ಪ್ರಧಾನಿ ಹುದ್ದೆಯೇ ಅರಸಿ ಬಂದರೂ ಬೇಡ ಎಂದವರು

ಹುದ್ದೆ, ಪದವಿ, ಪ್ರಶಸ್ತಿಗಿಂತಲೂ ವ್ಯಕ್ತಿತ್ವ ದೊಡ್ಡದು ಎಂದು ಸಾಧಿಸಿ ತೋರಿಸಿದವರು ಕ್ರಿಕೆಟ್ ಲೆಜೆಂಡ್ ಆಟಗಾರ ರಾಹುಲ್ ದ್ರಾವಿಡ್ ಅವರಿಗೆ ಎರಡು ವರ್ಷಗಳ ಹಿಂದೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಘೋಷಣೆ ಮಾಡಿತ್ತು. ಆದರೆ ಎಲ್ಲರೂ ಆಶ್ಚರ್ಯ ಪಡುವಂತೆ ರಾಹುಲ್ ದ್ರಾವಿಡ್ ಈ ಗೌರವವನ್ನು ನಿರಾಕರಣೆ ಮಾಡಿದರು. ಅದಕ್ಕೆ ಅವರು ಕೊಟ್ಟ ಕಾರಣ ಕೂಡ ಸರಿಯಾಗಿಯೇ ಇತ್ತು. ನನ್ನ ಹೆಂಡತಿ ಡಾಕ್ಟರ್. ಆ ಉನ್ನತ ಪದವಿ ಪಡೆಯಲು ಅವರು ವರ್ಷಾನುಗಟ್ಟಲೆ ಹಗಲು ರಾತ್ರಿ ಅಭ್ಯಾಸವನ್ನು ಮಾಡಿದ್ದಾರೆ. ನನ್ನ […]

ಪ್ರಧಾನಿ ಹುದ್ದೆಯೇ ಅರಸಿ ಬಂದರೂ ಬೇಡ ಎಂದವರು Read More »

ಕಾರು ಡಿಕ್ಕಿ ಹೊಡೆದು ಕುದ್ಮಾರ್ ನ ಉಸ್ಮಾನ್‍ ಮೃತ್ಯು

ಕೆದಿಲ: ಕಾರು ಡಿಕ್ಕಿ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪೆರಮುಗೇರಿನ ಸತ್ತಿಕಲ್ ಎಂಬಲ್ಲಿ ನಡೆದಿದೆ. ಕೆದಿಲ ಗ್ರಾಮದ ಕುದ್ಮಾರ್ ನಿವಾಸಿ ಅಬ್ಬಾಸ್ ಎಂಬವರ ಪುತ್ರ ಪೈಂಟರ್ ಉದ್ಯೋಗಿ ಉಸ್ಮಾನ್ (24) ಅಪಘಾತದಿಂದ ಮೃತಪಟ್ಟವರು. ರಸ್ತೆ ಬದಿ ಸ್ಕೂಟರ್ ನಿಲ್ಲಿಸಿ ಮೊಬೈಲಲ್ಲಿ ಮಾತನಾಡುತ್ತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದೆ. ಗಂಭೀರ ಗಾಯಗೊಂಡಿದ್ದ ಉಸ್ಮಾನ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕಾರು ಡಿಕ್ಕಿ ಹೊಡೆದು ಕುದ್ಮಾರ್ ನ ಉಸ್ಮಾನ್‍ ಮೃತ್ಯು Read More »

ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ದೋಚಿದ ಕಳ್ಳರು| ಪ್ರಕರಣ ದಾಖಲು

ಕಡಬ :  ಮನೆಯೊಳಗೆ ಯಾರು ಇರದಾಗ ನುಗ್ಗಿದ ಕಳ್ಳರು ಚಿನ್ನಾಭರಣಗಳ ಜೊತೆಗೆ ನಗದು ಕಳವು ಮಾಡಿದ ಘಟನೆ ನೆಕ್ಕಿಲಾಡಿ ಗ್ರಾಮ ಕಡಬ ತಾಲೂಕು ಮರ್ಧಾಳ ಎಂಬಲ್ಲಿ ನಡೆದಿದೆ. ಈ ಘಟನೆ ನೆಕ್ಕಿಲಾಡಿ ಗ್ರಾಮ ಕಡಬ ತಾಲೂಕು ಮರ್ಧಾಳ ಕುರಿಯ ಕೋಸ್ ಜೇಮ್ಸ್ ಎಂಬವರ ಮನೆಯಲ್ಲಿ  ನಡೆದಿದೆ. ಕೋಸ್ ಜೇಮ್ಸ್ ದೂರಿನ ಪ್ರಕಾರ ಜ. 12 ರಂದು ಪತ್ನಿ ಹಾಗೂ ಮಗನೊಂದಿಗೆ ಪ್ರಾರ್ಥನೆ ಮಾಡಲು ಬೆಳಿಗ್ಗೆ ಮನೆಗೆ ಬೀಗ ಹಾಕಿ ಹೋಗಿದ್ದರಿಂದ ಪ್ರಾರ್ಥನೆ ಮುಗಿಸಿ ಸಾಯಂಕಾಲ ಅವರ ಮಗ

ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ದೋಚಿದ ಕಳ್ಳರು| ಪ್ರಕರಣ ದಾಖಲು Read More »

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆಪ್ತ ಕಾರ್ಯದರ್ಶಿಯಾಗಿ ಜಯಪ್ರಕಾಶ್‍ ಎನ್‍. ನೇಮಕ

ಪುತ್ತೂರು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರ ಆಪ್ತ ಕಾರ್ಯದರ್ಶಿಯನ್ನಾಗಿ ಜಯಪ್ರಕಾಶ್‍ ಎ. ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ವಿಧಾನ ಪರಿಷತ್ ಅಧೀನ ಕಾರ್ಯದರ್ಶಿ ಎನ್‍.ಜಯಂತಿ ಅವರು ಈ ನೇಮಕ ಮಾಡಿ ಆದೇಶಿಸಿದ್ದಾರೆ. ಜಯಪ್ರಕಾಶ್‍ ಎನ್‍. ಅವರು ಈ ಹಿಂದೆ ಡಿ.ವಿ.ಸದಾನಂದ ಗೌಡರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಹಾಗೂ ಕೇಂದ್ರ ಸಚಿವರಾಗಿದ್ದಾಗ ಅವರ ಪಿ.ಎ. ಆಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆಪ್ತ ಕಾರ್ಯದರ್ಶಿಯಾಗಿ ಜಯಪ್ರಕಾಶ್‍ ಎನ್‍. ನೇಮಕ Read More »

ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದ ಯುವಕ| ಯುವಕ ಮೃತ್ಯು

ಮಂಗಳೂರು : ಸ್ನೇಹಿತರೊಂದಿಗೆ  ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಕುಸಿದು ಬಿದ್ದು ಯುವಕನೊಬ್ಬ ಮೃತಪಟ್ಟ ಘಟನೆ ಫಳೀರ್‌ನಲ್ಲಿ ಜನವರಿ 15 ರಂದು ನಡೆದಿದೆ. ಮೃತಪಟ್ಟ ಯುವಕ ಅಟ್ಟಾವರ್ ಐವರಿ ಟವರ್ ನಿವಾಸಿಯಾಗಿದ್ದ ಮತ್ತು ಅದ್ದೂರು ಮೂಲದ ಶರೀಫ್ ಅವರ ಪುತ್ರ ಶಹೀಮ್ (20) ಎಂದು ತಿಳಿದು ಬಂದಿದೆ. ಸ್ನೇಹಿತರೊಂದಿಗೆ ಆಡುತ್ತಿದ್ದ ವೇಳೆ  ಬ್ಯಾಡ್ಮಿಂಟನ್  ಆಟಗಾರ ಶಹೀಮ್  ಏಕಾಏಕಿ ಕೋರ್ಟ್ ಮೇಲೆ ಕುಸಿದು ಬಿದ್ದಿದ್ದು ಅವರನ್ನು  ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಅದೇ ಸಮಯದಲ್ಲಿ ಶಹೀಮ್ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಶಹೀಮ್

ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದ ಯುವಕ| ಯುವಕ ಮೃತ್ಯು Read More »

ಜ.18 : ಮಹೋತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೋತ್ಸವ | ಸಮರ್ಪಣ್ ವಿಟ್ಲ ಅರ್ಪಿಸುವ ‘ಸಮರ್ಪಣ್ ಕಲೋತ್ಸವ – 2025” | ಸಮರ್ಪಣ್ ಸೇವಾ ಪ್ರಕಲ್ಪದಲ್ಲಿ ನಿರ್ಮಿಸಿದ ಮನೆ ಹಸ್ತಾಂತರ

