ಕಡಿಮೆ ಮಕ್ಕಳಿರುವ ಶಾಲೆಗಳಿಗೆ ಬೀಗ?

ಶಾಲೆಗಳನ್ನು ಸಂಯೋಜಿಸಲು ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ ಬೆಂಗಳೂರು: ಕಡಿಮೆ ಮಕ್ಕಳಿರುವ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನುವ ಅನುಮಾನವೊಂದು ಶಿಕ್ಷಣ ಇಲಾಖೆ ಹೊರಡಿಸಿದ ಸುತ್ತೋಲೆಯಿಂದ ಉಂಟಾಗಿದೆ. ಕಡಿಮೆ ಮಕ್ಕಳು ಇರುವ ಶಾಲೆಯನ್ನು ಹತ್ತಿರದ ಮತ್ತೊಂದು ಶಾಲೆ ಜೊತೆ ಸಂಯೋಜಿಸಲು ಶಿಕ್ಷಣ ಇಲಾಖೆ ಸಿದ್ಧತೆ ಶುರು ಮಾಡಿದೆ. ಅದಕ್ಕಾಗಿ ಸಮಿತಿಯೊಂದನ್ನು ರಚನೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಇದು ಭಾರಿ ಕಳವಳಕ್ಕೆ ಕಾರಣವಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರ ಕಡಿಮೆ ಮಕ್ಕಳಿರುವ 2-3 ಶಾಲೆಗಳನ್ನು […]

ಕಡಿಮೆ ಮಕ್ಕಳಿರುವ ಶಾಲೆಗಳಿಗೆ ಬೀಗ? Read More »

ಸೈಫ್‌ ಅಲಿಖಾನ್‌ ಹಲ್ಲೆ ಪ್ರಕರಣ: ಕೊನೆಗೂ ನಿಜವಾದ ಆರೋಪಿ ಸೆರೆ

ಮುಂಬಯಿಯ ಪಕ್ಕದಲ್ಲೇ ಇದ್ದ ಆರೋಪಿ ಮುಂಬಯಿ: ಬಾಲಿವುಡ್‌ ನಟ ಸೈಫ್ ಅಲಿ ಖಾನ್‌ ಮನೆಗೆ ನುಗ್ಗಿ ನಟನಿಗೆ ಇರಿದು ಪಲಾಯನ ಮಾಡಿದ್ದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪಕ್ಕದ ಥಾಣೆಯಲ್ಲೇ ಇದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆತನನ್ನು ಬಾಂದ್ರಾ ಪೊಲೀಸ್‌ ಠಾಣೆಗೆ ತಂದು ಪ್ರಶ್ನಿಸಿದ್ದು, ಈ ವೇಳೆ ಆತ ತಾನು ಸೈಫ್‌ ಅಲಿ ಖಾನ್‌ ಮನೆಗೆ ನುಗ್ಗಿದ್ದನ್ನು ಒಪ್ಪಿಕೊಂಡಿದ್ದಾನೆ. ಮೂಲತಃ ಪಶ್ಚಿಮ ಬಂಗಾಳದವನಾದ ಆತ ಮುಂಬಯಿಯಲ್ಲಿ ಬೇರೆ ಬೇರೆ ಹೆಸರಿಟ್ಟುಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಬಂಧಿತ ಆರೋಪಿಯನ್ನು

ಸೈಫ್‌ ಅಲಿಖಾನ್‌ ಹಲ್ಲೆ ಪ್ರಕರಣ: ಕೊನೆಗೂ ನಿಜವಾದ ಆರೋಪಿ ಸೆರೆ Read More »

ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ ರಾಜೇಂದ್ರ ಪ್ರಸಾದ್ ಶೆಟ್ಟಿ ಆಯ್ಕೆ l ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಿಂದ ಸನ್ಮಾನ

