ಎಸ್‌ಎಸ್‌ಎಲ್‌ಸಿ ತೇರ್ಗಡೆಗೆ ಶೇ.35 ಅಂಕ ಕಡ್ಡಾಯ

ಗರಿಷ್ಠ ಮೂರು ವಿಷಯಗಳಲ್ಲಿ ಶೇ.10ರಷ್ಟು ಕೃಪಾಂಕ ಸಿಗಲಿದೆ ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗೆ ತಂದಿದ್ದ ಶೇ.10ರಷ್ಟು ಗ್ರೇಸ್ ಮಾರ್ಕ್ಸ್ ನೀಡುವ ಪದ್ಧತಿ ಈ ವರ್ಷದಿಂದ ರದ್ದಾಗಿದ್ದು, 2024ಕ್ಕೂ ಹಿಂದೆ ಇದ್ದಂತೆ ವಿದ್ಯಾರ್ಥಿಗಳು ಉತ್ತೀರ್ಣರಾಗಲು ಕನಿಷ್ಠ ಅಂಕವನ್ನು ಶೇ.35ಕ್ಕೆ ನಿಗದಿ ಮಾಡಲಾಗಿದೆ.ಗ್ರೇಸ್ ಮಾರ್ಕ್ಸ್ ನೀಡುವ ಪದ್ಧತಿ ಶಿಕ್ಷಣದ ಗುಣಮಟ್ಟದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದಲ್ಲದೆ, ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನಸ್ಥಿತಿಗೆ ಅಡ್ಡಿಯಾಗಿದೆ ಎಂಬ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ವಿವಿಧ ವಲಯಗಳಿಂದ ತೀವ್ರ ಟೀಕೆಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರೇಸ್ ಅಂಕಗಳನ್ನು […]

ಎಸ್‌ಎಸ್‌ಎಲ್‌ಸಿ ತೇರ್ಗಡೆಗೆ ಶೇ.35 ಅಂಕ ಕಡ್ಡಾಯ Read More »

ಹಣಕ್ಕಾಗಿ ದೈವನರ್ತಕಗೆ ಪೀಡನೆ, ಬೆದರಿಕೆ | ವಿಟ್ಲದ ದಲಿತ ಮುಖಂಡ ಸೇಸಪ್ಪ ಬೆದ್ರಕಾಡು ವಿರುದ್ಧ ಪ್ರಕರಣ ದಾಖಲಿಸುವಂತೆ ವಿಟ್ಲ ಪೊಲೀಸರಿಗೆ ಬಂಟ್ವಾಳ ನ್ಯಾಯಾಲಯ ಆದೇಶ

ವಿಟ್ಲ: ಹಣಕ್ಕಾಗಿ ದೈವನರ್ತಕಗೆ ಪೀಡನೆ, ಬೆದರಿಕೆ ನೀಡಿದ ಆರೋಪದಲ್ಲಿ ವಿಟ್ಲದ ದಲಿತ ಮುಖಂಡ ಸೇಸಪ್ಪ ಬೆದ್ರಕಾಡು ವಿರುದ್ಧ ಪ್ರಕರಣ ದಾಖಲಿಸುವಂತೆ ವಿಟ್ಲ ಪೊಲೀಸರಿಗೆ ಬಂಟ್ವಾಳ ನ್ಯಾಯಾಲಯ ಆದೇಶ ನೀಡಿದೆ. ವಿಟ್ಲದ ದಲಿತ ಸೇವಾ ಸಮಿತಿಯ ಮುಖಂಡ ಸೇಸಪ್ಪ ಬೆದ್ರಕಾಡು ವಿರುದ್ಧ ಕಸಬಾ ಗ್ರಾಮದ ಸುರುಳಿಮೂಲೆ ನಿವಾಸಿ ದೈವನರ್ತಕ ಆನಂದ ಎಸ್. ಎಂಬವರು ಬಂಟ್ವಾಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು‌. ನಾಟಿ ವೈದ್ಯ, ಜ್ಯೋತಿಷ್ಯದ ಜೊತೆಗೆ ದೈವನರ್ತಕರಾಗಿರುವ ಆನಂದ ಅವರು ವಿಟ್ಲದ ನೆಕ್ಕರೆ ಕಾಡು ನಿವಾಸಿ ಕಮಲಾ ಎಂಬವರ

