ರಾಜ್ಯ ಒಲಿಂಪಿಕ್ಸ್ ನಲ್ಲಿ ಮಿಂಚಿದ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿಗಳು

ಪುತ್ತೂರು: ರಾಜ್ಯ ಒಲಿಂಪಿಕ್ಸ್ ವೈಟ್‍ ಲಿಫ್ಟಿಂಗ್‍ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳಾದ ದ್ವಿತೀಯ ಬಿಎಯ ರಂಜಿತ್ 108+ ಕೆ.ಜಿ. ವಿಭಾಗದಲ್ಲಿ ಚಿನ್ನ, ದ್ವಿತೀಯ ಬಿಎಸ್ಸಿಯ ಸ್ಪಂದನಾ 45 ಕೆ.ಜಿ. ವಿಭಾಗದಲ್ಲಿ ಬೆಳ್ಳಿ, ದ್ವಿತೀಯ ಎಂಕಾಂನ ಬ್ಯೂಲಾಹ್‍ ಪಿ.ಟಿ. 64 ಕೆ.ಜಿ. ವಿಭಾಗದಲ್ಲಿ ಬೆಳ್ಳಿ, ದ್ವಿತೀಯ ಬಿಎಸ್ಸಿಯ ಶಿವಾನಿ 45 ಕೆ.ಜಿ. ವಿಭಾಗದಲ್ಲಿ ಕಂಚಿನ ಪದಕಗಳನ್ನು ಗಳಿಸಿ ಈ ಮೂಲಕ ಕಾಲೇಜಿನ ಕ್ರೀಡಾ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲನ್ನು […]

ರಾಜ್ಯ ಒಲಿಂಪಿಕ್ಸ್ ನಲ್ಲಿ ಮಿಂಚಿದ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿಗಳು Read More »

ಕೈಪಂಗಳ ಬಾರಿಕೆ ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು : ನರಿಮೊಗರು ಗ್ರಾಮದ ಕೈಪಂಗಳ ಬಾರಿಕೆಯಲ್ಲಿ ಫೆ. 12 ರಿಂದ ಫೆ. 13ರ ವರೆಗೆ 44ನೇ ವರ್ಷದ ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವದ ನಡೆಯಲಿದೆ.   ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ ಪ್ರಯುಕ್ತ ಜ.17 ರಂದು ಆಮಂತ್ರಣ ಪತ್ರಿಕೆ ಬಿಡುಗಡೆಗೊಂಡಿದೆ. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ವೇದನಾಥ ಸುವರ್ಣ, ಕಾರ್ಯದರ್ಶಿ ವಸಂತ ಗೌಡ ಕೆಬ್ಬಾರ್, ಮೊಕ್ತೇಸರರಾದ ಮೋನಪ್ಪ ಕುಲಾಲ್ ಬಾರಿಕೆ, ಕೋಶಾಧಿಕಾರಿ ಶುಭಾಕರ ಕುಲಾಲ್, ಸದಸ್ಯರಾದ ಗಣೇಶ್ ನಾಲ್ಯಾನ್ ದೋಳ, ಹರೀಶ್ ದೋಳ, ಬಾಳಪ್ಪ ಗೌಡ ಕೆದ್ಮಾರ್, ಮೋಹನ್

ಕೈಪಂಗಳ ಬಾರಿಕೆ ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಪ್ರತಿಷ್ಠಿತ ಪುತ್ತೂರು ಕೋ ಓಪರೇಟಿವ್‍ ಟೌನ್‍ ಬ್ಯಾಂಕ್‍ ಆಡಳಿತ ಮಂಡಳಿ ಚುನಾವಣೆಗೆ ಸ್ಪರ್ಧಿಸಲು ಸಹಕಾರಿ ಸಾಮ್ರಾಟ್ ಹೋರಾಟ ಸಮಿತಿ ರಚನೆ | ಸ್ಪರ್ಧಾ ಕಣದಲ್ಲಿರುವ ನನಗೆ ಮತದಾರರ ಪಟ್ಟಿ ನೀಡದ್ದಕ್ಕೆ ‘ಹ್ಯಾಕ್‍’ ಮಾಡಿ ಪಡೆದುಕೊಂಡಿದ್ದೇನೆ : ಪತ್ರಿಕಾಗೋಷ್ಠಿಯಲ್ಲಿ ಸುದರ್ಶನ್ ಗೌಡ