ಇಂದು ಸಮರ್ಪಣಾದಲ್ಲಿ ಸಂಭ್ರಮದ ಘಳಿಗೆಗಳು.ಪುತ್ತೂರ ಜನತೆ ಪ್ರೀತಿಯಿಂದ ಸ್ವೀಕರಿಸಿ ತಮ್ಮ ಒಳಮನ-ಮನೆಗಳಿಗೆ ಬಿಟ್ಟುಕೊಂಡ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಲ್ಲಿಂದು ಸಂಭ್ರಮದ ವಾತಾವರಣ ಮನೆಮಾಡಿತ್ತು.ಟ್ರಸ್ಟ್ ನ ಅಧ್ಯಕ್ಷ ಶ್ರೀ ಕುರಿಯ ರಾಜೇಂದ್ರ ಪ್ರಸಾದ್ ಶೆಟ್ಟಿ ಎಣ್ಮೂರು ಅವರನ್ನು ಸನ್ಮಾನಿಸಿ ಸಂಭ್ರಮಿಸುವ ಕ್ಷಣಗಳು ಸೇರಿದ್ದ ಸರ್ವ ಸದಸ್ಯರ ಮತ್ತು ಆಹ್ವಾನಿತರ ಸಭೆಗೆ ಪ್ರಾಪ್ತವಾಗಿತ್ತು. ಶ್ರೀಯುತ ರಾಜೇಂದ್ರರು ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ ಗರಿಷ್ಠ ಮತಗಳಿಕೆಯೊಂದಿಗೆ ಆಯ್ಕೆಯಾದ ಬಾಬ್ತು ಅವರಿಗೆ ಆತ್ಮೀಯವಾದ ಸನ್ಮಾನವೊಂದು ಏರ್ಪಾಡಾಗಿತ್ತು. ನಿರ್ದೇಶಕರಲ್ಲೋರ್ವರಾದ ಶ್ರೀ

ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ ರಾಜೇಂದ್ರ ಪ್ರಸಾದ್ ಶೆಟ್ಟಿ ಆಯ್ಕೆ l ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಿಂದ ಸನ್ಮಾನ Read More »

ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಕುಂದಾಪುರ : ಬಳ್ಳೂರು ಸಮೀಪದ ಹೊಳೆಯ ಬದಿಗೆ ಹೋಗಿದ್ದು ಅಲ್ಲಿ ಸ್ಕೂಟಿಯನ್ನು ನಿಲ್ಲಿಸಿ, ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದಲ್ಲಿ ನಡೆದಿದೆ. ಶೃತಿ ಹಾಗೂ ವಿನಯ್ ಅಂತರ್ಜಾತಿ ವಿವಾಹವಾಗಿದ್ದು, ಸಾಲಿಗ್ರಾಮದ ಮೂಲದ  ಶೃತಿ ಬ್ರಾಹ್ಮಣರಾಗದ್ದರು, ಕಾಲೇಜಲ್ಲಿರುವಾಗ ವಿನಯ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಪ್ರಸ್ತುತವಾಗಿ ಬಳ್ಳೂರು ಸಮೀಪದ ಬಿಹೆಚ್ ನಲ್ಲಿ ನೆಲೆಸಿದ್ದ ವಿನಯ್ ಹಾಗೂ ಶೃತಿ ದಂಪತಿ, ಬಳ್ಳೂರಿನಲ್ಲಿ ಜಾಗ ಖರೀದಿ ಮಾಡಿದ್ದರು  ಈ ಸಂಬಂಧ ಬುಧವಾರ ಜಾಗದ ನೋಂದಣಿಗೆ ಹೋಗಿ ಮರುಳಿದ ಬಳಿಕ ಶ್ರುತಿ ಅವರು

ನದಿಗೆ ಹಾರಿ ಮಹಿಳೆ ಆತ್ಮಹತ್ಯೆ Read More »

ಜ.19 : ಎವಿಜಿ ಎಸೋಸಿಯೇಟ್ಸ್ ವತಿಯಿಂದ “ಎವಿಜಿ ಚಿತ್ರೋತ್ಸವ’

ಪುತ್ತೂರು : ರಜತ ಸಂಭ್ರಮದಲ್ಲಿರುವ ಎವಿಜಿ ಎಸೋಸಿಯೇಟ್ಸ್ ವತಿಯಿಂದ “ಎವಿಜಿ ಚಿತ್ರೋತ್ಸವ’ ಜ.19 ಭಾನುವಾರ ಬನ್ನೂರಿನಲ್ಲಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ನಡೆಯುವ ಕಾರ್ಯಕ್ರಮವನ್ನು ಯೋಗದಲ್ಲಿ ರಾಷ್ಟ್ರ ಪ್ರಶಸ್ತಿ ಪಡೆದ ಮಿನ್ನಿತ್ ನೀರ್ಪಾಜೆ ಉದ್ಘಾಟಿಸಲಿದ್ದು, ಪುತ್ತೂರು ಬಾಲಾಜಿ ಪೈಂಟ್ಸ್‍ ನ ಕಳುವಾಜೆ ವೆಂಟ್ರಮಣ ಗೌಡ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಪುತ್ತೂರು ಐಕ್ಯಮ್‍ ಅಕಾಡೆಮಿ ಆಫ್‍ ಆರ್ಟ್ಸ್ ನ ನಿರ್ದೇಶಕ ನಿಖಿತಾ ಪಾಣಾಜೆ, ಫೈನ್ ಆರ್ಟ್‍ ಶಿಕ್ಷಕ ಕೆ.ದಿನೇಶ್‍ ವಿಶ್ವಕರ್ಮ ಪಾಲ್ಗೊಳ್ಳುವರು ಎಂದು