ಹಣಕ್ಕಾಗಿ ದೈವನರ್ತಕಗೆ ಪೀಡನೆ, ಬೆದರಿಕೆ | ವಿಟ್ಲದ ದಲಿತ ಮುಖಂಡ ಸೇಸಪ್ಪ ಬೆದ್ರಕಾಡು ವಿರುದ್ಧ ಪ್ರಕರಣ ದಾಖಲಿಸುವಂತೆ ವಿಟ್ಲ ಪೊಲೀಸರಿಗೆ ಬಂಟ್ವಾಳ ನ್ಯಾಯಾಲಯ ಆದೇಶ Read More »

ಇಂದು ಜಮೆಯಾಗಲಿದೆ ಗೃಹಲಕ್ಷ್ಮಿ ಹಣ

ಸತತ ಟೀಕೆಗಳ ಬಳಿಕ ಎಚ್ಚೆತ್ತ ಸರಕಾರ ಬೆಂಗಳೂರು: ಮಹಿಳೆಯರು ಕಳೆದ ಮೂರು ತಿಂಗಳಿಂದ ಕಾಯುತ್ತಿದ್ದ ಗೃಹಲಕ್ಷ್ಮಿ ಹಣ ಇಂದು ಬಿಡುಗಡೆಯಾಗಲಿದೆ. ಸಾಲು ಸಾಲು ಟೀಕೆ, ಆಕ್ರೋಶದ ವ್ಯಕ್ತವಾದ ನಂತರ ಎಚ್ಚೆತ್ತ ಸರಕಾರ ಮೂರು ತಿಂಗಳಿಂದ ಬಂದ್ ಆಗಿದ್ದ ಗೃಹಲಕ್ಷ್ಮಿ ಹಣ ಜಮೆ ಪ್ರಕ್ರಿಯೆಗೆ ಶುಕ್ರವಾರದಿಂದ ಚಾಲನೆ ನೀಡಲಿದೆ. ಶುಕ್ರವಾರ ನವೆಂಬರ್ ತಿಂಗಳ ದುಡ್ಡು ಫಲಾನುಭವಿಗಳ ಖಾತೆಗೆ ಜಮೆ ಆಗಲಿದೆ. ಡಿಸೆಂಬರ್ ತಿಂಗಳ ದುಡ್ಡನ್ನು ಮುಂದಿನ ಸೋಮವಾರ ಫಲಾನುಭವಿಗಳ ಖಾತೆಗೆ ಹಾಕಲಾಗುತ್ತದೆ. ಗೃಹಲಕ್ಷ್ಮಿ ಹಣ ಸ್ಥಗಿತವಾದ ಬಗ್ಗೆ ಸತತವಾಗಿ

ಇಂದು ಜಮೆಯಾಗಲಿದೆ ಗೃಹಲಕ್ಷ್ಮಿ ಹಣ Read More »

ಹಳ್ಳಿಯ ಬೇರುಗಳು ಸಾಹಿತ್ಯವನ್ನು ಸೃಷ್ಟಿಸುತ್ತವೆ : ಡಾ. ನರೇಂದ್ರ ರೈ ದೇರ್ಲ | ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಬರವಣಿಗೆ ಮಾಧ್ಯಮ ಶಿಬಿರ

