ಶಿವಮೊಗ್ಗದಲ್ಲಿ ಬಾರಿ ಪ್ರಶಂಸೆ ಪಡೆದ ತೆನ್ಕಾಯಿಮಲೆ ಪ್ರೀಮಿಯರ್ ಶೋ
ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದಿಂದ ತೆನ್ಕಾಯಿಮಲೆ ತಂಡಕ್ಕೆ ಗೌರವ ಸನ್ಮಾನ ಶಿವಮೊಗ್ಗ: ಇನ್ಸ್ಪೈರ್ ಫಿಲಂಸ್ ತಂಡದ ರವಿಚಂದ್ರ ರೈ ಬಿ. ಮುಂಡೂರು ನಿರ್ದೇಶನದ, ಈಗಾಗಲೇ ಪುತ್ತೂರು ಮತ್ತು ಮಂಗಳೂರಿನ ಪ್ರೀಮಿಯರ್ ಷೋಗಳಲ್ಲಿ ಜನರ ಮನ ಗೆದ್ದು ಇತಿಹಾಸ ನಿರ್ಮಿಸಿರುವ ತೆನ್ಕಾಯಿಮಲೆ ಚಿತ್ರದ ಪ್ರೀಮಿಯರ್ ಷೋ ಶಿವಮೊಗ್ಗದ ಸಿಟಿ ಸೆಂಟರ್ ಮಾಲ್ ನ ಭಾರತ್ ಸಿನಿಮಾಸ್ನಲ್ಲಿ ಜನಭರಿತ ಪ್ರದರ್ಶನದೊಂದಿಗೆ ಯಶಸ್ವಿಗೊಂಡಿತು . ಈ ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಸತೀಶ್ ಕುಮಾರ್ […]
ಶಿವಮೊಗ್ಗದಲ್ಲಿ ಬಾರಿ ಪ್ರಶಂಸೆ ಪಡೆದ ತೆನ್ಕಾಯಿಮಲೆ ಪ್ರೀಮಿಯರ್ ಶೋ Read More »










