ಮೀನು ಮಾರಾಟಗಾರರ ನಡುವೆ ಹೊಡೆದಾಟ : ಕೇಸ್‌ ದಾಖಲು

ಕಡಬ: ಮೀನು ಮಾರಾಟದ ವಿಚಾರವಾಗಿ ಎರಡು ಅಂಗಡಿಯವರ ನಡುವೆ ಮಾತಿನ ಚಕಮಕಿ ನಡೆದು ಬಳಿಕ ಪರಸ್ಪರ ಹೊಡೆದಾಡಿಕೊಂಡ ಘಟನೆ ಕಡಬ ಗ್ರಾಮದ ಸಂತೆಕಟ್ಟೆ ಬಳಿ ಮೀನು ಮಾರುಕಟ್ಟೆಯಲ್ಲಿ ಶನಿವಾರ ನಡೆದಿದೆ. ಇದರ ವಿಡಿಯೋ ವೈರಲ್ ಆದ ಬಳಿಕ ಪೊಲೀಸರ ಗಮನಕ್ಕೆ ಬಂದಿದ್ದು, ಇದನ್ನು ಆಧರಿಸಿ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂತೆಕಟ್ಟೆ ಬಳಿಯ ಮೀನು ಮಾರುಕಟ್ಟೆಯಲ್ಲಿ ಶನಿವಾರ ಮೀನು ಮಾರಾಟದ ವಿಚಾರವಾಗಿ ರಾಜು ಮ್ಯಾಥ್ಯೂ ಹಾಗೂ ಆದಂ ಎಂಬ ಎರಡು ಅಂಗಡಿಯವರ ನಡುವೆ ಮಾತಿನ ಚಕಮಕಿ ನಡೆದಿದ್ದು, […]

ಮೀನು ಮಾರಾಟಗಾರರ ನಡುವೆ ಹೊಡೆದಾಟ : ಕೇಸ್‌ ದಾಖಲು Read More »

ನಿಂತಿದ್ದ ಟ್ರಕ್‌ಗೆ ಟೆಂಪೊ ಟ್ರಾವೆಲರ್‌ ಡಿಕ್ಕಿ: 15 ಮಂದಿ ಸ್ಥಳದಲ್ಲೇ ಸಾವು

ಜೋಧಪುರ್ : ರಾಜಸ್ಥಾನದ ಜೋಧಪುರ್​ನಲ್ಲಿ ಭಾನುವಾರ ರಾತ್ರಿ ನಿಂತಿದ್ದ ಟ್ರಕ್‌ಗೆ ಟೆಂಪೋ ಟ್ರಾವಲರ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 15 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜೋಧಪುರ್​ನ ಫಾಲೋದಿಯಲ್ಲಿನ ಮಟೋಡ ಗ್ರಾಮದ ಸಮೀಪದ ಭಾರತ್ ಮಾಲಾ ಎಕ್ಸ್​ಪ್ರೆಸ್​ವೇಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಟೆಂಪೋ ಟ್ರಾವೆಲ್‌ನಲ್ಲಿದ್ದವರೆಲ್ಲ ಒಂದೇ ಕುಟುಂಬಕ್ಕೆ ಸೇರಿದವರೆಂದು ಹೇಳಲಾಗುತ್ತಿದೆ. ಬಿಕಾನೆರ್​ನ ಕೊಲಾಯತ್ ಮಂದಿರಕ್ಕೆ ಭೇಟಿ ನೀಡಿ ಇವರು ಜೋಧಪುರ್​ಗೆ ಮರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಕೂಡಲೇ ಸಮೀಪದ

ನಿಂತಿದ್ದ ಟ್ರಕ್‌ಗೆ ಟೆಂಪೊ ಟ್ರಾವೆಲರ್‌ ಡಿಕ್ಕಿ: 15 ಮಂದಿ ಸ್ಥಳದಲ್ಲೇ ಸಾವು Read More »