ಸುಳ್ಯ: ಸುಖ ಯಾವುದನ್ನು ಸೃಷ್ಟಿಸುವುದಿಲ್ಲ ಸತತ ಪರಿಶ್ರಮದಿಂದ ಸಾಹಿತ್ಯ ಸೃಷ್ಟಿಯಾಗುತ್ತದೆ. ಆ ನಿಟ್ಟಿನಲ್ಲಿ ಹಳ್ಳಿಯ ಬೇರುಗಳು ಸಾಹಿತ್ಯವನ್ನು ಸೃಷ್ಟಿಸುತ್ತವೆ ಎಂದು ನಿವೃತ್ತ ಪ್ರಾಧ್ಯಾಪಕರಾದ ಡಾ. ನರೇಂದ್ರ ರೈ‌ ದೇರ್ಲ ಅಭಿಪ್ರಾಯಪಟ್ಟರು. ಅವರು ಸುಳ್ಯದ  ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಸಂಘ, ಕನ್ನಡ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಹಮ್ಮಿಕೊಂಡ “ಬರವಣಿಗೆ ಮಾಧ್ಯಮ ಶಿಬಿರ”ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಬದುಕನ್ನು ಕಟ್ಟಿಕೊಡುವ ಮಾಧ್ಯಮ ಬರವಣಿಗೆ ಶಾಶ್ವತವಾಗಿಸುತ್ತದೆ.  ನಿಮ್ಮ ಒಂದೇ ಒಂದು ಬರಹ ಕೂಡ ನಿಮ್ಮನ್ನು ಶಾಶ್ವತವಾಗಿಸಬಹುದು. ಆ

ಹಳ್ಳಿಯ ಬೇರುಗಳು ಸಾಹಿತ್ಯವನ್ನು ಸೃಷ್ಟಿಸುತ್ತವೆ : ಡಾ. ನರೇಂದ್ರ ರೈ ದೇರ್ಲ | ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಬರವಣಿಗೆ ಮಾಧ್ಯಮ ಶಿಬಿರ Read More »

ಕಥೆ ಕದ್ದ ಆರೋಪ : ರಜನಿಕಾಂತ್‌ ನಟಿಸಿದ ರೋಬೊ ಸಿನೆಮಾ ನಿರ್ದೇಶಕನ 10 ಕೋ.ರೂ. ಆಸ್ತಿ ಮುಟ್ಟುಗೋಲು

ಚೆನ್ನೈ : ರಜನೀಕಾಂತ್ ಮತ್ತು ಐಶ್ವರ್ಯಾ ರೈ ನಟಿಸಿದ ರೋಬೊ ಸಿನಿಮಾದ ಕತೆ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ದೇಶಕ ಶಂಕರ್‌ ಆಸ್ತಿಗಳನ್ನು ತನಿಖಾಧಿಅಕರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಶಂಕರ್ ನಿರ್ದೇಶನ ಮಾಡಿದ್ದ ರೋಬೊ ಸಿನಿಮಾ 2010ರಲ್ಲಿ ಬಿಡುಗಡೆ ಆಗಿತ್ತು. ಆಗಿನ ಕಾಲಕ್ಕೆ ಆ ಸಿನಿಮಾ ಭಾರತದಲ್ಲಿಯೇ ಭಾರಿ ಬಜೆಟ್ ಸಿನಿಮಾ. ಬಿಡುಗಡೆ ಆದ ಬಳಿಕ ಸಿನಿಮಾ ಬ್ಲಾಕ್‌ಬಸ್ಟರ್ ಹಿಟ್ ಆಗಿತ್ತು. ‘ರೋಬೊ’ ಸಿನಿಮಾ ಗ್ರಾಫಿಕ್ಸ್ ಪ್ರೇಕ್ಷಕರ ಮೈನವಿರೇಳಿಸಿತ್ತು. ಆಗಿನ ಕಾಲಕ್ಕೆ ‘ರೋಬೊ’ ಸಿನಿಮಾ ಸುಮಾರು 500 ಕೋಟಿಗೂ

ಕಥೆ ಕದ್ದ ಆರೋಪ : ರಜನಿಕಾಂತ್‌ ನಟಿಸಿದ ರೋಬೊ ಸಿನೆಮಾ ನಿರ್ದೇಶಕನ 10 ಕೋ.ರೂ. ಆಸ್ತಿ ಮುಟ್ಟುಗೋಲು Read More »

