ಮಡಪ್ಪಾಡಿಯ ಹಿರಿಯ ಸಹಕಾರಿ ಪಾಲ್ತಾಡು ಚಿನ್ನಪ್ಪ ಜಯರಾಮ ಅವರಿಗೆ ಸಹಕಾರ ರತ್ನ ಪ್ರಶಸ್ತಿ
ಸುಳ್ಯ ತಾಲೂಕಿನ, ಒಂದೊಮ್ಮೆ ಕುಗ್ರಾಮವಾಗಿದ್ದ, ಮಾಡಪ್ಪಾಡಿಯ ಪಾಲ್ತಾಡು ಮನೆಯ ಹಿರಿಯ ಸಹಕಾರಿ ಪಿ.ಸಿ. ಜಯರಾಮರಿಗೆ ಕರ್ನಾಟಕ ಸರಕಾರವು ರಾಜ್ಯಮಟ್ಟದ ಸಹಕಾರ ರತ್ನ ಪ್ರಶಸ್ತಿ ಘೋಷಿಸಿದೆ. ನಾಳೆ ಪ್ರಶಸ್ತಿ ಪ್ರದಾನನಾಳೆ, ನ. 14 ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್’ನಲ್ಲಿ ಏರ್ಪಡಿಸಲಾಗುವ ಸಹಕಾರ ಸಪ್ತಾಹ ಸಮಾರಂಭದ ಉದ್ಘಾಟನಾ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನವಾಗಲಿದೆ. ಮಡಪ್ಪಾಡಿಯ ಪ್ರಾಥಮಿಕ ಕೃಷಿ ಸಹಕಾರಿ ಸಂಘಕ್ಕೆ ಕಾಯಕಲ್ಪ ಮಡಪ್ಪಾಡಿಯ ಪ್ರಾಥಮಿಕ ಕೃಷಿ ಸಹಕಾರಿ ಸಂಘದಲ್ಲಿ ಸುದೀರ್ಘ 37 ವರ್ಷಗಳ ಅವಧಿಗೆ ಅಧ್ಯಕ್ಷರಾಗಿದ್ದ ಹಿರಿಮೆ […]
ಮಡಪ್ಪಾಡಿಯ ಹಿರಿಯ ಸಹಕಾರಿ ಪಾಲ್ತಾಡು ಚಿನ್ನಪ್ಪ ಜಯರಾಮ ಅವರಿಗೆ ಸಹಕಾರ ರತ್ನ ಪ್ರಶಸ್ತಿ Read More »










