ಮತಯಂತ್ರಗಳ ವಿಶ್ವಾಸಾರ್ಹತೆ ಸಮೀಕ್ಷೆ ಸರ್ಕಾರದ ವೆಬ್‌ಸೈಟ್‌ನಿಂದ ಡಿಲೀಟ್‌

ಕಾಂಗ್ರೆಸ್‌ಗೆ ವಿಪರೀತ ಮುಜುಗರ ಉಂಟು ಮಾಡಿದ್ದ ಸಮೀಕ್ಷೆ ವರದಿ ಬೆಂಗಳೂರು: ಮತಯಂತ್ರಗಳ ಮೇಲೆ ಮತದಾರರಿಗೆ ಪೂರ್ಣ ವಿಶ್ವಾಸವಿದೆ ಎಂದು ರಾಜ್ಯದ ಕಾಂಗ್ರೆಸ್‌ ಸರ್ಕಾರವೇ ನಡೆಸಿದ ಸಮೀಕ್ಷೆಯೊಂದರಲ್ಲಿ ಸ್ಪಷ್ಟವಾಗಿದೆ. ಈ ಸಮೀಕ್ಷೆ ಕಾಂಗ್ರೆಸ್‌ಗೆ ಇನ್ನಿಲ್ಲದ ಮುಜುಗರವುಂಟು ಮಾಡಿದ್ದು, ಇದೀಗ ಸಮೀಕ್ಷೆಯ ವರದಿಯನ್ನು ರಾಜ್ಯ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ವೆಬ್‌ಸೈಟ್‌ನಿಂದ ಡಿಲೀಟ್ ಮಾಡಲಾಗಿದೆ. ಇವಿಎಂ ಮೇಲೆ ರಾಜ್ಯದ ಜನ ವಿಶ್ವಾಸ ಇಟ್ಟಿದ್ದಾರೆ ಎಂಬ ಅಂಶ ಈ ಸಮೀಕ್ಷೆಯಿಂದ ಬಯಲಾಗಿತ್ತು. ಇದು ಕಾಂಗ್ರೆಸ್‌ನ ಮತಚೋರಿ ಅಭಿಯಾನ ಹಾಗೂ ಇವಿಎಂ […]

ಮತಯಂತ್ರಗಳ ವಿಶ್ವಾಸಾರ್ಹತೆ ಸಮೀಕ್ಷೆ ಸರ್ಕಾರದ ವೆಬ್‌ಸೈಟ್‌ನಿಂದ ಡಿಲೀಟ್‌ Read More »

ಅಮೆರಿಕದ ಸೆರೆಯಲ್ಲಿ ವೆನೆಜುವೆಲಾ ಅಧ್ಯಕ್ಷ : ಫೋಟೊ ಬಿಡುಗಡೆ

ಇಷ್ಟಕ್ಕೂ ವೆನೆಜುವೆಲಾ ಮೇಲೆ ಅಮೆರಿಕ ದಿಢೀರ್‌ ದಾಳಿ ಮಾಡಲು ಕಾರಣ ಏನು? ವಾಷಿಂಗ್ಟನ್: ವೆನೆಜುವೆಲಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ ಕೆಲವೇ ಗಂಟೆಗಳಲ್ಲಿ ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರನ್ನು ಸೆರೆ ಹಿಡಿಯಲಾಗಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೊಂಡಿದ್ದರು. ಈ ಬೆಳವಣಿಗೆ ನಡೆದ ಕೆಲವೇ ಹೊತ್ತಿನಲ್ಲಿ ಅಮೆರಿಕದ ಯುದ್ಧನೌಕೆಯಲ್ಲಿ ನಿಕೋಲಸ್ ಮಡುರೊ ಇರುವ ಮೊದಲ ಚಿತ್ರವನ್ನು ಬಿಡುಗಡೆ ಮಾಡಿದ್ದಾರೆ. ತನ್ನ ಸೋಷಿಯಲ್‌ ಮೀಡಿಯಾ ವೇದಿಕೆ ಟ್ರುತ್‌ ಸೋಷಿಯಲ್‌ನಲ್ಲಿ

ಅಮೆರಿಕದ ಸೆರೆಯಲ್ಲಿ ವೆನೆಜುವೆಲಾ ಅಧ್ಯಕ್ಷ : ಫೋಟೊ ಬಿಡುಗಡೆ Read More »

