ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಪುತ್ತೂರು ಘಟಕದ ಸಭೆ
ಪುತ್ತೂರು : ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ. ಮೆಲ್ಕಾರ್ ಬಂಟ್ವಾಳ ಇದರ ಪುತ್ತೂರು ಘಟಕದ ಸಭೆಯು ಸ್ವಾಗತ ಹೋಟೆಲ್ ನಲ್ಲಿ ಜರಗಿತು. ಶಂಕರ ನಾಯ್ಕ್ ಪುಣಚ ಅವರನ್ನು ನೂತನ ಸದಸ್ಯರಾಗಿ ಸೇರ್ಪಡೆ ಗೊಳಿಸಲಾಯಿತು. ಚಂಚಲಾಕ್ಷಿ ಮತ್ತು ಪದ್ಮನಾಭ ಅವರು ಮಾಡುತ್ತಿರುವ ಸಮಾಜ ಸೇವೆಯ ಬಗ್ಗೆ ಅಭಿನಂದನೆ ಸಲ್ಲಿಸಲಾಯಿತು. ಕೇಂದ್ರ ಸಮಿತಿಯ ಕಾರ್ಯಯೋಜನೆಯ ಮಾಹಿತಿಯನ್ನು ಭಾಸ್ಕರ ಬಾರ್ಯ ನೀಡಿದರು. ಜಿಲ್ಲಾ ಸಮಿತಿಯ ಸಂಚಾಲಕ ಭಾಸ್ಕರ ಬಾರ್ಯ, ಪುತ್ತೂರು ಘಟಕದ ಅಧ್ಯಕ್ಷ ಚಂದ್ರಶೇಖರ ಆಳ್ವ ಪಡುಮಲೆ, ಸಂಚಾಲಕ […]
ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಪುತ್ತೂರು ಘಟಕದ ಸಭೆ Read More »