ಪುತ್ತೂರು : ನಾಪತ್ತೆಯಾಗಿದ್ದ ಯುವಕ ಮೃತದೇಹ ಪತ್ತೆ

ಪುತ್ತೂರು: ಭಾನುವಾರ ನಾಪತ್ತೆಯಾಗಿದ್ದ ನಗರದ ಪಡೀಲ್‌ನ ಚಿಕನ್ ಅಂಗದಿಯ ನೌಕರ ಬದ್ರುದ್ದೀನ್ ಡಿ.ಕೆ (29) ಎಂಬವರ ಮೃತದೇಹ ಸೇಡಿಯಾಪು ಬಳಿಯ ಕಾಡಿನಲ್ಲಿ ಸೋಮವಾರ ಪತ್ತೆಯಾಗಿದೆ. ಆರ್ಥಿಕ ಸಮಸ್ಯೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ. ಕಾಣೆಯಾದ ಒಂದು ದಿನದ ನಂತರ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಬದ್ರುದ್ದೀನ್ ಅವಿವಾಹಿತರಾಗಿದ್ದು, ತಾಯಿ, ಅಣ್ಣ, ಅಕ್ಕ, ತಮ್ಮ ಹಾಗೂ ತಂಗಿಯನ್ನು ಅಗಲಿದ್ದಾರೆ. ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.

ಪುತ್ತೂರು : ನಾಪತ್ತೆಯಾಗಿದ್ದ ಯುವಕ ಮೃತದೇಹ ಪತ್ತೆ Read More »

ಯುವಕನ ಆತ್ಮಹತ್ಯೆ ಪ್ರಕರಣದಲ್ಲಿ ಅನುಮಾನ : ಮರು ತನಿಖೆಗೆ ತಾಯಿ ಒತ್ತಾಯ

ಪ್ರೀತಿಸುತ್ತಿದ್ದ ಹುಡುಗಿಯ ಮನೆಯವರು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ದೂರು ಬಂಟ್ವಾಳ : ಕೆಲ ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿರುವ ರಮಾನಂದ ಎಂಬ ಯುವಕನ ಸಾವಿನ ಬಗ್ಗೆ ತಾಯಿ ಅನುಮಾನ ವ್ಯಕ್ತಪಡಿಸಿದ್ದು, ಮರು ತನಿಖೆ ಆಗ್ರಹಿಸಿ ದೂರು ನೀಡಿದ್ದಾರೆ. ಇದು ಆತ್ಮಹತ್ಯೆ ಅಲ್ಲ ವ್ಯವಸ್ಥಿತ ಕೊಲೆಯಾಗಿರುವ ಬಗ್ಗೆ ಸಂಶಯವಿದ್ದು, ಈ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ನ್ಯಾಯ ಒದಗಿಸಿ ಕೊಡಿ ಎಂದು ತಾಯಿ ಜಾನಕಿ ಅವರು ವಾಮಂಜೂರು ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಂಟ್ವಾಳದ ಬರಿಮಾರು

ಯುವಕನ ಆತ್ಮಹತ್ಯೆ ಪ್ರಕರಣದಲ್ಲಿ ಅನುಮಾನ : ಮರು ತನಿಖೆಗೆ ತಾಯಿ ಒತ್ತಾಯ Read More »