ತಿರುಪತಿ : ದೇವಳದ ಗೋಪುರ ಏರಿ ಅವಾಂತರ ಸೃಷ್ಟಿಸಿದ ಕುಡುಕ

ರಾತ್ರಿ ಭದ್ರತಾ ಸಿಬ್ಬಂದಿ ಕಣ್ಣು ತಪ್ಪಿಸಿ ಗೋಪುರ ಏರಿದ ಕುಡುಕ ತಿರುಪತಿ : ಕುಡುಕನೊಬ್ಬ ತಿರುಪತಿ ದೇಗುಲದ ಕಂಪೌಂಡ್ ಹಾರಿ ದೇಗುಲದ ಆವರಣ ಪ್ರವೇಶಿಸಿ ಗೋಪುರ ಏರಿ ಅವಾಂತರ ಸೃಷ್ಟಿಸಿದ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ತಿರುಪತಿಯ ಗೋವಿಂದರಾಜ ಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ಸಂಭವಿಸಿದೆ. ದೇಗುಲದಲ್ಲಿ ‘ಏಕಾಂತ ಸೇವೆ’ ಮುಗಿದ ಸಂದರ್ಭದಲ್ಲಿ ಆಗಂತುಕ ಭದ್ರತಾ ಪಡೆಗಳ ಕಣ್ಣು ತಪ್ಪಿಸಿ ಕಂಪೌಂಡ್ ಹಾರಿ ಒಳಬಂದು ಏಕಾಏಕಿ ಗೋಪುರ ಏರಿ ಅಲ್ಲಿದ್ದ ಕಳಶಗಳನ್ನು ಎಳೆಯಲು ಯತ್ನಿಸಿದ್ದಾನೆ. ಇದು

ತಿರುಪತಿ : ದೇವಳದ ಗೋಪುರ ಏರಿ ಅವಾಂತರ ಸೃಷ್ಟಿಸಿದ ಕುಡುಕ Read More »

ಮಹಾರಾಷ್ಟ್ರ ಪಾಲಿಕೆ ಚುನಾವಣೆ : ಮತದಾನಕ್ಕೂ ಮೊದಲೇ ಬಿಜೆಪಿಗೆ 68 ಸ್ಥಾನಗಳಲ್ಲಿ ಗೆಲುವು

ಮತ ಚಲಾವಣೆಯಾಗುವುದಕ್ಕೂ ಮೊದಲೇ ಮಹಾಯುತಿ ಪಾಳಯದಲ್ಲಿ ಸಂಭ್ರಮ ಮುಂಬೈ: ಸುದೀರ್ಘ ಕಾಲದಿಂದ ಬಾಕಿ ಇರುವ ಮಹಾರಾಷ್ಟ್ರ ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಇನ್ನೂ ಒಂದು ಮತ ಚಲಾವಣೆಯಾಗುವ ಮುನ್ನವೇ ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ 68 ಸ್ಥಾನಗಳನ್ನು ಅವಿರೋಧವಾಗಿ ಗೆದ್ದುಕೊಂಡಿದೆ. ಬಿಜೆಪಿ-ಶಿವಸೇನೆ ಒಟ್ಟು 66 ವಾರ್ಡ್‌ಗಳಲ್ಲಿ ಅವಿರೋಧ ಜಯ ಸಾಧಿಸಿದ್ದರೆ, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶುಕ್ರವಾರ ನಾಮಪತ್ರ ವಾಪಾಸು ಪಡೆಯಲು ಕೊನೆಯ ದಿನವಾಗಿತ್ತು. ಹಲವು ವಿರೋಧ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ವಾಪಸು

ಮಹಾರಾಷ್ಟ್ರ ಪಾಲಿಕೆ ಚುನಾವಣೆ : ಮತದಾನಕ್ಕೂ ಮೊದಲೇ ಬಿಜೆಪಿಗೆ 68 ಸ್ಥಾನಗಳಲ್ಲಿ ಗೆಲುವು Read More »

