ಶಬರಿಮಲೆ : ಮಂಡಲ ಪೂಜೆ ಯಶಸ್ವಿ ಸಂಪನ್ನ

ಹರಿದು ಬರುತ್ತಿರುವ ಭಕ್ತ ಸಾಗರ ; 332.77 ಕೋ. ರೂ. ಆದಾಯ ಸಂಗ್ರಹ ಶಬರಿಮಲೆ : ಶಬರಿಮಲೆಯ ಈ ಯಾತ್ರಾ ಋತುವಿನ ಮಂಡಲ ಪೂಜೆ ಶನಿವಾರ ಸಂಪನ್ನಗೊಂಡಿತು. ಶನಿವಾರ ಬೆಳಗ್ಗೆ 10.10ರಿಂದ 11.30ರ ತನಕ ಮಂಡಲ ಪೂಜೆ ವಿಧಿಪೂರ್ವಕ ನೆರವೇರಿತು. ಸಂಪ್ರದಾಯದಂತೆ ರಾತ್ರಿ 10ಕ್ಕೆ ದೇವಸ್ಥಾನದ ಗರ್ಭಗುಡಿಯ ಬಾಗಿಲನ್ನು ಕೆಲವು ದಿನಗಳ ಮಟ್ಟಿಗೆ ಮುಚ್ಚಲಾಗಿದೆ. ಮುಂದಿನ ಹಂತವಾದ ಮಕರ ವಿಳಕ್ಕು ದರ್ಶನ ಯಾತ್ರೆಗಾಗಿ ಜ.30ರಂದು ಗರ್ಭಗುಡಿಯ ಬಾಗಿಲು ಮತ್ತೆ ತೆರೆಯಲಿದೆ. ನಂತರ ಮಕರ ಸಂಕ್ರಮಣದ ತನಕ ಅಯ್ಯಪ್ಪ […]

ಶಬರಿಮಲೆ : ಮಂಡಲ ಪೂಜೆ ಯಶಸ್ವಿ ಸಂಪನ್ನ Read More »

ಬಜಪೆ : ನೈತಿಕ ಪೊಲೀಸ್‌ಗಿರಿ ಆರೋಪದಲ್ಲಿ ಇಬ್ಬರ ಬಂಧನ

ಗೋಮಾಂಸ ಸಾಗಿಸುತ್ತಿದ್ದ ಬೈಕ್‌ ಅಡ್ಡಗಟ್ಟಿ ಹಲ್ಲೆಗೈದ ಪ್ರಕರಣ ಮಂಗಳೂರು: ಬಜಪೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಸಂಭವಿಸಿದ ಘಟನೆಯೊಂದಕ್ಕೆ ಸಂಬಂಧಿಸಿ ನೈತಿಕ ಪೊಲೀಸ್‌ಗಿರಿ ನಡೆಸಿದ ಆರೋಪದಡಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಎಡಪದವು ನಿವಾಸಿಗಳಾದ ಸುಮಿತ್ ಭಂಡಾರಿ (21) ಹಾಗೂ ರಜತ್ ನಾಯ್ಕ್ (30) ಎಂದು ಗುರುತಿಸಲಾಗಿದೆ. ಗೋಮಾಂಸ ಸಾಗಿಸುತ್ತಿದ್ದ ಅಬ್ದುಲ್ ಸತ್ತಾರ್ ಹಾಗೂ ಅವರ 11 ವರ್ಷದ ಪುತ್ರಿಯ ಮೇಲೆ ಹಲ್ಲೆ ನಡೆಸಿದ ಆರೋಪ ಅವರ ಮೇಲೆ ಇದೆ. ಅಬ್ದುಲ್ ಸತ್ತಾರ್ ಎಂಬವರು ತಮ್ಮ ಪುತ್ರಿಯೊಂದಿಗೆ

ಬಜಪೆ : ನೈತಿಕ ಪೊಲೀಸ್‌ಗಿರಿ ಆರೋಪದಲ್ಲಿ ಇಬ್ಬರ ಬಂಧನ Read More »

