ಭಾರತದ ಮೇಲೆ ಶೇ.500 ಸುಂಕ ವಿಧಿಸಲು ಮುಂದಾದ ಟ್ರಂಪ್‌

ಮಸೂದೆ ಮಂಜೂರಾದರೆ ಭಾರತ ಸಹಿತ ಹಲವು ದೇಶಗಳ ಮೇಲೆ ಗದಾ ಪ್ರಹಾರ ವಾಷಿಂಗ್ಟನ್‌: ಯಾವ ಸುಂಕ ಬೆದರಿಕೆಗೂ ಬಗ್ಗದ ಭಾರತದ ಮೇಲೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಈಗ ಗದಾ ಪ್ರಹಾರವನ್ನೇ ಮಾಡಲು ಮುಂದಾಗಿದ್ದಾರೆ. ಭಾರತದ ಮೇಲೆ 500% ಸುಂಕ ವಿಧಿಸಲು ಅಧಿಕಾರ ನೀಡುವ ಮಸೂದೆಗೆ ಅಮೆರಿಕದ ಡೊನಾಲ್ಡ್‌ ಟ್ರಂಪ್‌ ಅನುಮತಿ ನೀಡಿದ್ದಾರೆ. ಇದು ಜಾರಿಗೆ ಬಂದರೆ ಅಮೆರಿಕ ಜೊತೆಗಿನ ಎಲ್ಲ ವಾಣಿಜ್ಯ ಸಂಬಂಧಗಳು ಬಹುತೇಕ ನಿಂತ ಹಾಗೇ ಎನ್ನಲಾಗುತ್ತಿದೆ. ಈ ಮಸೂದೆ ಸೆನೆಟ್‌ನಲ್ಲಿ ಅಂಗೀಕಾರವಾದರೆ ರಷ್ಯಾದ […]

ಭಾರತದ ಮೇಲೆ ಶೇ.500 ಸುಂಕ ವಿಧಿಸಲು ಮುಂದಾದ ಟ್ರಂಪ್‌ Read More »

ಕುರಿಯ ವಿದ್ಯುತ್ ಆಕಸ್ಮಿಕದಿಂದ ಹಾನಿಗೊಂಡ ಅಡಿಕೆ ತೋಟಕ್ಕೆ ಬಿಜೆಪಿ ನಿಯೋಗ ಭೇಟಿ: ಪರಿಹಾರಕ್ಕಾಗಿ ಆಗ್ರಹ

ಪುತ್ತೂರು: ತಾಲೂಕು ಕುರಿಯ ಗ್ರಾಮದ ಬೂಡಿಯಾರು ಎಂಬಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದುದರ ಪರಿಣಾಮ ಉಂಟಾದ ಅಗ್ನಿ ದುರಂತದಲ್ಲಿ ಕೃಷಿಕ ಗಣೇಶ್ ರೈ ಬೂಡಿಯಾರು ಅವರಿಗೆ ಸೇರಿದ ಅಡಿಕೆ ತೋಟ ಸಂಪೂರ್ಣ ಸುಟ್ಟು ಕರಕಲಾಗಿ ಅಪಾರ ನಷ್ಟ ಸಂಭವಿಸಿದೆ. ದುರಂತ ನಡೆದ ಸ್ಥಳಕ್ಕೆ ನಿನ್ನೆ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ ಮಾಡಿ ಸರಕಾರ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷರು ಸತೀಶ್ ಕುಂಪಲ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರು ಸುನೀಲ್ ಆಳ್ವ,

ಕುರಿಯ ವಿದ್ಯುತ್ ಆಕಸ್ಮಿಕದಿಂದ ಹಾನಿಗೊಂಡ ಅಡಿಕೆ ತೋಟಕ್ಕೆ ಬಿಜೆಪಿ ನಿಯೋಗ ಭೇಟಿ: ಪರಿಹಾರಕ್ಕಾಗಿ ಆಗ್ರಹ Read More »

ಖಾಲಿ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ MLC ಕಿಶೋರ್ ಕುಮಾರ್ ಪುತ್ತೂರು ಮನವಿ

ಪುತ್ತೂರು: ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಧಾನ ಪರಿಷತ್ ಅಧಿವೇಶನದಲ್ಲಿ ಕೇಳಲಾದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ದೊರೆತ ಉತ್ತರದ ಪ್ರಕಾರ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿ ಇರುವುದಾಗಿ ತಿಳಿದುಬಂದಿದೆ. ರಾಜ್ಯದಾದ್ಯಂತ ಅರ್ಹ ವಿದ್ಯಾರ್ಹತೆ ಪಡೆದ ಲಕ್ಷಾಂತರ ಯುವಜನತೆಗಳು ಸರ್ಕಾರಿ ಉದ್ಯೋಗಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಿ ನಿರೀಕ್ಷೆಯಲ್ಲಿ ಕಾಯುತ್ತಿರುವ ಈ ಸಂದರ್ಭದಲ್ಲಿ, ಖಾಲಿ ಹುದ್ದೆಗಳ ಭರ್ತಿ ವಿಳಂಬವಾಗುತ್ತಿರುವುದು ಗಂಭೀರ ವಿಷಯವಾಗಿದೆ. ಈ ಹಿನ್ನೆಲೆ ದಕ್ಷಿಣ ಕನ್ನಡ-ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್