ಬಳ್ಳಾರಿ ಬ್ಯಾನರ್‌ ಗಲಾಟೆ : ಸತೀಶ್‌ ರೆಡ್ಡಿ ಗನ್‌ಮ್ಯಾನ್‌ಗಳು ನಾಪತ್ತೆ

ಖಾಸಗಿ ಗನ್‌ಮ್ಯಾನ್‌ಗಳ ಗುಂಡಿನಿಂದಲೇ ಕಾಂಗ್ರೆಸ್‌ ಕಾರ್ಯಕರ್ತ ಸಾವು ಎಂಬ ಗುಮಾನಿ ಬಳ್ಳಾರಿ: ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಗಲಾಟೆಯಲ್ಲಿ ಮಾಡಿದ ಫೈರಿಂಗ್‌ನಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಬೆನ್ನಲ್ಲೇ ಶಾಸಕ ಭರತ್‌ ರೆಡ್ಡಿಯವರ ಆಪ್ತ ಸತೀಶ್ ರೆಡ್ಡಿಯ ಖಾಸಗಿ ಗನ್‌ಮ್ಯಾನ್‌ಗಳು ನಾಪತ್ತೆಯಾಗಿದ್ದಾರೆ. ಸತೀಶ್‌ ರೆಡ್ಡಿಯ ಗನ್‌ಮ್ಯಾನ್‌ಗಳು ಹಾರಿಸಿದ ಗುಂಡಿನಿಂದಲೇ ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಗಲಾಟೆ ವೇಳೆ ಸತೀಶ್ ರೆಡ್ಡಿ ಗನ್‌ಮ್ಯಾನ್‌ಗಳು ಗುಂಡು ಹಾರಿಸಿದ್ದರು. ಈಗಾಗಲೇ ಜನಾರ್ದನ ರೆಡ್ಡಿ ಹಾಗೂ ಸತೀಶ್ ರೆಡ್ಡಿಗೆ ಸಂಬಂಧಿಸಿದ ಗನ್‌ಮ್ಯಾನ್‌ಗಳಿಂದ ಪೊಲೀಸರು

ಬಳ್ಳಾರಿ ಬ್ಯಾನರ್‌ ಗಲಾಟೆ : ಸತೀಶ್‌ ರೆಡ್ಡಿ ಗನ್‌ಮ್ಯಾನ್‌ಗಳು ನಾಪತ್ತೆ Read More »

ಆರ್‌ಎಸ್‌ಎಸ್‌ ರಿಮೋಟ್‌ ಕಂಟ್ರೋಲ್‌ನಲ್ಲಿಲ್ಲ ಬಿಜೆಪಿ : ಮೋಹನ್‌ ಭಾಗವತ್‌

ಬಿಜೆಪಿ, ವಿಎಚ್‌ಪಿ ಸ್ವತಂತ್ರ ಸಂಘಟನೆಗಳು ಎಂದ ಆರ್‌ಎಸ್‌ಎಸ್‌ ಮುಖ್ಯಸ್ಥ ನವದೆಹಲಿ: ಬಿಜೆಪಿ, ವಿಎಚ್‌ಪಿ ಮತ್ತು ವಿದ್ಯಾ ಭಾರತದಂತಹ ಸಂಸ್ಥೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತವೆ. ಇವ್ಯಾವುವು ಆರ್‌ಎಸ್‌ಎಸ್‌ ನಿಯಂತ್ರಣದಲ್ಲಿಲ್ಲ ಎಂದು ಮುಖ್ಯಸ್ಥ ಮೋಹನ್‌ ಭಾಗವತ್‌ ಪ್ರತಿಪಾದಿಸಿದ್ದಾರೆ. ಬಿಜೆಪಿ ಅಥವಾ ವಿಎಚ್‌ಪಿ ಮೂಲಕ ಆರ್‌ಎಸ್‌ಎಸ್ ಅನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಬೇಡಿ. ಅವರು ಸ್ವತಂತ್ರವಾಗಿ ಕೆಲಸ ಮಾಡುತ್ತಾರೆ. ಸಂಘದ ರಿಮೋಟ್ ಕಂಟ್ರೋಲ್‌ಗೆ ಒಳಪಡುವುದಿಲ್ಲ. ಆರ್‌ಎಸ್‌ಎಸ್ ಅನ್ನು ಅದರ ಅಂಗಸಂಸ್ಥೆಗಳ ಮೂಲಕ ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿರುವವರು ತಪ್ಪು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಸಂಘವು ಸ್ವಯಂಸೇವಕರನ್ನು ಹುಟ್ಟುಹಾಕುತ್ತದೆ. ಆದರೆ,