ಬೈಕ್‌ ಮೇಲೆ ಕಾಡುಕೋಣ ದಾಳಿ : ಸವಾರನಿಗೆ ಗಂಭೀರ ಗಾಯ

ಬೆಳ್ತಂಗಡಿ : ಸಂಚರಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ ಮಾಡಿದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿಯ ಲಾಯಿಲದಲ್ಲಿ ಸಂಭವಿಸಿದೆ. ಬೈಕ್‌ ಸವಾರನನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕೂಡೇಲು ನಿವಾಸಿ ವೆಂಕಪ್ಪ ಪೂಜಾರಿಯವರ ಮಗ ಸುಕೇಶ್(31) ಎಂಬವರು ಬೈಕ್ ಶೋರೂಂನಲ್ಲಿ ಕೆಲಸ ಮಾಡುತ್ತಿದ್ದು, ಎಂದಿನಂತೆ ಬೆಳ್ತಂಗಡಿಯಿಂದ ಕೆಲಸ ಮುಗಿಸಿ ಡಿ.26ರಂದು ರಾತ್ರಿ ಸುಮಾರು 8.45ಕ್ಕೆ ಮನೆಗೆ ಬೈಕ್‌ನಲ್ಲಿ ಬರುತ್ತಿದ್ದಾಗ ಲಾಯಿಲ ಗ್ರಾಮದ ಅಲೆಕ್ಕಿ ರಸ್ತೆಯಲ್ಲಿ ಏಕಾಏಕಿ ಕಾಡುಕೋಣ

ಬೈಕ್‌ ಮೇಲೆ ಕಾಡುಕೋಣ ದಾಳಿ : ಸವಾರನಿಗೆ ಗಂಭೀರ ಗಾಯ Read More »

ಮುಸ್ಲಿಮರ ಮನೆ ನೆಲಸಮ ಪ್ರಕರಣ : ಮೂಗು ತೂರಿಸಿ ವಿವಾದ ಮಾಡಿದ ಕೇರಳ

ಕೇರಳದ ಕಾಂಗ್ರೆಸ್‌ ಲಾಬಿಯಿಂದ ಕರ್ನಾಟಕ ಸರ್ಕಾರದ ಮೇಲೆ ಒತ್ತಡ ಬೆಂಗಳೂರು : ಬೆಂಗಳೂರಿನ ಯಲಹಂಕದ ಕೋಗಿಲು ಲೇಔಟ್‌ನಲ್ಲಿ ಮುಸ್ಲಿಂ ಸಮುದಾಯದವರು ಅನಧಿಕೃತವಾಗಿ ನಿರ್ಮಿಸಿದ್ದ ಸುಮಾರು 200 ಮನೆಗಳು ಮತ್ತು ಶೆಡ್‌ಗಳನ್ನು ನೆಲಸಮ ಮಾಡಿದ ಪ್ರಕರಣ ಈಗ ಕಾಂಗ್ರೆಸ್‌ ಪಾಲಿಗೆ ಬಿಸಿ ತುಪ್ಪದಂತಾಗಿದೆ. ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಈ ಘಟನೆಯಲ್ಲಿ ಅನಗತ್ಯವಾಗಿ ಮೂಗು ತೂರಿಸಿ ಖಂಡಿಸಿದ ಬಳಿಕ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಈ ವಿಚಾರದಲ್ಲೀಗ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಎಂಟ್ರಿಯಾಗಿದ್ದು, ಕರ್ನಾಟಕದಲ್ಲಿ ಕೇರಳದವರ ಲಾಬಿ

ಮುಸ್ಲಿಮರ ಮನೆ ನೆಲಸಮ ಪ್ರಕರಣ : ಮೂಗು ತೂರಿಸಿ ವಿವಾದ ಮಾಡಿದ ಕೇರಳ Read More »

ಪುತ್ತೂರು: ಸರ ಕಳ್ಳಿಯರ ಬಂಧನ

ಪುತ್ತೂರು: ದೇಗುಲದಲ್ಲಿ ಮಹಿಳೆಯೊಬ್ಬರ ಚಿನ್ನದ ಸರವನ್ನು ಕಳ್ಳತನ ಮಾಡಿದ ಮೂವರು ಕಳ್ಳಿಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ತಮಿಳುನಾಡು ಮೂಲದ ಮಾರಿ, ಕಾಳಿಯಮ್ಮ ಯಾನೆ ಭಗವತಿ, ಶೀತಲ್ ಯಾನೆ ಪ್ರಿಯಾ ಎಂದು ಗುರುತಿಸಲಾಗಿದೆ. ಕೆಮ್ಮಿಂಜೆಯ ಯಮುನಾ ಎಂಬವರ ‌ಸರವನ್ನು ಕೆಮ್ಮಿಂಜೆ ಗ್ರಾಮದ ದೇವಸ್ಥಾನದಲ್ಲಿ ಕಳ್ಳತನ ಮಾಡಲಾಗಿತ್ತು. ಸುಮಾರು 14 ಗ್ರಾಂ ತೂಕದ ಸರವನ್ನು ಅವರು ಊಟ ಮಾಡಿ ಕೈ ತೊಳೆಯುವ ಸಮಯದಲ್ಲಿ ಕದಿಯಲಾಗಿತ್ತು. ಈ ಸಂಬಂಧ ಅವರು ಪೊಲೀಸರಿಗೆ ದೂರು ನೀಡಿದ್ದರು. 60 ಸಾವಿರ ಮೌಲ್ಯದ