ವಿಶ್ವಕಪ್‌ ಪಟ್ಟ ಅಲಂಕರಿಸಿದ ಭಾರತೀಯ ಮಹಿಳಾ ಕ್ರಿಕೆಟ್‌ ತಂಡ

ದಶಕಗಳ ಕಾಯುವಿಕೆ ಬಳಿಕ ಐಸಿಸಿ ಏಕದಿನ ವಿಶ್ವಕಪ್‌ ಕೂಟದ ಟ್ರೋಫಿ ಎತ್ತಿ ಹಿಡಿದ ಭಾರತದ ವನಿತೆಯರು ಮುಂಬೈ : ದಶಕಗಳ ಕಾಯುವಿಕೆಯ ನಂತರ ಭಾರತ ವನಿತಾ ಪಡೆ ಕೊನೆಗೂ ಇತಿಹಾಸ ನಿರ್ಮಿಸಿದೆ. ನವಿ ಮುಂಬೈಯ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್‌ ಕೂಟದ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ ಐಸಿಸಿ ಏಕದಿನ ವಿಶ್ವಕಪ್ 2025ರ ಟ್ರೋಫಿಯನ್ನು ಎತ್ತಿಹಿಡಿದಿದೆ. ಈ ಮೂಲಕ ಕೋಟ್ಯಂತರ ಕ್ರಿಕೆಟ್‌ ಅಭಿಮಾನಿಗಳ ಕನಸನ್ನು ಭಾರತದ ವನಿತೆಯರ ನನಸು

ವಿಶ್ವಕಪ್‌ ಪಟ್ಟ ಅಲಂಕರಿಸಿದ ಭಾರತೀಯ ಮಹಿಳಾ ಕ್ರಿಕೆಟ್‌ ತಂಡ Read More »

ಕಡಬ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆ ಸಿ ಪಾರಂ ಕೊಯಿಲದಲಿ ಕನ್ನಡ ರಾಜ್ಯೋತ್ಸವ

ಕಡಬ: ಕೆ ಸಿ ಫಾರ್ಮ್ ಕೊಯಿಲ ಇಲ್ಲಿ 70 ನೇ ಕನ್ನಡ ರಾಜ್ಯೋತ್ಸವ ವನ್ನು ಆಚರಣೆ ಮಾಡಲಾಯಿತು. ವಿದ್ಯಾರ್ಥಿ ಗಳು ಕನ್ನಡದ ಭಾಷಣ, ಗಾಯನಗಳ ಮೂಲಕ ಕನ್ನಡದ ಬಗ್ಗೆ ಅರಿವು ಮೂಡಿಸಿದರು. ಪ್ರಭಾರ ಮುಖ್ಯ ಶಿಕ್ಷಕಿ ಅನುಪಮಾ ಮಾತನಾಡಿ, ಕನ್ನಡ ರಾಜ್ಯೋತ್ಸವದ ಮಹತ್ವ ದ ಬಗ್ಗೆ ಮತ್ತು ಭಾಷವಾರು ಪ್ರಾತ್ಯ ರೂಪು ಗೊಂಡ ಬಗ್ಗೆ ತಿಳಿಸಿದರು. ಕಾರ್ಯಕ್ರಮದ ಮೇಲ್ವಿಚಾರಣೆ ವಹಿಸಿ, ನಿರೂಪಿಸುವ ಮೂಲಕ ಶಿಕ್ಷಕ ಲಂಕೇಶ್ ಅವರು ಕನ್ನಡವನ್ನು ನಾವು ರಕ್ತಗತ ಮಾಡುವ ಮೂಲಕ ಭಾಷೆ ಯನ್ನು

ಕಡಬ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆ ಸಿ ಪಾರಂ ಕೊಯಿಲದಲಿ ಕನ್ನಡ ರಾಜ್ಯೋತ್ಸವ Read More »