ವಿದೇಶಗಳಿಂದ ಅಡಿಕೆ ಆಮದು ನಿಯಂತ್ರಿಸಲು ಕ್ಯಾ. ಬ್ರಿಜೇಶ್‌ ಚೌಟ ಆಗ್ರಹ

ಸಂಸತ್‌ ಅಧಿವೇಶನದಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತು ಗಮನ ಸೆಳೆದ ಸಂಸದ ಮಂಗಳೂರು : ಭೂತಾನ್, ಮಯನ್ಮಾರ್ ಮತ್ತು ಶ್ರೀಲಂಕಾದಂತಹ ದೇಶಗಳಿಂದ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ಅಡಿಕೆ ಆಮದು ಆಗುತ್ತಿರುವುದರಿಂದ ನಮ್ಮ ಬೆಳೆಗಾರರಿಗೆ ಎದುರಾಗಿರುವ ಗಂಭೀರ ಪರಿಣಾಮಗಳ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಸಂಸತ್‌ ಅಧಿವೇಶನದಲ್ಲಿ ಮಾತನಾಡಿದ್ದಾರೆ. ಲೋಕಸಭೆಯಲ್ಲಿ ಈ ತುರ್ತು ವಿಚಾರವನ್ನು ಪ್ರಸ್ತಾಪಿಸಿದ ಸಂಸದ ಕ್ಯಾ.ಚೌಟ ಅವರು ನೆರೆಯ ಸಣ್ಣ ದೇಶಗಳಿಂದ ಸುಂಕ ಮುಕ್ತ ಅಡಿಕೆ ಆಮದು ನೀತಿಯಿಂದಾಗಿ ಕರ್ನಾಟಕ ಸೇರಿ ನಮ್ಮ

ವಿದೇಶಗಳಿಂದ ಅಡಿಕೆ ಆಮದು ನಿಯಂತ್ರಿಸಲು ಕ್ಯಾ. ಬ್ರಿಜೇಶ್‌ ಚೌಟ ಆಗ್ರಹ Read More »

ಯುವಕ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಮಾಡನ್ನೂರು ಕಾಲೊನಿಯಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಯುವಕನನ್ನು ದಿ. ಶೀನಪ್ಪ ಎಂಬವರ ಪುತ್ರ 22 ವರ್ಷದ ಲೋಕೇಶ್ ಎಂದು ಗುರುತಿಸಲಾಗಿದೆ.

ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ಪುತ್ತೂರಿನ ಮೆಡಿಕಲ್ ಕಾಲೇಜು ಕನಸಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್

ಪುತ್ತೂರು: ತಾಲೂಕಿನ ಜನರಿಗೆ ಶುಭ ಸುದ್ದಿ ಎಂಬಂತೆ ಪುತ್ತೂರಿನ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸರ್ಕಾರದಿಂದ ಅಧಿಕೃತ ಮಾನ್ಯತೆ ದೊರಕಿದೆ. ಈ ಕಾರಣಕ್ಕೆ ಶಾಸಕ ಅಶೋಕ್ ರೈ ಅವರು ದೇವರಿಗೆ ಧನ್ಯವಾದ ಸಮರ್ಪಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ‌ಶಾಸಕರು, ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರಾತಿ ಆದೇಶ ಸಿಕ್ಕಿದೆ. ಹಾಗೆಯೇ 300 ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆಗೂ ಅನುಮೋದನೆ ದೊರೆತಿದೆ. ಸಿಎಂ ‌ಸಿದ್ದರಾಮಯ್ಯ ಅವರು ಶಿಲಾನ್ಯಾಸ, ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ. ಸರ್ಕಾರ ಪುತ್ತೂರಿನ ಮೆಡಿಕಲ್ ಕಾಲೇಜಿಗೆ ಅನುಮೋದನೆ ನೀಡಿದ

ಪುತ್ತೂರಿನ ಮೆಡಿಕಲ್ ಕಾಲೇಜು ಕನಸಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್ Read More »

ಅಯ್ಯಪ್ಪ ವ್ರತಧಾರಿ ‌ವಿದ್ಯಾರ್ಥಿಗಳಿಗೆ ಕಾಲೇಜು ಪ್ರವೇಶ ನಿರಾಕರಣೆ: ಪ್ರಾಂಶುಪಾಲರ ‌ವಿರುದ್ಧ ಹಿಂದೂಗಳ ಆಕ್ರೋಶ

