ಕಲ್ಲು ತೂರಾಟ ಮಾಡಿದವರನ್ನು ಬಿಡುಗಡೆ ಮಾಡಲು ಖಾದರ್ ಪತ್ರ : ಹಿಂದೂ ಮುಖಂಡರ ಆಕ್ರೋಶ
ಆಳಂದದಲ್ಲಿ ಹಿಂದೂ ಮುಖಂಡರು, ಡಿಸಿ, ಎಸ್ಪಿ ಮೇಲೆ ಕಲ್ಲು ತೂರಿದ ಪ್ರಕರಣ ಬೆಂಗಳೂರು: ಕಲಬುರಗಿಜಿಲ್ಲೆಯ ಆಳಂದದ ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಮುಸ್ಲಿಂ ಯುವಕರನ್ನು ಬಿಡುಗಡೆ ಮಾಡುವಂತೆ ಸ್ಪೀಕರ್ ಯು.ಟಿ. ಖಾದರ್ ಗೃಹ ಸಚಿವ ಜಿ.ಪರಮೇಶ್ವರ್ಗೆ ಬರೆದಿರುವ ಪತ್ರ ತೀವ್ರ ವಿವಾದಕ್ಕೆ ಕಾರಣವಾಗಿದೆ. ಸ್ಪೀಕರ್ ಅವರ ಈ ನಡೆಯನ್ನು ಹಿಂದೂ ಸಂಘಟನೆಗಳು, ಸರ್ಕಾರದ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿವೆ. ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು […]
ಕಲ್ಲು ತೂರಾಟ ಮಾಡಿದವರನ್ನು ಬಿಡುಗಡೆ ಮಾಡಲು ಖಾದರ್ ಪತ್ರ : ಹಿಂದೂ ಮುಖಂಡರ ಆಕ್ರೋಶ Read More »