ಸೌರವ್‌ ಗಂಗೂಲಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ ಕೋಲ್ಕತ್ತಾ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ಕಾರು ಗುರುವಾರ ರಾತ್ರಿ ಪಶ್ಚಿಮ ಬಂಗಾಳದ ದುರ್ಗಾಪುರ ಎಕ್ಸ್‌ಪ್ರೆಸ್‌ವೇಯ ದಂತನ್‌ಪುರ ಎಂಬಲ್ಲಿ ಅಪಘಾತಕ್ಕೀಡಾಗಿದೆ. ಬುರ್ದ್ವಾನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಪ್ರಯಾಣಿಸುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಸೌರವ್ ಗಂಗೂಲಿ ಅವರ ಕಾರು ದುರ್ಗಾಪುರ ಎಕ್ಸ್‌ಪ್ರೆಸ್‌ವೇ ಮೂಲಕ ಹಾದುಹೋಗುವಾಗ ಸಿಂಗೂರ್ ಬಳಿ ವೇಗವಾಗಿ ಬಂದ ಲಾರಿ ಅವರ ಕಾರಿಗೆ ಡಿಕ್ಕಿ ಹೊಡೆದಿದೆ.ಲಾರಿ ಡಿಕ್ಕಿಯಾಗುತ್ತಿದ್ದಂತೆಯೇ ಸೌರವ್ ಗಂಗೂಲಿ

ಸೌರವ್‌ ಗಂಗೂಲಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ Read More »

ನಾಳೆ (ಫೆ.21) : ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ರಾಜ್ಯಾದ್ಯಂತ ತೆರೆಗೆ

ಪುತ್ತೂರು: ತುಳುನಾಡಿನ ಕರಾವಳಿಯ ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ “ಭಾವ ತೀರ ಯಾನ” ಫೆ.21 (ನಾಳೆ) ರಾಜ್ಯಾದ್ಯಾಂತ ತೆರೆ ಕಾಣಲಿದೆ. ಈ ಚಿತ್ರಕ್ಕೆ ಅವರೇ ಕತೆ, ಚಿತ್ರಕತೆ ಬರೆದು, ಸಂಗೀತ ನೀಡಿ, ನಿರ್ದೇಶಿಸಿದ್ದಾರೆ, ನವಿರಾದ ಪ್ರೇಮ ಪ್ರೀತಿಗಳ ಭಾವನೆಗಳ ತೀರದುದ್ದಕ್ಕೂ ಯಾನಕ್ಕೆ ಕರೆದೊಯ್ಯುವ ಸಿನಿಮಾ ಭಾವ ತೀರ ಯಾನ ಪುತ್ತೂರಿನ ಜಿಎಲ್‍ ಒನ್‍ ಮಾಲ್‍ ನಲ್ಲಿರುವ ಭಾರತ್ ಸಿನಿಮಾಸ್ – Screen 2

ನಾಳೆ (ಫೆ.21) : ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ರಾಜ್ಯಾದ್ಯಂತ ತೆರೆಗೆ Read More »

ಬಿರುಮಲೆ ಬೆಟ್ಟದಲ್ಲಿ 5 ಲಕ್ಷ ರೂ. ವೆಚ್ಚದ ವೀಕ್ಷಣಾ ಗೋಪುರ ಲೋಕಾರ್ಪಣೆ

ಪುತ್ತೂರು: ಹಿರಿಯರಾಗಿರುವ ಅರಿಯಡ್ಕ ಚಿಕ್ಕಪ್ಪ ನಾಯಕ್ ಅವರ 91ನೇ ಹುಟ್ಟುಹಬ್ಬ, ಹಾಗೂ ಅವರ ನವತಿ ಸಂಭ್ರಮದ ಸವಿನೆನಪಿನ “ವೀಕ್ಷಣಾಗೋಪುರ ಲೋಕಾರ್ಪಣೆ “ಕಾರ್ಯಕ್ರಮ ಗುರುವಾರ ಬಿರುಮಲೆ ಬೆಟ್ಟದಲ್ಲಿ ನಡೆಯಿತು. ಪುತ್ತೂರಿನ ಹಿರಿಯ ಸಹೃದಯಿ ಸಾಮಾಜಿಕ ಕಳಕಳಿ ಹೊಂದಿರುವ ಈಗಾಗಲೇ ತೊಂಬತ್ತು ನವತಿ ಸಂಭ್ರಮ ಆಚರಿಸಿಕೊಂಡಿರುವ ಪುತ್ತೂರಿನ ಅರಿಯಡ್ಕ ಚಿಕ್ಕಪ್ಪ ನಾಯಕ್ ಅವರ ನವತಿ ಸಂಭ್ರಮದ ಅಂಗವಾಗಿ ಸುಮಾರು ಐದುಲಕ್ಷ ರೂ. ವೆಚ್ಚದ ವೀಕ್ಷಣಾ ಗೋಪುರವನ್ನು ಅರಿಯಡ್ಕ ಚಿಕ್ಕಪ್ಪ ನಾಯ್ಕ್ ಅವರು ಟೇಪ್ ಕತ್ತರಿಸಿ, ದೀಪ ಪ್ರಜ್ವಲನಗೊಳಿಸಿ ಲೋಕಾರ್ಪಣೆಗೊಳಿಸಿದರು. ಅವರ