ಪುತ್ತೂರು: ಪ್ರತಿಷ್ಠಿತ ಕೋ ಓಪರೇಟಿವ್‍ ಟೌನ್‍ ಬ್ಯಾಂಕ್‍ನ ಆಡಳಿತ ಮಂಡಳಿಗೆ ಸಹಕಾರ ಭಾರತಿಯ ವಿರುದ್ಧ ಸ್ಪರ್ಧಿಸಲು ಸಹಕಾರಿ ಸಾಮ್ರಾಟ್ ಹೋರಾಟ ಸಮಿತಿಯನ್ನು ರಚಿಸಲಾಗಿದ್ದು, ನಾನು ಸ್ಪರ್ಧಾ ಕಣದಲ್ಲಿದ್ದೇನೆ. ಈ ನಿಟ್ಟಿನಲ್ಲಿ ಬ್ಯಾಂಕ್‍ ನ ಮತದಾರರ ಪಟ್ಟಿಯನ್ನು ಕೇಳಿದ್ದಕ್ಕೆ ನೀಡದ ಹಿನ್ನಲೆಯಲ್ಲಿ ಬ್ಯಾಂಕ್‍ ನ ಮತದಾರರ ಪಟ್ಟಿಯನ್ನು ನಾನು ಹ್ಯಾಕ್‍ ಮಾಡಿ ಪಡೆದುಕೊಂಡಿದ್ದೇನೆ. ಇಂದಿನಿಂದಲೇ ಮನೆ ಮನೆಗೆ ತೆರಳಿ ಅಭಿಯಾನ ನಡೆಸಲಿದ್ದೇವೆ ಎಂದು ಹೋರಾಟ ಸಮಿತಿಯ ಪ್ರಮುಖ, ಚುನಾವಣಾ ಅಭ್ಯರ್ಥಿ ಸುದರ್ಶನ ಗೌಡ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು

ಪ್ರತಿಷ್ಠಿತ ಪುತ್ತೂರು ಕೋ ಓಪರೇಟಿವ್‍ ಟೌನ್‍ ಬ್ಯಾಂಕ್‍ ಆಡಳಿತ ಮಂಡಳಿ ಚುನಾವಣೆಗೆ ಸ್ಪರ್ಧಿಸಲು ಸಹಕಾರಿ ಸಾಮ್ರಾಟ್ ಹೋರಾಟ ಸಮಿತಿ ರಚನೆ | ಸ್ಪರ್ಧಾ ಕಣದಲ್ಲಿರುವ ನನಗೆ ಮತದಾರರ ಪಟ್ಟಿ ನೀಡದ್ದಕ್ಕೆ ‘ಹ್ಯಾಕ್‍’ ಮಾಡಿ ಪಡೆದುಕೊಂಡಿದ್ದೇನೆ : ಪತ್ರಿಕಾಗೋಷ್ಠಿಯಲ್ಲಿ ಸುದರ್ಶನ್ ಗೌಡ Read More »

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆಲಂಕಾರು ಶಾಖೆ ಎರಡನೇ ವರ್ಷಕ್ಕೆ ಪಾದಾರ್ಪಣೆ | ಆಲಂಕಾರು ಶಾಖೆಯಲ್ಲಿ ಗಣಹೋಮ ಮತ್ತು ಲಕ್ಷ್ಮೀ ಪೂಜೆ