ಜ.19 : ಎವಿಜಿ ಎಸೋಸಿಯೇಟ್ಸ್ ವತಿಯಿಂದ “ಎವಿಜಿ ಚಿತ್ರೋತ್ಸವ’ Read More »

ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಪುತ್ತೂರು : ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಬ್ರದ ಶೇಖಮಲೆಯಲ್ಲಿ ನಡೆದಿದೆ. ಶೇಖಮಲೆ ಚೆಕ್ಕನಡ್ಕ ದರ್ಖಾಸ್ ನಿವಾಸಿ ದೀಪಕ್ ಎಂಬವರ ಪತ್ನಿ ಲಲಿತ ರೈ (37) ಮೃತಪಟ್ಟವರು. ಮೃತರು ಒರ್ವ ಪುತ್ರನನ್ನು ಆಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಅಗ್ನಿಶಾಮಕದಳದವರು ಆಗಮಿಸಿ ಮೃತದೇಹವನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಮೃತರ ಪತಿ ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ Read More »

ನಟ ಸೈಫ್‌ ಹಲ್ಲೆ ಪ್ರಕರಣ : ಬಂಧಿಸಿದ ವ್ಯಕ್ತಿ ಆರೋಪಿಯಲ್ಲ

ಸಂಶಯದ ಮೇಲೆ ಬಂಧಿಸಿದ್ದ ವ್ಯಕ್ತಿ ಸ್ಥಳೀಯ ಕಾರ್ಪೆಂಟರ್‌ ; ನಿಜವಾದ ಆರೋಪಿ ಪಲಾಯನ ಮುಂಬಯಿ : ಬಾಲಿವುಡ್ ನಟ ಸೈಫ್ ಅಲಿ ಖಾನ್​ಗೆ ಚಾಕುವಿನಿಂದ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಶುಕ್ರವಾರ ಬಂಧಿಸಿದ್ದ ವ್ಯಕ್ತಿ ನಿಜವಾದ ಆರೋಪಿಯಲ್ಲ. ವಿಚಾರಣೆ ಬಳಿಕ ತಾವು ಬೇಸ್ತುಬಿದ್ದ ಸಂಗತಿ ಪೊಲೀಸರಿಗೆ ತಿಳಿದುಬಂದಿದ್ದು, ಅವನನ್ನು ಬಿಟ್ಟು ಕಳಿಸಿದ್ದಾರೆ. ಆತ ಸ್ಥಳೀಯವಾಗಿ ಬಡಗಿ ಕೆಲಸ ಮಾಡಿಕೊಂಡಿರುವ ವ್ಯಕ್ತಿ ಎಂದು ವಿಚಾರಣೆಯಿಂದ ತಿಳಿದುಬಂದಿದೆ. ಆತ ಸಿಸಿಟಿವಿಯಲ್ಲಿ ಕಂಡ ವ್ಯಕ್ತಿಯ ಚಹರೆ ಹೋಲುತ್ತಿದ್ದ ಕಾರಣ ಪೊಲೀಸರು

ನಟ ಸೈಫ್‌ ಹಲ್ಲೆ ಪ್ರಕರಣ : ಬಂಧಿಸಿದ ವ್ಯಕ್ತಿ ಆರೋಪಿಯಲ್ಲ Read More »

ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ : ಕಾಂಗ್ರೆಸ್‌ ನಾಯಕರಿಗೆ ಖರ್ಗೆ ವಾರ್ನಿಂಗ್‌

ಕಚ್ಚಾಡುತ್ತಿರುವ ಕರ್ನಾಟಕದ ನಾಯಕರ ಕಿವಿ ಹಿಂಡಿದ ಕಾಂಗ್ರೆಸ್‌ ಅಧ್ಯಕ್ಷ ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರ ಬದಲಾವಣೆಯ ಜಟಾಪಟಿ ಜೋರಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಪಕ್ಷದದ ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಬಹಿರಂಗ ಆಗ್ರಹ ಕೇಳಿ ಬರುತ್ತಿರುವ ಬಗ್ಗೆ ಖರ್ಗೆ, ನಿಮಗೆ ಕೊಟ್ಟ ಕೆಲಸ ಮೊದಲು ಮಾಡಿ, ಯಾವಾಗ ಏನು ಮಾಡಬೇಕು ಎಂಬುದು ಹೈಕಮಾಂಡ್‌ಗೆ ಗೊತ್ತಿದೆ ಎಂದಿದ್ದಾರೆ. ಕೆಲವರು ಹೇಳಿದ

ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ : ಕಾಂಗ್ರೆಸ್‌ ನಾಯಕರಿಗೆ ಖರ್ಗೆ ವಾರ್ನಿಂಗ್‌ Read More »

ಅನಾಥ ಬಾಲ್ಯದಿಂದ ಮುಖ್ಯಮಂತ್ರಿ ಪಟ್ಟದ ತನಕ…

ತಮಿಳುನಾಡಿನ ಮಹಾನಾಯಕನ ಬದುಕು ಸಿನೆಮಾದಷ್ಟೇ ರೋಚಕ ತಮಿಳುನಾಡಿನ ಸಿನಿಮಾ ರಂಗ, ರಾಜಕೀಯ ರಂಗ ಮತ್ತು ಸಾಂಸ್ಕೃತಿಕ ಅಸ್ಮಿತೆಗಳ ಚಹರೆಯನ್ನು ಬದಲಾಯಿಸಿದ ಒಂದು ಹೆಸರು ಇದ್ದರೆ ಅದು ಖಚಿತವಾಗಿಯೂ ಎಂ.ಜಿ. ರಾಮಚಂದ್ರನ್ ಎಂದು ಹೇಳಬಹುದು. ಅವರ ಬದುಕಿನ ಪ್ರತಿಪುಟವೂ ಅವರ ಸಿನೆಮಾಗಳ ಹಾಗೆ ವರ್ಣರಂಜಿತ ಮತ್ತು ಸ್ಫೂರ್ತಿದಾಯಕ ಸಂಗತಿ. ಅನಾಥ ಬಾಲ್ಯದ ಅಸಹಾಯಕತೆ ನಿಮಗೆ ಆಶ್ಚರ್ಯ ಆಗಬಹುದು ಏಕೆಂದರೆ ಎಂ.ಜಿ. ಆರ್ ಹುಟ್ಟಿದ್ದು ತಮಿಳುನಾಡಿನಲ್ಲಿ ಅಲ್ಲ. ಅವರು ಹುಟ್ಟಿದ್ದು ಶ್ರೀಲಂಕಾದ ಕ್ಯಾಂಡಿ ನಗರದಲ್ಲಿ, ಅದೂ ಮಲಯಾಳಿ ಕುಟುಂಬದಲ್ಲಿ.ಎರಡೂವರೆ ವರ್ಷದ

ಅನಾಥ ಬಾಲ್ಯದಿಂದ ಮುಖ್ಯಮಂತ್ರಿ ಪಟ್ಟದ ತನಕ… Read More »

ಪತ್ನಿಯನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೈದ ಪತಿ

ಸುಳ್ಯ:  ಪತಿಯು ಪತ್ನಿಯನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೈದ ಘಟನೆ ಜ.I7ರ ತಡ ರಾತ್ರಿ ಸುಳ್ಯ ತಾಲೂಕಿನ ದೊಡ್ಡ ತೋಟ ಸಮೀಪದ ನೆಲ್ಲೂರು ಕೆಮ್ರಾಜಿ ಗ್ರಾಮದ ಕೊಡಿಮಜಲು ಎಂಬಲ್ಲಿ ನಡೆದಿದೆ. ನೆಲ್ಲೂರು ಕೆಮ್ರಾಜಿ ಗ್ರಾಮದ ಕೋಡಿಮಜಲು ರಾಮಚಂದ್ರ ಕೊಲೆ ಆರೋಪಿ. ಆತನ ಪತ್ನಿ ವಿನೋದ ಹತ್ಯೆಯಾದವರು. ರಾಮಚಂದ್ರ ಪತ್ನಿಯನ್ನು ಕೋವಿಯಿಂದ ಗುಂಡಿಕ್ಕಿ ಕೊಂದು ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ಕೌಟುಂಬಿಕ ಕಲಹವೇ ಕೃತಕ್ಕೆ ಕಾರಣ ಎಂದು ಶಂಕಿಸಲಾಗಿದೆ. ನಿನ್ನೆ ರಾತ್ರಿ ಮದ್ಯ ಸೇವಿಸಿ ಬಂದು

ಪತ್ನಿಯನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೈದ ಪತಿ Read More »

error: Content is protected !!
Scroll to Top