KSRTCಯ ನಿವೃತ್ತ ನೌಕರ ಹೃದಯಾಘಾತದಿಂದ ನಿಧನ

ಪುತ್ತೂರು: KSRTC ಯ ನಿವೃತ್ತ ನೌಕರ ಪರಮೇಶ್ವರ ನಾಯ್ಕ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿ. ದ ಮಂಗಳೂರು ವಿಭಾಗದಲ್ಲಿ 20 ವರ್ಷಗಳ ಕಾಲ ನಿರ್ವಾಹಕರಾಗಿ, ಪುತ್ತೂರು ಬಸ್ಸು ನಿಲ್ದಾಣದಲ್ಲಿ 9 ವರ್ಷಗಳ ಕಾಲ ಸೇವೆ ಸಲ್ಲಿಸಿ, ಆ ನಂತರ ಪುತ್ತೂರು ಘಟಕದ ಸಹಾಯಕ ಸಂಚಾರ ನಿಯಂತ್ರಕರಾಗಿ ಕಾರ್ಯ ನಿರ್ವಹಿಸಿರುತ್ತಾರೆ. ಸಂಸ್ಥೆಯಲ್ಲಿ ಸುಮಾರು 34 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ಇವರು 2023 ರ ಮಾರ್ಚ್‌ನಲ್ಲಿ ವೃತ್ತಿಯಿಂದ ನಿವೃತ್ತರಾಗಿದ್ದರು. ಮೃತರು ಪತ್ನಿ, […]

KSRTCಯ ನಿವೃತ್ತ ನೌಕರ ಹೃದಯಾಘಾತದಿಂದ ನಿಧನ Read More »

ಹಣದಾಸೆಗೆ ‌ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ತಂದೆ, ಅಜ್ಜಿ ಈಗ ಪೊಲೀಸರ ಅತಿಥಿ

ಚಿಕ್ಕಮಗಳೂರು: ಹಣಕ್ಕಾಗಿ ತಂದೆಯೇ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ಘಟನೆ ಬಿರೂರು ಹೋಬಳಿಯ ಗ್ರಾಮವೊಂದರಲ್ಲಿ ‌ನಡೆದಿದೆ. ಆರೋಪಿ ತಂದೆ ಗಿರೀಶ್ ಮತ್ತು ಆರೋಪಿ ಅಜ್ಜಿ ನಾಗರತ್ನ ‌ಸೇರಿ ತಾಯಿ ಇಲ್ಲದ ಬಾಲಕಿಯನ್ನು ವೇಶ್ಯಾವಾಟಿಕೆ ದಂಧೆಗೆ ದೂಡಿರುವುದಾಗಿದೆ. ಆರೋಪಿಗಳು ಭರತ್ ಎಂಬಾತನ ಜೊತೆ ಸೇರಿ 16 ವರ್ಷದ ಬಾಲಕಿಯನ್ನು ಮಂಗಳೂರಿಗೆ ಕರೆದೊಯ್ದು ಸುಮಾರು ಆರು ದಿನಗಳ ಕಾಲ 10 ಕ್ಕೂ ಹೆಚ್ಚು ಕಾಮಾಂಧರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಿದ್ದಾರೆ. ಆಕೆ ಋತುಮತಿ ಎಂಬುದನ್ನೂ ಪರಿಗಣಿಸದೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ

ಹಣದಾಸೆಗೆ ‌ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ತಂದೆ, ಅಜ್ಜಿ ಈಗ ಪೊಲೀಸರ ಅತಿಥಿ Read More »

ಬಿಜೆಪಿ ಕಾರ್ಯಕರ್ತೆಯನ್ನು ‌ವಿವಸ್ತ್ರಗೊಳಿಸಿ ಪೊಲೀಸರಿಂದ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್

