ಭಾರತ ಜಾತ್ಯಾತೀತವಾಗಿರುವುದಕ್ಕೆ ಕಾರಣ ಹಿಂದೂಗಳ ಉದಾರತೆ: ಕೆ.ಕೆ. ಮುಹಮ್ಮದ್

ಕೋಝಿಕ್ಕೋಡ್: ಹಿಂದೂಗಳಿಗೆ ಅಯೋಧ್ಯೆಯ ಶ್ರೀ ರಾಮ ಮಂದಿರ ಮಾತ್ರವಲ್ಲ ಇನ್ನೂ ಎರಡು ಐತಿಹಾಸಿಕ ಸ್ಥಳಗಳನ್ನು ಬಿಟ್ಟು ಕೊಡಬೇಕಿದೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಮಾಜಿ ಪ್ರಾದೇಶಿಕ ನಿರ್ದೇಶಕ ಕೆ. ಕೆ. ಮುಹಮ್ಮದ್ ತಿಳಿಸಿದ್ದಾರೆ. ನಾನು ಈ ಹಿಂದೆಯೇ ಹೇಳಿದ್ದೆ. ಮುಸಲ್ಮಾನರು ಇನ್ನೂ ಎರಡು ಐತಿಹಾಸಿಕ ಸ್ಥಳಗಳನ್ನು ಹಿಂದೂಗಳಿಗೆಬಿಟ್ಟು ಕೊಡಬೇಕಾಗುತ್ತದೆ ಎಂದು. ಶ್ರೀ ಕೃಷ್ಣನ ಜನ್ಮಸ್ಥಾನವಾದ ಮಥುರಾ, ಶಿವನಿಗೆ ಸಂಬಂಧಿಸಿದ ಕಾಶೀಯಲ್ಲಿನ ಜ್ಞಾನವಾಪಿ ‌ಮಸೀದಿಗಳಿಗೆ ಸಂಬಂಧಿಸಿದ ಹಾಗೆ ಅವರು ಮಾಧ್ಯಮಗಳಿಗೆ ಈ ಹೇಳಿಕೆ ನೀಡಿರುವುದಾಗಿದೆ. ಮುಸಲ್ಮಾನರಿಗಾಗಿ ಭಾರತೀಯರು […]

ಭಾರತ ಜಾತ್ಯಾತೀತವಾಗಿರುವುದಕ್ಕೆ ಕಾರಣ ಹಿಂದೂಗಳ ಉದಾರತೆ: ಕೆ.ಕೆ. ಮುಹಮ್ಮದ್ Read More »

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊಣಾಜೆಯ ಸರ್ವಮತ ಸಮ್ಮೇಳನ ಸಹಿತ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮಂಗಳೂರು: ಶ್ರೀ ನಾರಾಯಣ ಗುರು-ಮಹಾತ್ಮ ಗಾಂಧೀಜಿ ಸಂವಾದ ಶತಮಾನೋತ್ಸವದ ಪ್ರಯುಕ್ತ ಆಯೋಜಿಸಿರುವ ಶ್ರೀ ಮಹಾಗುರುವಿನ ಮಹಾಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ ಶತಮಾನೋತ್ಸವ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗ್ಗೆ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಖ್ಯಮಂತ್ರಿಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮತ್ತು ಮಕ್ಕಳ ಕಲ್ಯಾಣ ಸಚಿವೆ

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ Read More »