ಪುತ್ತೂರು: ಸರ ಕಳ್ಳಿಯರ ಬಂಧನ Read More »

ವೃತ್ತಿಗೆ ಸಂಬಂಧಿಸಿ ಜಗಳ: ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾದ ಪತಿ

ಬೆಂಗಳೂರು: ಕೆಲಸದ ವಿಷಯಕ್ಕೆ ದಂಪತಿ ನಡುವೆ ನಡೆದ ಜಗಳ ಪತ್ನಿಯ ಹತ್ಯೆಯಲ್ಲಿ ಅಂತ್ಯವಾದ ಘಟನೆ ಸಂಪಿಗೆಹಳ್ಳಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಆಯೆಷಾ ಸಿದ್ದಿಕಿ ಎಂದು ಗುರುತಿಸಲಾಗಿದೆ. ಆರೋಪಿ ಪತಿ ಸೈಯದ್ ಜಬಿ ಪೊಲೀಸರಿಗೆ ಶರಣಾಗಿದ್ದಾನೆ. ಕಳೆದ ಮೂರು ತಿಂಗಳ ಹಿಂದೆಯಷ್ಟೇ ಇವರಿಬ್ಬರ ವಿವಾಹವಾಗಿತ್ತು. ಆಯೆಷಾಗೆ ಇದು ಮೂರನೇ ಮದುವೆಯಾಗಿದ್ದು, ಆಕೆಯ ವೃತ್ತಿಗೆ ಸಂಬಂಧಿಸಿದಂತೆ ಪತಿ ಅಸಮಾಧಾನ ಹೊಂದಿದ್ದ. ಆಯೆಷಾ ಮಸಾಜ್ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದು, ಇದು ಸೈಯದ್‌ಗೆ ಇಷ್ಟವಿರಲಿಲ್ಲ. ಕೆಲಸ ಬಿಡುವಂತೆ ಆಕೆಗೆ ಒತ್ತಡ ಹೇರುತ್ತಿದ್ದರೂ ಆಕೆ

ವೃತ್ತಿಗೆ ಸಂಬಂಧಿಸಿ ಜಗಳ: ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾದ ಪತಿ Read More »

ಖ್ಯಾತ ಸಾಹಿತಿ ಸರಿತಾ ಜ್ಞಾನಾನಂದ ನಿಧನ

50ಕ್ಕೂ ಹೆಚ್ಚು ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದ ಲೇಖಕಿ ಬೆಂಗಳೂರು: ಕನ್ನಡ ಕವಯತ್ರಿ, ಲೇಖಕಿ ಸರಿತಾ ಜ್ಞಾನಾನಂದ (82) ಶುಕ್ರವಾರ ಆರ್‌.ಆರ್‌ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನುವಾದಕಿಯಾಗಿ ಪ್ರಸಿದ್ಧರಾಗಿದ್ದ ಸರಿತಾ ಅವರು ವಿವಿಧ ಭಾಷೆಗಳ ಪ್ರಸಿದ್ಧರ ಕಥೆ, ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದರು. ಸರಿತಾ ಜ್ಞಾನಾನಂದ ಮೂಲತಃ ಬೆಂಗಳೂರಿನವರು. ಜನವರಿ 21, 1943ರಲ್ಲಿ ಜನಿಸಿದ ಅವರು ಮ್ಯೆಸೂರು ವಿಶ್ವವಿದ್ಯಾಲಯದಿಂದ ಬಿ. ಎ. ಮತ್ತು ಬಿ.ಎಡ್ ಹಾಗೂ ಅಣ್ಣಾಮಲೈ ವಿಶ್ವವಿದ್ಯಾಲಯದಿಂದ ಎಂ.ಎಡ್. ಪದವಿಗಳನ್ನು ಪಡೆದಿದ್ದರು. ಹಿಂದಿಯಲ್ಲಿ ರಾಷ್ಟ್ರಭಾಷಾ

ಖ್ಯಾತ ಸಾಹಿತಿ ಸರಿತಾ ಜ್ಞಾನಾನಂದ ನಿಧನ Read More »