ಸೂಪರ್‌ ಮಾರ್ಕೆಟ್‌ನಲ್ಲಿ ಭೀಕರ ಸ್ಫೋಟ : 23 ಮಂದಿ ಸಾವು

ಸ್ಫೋಟದ ವೇಳೆ ಬಿಡುಗಡೆಯಾದ ವಿಷಾನಿಲದಿಂದಲೂ ಹಲವರು ಮೃತ ಮೆಕ್ಸಿಕೋ ಸಿಟಿ: ಉತ್ತರ ಮೆಕ್ಸಿಕೋದ ಸೂಪರ್‌ ಮಾರ್ಕೆಟ್‌ನಲ್ಲಿ ಭೀಕರ ಸ್ಫೋಟ ಸಂಭವಿಸಿ ಮಕ್ಕಳು ಸೇರಿದಂತೆ 23 ಮಂದಿ ಸಾವನ್ನಪ್ಪಿದ್ದಾರೆ. ಹರ್ಮೊಸಿಲ್ಲೊದ ವಾಲ್ಡೋ ಡಿಪಾರ್ಟ್‌ಮೆಂಟಲ್‌ ಸ್ಟೋರ್‌ನಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ 11 ಮಂದಿ ಗಾಯಗೊಂಡಿದ್ದು, ಅವರನ್ನು ನಗರದಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸ್ಫೋಟದ ವೇಳೆ ಬಿಡುಗಡೆಯಾದ ವಿಷಕಾರಿ ಅನಿಲ ಉಸಿರಾಟದಿಂದ ಹೆಚ್ಚಿನ ಮಂದಿ ಸಾವಿಗೀಡಾಗಿದ್ದಾರೆ ಎಂದು ವಿಧಿವಿಜ್ಞಾನ ವೈದ್ಯಕೀಯ ಸೇವೆಯ ರಾಜ್ಯದ ಅಟಾರ್ನಿ ಜನರಲ್‌ ಗುಸ್ತಾವೋ ಸಲಾಸ್‌ ಮಾಹಿತಿ

ಸೂಪರ್‌ ಮಾರ್ಕೆಟ್‌ನಲ್ಲಿ ಭೀಕರ ಸ್ಫೋಟ : 23 ಮಂದಿ ಸಾವು Read More »

ಪುತ್ತೂರಿನಲ್ಲಿ ಆಟೋಗೆ ಕಾರು ಡಿಕ್ಕಿ : ನಾಲ್ಕೂವರೆ ವರ್ಷದ ಮಗು, ಮಹಿಳೆ ದಾರುಣ ಸಾವು

ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್ ಹಾಲ್ ಬಳಿ ಸಂಭವಿಸಿದ ಭೀಕರ ಅಪಘಾತ ಪುತ್ತೂರು: ಆಟೋಗೆ ಕಾರು ಡಿಕ್ಕಿಯಾದ ಪರಿಣಾಮ ನಾಲ್ಕೂವರೆ ವರ್ಷದ ಮಗು ದಾರುಣವಾಗಿ ಮೃತಪಟ್ಟಿರುವ ಘಟನೆ ಪುತ್ತೂರು ತಾಲೂಕಿನ ಪರ್ಪುಂಜ ಕೊಯಿಲತ್ತಡ್ಕದಲ್ಲಿ ನಡೆದಿದೆ. ನಿನ್ನೆ ರಾತ್ರಿ ಪುತ್ತೂರು ತಾಲೂಕಿನ ಕುಂಬ್ರ ಸಮೀಪ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್ ಹಾಲ್ ಬಳಿ ಈ ಭೀಕರ ಅಪಘಾತವಾಗಿದೆ. ಸುಳ್ಯ ಕಡೆಯಿಂದ ಪುತ್ತೂರಿನತ್ತ ತೆರಳುತ್ತಿದ್ದ ಕಾರು ಚಾಲಕ ಬಸ್ಸನ್ನು ಓವರ್​ಟೇಕ್​ ಮಾಡಲು ಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ಕಳೆದುಕೊಂಡ