ಆರ್‌ಎಸ್‌ಎಸ್‌ ರಿಮೋಟ್‌ ಕಂಟ್ರೋಲ್‌ನಲ್ಲಿಲ್ಲ ಬಿಜೆಪಿ : ಮೋಹನ್‌ ಭಾಗವತ್‌ Read More »

ಯೆಮೆನ್‌ ಮೇಲೆ ಸೌದಿಯಿಂದ ವಾಯುದಾಳಿ : 20ಕ್ಕೂ ಹೆಚ್ಚು ನಾಗರಿಕರು ಸಾವು

ವಿಮಾನ ನಿಲ್ದಾಣ, ವಸತಿ ಕಟ್ಟಡಗಳನ್ನು ಗುರಿ ಮಾಡಿಕೊಂಡು ದಾಳಿ ಸನಾ: ಯೆಮೆನ್‌ನ ಆಗ್ನೇಯ ತೈಲ ಸಮೃದ್ಧ ಪ್ರಾಂತ್ಯವಾದ ಹದ್ರಾಮೌಟ್‌ನ ಅನೇಕ ಸ್ಥಳಗಳ ಮೇಲೆ ಸೌದಿ ಯುದ್ಧ ವಿಮಾನಗಳು ಶುಕ್ರವಾರ ನಡೆಸಿದ ವೈಮಾನಿಕ ದಾಳಿಯಲ್ಲಿ 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ. ಕಳೆದ ಕೆಲವು ಗಂಟೆಗಳಲ್ಲಿ ಆಸ್ಪತ್ರೆಯು 20ಕ್ಕೂ ಹೆಚ್ಚು ಶವಗಳು ಪತ್ತೆಯಾಗಿವೆ. ಇದಕ್ಕೂ ಮುನ್ನ, ಸೌದಿ ಅರೇಬಿಯಾದ ತೀವ್ರ ವಾಯುದಾಳಿಗಳು ಸೆಯುನ್ ವಿಮಾನ ನಿಲ್ದಾಣ ಮತ್ತು ಹತ್ತಿರದ ವಸತಿ ಕಟ್ಟಡಗಳನ್ನು ಹೊಡೆದವು ಮತ್ತು

ಯೆಮೆನ್‌ ಮೇಲೆ ಸೌದಿಯಿಂದ ವಾಯುದಾಳಿ : 20ಕ್ಕೂ ಹೆಚ್ಚು ನಾಗರಿಕರು ಸಾವು Read More »

ಮಗು ಕರುಣಿಸಿದ ಪ್ರಕರಣ : ಜ.24ರಂದು ಕಲ್ಲಡ್ಕದಲ್ಲಿ ನಾಮಕರಣ ಶಾಸ್ತ್ರ

ಕೃಷ್ಣ ರಾವ್‌ ಜಾಮೀನು ರದ್ದುಪಡಿಸಲು ಕೋರ್ಟಿಗೆ ಮನವಿ ಸಲ್ಲಿಸುತ್ತೇವೆ ಎಂದ ಪ್ರತಿಭಾ ಕುಳಾಯಿ ಮಂಗಳೂರು: ಪುತ್ತೂರಿನಲ್ಲಿ ಯುವತಿಗೆ ಮಗು ಕರುಣಿಸಿ ಮದುವೆಗೆ ನಿರಾಕರಿಸುತ್ತಿರುವ ಆರೋಪಿ ಕೃಷ್ಣ ಜೆ.ರಾವ್‌ಗೆ ಕೋರ್ಟ್‌ನಿಂದ ನೀಡಲಾಗಿರುವ ಜಾಮೀನನ್ನು ರದ್ದುಗೊಳಿಸಲು ಅರ್ಜಿ ಸಲ್ಲಿಸಲಾಗುವುದು. ಸಂಧಾನದ ಬಾಗಿಲು ಮುಚ್ಚಿದ್ದು, ಜ.24ರಂದು ಕಲ್ಲಡ್ಕದಲ್ಲಿ ಪ್ರತಿಭಟನಾರ್ಥವಾಗಿ ಮಗುವಿಗೆ ನಾಮಕರಣ ಶಾಸ್ತ್ರ ನಡೆಸುವುದಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸದಸ್ಯೆ ಪ್ರತಿಭಾ ಕುಳಾಯಿ ಹೇಳಿದ್ದಾರೆ. ಅನ್ಯಾಯಕ್ಕೊಳಗಾದ ಯುವತಿ, ಮಗು ಹಾಗೂ ಯುವತಿಯ ಪೋಷಕರ ಜತೆ ಶುಕ್ರವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,

