ಗೋ ಸಂರಕ್ಷಣಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ | ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರ ಸ್ಥಾನವನ್ನು ಪಡೆಯುವ ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು : ನಾ. ಸೀತಾರಾಮ್
ಪುತ್ತೂರು : ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರ ಸ್ಥಾನವನ್ನು ಪಡೆಯುವ ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು ಎನ್ನುವ ಒತ್ತಾಯ ಈಗಾಗಲೇ ಇದೆ. ಆದರೆ ಗೋವನ್ನು ` ರಾಷ್ಟ್ರೀಯ ಸಂಪತ್ತು’ ಎಂದು ಘೋಷಿಸುವಂತೆ ಆಗ್ರಹಿಸಬೇಕಾಗಿದೆ. ತಾಯಿ ಸಮಾನಾದ ಗೋವಿನ ಮೇಲೆ ಕ್ರೌರ್ಯ , ಮಾನಸಿಕತೆ ಪ್ರದರ್ಶಿಸುವವರು ಮನುಷ್ಯರೇ ಅಲ್ಲ ಎಂದು ರಾಷ್ಟೀಯ ಸ್ವಯಂ ಸೇವಕ ಸಂಘದ ಪ್ರಾಂತ ಸಹ ಸೇವಾ ಪ್ರಮುಖ್ ನಾ. ಸೀತಾರಾಮ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೋಮಾತೆಯ ಕೆಚ್ಚಲು ಕತ್ತರಿಸಿದ ವಿಕೃತ ಮನಸ್ಸುಗಳನ್ನು ಖಂಡಿಸಿ ಪುತ್ತೂರು ಜಿಲ್ಲಾ […]