ವಿಟ್ಲ : ಮಹೋತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೆಯ ಅಂಗವಾಗಿ ಶ್ರೀ ದೇವರ ಬಯ್ಯದ ಬಲಿ ಉತ್ಸವ ಜ.18 ಶನಿವಾರ ನಡೆಯಲಿದ್ದು, ಅಂದು ಸಮರ್ಪಣ್‍ ವಿಟ್ಲ ಅರ್ಪಿಸುವ ಸಮರ್ಪಣ್ ಕಲೋತ್ಸವ – 2025 ಜರುಗಲಿದೆ. ಕಲೋತ್ಸವದ ಅಂಗವಾಗಿ ರಾತ್ರಿ 8 ರಿಂದ ಸಾಧಕರಿಗೆ ಗೌರವಾರ್ಪಣೆ ಹಾಗೂ ಸಮರ್ಪಣ್ ಸೇವಾ ಪ್ರಕಲ್ಪದಲ್ಲಿ ನಿರ್ಮಿಸಿದ ಮನೆ ಹಸ್ತಾಂತರಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಸಮರ್ಪಣಾ ಚಾರಿಟೇಬಲ್‍ ಟ್ರಸ್ಟ್  ಅಧ್ಯಕ್ಷ ರಾಜೇಂದ್ರ ಪ್ರಸಾದ್ ಶೆಟ್ಟಿ ಎಣ್ಮೂರು ಗುತ್ತು, ಬೆಂಗಳೂರು ಕೆ.ಎಸ್. ಆರ್.

ಜ.18 : ಮಹೋತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೋತ್ಸವ | ಸಮರ್ಪಣ್ ವಿಟ್ಲ ಅರ್ಪಿಸುವ ‘ಸಮರ್ಪಣ್ ಕಲೋತ್ಸವ – 2025” | ಸಮರ್ಪಣ್ ಸೇವಾ ಪ್ರಕಲ್ಪದಲ್ಲಿ ನಿರ್ಮಿಸಿದ ಮನೆ ಹಸ್ತಾಂತರ Read More »

ಸೈಫ್‌ ಅಲಿ ಖಾನ್‌ಗೆ ಸರ್ಜರಿ : ಪ್ರಾಣಾಪಾಯದಿಂದ ಪಾರು

ಆರು ಕಡೆ ಇರಿದು ಗಾಯಗೊಳಿಸಿದ್ದ ದರೋಡೆಕೋರರು ಮುಂಬಯಿ : ಇಂದು ನಸುಕಿನ ಹೊತ್ತು ದರೋಡೆಕೋರರಿಂದ ಇರಿತಕ್ಕೊಳಗಾಗಿದ್ದ ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಅವರಿಗೆ ನಗರದ ಲೀಲಾವತಿ ಆಸ್ಪತ್ರೆಯಲ್ಲಿ ಸರ್ಜರಿ ಮಾಡಲಾಗಿದೆ. ಈ ವೇಳೆ ಸೈಫ್‌ ಮೈಮೇಲಾದ ಗಾಯದಲ್ಲಿ ಚಾಕುವಿನ ತುಂಡೊಂದು ಸಿಕ್ಕಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸವೆ.ಸೈಫ್‌ಗೆ ಆರು ಕಡೆ ಇರಿಯಲಾಗಿತ್ತು. ಕೂಡಲೇ ಆಸ್ಪತ್ರೆಗೆ ಕರೆತಂದ ಕಾರಣ ಅಪಾಯದಿಂದ ಪಾರಾಗಿದ್ದಾರೆ. ಸುಮಾರು ಮೂರು ತಾಸು ಶಸ್ತ್ರಚಿಕಿತ್ಸೆ ಮಾಡಿದ ಬಳಿಕ ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿದೆ. ಸದ್ಯ ಅವರ

ಸೈಫ್‌ ಅಲಿ ಖಾನ್‌ಗೆ ಸರ್ಜರಿ : ಪ್ರಾಣಾಪಾಯದಿಂದ ಪಾರು Read More »

ಜ.18 : ಕುಳಾಲು ಪ್ರೀಮಿಯರ್ ಲೀಗ್‍ ಸೀಸನ್‍ 11

ವಿಟ್ಲ : ಕೆ.ಪಿ.ಎಲ್‍. ಕುಳಾಲು ಇದರ ಆಶ್ರಯದಲ್ಲಿ ಲೀಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್‍ ಕ್ರಿಕೆಟ್ ಪಂದ್ಯಾಟ ಕುಳಾಲು ಪ್ರೀಮಿಯರ್ ಲೀಗ್‍ ಸೀಸನ್‍ 11, ಜ.18 ರಂದು ಸಂಜೆ 7 ಗಂಟೆಗೆ ಕುಳಾಲು ವಾರಾಹಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಕುಳಾಲು ಪ್ರೀಮಿಯರ್ ಲೀಗ್‍ ಸೀಸನ್‍ 11ರ ಕ್ರಿಕೇಟ್‍ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದವರಿಗೆ 15,555 KPL ಟ್ರೋಫಿ ಹಾಗೂ ದ್ವಿತೀಯ ಬಹುಮಾನ 11,111 KPL ಟ್ರೋಫಿಯನ್ನು ನೀಡಲಿದ್ದಾರೆ. ಉತ್ತಮ ದಾಂಡಿಗ, ಉತ್ತಮ ದಾಳಿಗಾರ, ಹಾಗೂ ಸವ್ಯಸಾಚಿ ಟ್ರೋಫಿಯನ್ನು