ಮಗು ಕರುಣಿಸಿದ ಪ್ರಕರಣ : ಜ.24ರಂದು ಕಲ್ಲಡ್ಕದಲ್ಲಿ ನಾಮಕರಣ ಶಾಸ್ತ್ರ Read More »

ಉಪ್ಪಿನಂಗಡಿ : ನಾಪತ್ತೆಯಾದ ಮ್ಯಾನೇಜರ್‌ನಿಂದ ಬ್ಯಾಂಕಿಗೆ 71.41 ಲ.ರೂ. ವಂಚನೆ

ಎಟಿಎಂಗೆ ಕಡಿಮೆ ಹಣ ತುಂಬಿ, ಲಾಕರ್‌ನಲ್ಲಿದ್ದ ಚಿನ್ನ ಕದ್ದು ಪಲಾಯನ ಮಾಡಿದ ಮ್ಯಾನೇಜರ್‌ ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೆರ್ನೆ ಎಂಬಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯ ಉಪಶಾಖಾ ಪ್ರಬಂಧಕನಾಗಿ ಕಾರ್ಯನಿರ್ವಹಿಸುತ್ತಿದ್ದ ಪುಲುಗುಜ್ಜು ಸುಬ್ರಹ್ಮಣ್ಯಂ (30) ನಾಪತ್ತೆ ಪ್ರಕರಣವು ಮಹತ್ವದ ತಿರುವು ಪಡೆದುಕೊಂಡಿದೆ.ನಾಪತ್ತೆಯಾಗಿರುವ ಬ್ಯಾಂಕ್ ಉದ್ಯೋಗಿ ತಾನು ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಂಕಿಗೆ 71.41 ಲಕ್ಷ ರೂ. ವಂಚನೆ ನಡೆಸಿರುವ ಬಗ್ಗೆ ಬ್ಯಾಂಕ್ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಬಿ.ಸಿ.ರೋಡಿನಲ್ಲಿ ವಿಷ್ಣು ಎಂಬವರ ಜೊತೆ ರೂಮೊಂದರಲ್ಲಿ ವಾಸ್ತವ್ಯ

ಉಪ್ಪಿನಂಗಡಿ : ನಾಪತ್ತೆಯಾದ ಮ್ಯಾನೇಜರ್‌ನಿಂದ ಬ್ಯಾಂಕಿಗೆ 71.41 ಲ.ರೂ. ವಂಚನೆ Read More »

ಬ್ಯಾನರ್‌ ಗಲಾಟೆ : ಶಾಸಕ ಭರತ್‌ ರೆಡ್ಡಿ ಸಹಿತ ಹಲವರ ವಿರುದ್ಧ ಕೇಸ್‌

ಬ್ಯಾನರ್‌ ಕಟ್ಟುವ ಗಲಾಟೆಯಲ್ಲಿ ಗುಂಡೇಟಿಗೆ ಯುವಕ ಬಲಿಯಾದ ಪ್ರಕರಣ ಬಳ್ಳಾರಿ : ಬಳ್ಳಾರಿ ಬ್ಯಾನರ್​ ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವ ಯುವಕ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿ ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್​​​ಐಆರ್​​ ದಾಖಲು ಮಾಡಲಾಗಿದೆ. ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​​​ಐಆರ್ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಯುತ್ತಿದೆ. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ, ಚಾನಾಳ್ ಶೇಖರ್​​, ನಾರಾ ಪ್ರತಾಪ್ ರೆಡ್ಡಿ, ನಾರಾ

ಬ್ಯಾನರ್‌ ಗಲಾಟೆ : ಶಾಸಕ ಭರತ್‌ ರೆಡ್ಡಿ ಸಹಿತ ಹಲವರ ವಿರುದ್ಧ ಕೇಸ್‌ Read More »

error: Content is protected !!
Scroll to Top