ಬಿರುಮಲೆ ಬೆಟ್ಟದಲ್ಲಿ 5 ಲಕ್ಷ ರೂ. ವೆಚ್ಚದ ವೀಕ್ಷಣಾ ಗೋಪುರ ಲೋಕಾರ್ಪಣೆ Read More »

ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದ ವ್ಯಕ್ತಿಯ ಮೃತ್ಯು

ಉಡುಪಿ: ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದಾಗ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇಂದು ಪರ್ಕಳದ ಗ್ಯಾಡ್ರನ್ ಎಂಬಲ್ಲಿ ನಡೆದಿದೆ. ಗುರುಪ್ರಸಾದ್ (49) ಮೃತ ದುರ್ದೈವಿಯಾಗಿದ್ದಾರೆ. ರಾತ್ರಿ ಊಟ ಮಾಡಿ ಮಲಗಲು ಕೋಣೆಗೆ ಹೋಗಿದ್ದರು. ಈ ವೇಳೆ ಬೆಡ್ ಮೇಲೆ ಕುಳಿತು ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದಂತೆ ಕುಳಿತಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದ ವ್ಯಕ್ತಿಯ ಮೃತ್ಯು Read More »

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮಶತಾಬ್ಧಿ | ಪುರಸಭೆ ಮಾಜಿ ಅಧ್ಯಕ್ಷ ಯು.ಲೋಕೇಶ್‍ ಹೆಗ್ಡೆ ದಂಪತಿಗೆ ಸನ್ಮಾನ

ಪುತ್ತೂರು: ದೇಶದ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಾಬ್ಧಿಯ ಅಂಗವಾಗಿ ಬಿಜೆಪಿಯಿಂದ ಒಂದು ವರ್ಷಗಳ ಕಾಲ ನಿರಂತರ ಕಾರ್ಯಕ್ರಮ ಹಮ್ಮಿಕೊಂಡಿದ್ದು ವಾಜಪೇಯಿಯವರು ಪುತ್ತೂರು ಭೇಟಿ ಕಾರ್ಯಕ್ರಮದಲ್ಲಿ ಭಾಗಹಿಸಿದವರಿಗೆ ಸನ್ಮಾನ ಕಾರ್ಯಕ್ರಮ ನಡೆಯುತ್ತಿದ್ದು, 1991 ರಲ್ಲಿ ಪುತ್ತೂರಿನಲ್ಲಿ ವಾಜಪೇಯಿ ಕಾರ್ಯಕ್ರಮದ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಾಜಿ ಪುರಸಭೆ ಅಧ್ಯಕ್ಷ ಯು. ಲೋಕೇಶ್ ಹೆಗ್ಡೆ ದಂಪತಿಯನ್ನು ಪುತ್ತೂರು ಬಿಜೆಪಿಯಿಂದ ಬುಧವಾರ ಉರ್ಲಾಂಡಿ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಮಾಜಿ ಪುರಸಭೆ ಅಧ್ಯಕ್ಷ ಯು. ಲೋಕೇಶ್ ಹೆಗ್ಡೆ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮಶತಾಬ್ಧಿ | ಪುರಸಭೆ ಮಾಜಿ ಅಧ್ಯಕ್ಷ ಯು.ಲೋಕೇಶ್‍ ಹೆಗ್ಡೆ ದಂಪತಿಗೆ ಸನ್ಮಾನ Read More »

error: Content is protected !!
Scroll to Top