈಡೇರಿಕೆ

ಲಿಂಗಾಯತ, ಒಕ್ಕಲಿಗರಿಗೆ ಹೊಸ ಕೆಟಗರಿ ಸೃಷ್ಟಿ ಬೆಳಗಾವಿ: ಪಂಚಮಸಾಲಿ ಸೇರಿದಂತೆ ವೀರಶೈವ ಲಿಂಗಾಯತ ಸಮುದಾಯಕ್ಕೆ ಮತ್ತು ಒಕ್ಕಲಿಗ ಸಮುದಾಯಕ್ಕೆ ಪ್ರತ್ಯೇಕ ಪ್ರವರ್ಗ ಸೃಷ್ಟಿಸಿ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡುವ ಮಹತ್ವದ ತೀರ್ಮಾನವನ್ನು ಸರಕಾರ ತೆಗೆದುಕೊಂಡಿದೆ.ಲಿಂಗಾಯತ ಮತ್ತು ಒಕ್ಕಲಿಗರಿಗೆ ಹೊಸ ಕೆಟಗರಿ ಸೃಷ್ಟಿ ಮಾಡಿದ್ದು, 3ಎ ಯಲ್ಲಿದ್ದ ಒಕ್ಕಲಿಗರನ್ನು 2ಸಿಗೆ ಮತ್ತು 3 ಬಿ ಯಲ್ಲಿದ್ದ ಲಿಂಗಾಯತರಿಗೆ 2ಡಿ ಕೆಟಗರಿಯಲ್ಲಿ ಮೀಸಲಾತಿ ನೀಡಲಾಗಿದೆ. ಆದರೆ ಮೀಸಲಾತಿ ಪ್ರಮಾಣವನ್ನು ನಂತರ ನಿರ್ಧರಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ

ಪಂಚಮಸಾಲಿ-ವೀರಶೈವ ಸಮುದಾಯದ ಮೀಸಲಾತಿ ಬೇಡಿಕೆ ಈಡೇರಿಕೆ Read More »

ಪ್ರಧಾನಿ ಮೋದಿ ತಾಯಿ ಹೀರಾಬೆನ್‌ ನಿಧನ

ಜಗತ್ತಿನೆಲ್ಲೆಡೆಯಿಂದ ಹರಿದುಬರುತ್ತಿದೆ ಸಂತಾಪ ಅಹಮದಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಾಯಿ, ಶತಾಯುಷಿ ಹೀರಾಬೆನ್ ಮೋದಿಯವರು ಗುಜರಾತ್​​ನ ಅಹಮದಾಬಾದ್​ನಲ್ಲಿ ಶುಕ್ರವಾರ ನಸುಕಿನ ಹೊತ್ತು ನಿಧನರಾದರು.ಹೀರಾಬೆನ್ ಅವರಿಗೆ 100 ವರ್ಷ ವಯಸ್ಸಾಗಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ನಗರದ ಯುಎನ್​ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.ಹೀರಾಬೆನ್ ಮೋದಿ ಅವರು 2022ರ ಜೂನ್ 18ರಂದು 100ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು. ಪ್ರಧಾನಿ ಮೋದಿ ಅವರು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿ ತಾಯಿಗೆ ಶುಭಾಶಯ ತಿಳಿಸಿ, ಆಶೀರ್ವಾದ

ಪ್ರಧಾನಿ ಮೋದಿ ತಾಯಿ ಹೀರಾಬೆನ್‌ ನಿಧನ Read More »

ಇಸ್ರೇಲ್ ಪ್ರಧಾನಿಯಾಗಿ‌ ಬೆಂಜಮಿನ್ ನೆಥನ್ಯಾಹು ಪ್ರಮಾಣವಚನ

ಟೆಲ್ಅವೀವ್: ಇಸ್ರೇಲ್ನ ನೂತನ ಪ್ರಧಾನಿಯಾಗಿ ಬೆಂಜಮಿನ್ ನೆಥನ್ಯಾಹು ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.  ಇದರೊಂದಿಗೆ ಇಸ್ರೇಲ್ ಇತಿಹಾಸದಲ್ಲೇ ಕಟ್ಟಾ ಬಲಪಂಥೀಯ ಸರಕಾರದ ನೇತೃತ್ವವನ್ನು 73 ವರ್ಷದ ನೆಥನ್ಯಾಹು ವಹಿಸಿದಂತಾಗಿದೆ. 1996ರಿಂದ 1999ರ ನಡುವಿನ ಅವಧಿ ಹಾಗೂ 2009ರಿಂದ 2021ರ ಅವಧಿಯಲ್ಲಿ ಇಸ್ರೇಲ್ ಪ್ರಧಾನಿಯಾಗಿ ಅವರು ಕಾರ್ಯನಿರ್ವಹಿಸಿದ್ದಾರೆ.   ಗುರುವಾರ ಇಸ್ರೇಲ್ ನ ಸಂಸತ್ತು ನೆಥನ್ಯಾಹು ಅವರ ಸರಕಾರದ ಪರ ವಿಶ್ವಾಸ ವ್ಯಕ್ತಪಡಿಸಿದ ಬಳಿಕ ನೆಥನ್ಯಾಹು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. 120 ಸದಸ್ಯ ಬಲದ ಸಂಸತ್ತಿನಲ್ಲಿ 63 ಸದಸ್ಯರು