ಪುತ್ತೂರಿನಲ್ಲಿ ಆಟೋಗೆ ಕಾರು ಡಿಕ್ಕಿ : ನಾಲ್ಕೂವರೆ ವರ್ಷದ ಮಗು, ಮಹಿಳೆ ದಾರುಣ ಸಾವು Read More »

ನಾಲೆಯಲ್ಲಿ ನೀರುಪಾಲಾದ ನಾಲ್ವರು ಮಕ್ಕಳು : ಇಬ್ಬರ ಮೃತದೇಹ ಪತ್ತೆ

ಒಬ್ಬಳನ್ನು ರಕ್ಷಿಸಲು ಹೋಗಿ ಇತರ ಮೂವರು ನೀರುಪಾಲು ಬೆಂಗಳೂರು : ಬಟ್ಟೆ ತೊಳೆಯುವಾಗ ಕಾಲು ಜಾರಿ ನಾಲೆಗೆ ಬಿದ್ದ ಬಾಲಕಿಯನ್ನು ರಕ್ಷಿಸಲು ನೀರಿಗೆ ಧುಮುಕಿದ ನಾಲ್ವರು ಮಕ್ಕಳು ನೀರುಪಾಲಾದ ದಾರುಣ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಇಬ್ಬರು ಬಾಲಕಿಯರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ಮುಂದುವರಿದಿದೆ. ನೀರಿನಲ್ಲಿ ಮುಳುಗಿದ್ದ ಓರ್ವ ಬಾಲಕಿಯನ್ನು ನಿನ್ನೆಯೇ ರಕ್ಷಣೆ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಆಯಿಷಾ (14) ಮೃತಪಟ್ಟಿದ್ದಾಳೆ. ಇಂದು ಆಫ್ರಿನ್ (13) ಮೃತದೇಹ ಪತ್ತೆಯಾಗಿದೆ. ನಾಪತ್ತೆಯಾಗಿರುವ ಹನಿ (14),

ನಾಲೆಯಲ್ಲಿ ನೀರುಪಾಲಾದ ನಾಲ್ವರು ಮಕ್ಕಳು : ಇಬ್ಬರ ಮೃತದೇಹ ಪತ್ತೆ Read More »

ಬೀಳ್ಕೊಡುಗೆ ಸಮಾರಂಭದಲ್ಲಿ ಕುಸಿದು ಬಿದ್ದು ಎಎಸ್‌ಐ ಸಾವು

ಸಹೋದ್ಯೋಗಿಯ ವಿದಾಯಕೂಟದಲ್ಲಿ ಹಾಡುತ್ತಿರುವಾಗಲೇ ಹೃದಯಾಘಾತ ಉಡುಪಿ : ಮಲ್ಪೆ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ (ಎಎಸ್ಸೈ) ವಿಶ್ವನಾಥ್ (56) ಭಾನುವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯ ಸಿಬ್ಬಂದಿಗೆ ಹಮ್ಮಿಕೊಳ್ಳಲಾಗಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ವಿಶ್ವನಾಥ್ ಅವರು ಹಾಡುತ್ತಿರುವಾಗ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಕೂಡಲೇ ಇವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ವಿಶ್ವನಾಥ್ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಇತ್ತೀಚಿಗಷ್ಟೇ ಇವರು ಮಲ್ಪೆ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಬಂದಿದ್ದರು.