ಆಲಂಕಾರು: ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆಲಂಕಾರು  ಶಾಖೆ ಎರಡನೇ ವರ್ಷಕ್ಕೆ ಪಾದಾರ್ಪಣೆಗೊಂಡಿತು.   ಈ ಹಿನ್ನಲೆಯಲ್ಲಿ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ  ಆಲಂಕಾರು ಶಾಖೆಯು ಯಶಸ್ವಿಯಾಗಿ ಒಂದು ವರ್ಷವನ್ನು ಪೂರೈಸಿ ಎರಡನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಂದರ್ಭದಲ್ಲಿ ಗಣಹೋಮ, ಲಕ್ಷ್ಮೀ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷ  ಮೋಹನ್ ರಾವ್ ಸುಳ್ಳಿ, ಪ್ರಧಾನ ವ್ಯವಸ್ಥಾಪಕ ಚಂದ್ರಶೇಖರ ಎಂ., ಆಂತರಿಕ ಲೆಕ್ಕಪರಿಶೋಧಕ ಗುಮ್ಮಣ್ಣ ಗೌಡ ಹೆಚ್., ನ್ಯಾಯವಾದಿ ಶಿವಪ್ರಸಾದ್ ಪುತ್ತಿಲ,

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆಲಂಕಾರು ಶಾಖೆ ಎರಡನೇ ವರ್ಷಕ್ಕೆ ಪಾದಾರ್ಪಣೆ | ಆಲಂಕಾರು ಶಾಖೆಯಲ್ಲಿ ಗಣಹೋಮ ಮತ್ತು ಲಕ್ಷ್ಮೀ ಪೂಜೆ Read More »

ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಅಗರ್ ವಾಲ್‍ ಬೆಂಗಳೂರಿಗೆ | ಸ್ವಾಗತಿಸಿದ ಕಿಶೋರ್ ಕುಮಾರ್ ಪುತ್ತೂರು

ಬೆಂಗಳೂರು : ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಅಗರ್ ವಾಲ್ ಇಂದು ಬೆಂಗಳೂರಿಗೆ ಆಗಮಿಸಿದರು. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅವರನ್ನು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್‍, ಹರೀಶ್‍ ಪೂಂಜಾ, ಮತ್ತಿತರ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಅಗರ್ ವಾಲ್‍ ಬೆಂಗಳೂರಿಗೆ | ಸ್ವಾಗತಿಸಿದ ಕಿಶೋರ್ ಕುಮಾರ್ ಪುತ್ತೂರು Read More »

ತಾಲೂಕು ಯುವ ಸಾಧಕ ಪ್ರಶಸ್ತಿಗೆ ಭಾಜನರಾದ  ಪ್ರಣವ್ ಭಟ್

ಪುತ್ತೂರು :  ಪುತ್ತೂರಿನ ಯುವ ಪ್ರತಿಭೆ ಪ್ರಣವ್‍ ಭಟ್‍ ತಾಲೂಕು ಯುವ ಸಾಧಕ ಪ್ರಶಸ್ತಿಗೆ  ಆಯ್ಕೆಯಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ  ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ  ನಡೆಸಲ್ಪಡುವ ‘ಕನ್ನಡದಲ್ಲೂ ಐ.ಎ.ಎಸ್ ಬರೆಯಿರಿ’ ಅಭಿಯಾನದಲ್ಲಿ ಐ.ಎ.ಎಸ್- ಐ.ಪಿ.ಎಸ್ ತತ್ಸಮಾನ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಾದ ಮಾಹಿತಿಯನ್ನು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುತ್ತಾ ಬಂದಿರುವ ಯುವ ಪ್ರೇರಕ ಭಾಷಣಗಾರ ಪ್ರಣವ್ ಭಟ್  ಯುವ ಸಾಧಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈಗಾಗಲೇ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ 

ತಾಲೂಕು ಯುವ ಸಾಧಕ ಪ್ರಶಸ್ತಿಗೆ ಭಾಜನರಾದ  ಪ್ರಣವ್ ಭಟ್ Read More »

