ಕರಾವಳಿಯಲ್ಲಿ ಇನ್ನೂ ಐದು ದಿನ ಉಷ್ಣ ಅಲೆ
ಮುನ್ನೆಚ್ಚರಿಕೆ ವಹಿಸಲು ಜನರಿಗೆ ಆರೋಗ್ಯ ಇಲಾಖೆ ಸೂಚನೆ ಬೆಂಗಳೂರು: ಮಂಗಳೂರು ಸೇರಿದಂತೆ ಹಲವೆಡೆ ತಾಪಮಾನ ಹೆಚ್ಚಾಗಿದ್ದು, ಮುಂದಿನ 2 ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದೆಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕ ಬಿಸಿಲಿನ ಬೇಗೆಗೆ ತತ್ತರಿಸಿದ್ದು, ಮುಂಬರುವ ದಿನಗಳಲ್ಲಿ ಈ ಭಾಗಗಳ ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ. […]
ಕರಾವಳಿಯಲ್ಲಿ ಇನ್ನೂ ಐದು ದಿನ ಉಷ್ಣ ಅಲೆ Read More »