ಈ ಬಗ್ಗೆ ಮಹಾನಗರ ಪೊಲೀಸ್ ಆಯುಕ್ತ ಶಶಿ ಕುಮಾರ್ ಹೇಳಿದ್ದೇನು ಗೊತ್ತಾ? ಹುಬ್ಬಳ್ಳಿ: ಪೊಲೀಸರು ಬಂಧಿಸಿ, ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಸುದ್ದಿ ಹೊರ ಬಿದ್ದಿದೆ. ಈ ಬಗ್ಗೆ ಮಾತನಾಡಿರುವ ಮಹಾನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಪೊಲೀಸರು ಬಂಧಿತ ಬಿಜೆಪಿ ಕಾರ್ಯಕರ್ತೆ ಸುಜಾತಾ ಹುಂಡಿ ಅವರ ಬಟ್ಟೆ ಬಿಚ್ಚಿಸಿ, ಹಲ್ಲೆ ನಡೆಸಿಲ್ಲ. ಬದಲಾಗಿ ಪೊಲೀಸ್ ವ್ಯಾನಿನಲ್ಲಿ ಬಂಧಿಸಿ ಕರೆದೊಯ್ಯುವ ಸಂದರ್ಭದಲ್ಲಿ ಆಕೆಯೇ ಮಹಿಳಾ ಪೊಲೀಸ್ ಸಿಬ್ಬಂದಿ ಒಬ್ಬರ ಹೊಟ್ಟೆಗೆ ಕಚ್ಚಿ ಗಾಯಗೊಳಿಸಿದ್ದು

ಬಿಜೆಪಿ ಕಾರ್ಯಕರ್ತೆಯನ್ನು ‌ವಿವಸ್ತ್ರಗೊಳಿಸಿ ಪೊಲೀಸರಿಂದ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್ Read More »

ನಮಾಜ್‌ಗೆ ತೆರಳಿದ್ದ ಮಸೀದಿಯಲ್ಲೇ ಚಾಕುವಿನಿಂದ ಇರಿತಕ್ಕೊಳಗಾಗಿದ್ದ ಕಾಂಗ್ರೆಸ್ ನಾಯಕ ಸಾವು

ಮಹಾರಾಷ್ಟ್ರ: ಮಸೀದಿಯಲ್ಲಿ ನಮಾಜ್ ಸಲ್ಲಿಸಲು ತೆರಳಿ ಇದ್ದ ವೇಳೆ ಚಾಕುವಿನಿಂದ ಇರಿತಕ್ಕೆ ಒಳಗಾಗಿದ್ದ ಮಹಾರಾಷ್ಟ್ರದ ಕಾಂಗ್ರೆಸ್ ಉಪಾಧ್ಯಕ್ಷ ಹಿದಾಯತುಲ್ಲಾ ಪಟೇಲ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಪ್ರಕರಣದ ಆರೋಪಿ ಪೊಲೀಸರ ಬಂಧನದಲ್ಲಿದ್ದಾನೆ. ಅಕೋಟ್ ತಾಲೂಕಿನ ಮೊಹಲಾ ಗ್ರಾಮದ ಮಸೀದಿಗೆ ಹಿದಾಯತುಲ್ಲಾ ಅವರು ನಮಾಜ್ ಸಲ್ಲಿಸಲು ಮಧ್ಯಾಹ್ನ ಸುಮಾರು 1.30 ಕ್ಕೆ ತೆರಳಿದ್ದರು. ಈ ವೇಳೆ ಹಳೆ ವೈಷಮ್ಯದಿಂದ ‌ಆರೋಪಿ ಅವರಿಗೆ ಚಾಕು ಇರಿದಿದ್ದ. ಈ ಘಟನೆಯಲ್ಲಿ ಅವರ ಕತ್ತು, ಎದೆಗೆ ತೀವ್ರ ಪ್ರಮಾಣದಲ್ಲಿ ಗಾಯಗಳಾಗಿದ್ದು ತಕ್ಷಣವೇ ಆಸ್ಪತ್ರೆಗೆ ಸಾಗಿಸಿ,