ಖಾಲಿ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ MLC ಕಿಶೋರ್ ಕುಮಾರ್ ಪುತ್ತೂರು ಮನವಿ Read More »

ಮಹಾಭಾರತ ಸರಣಿಯ 104ನೇ ತಾಳಮದ್ದಳೆ, ಸಿಂಹಬಲ ಕೀಚಕ

ಉಪ್ಪಿನಂಗಡಿ: ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದ 22ನೇ ವರ್ಷದ ದೀಪೋತ್ಸವದ ಪ್ರಯುಕ್ತ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ಕಾಳಿಕಾಂಬ ವೇದಿಕೆಯಲ್ಲಿ ಸಿಂಹಬಲ ಕೀಚಕ ತಾಳಮದ್ದಳೆ ಜರಗಿತು. ಶ್ರೀ ಕಾಳಿಕಾಂಬ ಯಕ್ಷಕಲಾ ಟ್ರಸ್ಟ್ ರಿ. ಇದರ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ ಕವಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ವಿರಚಿತ ಪ್ರಸಂಗದಲ್ಲಿ ಭಾಗವತರಾಗಿ ಪದ್ಮನಾಭ ಕುಲಾಲ್, ಸುರೇಶ ರಾವ್ ಬಿ., ಹಿಮ್ಮೇಳದಲ್ಲಿ ಶ್ರೀಪತಿ ಭಟ್, ಚಂದ್ರ ಶೇಖರ ಆಚಾರ್ಯ ಗೇರುಕಟ್ಟೆ, ಮೋಹನ ಶರವೂರು,ದಿವಾಕರ ಆಚಾರ್ಯ ನೇರೆಂಕಿ, ಪ್ರಚೇತ್

ಮಹಾಭಾರತ ಸರಣಿಯ 104ನೇ ತಾಳಮದ್ದಳೆ, ಸಿಂಹಬಲ ಕೀಚಕ Read More »

ಹುಲಿ ಹಂತಕ ಮಿನಿ ವೀರಪ್ಪನ್‌ ಸೆರೆ

ಪಚ್ಚೆದೊಡ್ಡಿ ಗ್ರಾಮದಲ್ಲಿ ನಡೆದ ಹುಲಿ ಹತ್ಯೆ ಪ್ರಕರಣದ ಆರೋಪಿ ಬೆಂಗಳೂರು : ಮಲೆ ಮಹದೇಶ್ವರ ವನ್ಯಧಾಮದಲ್ಲಿ ನಡೆದಿದ್ದ ದೈತ್ಯ ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಿನಿ ವೀರಪ್ಪನ್‌ನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. 2025ರ ಅಕ್ಟೋಬರ್‌ 3ರಂದು ಹನೂರು ವಲಯ ಪಚ್ಚೆದೊಡ್ಡಿ ಗ್ರಾಮದ ಬಳಿ ಹುಲಿಯ ತಲೆ, ಭುಜ, ಮುಂದಿನ ಕಾಲುಗಳು ಪತ್ತೆಯಾಗಿತ್ತು. ಈ ಪ್ರಕರಣದ ಬೆನ್ನತ್ತಿದ್ದ ಅರಣ್ಯಾಧಿಕಾರಿಗಳು ಪ್ರಮುಖ ಆರೋಪಿ ಗೋವಿಂದನನ್ನು ಬಂಧಿಸಿದ್ದಾರೆ. ಪ್ರಾಣಿಗಳ ಶಿಕಾರಿ ಮಾಡುವ ಗೋಮವಿಂದ ಮಿನಿ ವೀರಪ್ಪ ಎಂದೇ ಕುಖ್ಯಾತನಾಗಿದ್ದ. ಹುಲಿ ಹತ್ಯೆ

ಹುಲಿ ಹಂತಕ ಮಿನಿ ವೀರಪ್ಪನ್‌ ಸೆರೆ Read More »