ದಿಬ್ಬಣದ ಬಸ್ಸಿನೊಳಗಿತ್ತು ಭಾರಿ ಗಾತ್ರದ ಹೆಬ್ಬಾವು

ಪುತ್ತೂರಿನಿಂದ ಮೂಡುಬಿದಿರೆ ತನಕ ಪ್ರಯಾಣಿಸಿ ಬಂದಿದ್ದ ಹೆಬ್ಬಾವು ಮೂಡುಬಿದಿರೆ : ಭಾರಿ ಗಾತ್ರದ ಹೆಬ್ಬಾವೊಂದು ಮದುವೆ ದಿಬ್ಬಣದ ಬಸ್ಸಿನಲ್ಲಿ ಪುತ್ತೂರಿನಿಂದ ಮೂಡುಬಿದಿರೆಯ ತನಕ ಪ್ರಯಾಣಿಸಿ ಬಂದ ಘಟನೆ ಮಂಗಳವಾರ ಸಂಭವಿಸಿದೆ. ಮೂಡುಬಿದಿರೆಯ ಜೈನ್ ಪೇಟೆಯ ಗೋಳಿಬಜೆ ಸೆಂಟರ್ ಹೋಟೆಲ್ ಬಳಿ ಉಪಾಹಾರ ಸೇವಿಸಲು ಬಸ್‌ ನಿಲ್ಲಿಸಿದಾಗ ಬಸ್ಸಿನೊಳಗೆ ಆರು ಅಡಿಗೂ ಉದ್ದ ಇರುವ ಹಾವು ಸುರುಳಿ ಸುತ್ತಿಕೊಂಡು ಮಲಗಿರುವುದು ಕಂಡುಬಂದಿದೆ. ಮದುವೆಯ ಬೆಂಗಾವಲು ಬಸ್ಸಿನೊಳಗೆ ಈ ಹಾವು ಇತ್ತು. ಪುತ್ತೂರಿನಿಂದ ಹೆಬ್ರಿ ಕಡೆಗೆ ಈ ಬಸ್‌ ಹೋಗುತ್ತಿತ್ತು.

ದಿಬ್ಬಣದ ಬಸ್ಸಿನೊಳಗಿತ್ತು ಭಾರಿ ಗಾತ್ರದ ಹೆಬ್ಬಾವು Read More »

ಟೀಕೆಗೆ ಗುರಿಯಾದ ಸಿಎಂ-ಡಿಸಿಎಂ ದುಬಾರಿ ಬೆಲೆಯ ಕೈಗಡಿಯಾರ

ಹ್ಯೂಬ್ಲೋಟ್ ಹಗರಣವನ್ನು ನೆನಪಿಸಿ ಕಾಲೆಳೆದ ಬಿಜೆಪಿ ಬೆಂಗಳೂರು : ನಿನ್ನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಟಿಕೋಳಿ ಸಾರು ಜೊತೆಗೆ ಬಿಸಿಬಿಸಿ ಇಡ್ಲಿಯ ಬ್ರೇಕ್‌ಫಾಸ್ಟ್‌ ಸವಿದ ಬಳಿಕ ವಿವಾದವೊಂದು ಮೆಲ್ಲನೆ ತಲೆ ಎತ್ತಿದೆ. ಈ ವಿವಾದಕ್ಕೆ ಕಾರಣ ಬ್ರೇಕ್‌ಫಾಸ್ಟ್‌ ಅಲ್ಲ ಬದಲಾಗಿ ಸಿಎಂ ಮತ್ತು ಡಿಸಿಎಂ ಕಟ್ಟಿಕೊಂಡಿದ್ದ ದುಬಾರಿ ಬೆಲೆಯ ಕೈಗಡಿಯಾರ ಎನ್ನುವುದೊಂದು ವಿಶೇಷ. ಕೈಗಡಿಯಾರ ಎಂದ ಕೂಡಲೇ ಸಿದ್ದರಾಮಯ್ಯನವರ ಕಳೆದ ಅವಧಿಯಲ್ಲಿ ಭಾರಿ ವಿವಾದಕ್ಕೊಳಗಾಗಿದ್ದ 75 ಲಕ್ಷ ರೂ. ಬೆಲೆಯ ಹ್ಯೂಬ್ಲೋಟ್ ಕೈಗಡಿಯಾರದ ವಿವಾದ

ಟೀಕೆಗೆ ಗುರಿಯಾದ ಸಿಎಂ-ಡಿಸಿಎಂ ದುಬಾರಿ ಬೆಲೆಯ ಕೈಗಡಿಯಾರ Read More »