ನಮಾಜ್‌ಗೆ ತೆರಳಿದ್ದ ಮಸೀದಿಯಲ್ಲೇ ಚಾಕುವಿನಿಂದ ಇರಿತಕ್ಕೊಳಗಾಗಿದ್ದ ಕಾಂಗ್ರೆಸ್ ನಾಯಕ ಸಾವು Read More »

ಬಳ್ಳಾರಿ ಬ್ಯಾನರ್‌ ಗಲಾಟೆ : ಐಜಿ ವರ್ತಿಕಾ ಕಟಿಯಾರ್ ವರ್ಗಾವಣೆ

ಇನ್ನೋರ್ವ ಉನ್ನತ ಪೊಲೀಸ್‌ ಅಧಿಕಾರಿಯ ತಲೆದಂಡ ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಮುಂದೆ ಬ್ಯಾನರ್‌ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬರು ಉನ್ನತ ಅಧಿಕಾರಿಯ ತಲೆ ದಂಡವಾಗಿದೆ.‌ ಎಸ್ಪಿ ಪವನ್‌ ನೆಜ್ಜೂರು ಅವರನ್ನು ಅಮಾನತುಗೊಳಿಸಿದ ಬೆನ್ನಲ್ಲೇ ಇದೀಗ ಪೊಲೀಸ್‌ ಐಜಿ ವರ್ತಿಕಾ ಕಟಿಯಾರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಳ್ಳಾರಿ ವಲಯಕ್ಕೆ ನೂತನ ಐಜಿ ಆಗಿ ಹರ್ಷ ಗುಪ್ತಾ ಹಾಗೂ ನೂತನ ಎಸ್ಪಿ ಆಗಿ ಡಾ.ಸುಮನ್ ಡಿ ಪೆನ್ನೇಕರ್

ಬಳ್ಳಾರಿ ಬ್ಯಾನರ್‌ ಗಲಾಟೆ : ಐಜಿ ವರ್ತಿಕಾ ಕಟಿಯಾರ್ ವರ್ಗಾವಣೆ Read More »

ರೈಲ್ವೆ ಟಿಕೆಟ್‌ ಆನ್‌ಲೈನ್‌ ಬುಕ್ಕಿಂಗ್‌ ಮಾಡಲು ಆಧಾರ್‌ ಲಿಂಕಿಂಗ್‌ ಕಡ್ಡಾಯ

ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಟಿಕೆಟ್ ಬುಕ್ ಅವಧಿ ವಿಸ್ತರಣೆ ನವದೆಹಲಿ : ರೈಲ್ವೆ ಇಲಾಖೆ ಆನ್‌ಲೈನ್ ರೈಲು ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯಲ್ಲಿ ಹೊಸ ನಿಯಮ ಜಾರಿಗೊಳಿಸಿದೆ. ಇನ್ನುಮುಂದೆ IRCTC ವೆಬ್‌ಸೈಟ್ ಅಥವಾ ಇತರ ಆ್ಯಪ್‌ಗಳ ಮೂಲಕ ಟಿಕೆಟ್ ಬುಕ್ ಮಾಡುವ ಪ್ರಯಾಣಿಕರು ತಮ್ಮ ಖಾತೆಯನ್ನು ಆಧಾರ್‌ಗೆ ಲಿಂಕ್ ಮಾಡಿರುವುದು ಕಡ್ಡಾಯವಾಗಿದೆ. ಆಧಾರ್ ಲಿಂಕ್ ಮಾಡದಿದ್ದರೆ ಆನ್‌ಲೈನ್ ಮೂಲಕ ಟಿಕೆಟ್ ಬುಕ್ ಮಾಡಲು ಸಾಧ್ಯವಾಗುವುದಿಲ್ಲ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಆನ್‌ಲೈನ್ ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚಿಸುವುದು

ರೈಲ್ವೆ ಟಿಕೆಟ್‌ ಆನ್‌ಲೈನ್‌ ಬುಕ್ಕಿಂಗ್‌ ಮಾಡಲು ಆಧಾರ್‌ ಲಿಂಕಿಂಗ್‌ ಕಡ್ಡಾಯ Read More »

