ಉಳ್ಳಾಲ ಕೋಟೆಕಾರಿನಲ್ಲಿ ಹಾಡಹಗಲೇ ಬ್ಯಾಂಕ್ ದರೋಡೆ
ಬಂದೂಕು ತೋರಿಸಿ ಸಿಬ್ಬಂದಿಯನ್ನು ಬೆದರಿಸಿ 10 ಕೋಟಿ ಹಣ, ಚಿನ್ನಾಭರಣ ದೋಚಿಕೊಂಡು ಪರಾರಿ ಮುಖ್ಯಮಂತ್ರಿ ಮಂಗಳೂರಿಗೆ ಆಗಮಿಸುತ್ತಿರುವಾಗಲೇ ಕೃತ್ಯ ಮಂಗಳೂರು : ಉಳ್ಳಾಲ ತಾಲೂಕಿನ ಕೆ.ಸಿ ರೋಡ್ನ ಕೋಟೆಕಾರು ಬ್ಯಾಂಕ್ಗೆ ಇಂದು ಮಧ್ಯಾಹ್ನ ನುಗ್ಗಿದ ಐವರು ಮುಸುಕುಧಾರಿಗಳು ಬಂದೂಕಿನಿಂದ ಬ್ಯಾಂಕ್ ಸಿಬ್ಬಂದಿ, ಅಧಿಕಾರಿಗಳನ್ನು ಬೆದರಿಸಿ ಚಿನ್ನಾಭರಣ, ನಗದು ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಹಾಡಹಗಲೇ ಬ್ಯಾಂಕ್ಗೆ ನುಗಿದ ಐವರು ದರೋಡೆಕೋರರು ಕೃತ್ಯ ಎಸಗಿದ್ದಾರೆ. ಬಂದೂಕಿನಿಂದ ಬ್ಯಾಂಕ್ ಸಿಬ್ಬಂದಿಯನ್ನು ಬೆದರಿಸಿ ಚಿನ್ನಾಭರಣ, ನಗದು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಮಂಗಳೂರಿನಲ್ಲಿ ಮುಖ್ಯಮಂತ್ರಿ […]
ಉಳ್ಳಾಲ ಕೋಟೆಕಾರಿನಲ್ಲಿ ಹಾಡಹಗಲೇ ಬ್ಯಾಂಕ್ ದರೋಡೆ Read More »