ಜಾರ್ಖಂಡ್‌ನಲ್ಲಿ ಸದ್ಯದಲ್ಲೇ ಸರ್ಕಾರ ಬದಲು : ಎನ್‌ಡಿಎ ಸೇರಲು ಜೆಎಂಎಂ ಉತ್ಸುಕ

ಬಿಹಾರದ ಹೀನಾಯ ಸೋಲಿನ ಬಳಿಕ ಇಂಡಿ ಒಕ್ಕೂಟಕ್ಕೆ ಇನ್ನೊಂದು ಹಿನ್ನಡೆಯಾಗುವ ಸಾಧ್ಯತೆ ನವದೆಹಲಿ: ಬಿಹಾರದಲ್ಲಿ ಹೀನಾಯವಾಗಿ ಸೋತು ಹೋಗಿರುವ ಕಾಂಗ್ರೆಸ್‌ ನೇತೃತ್ವದ ಇಂಡಿ ಮೈತ್ರಿಕೋಟಕ್ಕೆ ಈಗ ಜಾರ್ಖಂಡ್‌ನಲ್ಲೂ ಭಾರಿ ಹಿನ್ನಡೆಯಾಗುವ ಸಾಧ್ಯತೆಯೊಂದು ಗೋಚರಿಸುತ್ತಿದೆ. ಜಾರ್ಖಂಡ್‌ನಲ್ಲಿ ಇಂಡಿ ಒಕ್ಕೂಟದ ಪ್ರಮುಖ ಪಾಲುದಾರನಾಗಿರುವ ಹೇಮಂತ್‌ ಸೊರೇನ್‌ ನೇತೃತ್ವದ ಜಾರ್ಖಂಡ್‌ ಮುಕ್ತಿ ಮೋರ್ಚಾ ಪಕ್ಷವೇ ಬಿಜೆಪಿ ನೇತೃತ್ವದ ಎನ್‌ಡಿಎ ತೆಕ್ಕೆಗೆ ಬೀಳಲು ತಯಾರಿ ನಡೆಸಿದೆ ಎನ್ನಲಾಗುತ್ತಿದೆ. ಅಂದ ಹಾಗೇ ಈ ದಿಢೀರ್‌ ರಾಜಕೀಯ ಬೆಳವಣೆಗೆಗೂ ಕಾರಣ ಬಿಹಾರದ ಫಲಿತಾಂಶವೇ ಆಗಿದೆ. ಜಾರ್ಖಂಡ್‌

ಜಾರ್ಖಂಡ್‌ನಲ್ಲಿ ಸದ್ಯದಲ್ಲೇ ಸರ್ಕಾರ ಬದಲು : ಎನ್‌ಡಿಎ ಸೇರಲು ಜೆಎಂಎಂ ಉತ್ಸುಕ Read More »

ಡಿ.7ರಂದು ಉಡುಪಿ ಕೃಷ್ಣ ಮಠಕ್ಕೆ ಪವನ್‌ ಕಲ್ಯಾಣ್‌ ಆಗಮನ

ಗೀತೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿರುವ ಆಂಧ್ರದ ಉಪಮುಖ್ಯಮಂತ್ರಿ ಉಡುಪಿ: ಡಿಸೆಂಬರ್‌ 7ರಂದು ಶ್ರೀಕೃಷ್ಣಮಠದ ಗೀತೋತ್ಸವ ಸಮಾರೋಪ ಸಮಾರಂಭದಲ್ಲಿ ಆಂಧ್ರಪ್ರದೇಶ ಉಪಮುಖ್ಯಮಂತ್ರಿ, ಜನಪ್ರಿಯ ನಟ ಪವನ್‌ ಕಲ್ಯಾಣ್‌ ಭಾಗವಹಿಸಲಿದ್ದಾರೆ. ಪರ್ಯಾಯ ಶ್ರೀ ಪುತ್ತಿಗೆ ಮಠದ ಆಯೋಜನೆಯ ಗೀತೋತ್ಸವ ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಪವನ್‌ ಕಲ್ಯಾಣ್‌ ಆಗಮಿಸಲಿದ್ದಾರೆ. ನ.8ರಂದು ಪೇಜಾವರ ಶ್ರೀಗಳಿಂದ ಗೀತೋತ್ಸವ ಉದ್ಘಾಟನೆಗೊಂಡಿತ್ತು. ಲಕ್ಷಕಂಠ ಗೀತಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಗೀತೋತ್ಸವ ಸಮಾರೋಪದಲ್ಲಿ ಆಂಧ್ರದ ಡಿಸಿಎಂ ಭಾಗಿಯಾಗಲಿದ್ದಾರೆ.