ಬಾಂಗ್ಲಾದೇಶದ ಜೊತೆಗಿನ ಬಿಕ್ಕಟ್ಟಿನ ನಡುವೆಯೂ ಮಾನವೀಯತೆ ಮೆರೆದ ಭಾರತ

ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ನರಮೇಧ ನಡೆಯುತ್ತಿದ್ದರೂ, ಉಭಯ ರಾಷ್ಟ್ರಗಳ ನಡುವೆ ಬಿಗುವಿನ ‌ಸ್ಥಿತಿ ನಿರ್ಮಾಣವಾಗಿದ್ದರೂ ಮಾನವೀಯ ನೆಲೆಯಲ್ಲಿ ಮಹತ್ವದ ಕೆಲಸವೊಂದನ್ನು ಮಾಡುವ ಮೂಲಕ ಭಾರತ ಉದಾರತೆ ಮೆರೆದಿದೆ. ಪಶ್ಚಿಮ ಬಂಗಾಳದ ಯುವತಿಯೊಬ್ಬರು ಬಾಂಗ್ಲಾದೇಶದ ವ್ಯಕ್ತಿಯನ್ನು ಮದುವೆಯಾಗಿದ್ದು, ಆ ಮಹಿಳೆಯ ತಂದೆ ಮೃತಪಟ್ಟಿದ್ದಾರೆ. ಆದರೆ ಬಾಂಗ್ಲಾದೇಶದವರಿಗೆ ಭಾರತಕ್ಕೆ ಬರಲು ಅವಕಾಶ ಇಲ್ಲದಿದ್ದರೂ ಆ ಮಹಿಳೆಗೆ ತಂದೆಗೆ ಅಂತಿಮ ವಿದಾಯ ಸಲ್ಲಿಸುವ ನಿಟ್ಟಿನಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ಅವಕಾಶವನ್ನು ಬಿಎಸ್‌ಎಫ್ ‌ಮಾಡಿಕೊಡುವ ಮೂಲಕ ಉದಾರತೆ ಮೆರೆದಿದೆ. ಪಶ್ಚಿಮಬಂಗಾಳದ ನಾಡಿಯಾ ಜಿಲ್ಲೆಯ ಚಾಪ್ರಾ

ಬಾಂಗ್ಲಾದೇಶದ ಜೊತೆಗಿನ ಬಿಕ್ಕಟ್ಟಿನ ನಡುವೆಯೂ ಮಾನವೀಯತೆ ಮೆರೆದ ಭಾರತ Read More »

ಪಲ್ಟಿಯಾಗಿ ಕಂದಕಕ್ಕೆ ಉರುಳಿ ಹೊತ್ತಿ ಉರಿದ ಕಾರು : ಇಬ್ಬರು ಸಜೀವ ದಹನ

ಗುರುತೇ ಸಿಗದಂತೆ ಸುಟ್ಟು ಕರಲಾಗಿರುವ ಇಬ್ಬರು ಪ್ರಯಾಣಿಕರು ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ–ಸುಳೆಮುರ್ಕಿ ಕ್ರಾಸ್ ಹತ್ತಿರ ಕಾರು ಪಲ್ಟಿಯಾಗಿ ಬೆಂಕಿಗೆ ಆಹುತಿಯಾದ ಪರಿಣಾಮ ಇಬ್ಬರು ಸಜೀವ ದಹನಗೊಂಡ ಭೀಕರ ಅಪಘಾತ ನಿನ್ನೆ ರಾತ್ರಿ ಸಂಭವಿಸಿದೆ. ಕಾರಿನ ನಂಬರ್‌ ಸಮೇತ ಸುಟ್ಟುಹೋಗಿದ್ದು, ಕಾರಿನಲ್ಲಿದ್ದ ಇಬ್ಬರು ಗುರುತೇ ಸಿಗದಷ್ಟು ಸುಟ್ಟು ಕರಕಲಾಗಿದ್ದಾರೆ. ನಿನ್ನೆ ತಡರಾತ್ರಿ ಘಟನೆ ನಡೆದಿದ್ದು, ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮೊದಲು ಮರಕ್ಕೆ ಡಿಕ್ಕಿ ಹೊಡೆದಿದೆ. ನಂತರ ಕಂದಕಕ್ಕೆ ಉರುಳಿರುವ ಅನುಮಾನ