ಚಿಕ್ಕಮಗಳೂರು: ಅಯ್ಯಪ್ಪ ಮಾಲಾಧಾರಿ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಕ್ಕೆ ಹಾಕಿರುವ ಘಟನೆ MESP ಕಾಲೇಜಿನಲ್ಲಿ ನಡೆದಿದೆ. ಪ್ರಥಮ ಪಿಯುಸಿ ಮೂವರು ಅಯ್ಯಪ್ಪ ಮಾಲಾಧಾರಿ ‌ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರು ಹೊರಕ್ಕೆ ಹಾಕಿದ್ದಾರೆ. ಮಾಲೆ ತೆಗೆದು ಕಾಲೇಜಿಗೆ ಪ್ರವೇಶಿಸುವಂತೆ ತಾಕೀತು ಮಾಡಿದ್ದಾರೆ. ಈ ವಿಷಯ ತಿಳಿಯುತ್ತಿದ್ದ ಹಾಗೆಯೇ ಆಕ್ರೋಶಗೊಂಡ ಹಿಂದೂಗಳು, ಹಿಂದೂ ಸಂಘಟನೆಗಳು, ಬಿಜೆಪಿ ಕಾರ್ಯಕರ್ತರು ಕಾಲೇಜಿನ ಬಳಿಗೆ ಬಂದು ಹಿಂದೂ ವಿರೋಧಿ ನೀತಿ ಪ್ರದರ್ಶಿಸಿದ ಪ್ರಾಂಶುಪಾಲರನ್ನು ‌ತರಾಟೆಗೆ ತೆಗೆದುಕೊಂಡಿದ್ದಾರೆ. ಅಯ್ಯಪ್ಪ ವ್ರತದಲ್ಲಿರುವ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಗೆ ಕಳುಹಿಸಿದಲ್ಲಿ ನೂರಾರು ವಿದ್ಯಾರ್ಥಿಗಳನ್ನು

ಅಯ್ಯಪ್ಪ ವ್ರತಧಾರಿ ‌ವಿದ್ಯಾರ್ಥಿಗಳಿಗೆ ಕಾಲೇಜು ಪ್ರವೇಶ ನಿರಾಕರಣೆ: ಪ್ರಾಂಶುಪಾಲರ ‌ವಿರುದ್ಧ ಹಿಂದೂಗಳ ಆಕ್ರೋಶ Read More »

ಪತಿಯ ಅಗಲಿಕೆಯಿಂದ ನೊಂದು ನೇಣಿಗೆ ಶರಣಾದ ಮಹಿಳೆ

ಬೆಂಗಳೂರು: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸೌಭಾಗ್ಯ(31) ಎಂದು ಗುರುತಿಸಲಾಗಿದೆ. ಇವರ ಪುಟಾಣಿ ಮಕ್ಕಳಿಬ್ಬರು ಅನಾಥರಾಗಿದ್ದಾರೆ. ಎರಡು ವರ್ಷದ ಹಿಂದೆ ಇವರು ತಮ್ಮ ಪತಿಯನ್ನು ಕಳೆದುಕೊಂಡಿದ್ದರು. ಆ ಬಳಿಕ ತೀವ್ರ ದುಃಖದಿಂದ ಮಾನಸಿಕ ಖಿನ್ನತೆಗೂ ಒಳಗಾಗಿದ್ದರು ಎಂದು ತಿಳಿದು ಬಂದಿದೆ. ಸೌಭಾಗ್ಯ ಅವರು ತಮ್ಮ ಕುಟುಂಬದ ನಿರ್ವಹಣೆಗಾಗಿ ದೇವಸ್ಥಾನದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮೊದಲು ಡೆತ್ ನೋಟ್

ಪತಿಯ ಅಗಲಿಕೆಯಿಂದ ನೊಂದು ನೇಣಿಗೆ ಶರಣಾದ ಮಹಿಳೆ Read More »

ನೇಣು ಬಿಗಿದು ‌ವ್ಯಕ್ತಿ ಆತ್ಮಹತ್ಯೆ

ಬೆಳ್ತಂಗಡಿ: ಮನೆಯ ಕೊಟ್ಟಿಗೆಯ ‌ಪಕ್ಕಾಸಿಗೆ ನೇಣು ಹಾಕಿಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮರೋಡಿ ‌ಗ್ರಾಮದ ಕಂಬಳದಡ್ಕ ನಿವಾಸಿ ಅಶೋಕ್(54) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಯಾವುದೋ ಕಾರಣಕ್ಕೆ ಮನ ನೊಂದು ಅಶೋಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ತಂದೆ ಗೋಪಾಲ ಪೂಜಾರಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ನೇಣು ಬಿಗಿದು ‌ವ್ಯಕ್ತಿ ಆತ್ಮಹತ್ಯೆ Read More »