ಬೀಳ್ಕೊಡುಗೆ ಸಮಾರಂಭದಲ್ಲಿ ಕುಸಿದು ಬಿದ್ದು ಎಎಸ್‌ಐ ಸಾವು Read More »

ಹಿಂದಿನ ಅನುಭವದಿಂದ ಪಾಠ ಕಲಿಯಿರಿ : ಖರ್ಗೆಗೆ ಹೊಸಬಾಳೆ ತಿರುಗೇಟು

ನಿಷೇಧ ಹೇಳಿಕೆಗಳಿಗೆ ಮೊದಲ ಬಾರಿ ಅಧಿಕೃತವಾಗಿ ಪ್ರತಿಕ್ರಿಯಿಸಿದ ಆರ್‌ಎಸ್‌ಎಸ್‌ ನವದೆಹಲಿ: ಆರ್‌ಎಸ್‌ಎಸ್‌ ನಿಷೇಧಿಸಬೇಕು ಎಂದು ಪದೇಪದೆ ಹೇಳುತ್ತಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಇದೇ ಮೊದಲ ಬಾರಿಗೆ ಅಧಿಕೃತವಾಗಿ ಪ್ರತಿಕ್ರಿಯೆ ನೀಡಿದ್ದು, ಈ ಕುರಿತು ಮಾತನಾಡಿರುವ ಸಂಘದ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, ಯಾರೋ ಬಯಸಿದ ಮಾತ್ರಕ್ಕೆ ಸಂಘಟನೆಯನ್ನು ನಿಷೇಧಿಸಲು ಸಾಧ್ಯವಿಲ್ಲ, ಇಂತಹ ಬೇಡಿಕೆ ಇಡುವವರು ಹಿಂದಿನ ಅನುಭವದಿಂದ ಪಾಠ ಕಲಿಯಬೇಕು ಎಂದು ತಿರುಗೇಟು ನೀಡಿದ್ದಾರೆ. ಜಬಲ್‌ಪುರದಲ್ಲಿ ಮೂರು ದಿನಗಳ ಆರ್‌ಎಸ್‌ಎಸ್‌

ಹಿಂದಿನ ಅನುಭವದಿಂದ ಪಾಠ ಕಲಿಯಿರಿ : ಖರ್ಗೆಗೆ ಹೊಸಬಾಳೆ ತಿರುಗೇಟು Read More »

ಬಿಜೆಪಿ ತೊರೆಯುತ್ತಾರಾ ಅಣ್ಣಾಮಲೈ?

ಪಕ್ಷ ತೊರೆಯುವ ಕುರಿತು ಪರೋಕ್ಷವಾಗಿ ಮಾತನಾಡಿದ ಮಾಜಿ ಪೊಲೀಸ್‌ ಅಧಿಕಾರಿ ಚೆನ್ನೈ: ಬಿಜೆಪಿ ಜೊತೆಗಿನ ಅಣ್ಣಾಮಲೈ ನಂಟು ಹಳಸಿದೆಯೇ? ಹೀಗೊಂದು ವಿಚಾರ ನಿನ್ನೆಯಿಂದ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ಚರ್ಚೆಯಾಗುತ್ತಿದೆ. ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯ ಅಧ್ಯಕ್ಷರಾಗಿರುವ ಕೆ.ಅಣ್ಣಾಮಲೈ ಬಹಿರಂಗವಾಗಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿರುವುದು ಈ ಚರ್ಚೆಗೆ ಕಾರಣ. ನಾನು ಪಕ್ಷದಲ್ಲಿ ಉಳಿಯಲು ಬಯಸಿದರೆ ಇರುತ್ತೇನೆ, ಇಲ್ಲದಿದ್ದರೆ ಕೃಷಿಗೆ ಮರಳುತ್ತೇನೆ. ಸಮಯ ಬಂದಾಗ ಮಾತನಾಡುತ್ತೇನೆ. ಹಣೆಗೆ ಗನ್ ಇಟ್ಟು ಪಕ್ಷದಲ್ಲಿ ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕೊಯಮತ್ತೂರಿನಲ್ಲಿ ಅಣ್ಣಾಮಲೈ ಶನಿವಾರ

ಬಿಜೆಪಿ ತೊರೆಯುತ್ತಾರಾ ಅಣ್ಣಾಮಲೈ? Read More »

error: Content is protected !!
Scroll to Top