ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹತ್ಯೆಗೆ ಸಂಚು?
ಪ್ರತಿಭಟನೆಗೆ ಕರೆಕೊಟ್ಟ ಆಡಿಯೊದಲ್ಲಿ ಯತ್ನಾಳರನ್ನು ಮುಗಿಸುವ ಕುರಿತು ಮಾತು ವಿಜಯಪುರ: ಪ್ರವಾದಿ ಮಹಮ್ಮದ್ ಪೈಗಂಬರರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿರುವ ಬಿಜೆಪಿಯ ಉಚ್ಚಾಟಿತ ನಾಯಕ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹತ್ಯೆಗೆ ಸಂಚು ನಡೆದಿದೆ ಎನ್ನುವ ಆರೋಪ ಕೇಳಿಬಂದಿದೆ. ಮುಸ್ಲಿಂ ಯುವಕನ ಆಡಿಯೊ ತುಣುಕೊಂದು ಬಹಿರಂಗಗೊಂಡಿದ್ದು, ಇದರಲ್ಲಿರುವ ಸಂಭಾಷಣೆ ಹತ್ಯೆ ಸಂಚನ್ನು ಬಯಲುಗೊಳಿಸಿದೆ ಎನ್ನಲಾಗಿದೆ.ಏ.7ರಂದು ಹುಬ್ಬಳ್ಳಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಯತ್ನಾಳ ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ […]
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹತ್ಯೆಗೆ ಸಂಚು? Read More »