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್‌ ನಿಧನ

ಪಶ್ಚಿಮ ಘಟ್ಟ ಸಂರಕ್ಷಣೆಗಾಗಿ ಅವಿರತ ಶ್ರಮಿಸಿದ್ದ ವಿಜ್ಞಾನಿ ಪುಣೆ : ಪಶ್ಚಿಮ ಘಟ್ಟಗಳ ಸಂರಕ್ಷಣಾ ವರದಿಯನ್ನು ರಚಿಸಿದ್ದ ಹಿರಿಯ ಪರಿಸರ ವಿಜ್ಞಾನಿ, ಪರಿಸರವಾದಿ ಮತ್ತು ಬರಹಗಾರ ಡಾ. ಮಾಧವ ಗಾಡ್ಗೀಳ್ (83) ಬುಧವಾರ ರಾತ್ರಿ ಪುಣೆಯಲ್ಲಿ ನಿಧನರಾದರು. ಪಶ್ಚಿಮ ಘಟ್ಟಗಳಲ್ಲಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳನ್ನು ನಿರ್ಮಿಸುವುದು ಹಾನಿಕಾರಕ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ಅವರು ಎಚ್ಚರಿಕೆ ನೀಡುತ್ತಲೇ ಇದ್ದರು. ಪಶ್ಚಿಮ ಘಟ್ಟ ಸಂರಕ್ಷಣೆಗೆ ಅವರು ಆಳವಾದ ಅಧ್ಯಯನ ಮಾಡಿ ವರದಿ ಸಲ್ಲಿಸಿದ್ದರು. ಮಾಧವ ಗಾಡ್ಗೀಳ್ ಪ್ರಧಾನ ಮಂತ್ರಿಗಳ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್‌ ನಿಧನ Read More »

ವೆನೆಜುವೆಲಾ ಮೇಲೆ ಮತ್ತೆ ಅಮೆರಿಕ ಪ್ರಹಾರ : ರಷ್ಯಾ ಧ್ವಜವಿದ್ದ ತೈಲ ಟ್ಯಾಂಕರ್‌ ವಶ

ವೆನೆಜುವೆಲಾ ತೈಲ ಮಾರಾಟ ಮಾಡದಂತೆ ದಿಗ್ಬಂಧನ ವಿಧಿಸಿರುವ ಅಮೆರಿಕ ಮಾಸ್ಕೊ: ವೆನೆಜುವೆಲಾ ಮೇಲೆ ದಾಳಿ ಮಾಡಿ ಅದರ ಅಧ್ಯಕ್ಷ ಮಡುರೋ ಅವರನ್ನು ಎತ್ತಾಕಿಕೊಂಡು ಹೋಗಿರುವ ಅಮೆರಿಕ ಇದೀಗ ಮತ್ತೊಂದು ಸುತ್ತಿನ ದಾಳಿ ಮಾಡಿದ್ದು, ಈ ಬಾರಿ ಆ ದೇಶಕ್ಕೆ ಸಂಬಂಧಿಸಿದ ತೈಲ ಹಡಗನ್ನು ವಶಕ್ಕೆ ಪಡೆದಿದೆ. ವೆನೆಜುವೆಲಾಗೆ ಸಂಬಂಧಿಸಿದ ನಿಷೇಧಿತ ತೈಲ ಟ್ಯಾಂಕರ್‌ Bella 1ನ್ನು ಉತ್ತರ ಅಟ್ಲಾಂಟಿಕಾದಲ್ಲಿ ಅಮೆರಿಕ ಸೇನೆ ವಶಪಡಿಸಿಕೊಂಡಿದೆ. ವೆನೆಜುವೆಲಾದ ಸುತ್ತ ಅಮೆರಿಕ ಹಾಕಿದ್ದ ನೌಕಾ ದಿಗ್ಬಂಧನವನ್ನು ದಾಟಲು ಯತ್ನಿಸಿದ್ದ ಆ ತೈಲ

ವೆನೆಜುವೆಲಾ ಮೇಲೆ ಮತ್ತೆ ಅಮೆರಿಕ ಪ್ರಹಾರ : ರಷ್ಯಾ ಧ್ವಜವಿದ್ದ ತೈಲ ಟ್ಯಾಂಕರ್‌ ವಶ Read More »

ಗಂಡಸರ ಮನಸ್ಸನ್ನು ಅರ್ಥ ಮಾಡಿಕೊಳ್ಳೋಕೆ ಆಗಲ್ಲ, ಅವರು ಯಾವಾಗ ಅತ್ಯಾಚಾರ ಮಾಡುತ್ತಾರೆಂದು ಗೊತ್ತಿಲ್ಲ : ಕಿಡಿ ಹೊತ್ತಿಸಿದ ನಟಿ ರಮ್ಯಾ ಪೋಸ್ಟ್‌