ಒಂದಿಂಚೂ ಮುಂದುವರಿಯದ ಬೀಡಿ ಉದ್ಯಮಿಯ ಮನೆ ದರೋಡೆ ತನಿಖೆ

ಎರಡೂ ದರೋಡೆ ಕೃತ್ಯಗಳಲ್ಲಿವೆ ಕೆಲವು ಸಾಮ್ಯತೆ ಮಂಗಳೂರು: ಕೆ.ಸಿ ರೋಡ್‌ನ ಕೋಟೆಕಾರು ಸಹಕಾರಿ ಬ್ಯಾಂಕ್‌ ದರೋಡೆ ಕೃತ್ಯವನ್ನು ನಾಲ್ಕೇ ದಿನಗಳಲ್ಲಿ ಭೇದಿಸಲು ಪೊಲೀಸರಿಂದ ಸಾಧ್ಯವಾಗಿದೆ. ಆದರೆ ವಿಟ್ಲ ಸಮೀಪ ಬೋಳಂತೂರಿನ ನಾರ್ಶ ಎಂಬಲ್ಲಿ ಸಿಂಗಾರಿ ಬೀಡಿ ಉದ್ಯಮಿ ಸುಲೈಮಾನ್‌ ಹಾಜಿಯವರ ಮನೆಯಲ್ಲಿ ಇದೇ ರೀತಿ ನಡೆದ ದರೋಡೆ ಪ್ರಕರಣವನ್ನು ಯಾಕೆ ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ ಎನ್ನುವುದು ಜನಸಾಮಾನ್ಯರ ಮನಸ್ಸಿನಲ್ಲಿ ಸುಳಿದಾಡುತ್ತಿರುವ ಪ್ರಶ್ನೆ.ಜ.3ರಂದು ರಾತ್ರಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಸೋಗಿನಲ್ಲಿ ಬೀಡಿ ಉದ್ಯಮಿಯ ಮನೆಗೆ ಬಂದಿದ್ದ ಏಳು ದರೋಡೆಕೋರರ ತಂಡ

ಒಂದಿಂಚೂ ಮುಂದುವರಿಯದ ಬೀಡಿ ಉದ್ಯಮಿಯ ಮನೆ ದರೋಡೆ ತನಿಖೆ Read More »

ಜ.25 : ಪ್ರತಿಷ್ಠಿತ ಕೋ ಓಪರೇಟಿವ್ ಟೌನ್‍ ಬ್ಯಾಂಕ್‍ ಆಡಳಿತ ಮಂಡಳಿಗೆ ಚುನಾವಣೆ | ನನ್ನ ಸ್ವಂತ ನಿರ್ಧಾರದಿಂದ ನಾನು ಪಕ್ಷೇತರನಾಗಿ ಸ್ಪರ್ಧಿಸುತ್ತಿದ್ದೇನೆ : ಸದಾಶಿವ ಪೈ

ಪುತ್ತೂರು : ಪ್ರತಿಷ್ಠಿತ ಪುತ್ತೂರು ಕೋ ಓಪರೇಟಿವ್ ಟೌನ್‍ ಬ್ಯಾಂಕ್‍ ಆಡಳಿತ ಮಂಡಳಿಗೆ ಜ.25 ಶನಿವಾರ ಚುನಾವಣೆ ನಡೆಯಲಿದ್ದು, ಕಳೆದ 20 ವರ್ಷಗಳಿಂದ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಯಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡ ನನಗೆ ಈ ಬಾರಿ ಸಹಕಾರ ಭಾರತಿಯಿಂದ ಅವಕಾಶ ವಂಚಿತನಾಗಿದ್ದು, ಈ ನಿಟ್ಟಿನಲ್ಲಿ ಈ ಬಾರಿ ಪಕ್ಷೇತರನಾಗಿ ಸ್ಪರ್ಧಿಸುತ್ತಿದ್ದೇನೆ. ಮತದಾರರು ನನ್ನನ್ನು ಗೆಲ್ಲಿಸಬೇಕಾಗಿ ಪಕ್ಷೇತರ ಅಭ್ಯರ್ಥಿ ಸದಾಶಿವ ಪೈ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕೆಲವೊಂದು ಆಂತರಿಕ ಕಾರಣ ಸಹಿತ ಅವಕಾಶವಾದಿಗಳ ಕಾರಣದಿಂದ ನನಗೆ

ಜ.25 : ಪ್ರತಿಷ್ಠಿತ ಕೋ ಓಪರೇಟಿವ್ ಟೌನ್‍ ಬ್ಯಾಂಕ್‍ ಆಡಳಿತ ಮಂಡಳಿಗೆ ಚುನಾವಣೆ | ನನ್ನ ಸ್ವಂತ ನಿರ್ಧಾರದಿಂದ ನಾನು ಪಕ್ಷೇತರನಾಗಿ ಸ್ಪರ್ಧಿಸುತ್ತಿದ್ದೇನೆ : ಸದಾಶಿವ ಪೈ Read More »