ಬಿಜೆಪಿ ಜೊತೆ ಮೈತ್ರಿ ಸಾಧ್ಯವಿಲ್ಲ ಎಂದ ಜೆಡಿಎಸ್‌

ಎಲ್ಲ ಚುನಾವಣೆಗಳಲ್ಲಿ ಮೈತ್ರಿ ಮಾಡಿಕೊಂಡು ಸ್ಪರ್ಧಿಸಲು ದೇವೇಗೌಡರ ನಕಾರ ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ಮುಂದಿನ ಎಲ್ಲ ಚುನಾವಣೆಗಳಿಗೂ ಮುಂದುವರಿಯುತ್ತದೆ ಎಂದು ಹೇಳಿದ್ದ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ೆಚ್.ಡಿ. ದೇವೇಗೌಡ ಇದೀಗ ಏಕಾಏಕಿ ಯೂಟರ್ನ್ ಹೊಡೆದು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಮೈತ್ರಿ ಮುಂದುವರಿಸುವುದು ಕಷ್ಟ ಎಂದು ಹೇಳಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಿಗೂ ಬಿಜೆಪಿ ಜೊತೆಗಿನ ಮೈತ್ರಿ ಮುಂದುವರಿಯುತ್ತದೆ. ಆದರೆ ಜಿಲ್ಲಾ

ಬಿಜೆಪಿ ಜೊತೆ ಮೈತ್ರಿ ಸಾಧ್ಯವಿಲ್ಲ ಎಂದ ಜೆಡಿಎಸ್‌ Read More »

ಸೋನಿಕಾ ಜನಾರ್ದನ್ ಅವರ ಸಂವಿಧಾನ ಪೀಠಿಕೆ ಗಾಯನ ಅಭಿಯಾನ

ಪುತ್ತೂರು: ಇಲ್ಲಿನ ಪಡ್ಡಾಯೂರಿನಲ್ಲಿರುವ ‘ಡಾ. ಬಿ. ಆರ್. ಅಂಬೇಡ್ಕರ್ ವಸತಿ ಶಾಲೆ ಉಪ್ಪಿನಂಗಡಿ’ ಇಲ್ಲಿ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಸಾಂಸ್ಕೃತಿಕ ಉಪ ಸಮಿತಿಯ ವತಿಯಿಂದ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಡೆಯುತ್ತಿರುವ ಭಾರತೀಯ ಸಂವಿಧಾನ ಪೀಠಿಕೆ ಗಾಯನ ಅಭಿಯಾನದ ಅಂಗವಾಗಿ ಸೋನಿಕಾ ಜನಾರ್ದನ್ ಸಂವಿಧಾನ ಪೀಠಿಕೆಯ ಗಾಯನ ಅಭಿಯಾನದ ಅಂಗವಾಗಿ ಗಾಯನ ಕಾರ್ಯಕ್ರಮ ನಡೆಯಿತು. ಶಾಲಾ ಪ್ರಾಂಶುಪಾಲರಾದ ಸತೀಶ್ ಅವರು ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ವಾಣಿಶ್ರೀ, ನಿಲಯ ಪಾಲಕ ವಸಂತ ಎಂ., ಶಿಕ್ಷಕ ರಕ್ಷಕ

ಸೋನಿಕಾ ಜನಾರ್ದನ್ ಅವರ ಸಂವಿಧಾನ ಪೀಠಿಕೆ ಗಾಯನ ಅಭಿಯಾನ Read More »

ನೇಮೋತ್ಸವದಲ್ಲಿ ಮಹಿಳೆಯ ಸರಕದ್ದ ಮಹಿಳೆಯರ ಬಂಧನ

ಗಂಟೆ ಹೊಡೆಯುವ ನೆಪದಲ್ಲಿ ವೃದ್ಧೆಯ ಸರ ಎಗರಿಸಿದ್ದ ಮಹಿಳೆಯರು ಉಡುಪಿ: ಕಾಪು ತಾಲೂಕಿನ ಹೆಜಮಾಡಿ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವ ವೇಳೆ ವೃದ್ಧೆಯ ಚಿನ್ನದ ಸರವನ್ನು ಕಳ್ಳತನ ಮಾಡಿದ ಮೂವರು ಮಹಿಳೆಯರನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಮಿಳುನಾಡು ಕೃಷ್ಣಗಿರಿ ನಿವಾಸಿಗಳಾದ ಶೀತಲ್, ಕಾಳಿಯಮ್ಮ ಮತ್ತು ಮಾರಿ ಎಂದು ಗುರುತಿಸಲಾಗಿದೆ. ಹೆಜಮಾಡಿ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವ ನಡೆಯುತ್ತಿದ್ದ ವೇಳೆ ಮೂವರು ಮಹಿಳೆಯರು ಹೆಜಮಾಡಿ ನಿವಾಸಿ ಕಮಲ ಎಂಬ ವೃದ್ಧ ಕುತ್ತಿಗೆಯಲ್ಲಿದ್ದ

ನೇಮೋತ್ಸವದಲ್ಲಿ ಮಹಿಳೆಯ ಸರಕದ್ದ ಮಹಿಳೆಯರ ಬಂಧನ Read More »

error: Content is protected !!
Scroll to Top