ಇಸ್ರೇಲ್ ಪ್ರಧಾನಿಯಾಗಿ‌ ಬೆಂಜಮಿನ್ ನೆಥನ್ಯಾಹು ಪ್ರಮಾಣವಚನ Read More »

ಫುಟ್ಬಾಲ್ ದಂತಕಥೆ ಪೀಲೆ ನಿಧನ

ಸಾವೊಪಾಲೊ: ಕ್ಯಾನ್ಸರ್ ಜೊತೆಗೆ ಮೂತ್ರಪಿಂಡ ಹಾಗೂ ಹೃದಯದ ಸಮಸ್ಯೆಗಳೊಂದಿಗೆ ಹೋರಾಡುತ್ತಿದ್ದ ಸಾರ್ವಕಾಲಿಕ ಶ್ರೇಷ್ಠ ಫುಟ್ಬಾಲ್ ಆಟಗಾರ, ಬ್ರೆಝಿಲ್ ನ ಫುಟ್ಬಾಲ್ ದಂತಕತೆ ಪೀಲೆ (Pele) ನಿಧನರಾಗಿದ್ದಾರೆ. ಪೀಲೆ ಅವರಿಗೆ 82 ವರ್ಷ ವಯಸ್ಸಾಗಿತ್ತು.  ಮೂರು ಬಾರಿ ವಿಶ್ವಕಪ್ ವಿಜೇತ ಪೀಲೆ ಅವರು ನ.29ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಪೀಲೆಗೆ ಇತ್ತೀಚೆಗೆ ಕೋವಿಡ್-19 ಸೋಂಕು ತಗಲಿತ್ತು.  ತನ್ನ 16ನೇ ವಯಸ್ಸಿನಲ್ಲಿ ಬ್ರೆಝಿಲ್ ರಾಷ್ಟ್ರೀಯ ತಂಡದ ಪರ ಆಡಲು ಆರಂಭಿಸಿದ ಪೀಲೆ 1958, 1962 ಹಾಗೂ 1970ರಲ್ಲಿ ಬ್ರೆಝಿಲ್ ಫಿಫಾ ವಿಶ್ವಕಪ್

ಫುಟ್ಬಾಲ್ ದಂತಕಥೆ ಪೀಲೆ ನಿಧನ Read More »

ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್‌ ನಿಧನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್‌ (100) ಅವರು ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಮೋದಿ ಅವರೇ ಟ್ವಿಟರ್‌ನಲ್ಲಿ ಈ ಮಾಹಿತಿಯನ್ನು ತಿಳಿಸಿದ್ದಾರೆ. ‘ಅಮ್ಮನಲ್ಲಿ ನಾನು ತ್ರಿಮೂರ್ತಿಗಳನ್ನು ಕಂಡಿದ್ದೇನೆ. ಅವರ ಜೀವನವು ತಪಸ್ವಿಯ ಪ್ರಯಾಣವಾಗಿತ್ತು. ನಿಷ್ಕಾಮ ಕರ್ಮಯೋಗಿಯ ಜೀವನ ಮತ್ತು ಮೌಲ್ಯಗಳಿಗೆ ಬದ್ಧವಾದ ಬದುಕಿನ ಸಂಕೇತವಾಗಿದ್ದರು’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಹೀರಾಬೆನ್‌ ಅವರನ್ನು ಅಹಮದಾಬಾದ್‌ನ ಯು.ಎನ್.ಮೆಹ್ತಾ ಇನ್‌ಸ್ಟಿಟ್ಯೂಟ್‌ ಆಫ್‌ ಕಾರ್ಡಿಯಾಲಜಿ ಆ್ಯಂಡ್‌ ರೀಸರ್ಚ್‌ ಸೆಂಟರ್‌ ಆಸ್ಪತ್ರೆಗೆ ಬುಧವಾರ ದಾಖಲಿಸಲಾಗಿತ್ತು. ‘ಶ್ರೀಮತಿ ಹೀರಾಬೆನ್‌ ಮೋದಿ

ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್‌ ನಿಧನ Read More »

ಜ. 1: ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯ

ಪುತ್ತೂರು: ಕೆಲಿಂಜ ಕೇಸರಿ ಫ್ರೆಂಡ್ಸ್, ಬಂಟ್ವಾಳ ತಾಲೂಕು ಅಮೆಚೂರು ಅಸೊಸಿಯೇಶನ್ ಆಶ್ರಯದಲ್ಲಿ 65 ಕೆ.ಜಿ. ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಜ. 1ರಂದು ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ನಡೆಯಲಿದೆ. ಬಿಪಿನ್ ರಾವತ್ ವೇದಿಕೆಯಲ್ಲಿ ಬೆಳಿಗ್ಗೆ 9.30ಕ್ಕೆ ಆರಂಭವಾಗುವ ಕಾರ್ಯಕ್ರಮವನ್ನು ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರ ಶಂಕರನಾರಾಯಣ ಭಟ್ ಪುಂಡಿಕೈ ಉದ್ಘಾಟಿಸಲಿದ್ದಾರೆ. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ವೀರಕಂಭ ಗ್ರಾ.ಪಂ. ಅಧ್ಯಕ್ಷ ದಿನೇಶ್ ಪೂಜಾರಿ ವೀರಕಂಭ, ನೇರಳಕಟ್ಟೆ ಸಹಕಾರಿ ವ್ಯವಸಾಯಿಕ ಬ್ಯಾಂಕ್

ಜ. 1: ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯ Read More »

error: Content is protected !!
Scroll to Top