ಸುಪ್ರೀಂ ಕೋರ್ಟ್‌ಗೆ ಸಡ್ಡು ಹೊಡೆದ ನಟಿ ರಮ್ಯಾ ಬೆಂಗಳೂರು: ನಾಯಿ ಸಿಟ್ಟಿನಲ್ಲಿದ್ದಾಗ ಹೇಗೆ ವರ್ತಿಸುತ್ತದೆ, ಯಾವ ನಾಯಿಯ ಮನಸ್ಥಿತಿ ಹೇಗಿರುತ್ತದೆ ಎಂಬುದು ಅರ್ಥವಾಗಲ್ಲ. ಅದರ ಮನಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಯಾರಿಗೂ ಸಾಧ್ಯವಿಲ್ಲ. ಹಾಗಾಗಿ ರಸ್ತೆಗಳಲ್ಲಿ ನಾಯಿಗಳಿಲ್ಲದಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ವಿವಾದಾತ್ಮಕ ಪೋಸ್ಟ್ ಹಾಕಿದ್ದಾರೆ. ಪ್ರಾಣಿಪ್ರೇಮಿ ಆಗಿರುವ ರಮ್ಯಾ, ಗಂಡಸರ ಮನಸ್ಸನ್ನು ಅರ್ಥ ಮಾಡಿಕೊಳ್ಳೋಕೆ ಆಗಲ್ಲ. ಅವರು ಯಾವಾಗ ಅತ್ಯಾಚಾರ/ಕೊಲೆ ಮಾಡುತ್ತಾರೆಂದು ಗೊತ್ತಿಲ್ಲ.

ಗಂಡಸರ ಮನಸ್ಸನ್ನು ಅರ್ಥ ಮಾಡಿಕೊಳ್ಳೋಕೆ ಆಗಲ್ಲ, ಅವರು ಯಾವಾಗ ಅತ್ಯಾಚಾರ ಮಾಡುತ್ತಾರೆಂದು ಗೊತ್ತಿಲ್ಲ : ಕಿಡಿ ಹೊತ್ತಿಸಿದ ನಟಿ ರಮ್ಯಾ ಪೋಸ್ಟ್‌ Read More »

ಫೇಸ್‌ಬುಕ್‌ನಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅವಹೇಳನ : ಬಂಟ್ವಾಳದಲ್ಲಿ ಕೇಸ್‌ ದಾಖಲು

ಅವಹೇಳನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಮುಖಂಡರು ಬಂಟ್ವಾಳ: ಸುಳ್ಯದ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿ ಪೋಸ್ಟ್ ಮಾಡಿರುವ ಕೃತ್ಯಕ್ಕೆ ಬಿಜೆಪಿ ನಾಯಕರಿಂದ ಭಾರಿ ಆಕ್ರೋಶ ವ್ಯಕ್ತವಾದ ಬಳಿಕ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ತಾಲೂಕಿನ ಸದಾನಂದ ಎಂಬವರು ಜನವರಿ 7ರಂದು ತನ್ನ ಮೊಬೈಲ್‌ನ ಫೇಸ್ ಬುಕ್ ಖಾತೆಯನ್ನು ಗಮನಿಸಿದಾಗ ಬಿಲ್ಲವ ಸಂದೇಶ್ ಎಂಬ ಫೇಸ್‌ಬುಕ್ ಖಾತೆಯಲ್ಲಿ ಸುಳ್ಯ ವಿಧಾನಸಭಾ ಶಾಸಕಿ ಶಾಸಕ ಭಾಗೀರಥಿ ಮುರುಳ್ಯ

ಫೇಸ್‌ಬುಕ್‌ನಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅವಹೇಳನ : ಬಂಟ್ವಾಳದಲ್ಲಿ ಕೇಸ್‌ ದಾಖಲು Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಮಧುರ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ ಪೆರ್ನೆ ವಲಯದ ಮಧುರ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕೆದಿಲ ಶ್ರೀ ದೇವಿ ಮಂದಿರದಲ್ಲಿ ನಡೆಯಿತು. ಹಿರಿಯ ಸದಸ್ಯೆ ಭಾಗಿರತಿ ಕಾರ್ಯಕ್ರಮ ಉದ್ಘಾಟಿಸಿ ಜ್ಞಾನವಿಕಾಸ ಕೇಂದ್ರಕ್ಕೆ ಶುಭ ಹಾರೈಸಿದರು. ಒಕ್ಕೂಟದ ಉಪಾಧ್ಯಕ್ಷರು ಮಾತನಾಡಿ, ಜ್ಞಾನವಿಕಾಸ ಕೇಂದ್ರದಲ್ಲಿ ಉತ್ತಮ ಮಾಹಿತಿ ದೊರೆಯುತ್ತಿದ್ದು ಇದರ ಸದುಪಯೋಗ ಪಡೆಯುವಂತೆ ತಿಳಿಸಿದರು. ತಾಲೂಕು ವಿಚಕ್ಷಣಧಿಕಾರಿ ಭಾಗವಹಿಸಿ ಸಂಸ್ಕಾರ ಸಂಸ್ಕೃತಿ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೀನಾಕ್ಷಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಮಧುರ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ Read More »

error: Content is protected !!
Scroll to Top