ಚಾರ್ಮಾಡಿಯ ಗುಡ್ಡ ಪ್ರದೇಶದಲ್ಲಿ ಬೆಂಕಿ ಅನಾಹುತ | ನೂರಾರು ಎಕರೆ ಅರಣ್ಯ ನಾಶ

ಚಾರ್ಮಾಡಿ ಘಾಟ್ : ಚಾರ್ಮಾಡಿಯ ಗುಡ್ಡದ ತುದಿಯಲ್ಲಿ ಕಾಡ್ಲಿಚ್ಚು ಕಾಣಿಸಿಕೊಂಡಿದ್ದು ಬೆಂಕಿಯ ಕೆನ್ನಾಲಿಗೆಗೆ ನೂರಾರು ಎಕರೆ ಅರಣ್ಯ ಸುಟ್ಟು ಕರಕಲಾಗಿದೆ. ಯಾವ ಕಾರಣದಿಂದ ಬೆಂಕಿ ಉಂಟಾಗಿದೆ ಎಂದು ತಿಳಿದು ಬಂದಿಲ್ಲ ಪ್ರಾಣಿ ಸೇರಿದಂತೆ ಅಪರೂಪದ ಸಸ್ಯ ಸಂಪತ್ತು ನಾಶವಾಗಿದೆ ಎಂಬುವುದಾಗಿ ಶಂಕೆ ವ್ಯಕ್ತವಾಗಿದೆ. ಸದ್ಯ ಅರಣ್ಯ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ದ.ಕ. ಜಿಲ್ಲಾ ವಿಭಾಗದ ಘಾಟಿ ಪ್ರದೇಶ ಈ ಸ್ಥಳಕ್ಕೆ ಹತ್ತಿರವಿದ್ದು ಅಲ್ಲಿಗೂ ಬೆಂಕಿ ವ್ಯಾಪಿಸುವ ಭೀತಿ ಇದೆ. ಚಾರ್ಮಾಡಿ ಘಾಟಿಯಲ್ಲಿ ಹೆಚ್ಚಾಗಿ

ಚಾರ್ಮಾಡಿಯ ಗುಡ್ಡ ಪ್ರದೇಶದಲ್ಲಿ ಬೆಂಕಿ ಅನಾಹುತ | ನೂರಾರು ಎಕರೆ ಅರಣ್ಯ ನಾಶ Read More »

ಎನ್‌ಕೌಂಟರ್‌ನಲ್ಲಿ 12 ನಕ್ಸಲರ ಹತ್ಯೆ

1 ಕೋಟಿ ರೂ. ಬಹುಮಾನ ಹೊಂದಿದ್ದ ನಕ್ಸಲ್‌ ಮುಖಂಡನೂ ಬಲಿ ಭುವನೇಶ್ವರ: ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ 12 ನಕ್ಸಲರು ಹತರಾಗಿದ್ದಾರೆ. ಸೋಮವಾರ ಮತ್ತು ಮಂಗಳವಾರ ಕಾರ್ಯಾಚರಣೆ ನಡೆಸಲಾಗಿದ್ದು, ಇಬ್ಬರು ಮಹಿಳಾ ನಕ್ಸಲರನ್ನು ಕೂಡ ಹತ್ಯೆ ಮಾಡಲಾಗಿದೆ. ಓರ್ವ ಕೋಬ್ರಾ ಯೋಧ ಗಾಯಗೊಂಡಿದ್ದಾರೆ.ಛತ್ತೀಸ್‌ಗಢ-ಒಡಿಶಾ ಗಡಿಯಲ್ಲಿರುವ ಮೈನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಮತ್ತು ಮಂಗಳವಾರ ಮುಂಜಾನೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಜಿಲ್ಲಾ

ಎನ್‌ಕೌಂಟರ್‌ನಲ್ಲಿ 12 ನಕ್ಸಲರ ಹತ್ಯೆ Read More »

error: Content is protected !!
Scroll to Top