ಡಿ.7ರಂದು ಉಡುಪಿ ಕೃಷ್ಣ ಮಠಕ್ಕೆ ಪವನ್‌ ಕಲ್ಯಾಣ್‌ ಆಗಮನ Read More »

ತಳ್ಳುಗಾಡಿಯಲ್ಲಿ ತಳ್ಳಿಕೊಂಡು ಎಟಿಎಂ ಯಂತ್ರ ಕದ್ದೊಯ್ದ ಕಳ್ಳರು

ಬೆಂಗಳೂರು: ತಳ್ಳುಗಾಡಿ ಬಳಸಿ ಎಟಿಎಂ ಯಂತ್ರವನ್ನು ಕಳ್ಳತನ ಮಾಡಿರುವ ಘಟನೆ ಬೆಳಗಾವಿಯ ಹೊಸ ವಂಟಮೂರಿ ಗ್ರಾಮದಲ್ಲಿ ನಡೆದಿದೆ.ಡಿ.2ರ ನಸುಕಿನ ಜಾವ 3 ಗಂಟೆಯ ವೇಳೆಗೆ ರಾಷ್ಟ್ರೀಯ ಹೆದ್ದಾರಿ 48ರ ಪಕ್ಕದಲ್ಲಿರುವ ಇಂಡಿಯಾ ಒನ್ ಎಟಿಎಂಗೆ ಖದೀಮರು ಕನ್ನ ಹಾಕಿದ್ದಾರೆ. ಮೂರು ಜನ ಕಳ್ಳರು ಮುಖಕ್ಕೆ ಮಾಸ್ಕ್ ಕಟ್ಟಿಕೊಂಡು ಗ್ಯಾಸ್ ಕಟ್ಟರ್‌ ಯಂತ್ರವನ್ನು ಹೊತ್ತುಕೊಂಡು ಬಂದಿದ್ದಾರೆ. ಸರ್ವಿಸ್ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿರುವ ಕಾರಣ ಕಳ್ಳರ ವಾಹನದಲ್ಲಿ ಬಾರದೆ ಅಲ್ಲೇ ಪಕ್ಕದಲ್ಲೇ ಇದ್ದ ತಳ್ಳು ಗಾಡಿ ತಂದು ಎಟಿಎಂ ಮುಂದೆ

ತಳ್ಳುಗಾಡಿಯಲ್ಲಿ ತಳ್ಳಿಕೊಂಡು ಎಟಿಎಂ ಯಂತ್ರ ಕದ್ದೊಯ್ದ ಕಳ್ಳರು Read More »

ಧರ್ಮಸ್ಥಳ ಪ್ರಕರಣ : ಎಸ್‌ಐಟಿ ವರದಿ ಮೇಲಿನ ವಿಚಾರಣೆ ಶನಿವಾರಕ್ಕೆ ಮುಂದೂಡಿಕೆ

ಆರು ಮಂದಿಯ ವಿರುದ್ಧ ಎಸ್‌ಐಟಿ ಸಲ್ಲಿಸಿರುವ ವರದಿ ಧರ್ಮಸ್ಥಳ: ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿ ಅಧಿಕಾರಿಗಳು ಆರು ಮಂದಿಯ ವಿರುದ್ಧ ಸಲ್ಲಿಸಿರುವ ವರದಿಯ ಬಗ್ಗೆ ಬೆಳ್ತಂಗಡಿ ನ್ಯಾಯಾಲಯ ವಿಚಾರಣೆ ನಡೆಸಿ ಮುಂದಿನ ಶನಿವಾರಕ್ಕೆ ವಿಚಾರಣೆ ಮುಂದೂಡಿದೆ‌. ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್.ಐ.ಟಿ ಅಧಿಕಾರಿಗಳು ನ.20ರಂದು ಚಿನ್ನಯ್ಯ, ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್ ಟಿ, ಸೌಜನ್ಯ ಮಾವ ವಿಠಲ್ ಗೌಡ, ಸುಜಾತ ಭಟ್ ವಿರುದ್ಧ 3,923 ಪುಟಗಳ ವರದಿಯನ್ನು ಸಲ್ಲಿಸಿದ್ದರು. ಈ ಬಗ್ಗೆ ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ

ಧರ್ಮಸ್ಥಳ ಪ್ರಕರಣ : ಎಸ್‌ಐಟಿ ವರದಿ ಮೇಲಿನ ವಿಚಾರಣೆ ಶನಿವಾರಕ್ಕೆ ಮುಂದೂಡಿಕೆ Read More »

ಕುಖ್ಯಾತ ಮನೆಗಳ್ಳನ ಬಂಧನ : 65.79 ಲ.ರೂ. ಮೌಲ್ಯದ ಚಿನ್ನಾಭರಣ ವಶ

ಉಡುಪಿ : ಕುಖ್ಯಾತ ಮನೆಕಳ್ಳನೊಬ್ಬನನ್ನು ಬಂಧಿಸಿ, 65,79,720 ರೂ. ಮೌಲ್ಯದ ಕದ್ದ ಚಿನ್ನಾಭರಣಗಳನ್ನು ಉಡುಪಿ ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಡುಪಿ ಸಮೀಪದ ಕುಕ್ಕೆಹಳ್ಳಿ ಗ್ರಾಮದ ಕುಕ್ಕಿಕಟ್ಟೆ ನಿವಾಸಿ ಸುಕೇಶ ನಾಯ್ಕ(37) ಬಂಧಿತ ಆರೋಪಿ. ಉಡುಪಿಯ 76 ಬಡಗುಬೆಟ್ಟು ಗ್ರಾಮದ ಒಳಕಾಡು ಶಾರದಾಂಬಾ ದೇವಸ್ಥಾನದ ಗೋಪುರದ ರೋಸ್ ವಿಲ್ಲಾದ ಶೈಲಾ ವಿಲ್ಹೆಲ್ಮ್ ಮೀನಾ (53) ಅವರು ನವೆಂಬರ್ 30ರಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿತ್ತು. ಅವರು ಬೆಳಗ್ಗೆ ಚರ್ಚ್‌ಗೆ ಹೋಗುವ ಸಲುವಾಗಿ ಆಭರಣಗಳನ್ನು ಧರಿಸಲು ಮಲಗುವ ಕೋಣೆಯ

ಕುಖ್ಯಾತ ಮನೆಗಳ್ಳನ ಬಂಧನ : 65.79 ಲ.ರೂ. ಮೌಲ್ಯದ ಚಿನ್ನಾಭರಣ ವಶ Read More »

ಇಂದು ಎರಡನೇ ಏಕದಿನ : ಸರಣಿ ಗೆಲುವಿಗೆ ಭಾರತ ಯತ್ನ

ಭಾರತಕ್ಕೆ ಸರಣಿ ಗೆಲುವಿಗೆ ; ದಕ್ಷಿಣ ಆಫ್ರಿಕಾಕ್ಕೆ ಸರಣಿ ಸಮಬಲಗೊಳಿಸಲು ನಿರ್ಣಾಯಕ ಪಂದ್ಯ ರಾಯ್‌ಪುರ : ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಡಿ.3ರಂದು ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ರಾಂಚಿ ಪಂದ್ಯವನ್ನು ಗೆದ್ದ ನಂತರ 1-0 ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸಲು ಪ್ರಯತ್ನಿಸುತ್ತಿದೆ. ಸುಮಾರು ಮೂರು ವರ್ಷಗಳ ನಂತರ ರಾಯ್‌ಪುರ ಏಕದಿನ ಪಂದ್ಯವನ್ನು ಆಯೋಜಿಸುತ್ತಿದೆ, ಆದ್ದರಿಂದ

ಇಂದು ಎರಡನೇ ಏಕದಿನ : ಸರಣಿ ಗೆಲುವಿಗೆ ಭಾರತ ಯತ್ನ Read More »

error: Content is protected !!
Scroll to Top