ನಾಳೆ ಡಿಕೆಶಿ ಮನೆಯಲ್ಲಿ ಸಿದ್ದರಾಮಯ್ಯನವರಿಗೆ ಬ್ರೇಕ್‌ಫಾಸ್ಟ್‌

ರಾಜ್ಯ ರಾಜಕೀಯದಲ್ಲೀಗ ಬ್ರೇಕ್‌ಫಾಸ್ಟ್‌ ಕುತೂಹಲದ ಕೇಂದ್ರ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆಯಲ್ಲಿ ಬ್ರೇಕ್‌ಫಾಸ್ಟ್‌ ಮಾಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇದೀಗ ಮಂಗಳವಾರ ತನ್ನ ಮನೆಗೆ ಸಿದ್ದರಾಮಯ್ಯ ಅವರನ್ನು ಬ್ರೇಕ್‌ಫಾಸ್ಟ್‌ಗೆ ಆಹ್ವಾನಿಸಿದ್ದಾರೆ. ಬ್ರೇಕ್‌ಫಾಸ್ಟ್‌ದ ಮೀಡಿಂಗ್‌ನಲ್ಲಿ ಇಬ್ಬರ ನಡುವಿನ ಕುರ್ಚಿ ಕಿತ್ತಾಟ ಸದ್ಯಕ್ಕೆ ಶಮನಗೊಂಡಿರುವಂತೆ ಕಾಣಿಸುತ್ತಿದ್ದರೂ ನಾಳಿನ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮತ್ತೊಂದು ಸುತ್ತಿನ ಕುತೂಹಲಕ್ಕೆ ಕಾರಣವಾಗಿದೆ. ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ತುಸುಮಟ್ಟಿನ ಶಮನ ದೊರೆತಿದ್ದರೂ ದೆಹಲಿ ಮಟ್ಟದಲ್ಲಿ ಮಾತುಕತೆ ಮುಂದುವರಿದಿದೆ. ಶನಿವಾರ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ‘ಬ್ರೇಕ್​ಫಾಸ್ಟ್ ಮೀಟಿಂಗ್’ ನಡೆದಿತ್ತು.

ನಾಳೆ ಡಿಕೆಶಿ ಮನೆಯಲ್ಲಿ ಸಿದ್ದರಾಮಯ್ಯನವರಿಗೆ ಬ್ರೇಕ್‌ಫಾಸ್ಟ್‌ Read More »

ಅಡುಗೆ ಗ್ಯಾಸ್‌ ಬೆಲೆ ತುಸು ಇಳಿಕೆ

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಪ್ರಸ್ತುತ ಕಡಿಮೆಯಾದ ಪರಿಣಾಮವಾಗಿ ಅದರ ಉಪಉತ್ಪನ್ನವಾದ ದ್ರವೀಕೃತ ಪೆಟ್ರೋಲಿಯಂ ಅನಿಲದ (ಎಲ್‌ಪಿಜಿ) ಬೆಲೆ ಸಹ ಕಡಿಮೆಯಾಗುತ್ತಿವೆ. ಹೀಗಾಗಿ ಭಾರತದ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಎಲ್‌ಪಿಜಿ ವಾಣಿಜ್ಯ ಸಿಲಿಂಡರ್‌ ಬೆಲೆಯನ್ನು ತುಸು ಕಡಿಮೆ ಮಾಡಿವೆ. 19 ಕೆಜಿ ವಾಣಿಜ್ಯ ಸಿಲಿಂಡರ್‌ ಬೆಲೆ 10 ರೂಪಾಯಿಗಳಷ್ಟು ಕಡಿಮೆ ಆಗಿದೆ. ಹೊಸ ಬೆಲೆ ಡಿಸೆಂಬರ್ 1ರಿಂದಲೇ ಜಾರಿಗೆ ಬಂದಿದೆ. ಒಂದು ತಿಂಗಳ ಹಿಂದೆ, ಬೆಲೆಯನ್ನು 5 ರೂಪಾಯಿಗಳಷ್ಟು ಕಡಿಮೆ ಮಾಡಲಾಗಿತ್ತು. ಸರ್ಕಾರಿ

ಅಡುಗೆ ಗ್ಯಾಸ್‌ ಬೆಲೆ ತುಸು ಇಳಿಕೆ Read More »

error: Content is protected !!
Scroll to Top