ಜ.18 : ಕುಳಾಲು ಪ್ರೀಮಿಯರ್ ಲೀಗ್‍ ಸೀಸನ್‍ 11 Read More »

ಏರೋಸ್ಪೇಸ್‌ ಇಂಜಿನಿಯರ್‌ ಈಗ ನಾಗಸಾಧು

ಕೈತುಂಬ ಸಂಬಳದ ನೌಕರಿ, ಐಷರಾಮಿ ಬದುಕು ತೊರೆದು ಅಧ್ಯಾತ್ಮದತ್ತ ಹೋದ ಪ್ರತಿಭಾವಂತ ಪ್ರಯಾಗ್‌ರಾಜ್‌ : ಇಲ್ಲಿ ನಡೆಯುತ್ತಿರುವ ವೈಭವದ ಮಹಾಕುಂಭಮೇಳದಲ್ಲಿ ಅನೇಕ ವಿಸ್ಮಯಗಳು ಗಮನ ಸೆಳೆಯುತ್ತವೆ. ಮಹಾಕುಂಭಮೇಳದ ಪ್ರಧಾನ ಅಂಗವಾಗಿರುವ ನಾಗಸಾಧುಗಳ ವಿಚಿತ್ರ ವೇಷಭೂಷಣ, ವರ್ತನೆ, ನಿಗೂಢ ಬದುಕು ಎಲ್ಲವೂ ಕುತೂಹಲಕರವಾಗಿವೆ. ಒಬ್ಬೊಬ್ಬ ನಾಗಸಾಧು ಒಂದೊಂದು ವೈಶಿಷ್ಟ್ಯ ಹೊಂದಿದ್ದಾರೆ. ಕುಂಭಮೇಳ ಜರುಗುವಾಗ ಮಾತ್ರ ನಾಗರಿಕ ಪ್ರಪಂಚದಲ್ಲಿ ಕಾಣಿಸಿಕೊಳ್ಳುವ ಈ ನಾಗಸಾಧುಗಳನ್ನು ನೋಡಲು, ಅವರ ಆಶೀವಾದ ಪಡೆಯಲು ಜನ ಮುಗಿಬೀಳುತ್ತಿದ್ದಾರೆ. ನಾಗಸಾಧುಗಳ ಪೈಕಿ ಈ ಸಲ ಬಹಳ ಸುದ್ದಿ

ಏರೋಸ್ಪೇಸ್‌ ಇಂಜಿನಿಯರ್‌ ಈಗ ನಾಗಸಾಧು Read More »

6.80 ಕೋ.ರೂ. ಮೌಲ್ಯದ ಡ್ರಗ್ಸ್‌ ನಾಶ ಮಾಡಿದ ಮಂಗಳೂರು ಪೊಲೀಸರು

ಮಂಗಳೂರು: ಮಂಗಳೂರು ಪೊಲೀಸರು ಕಳೆದ ವರ್ಷ ನಗರ ವ್ಯಾಪ್ತಿಯಲ್ಲಿ ವಶಪಡಿಸಿಕೊಂಡ ಸುಮಾರು 6.80 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ನಾಶ ಮಾಡಿದ್ದಾರೆ. ಮೂಲ್ಕಿ ಸಮೀಪದ ಕೈಗಾರಿಕಾ ಪ್ರದೇಶದಲ್ಲಿ ಮಾದಕ ವಸ್ತುಗಳನ್ನು ನಿನ್ನೆ ನಾಶ ಮಾಡಲಾಗಿದೆ. ನ್ಯಾಯಾಲಯದ ಅನುಮತಿಯೊಂದಿಗೆ 2024 ಮತ್ತು 2023ರಲ್ಲಿ ವಶಪಡಿಸಿಕೊಂಡ ಮಾದಕ ವಸ್ತುಗಳನ್ನು ವಿಲೇವಾರಿ ಮಾಡಲಾಗಿದೆ. ಇದು ಪ್ರತಿ ವರ್ಷದ ಪ್ರಕ್ರಿಯೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ತಿಳಿಸಿದ್ದಾರೆ. 37 ಪ್ರಕರಣಗಳಲ್ಲಿ ವಶಪಡಿಸಿಕೊಂಡ ಮಾದಕ ವಸ್ತುಗಳನ್ನು ವಿಲೇವಾರಿ ಮಾಡಲಾಗಿದೆ. ಸುಮಾರು

6.80 ಕೋ.ರೂ. ಮೌಲ್ಯದ ಡ್ರಗ್ಸ್‌ ನಾಶ ಮಾಡಿದ ಮಂಗಳೂರು ಪೊಲೀಸರು Read More »

error: Content is protected !!
Scroll to Top