ಪಲ್ಟಿಯಾಗಿ ಕಂದಕಕ್ಕೆ ಉರುಳಿ ಹೊತ್ತಿ ಉರಿದ ಕಾರು : ಇಬ್ಬರು ಸಜೀವ ದಹನ Read More »

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಹೊಸಕೋಟೆ: ವ್ಯಕ್ತಿಯ ಮೃತ ದೇಹ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ತಾಲೂಕಿನ ಮೈಲಾಪುರ ಗ್ರಾಮದ ಹೊರವಲಯದಲ್ಲಿ ಪತ್ತೆಯಾಗಿದೆ. ಮಂಜುನಾಥ್ (44) ಎಂಬವರೇ ಮೃತ ವ್ಯಕ್ತಿ. ಮಹಿಳೆಯೊಬ್ಬರು ನಾಪತ್ತೆಯಾದ ಪ್ರಕರಣದಲ್ಲಿ ಪೊಲೀಸರು ಇವರಿಗೆ ಕಿರುಕುಳ ನೀಡಿದ್ದರು ಎನ್ನುವ ಆರೋಪ ಕೇಳಿ ಬಂದಿದೆ. ಅವರ ಶವ ತೋಟದ ಸಮೀಪ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಶ್ವಿನಿ ಎಂಬ ಮಹಿಳೆ ತೋಟದ ಕೆಲಸಕ್ಕೆ ಬರುತ್ತಿದ್ದು, ಅವರು ಕಳೆದ ಎಂಟು ದಿನಗಳಿಂದ ನಾಪತ್ತೆಯಾಗಿದ್ದರು. ಈ ಸಂಬಂಧ ಪೊಲೀಸರು ಮಂಜುನಾಥ ಅವರನ್ನು ವಿಚಾರಣೆ ನಡೆಸಿದ್ದರು. ಮಹಿಳೆಯ

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ Read More »

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪೊಲೀಸರು

ಬಂಧನಕ್ಕೆ ಪ್ರತಿರೋಧ ತೋರಿದಾಗ ಥಳಿಸಿದ ವಿಡಿಯೋ ವೈರಲ್‌ ಬೆಂಗಳೂರು: ಇಲ್ಲಿನ ಕೇಶ್ವಾಪುರ ಠಾಣೆಯ ಪೊಲೀಸರು ಬಿಜೆಪಿ ಕಾರ್ಯಕರ್ತೆಯೊಬ್ಬರನ್ನು ವಿವಸ್ತ್ರಗೊಳಿಸಿ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಾಂಗ್ರೆಸ್‌ನ ನಗರ ಪಾಲಿಕೆ ಸದಸ್ಯೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಬಿಜೆಪಿ ಕಾರ್ಯಕರ್ತೆಯ ಮೇಲೆ ದರ್ಪ ಮೆರೆದಿದ್ದಾರೆ ಎನ್ನಲಾಗುತ್ತಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸಲು ಪೊಲೀಸರು ಮುಂದಾಗಿದ್ದರು. ಈ ವೇಳೆ ಪ್ರತಿರೋಧ ತೋರಿದ ಮಹಿಳೆಯ ಬಟ್ಟೆ ಬಿಚ್ಚಿ ಕ್ರೌರ್ಯ ಮೆರೆದಿದ್ದಾರೆ ಎನ್ನಲಾಗಿದೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪೊಲೀಸರು Read More »

error: Content is protected !!
Scroll to Top