ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿತ : ಇಬ್ಬರ ಸ್ಥಿತಿ ಗಂಭೀರ

ಮೆರವಣಿಗೆಯಲ್ಲಿ ಸಾಗುತ್ತಿದ್ದವರಿಗೆ ಯದ್ವಾತದ್ವಾ ಇರಿದು ಪಲಾಯನ ಮಾಡಿದ ದುಷ್ಕರ್ಮಿಗಳು ಬೆಂಗಳೂರು : ಕನ್ನಡ ರಾಜ್ಯೋತ್ಸವ ರೂಪಕಗಳ ಮೆರವಣಿಗೆ ವೇಳೆ ಬೆಳಗಾವಿ ನಗರದಲ್ಲಿ ಹಿಂಸಾಚಾರ ನಡೆದಿದೆ. ಮೆರವಣಿಗೆ ಗುಂಪಿನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಐವರಿಗೆ ಚಾಕು ಇರಿದು ಪಲಾಯನ ಮಾಡಿದ್ದಾರೆ. ಬೆಳಗಾವಿಯ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್‌ ಬಳಿ ಘಟನೆ ನಡೆದಿದೆ. ಮೆರವಣಿಗೆ ಗುಂಪಿನಲ್ಲಿ ಏಕಾಏಕಿ ಬಂದ ದುಷ್ಕರ್ಮಿಗಳು ಮನಸೋಇಚ್ಛೆ ಐವರಿಗೆ ಚಾಕು ಇರಿದಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಗುರುನಾಥ ವಕ್ಕೂಂದ, ಸಚೀನ ಕಾಂಬಳೆ, ಲೋಕೇಶ್ ಬೆಟಗೇರಿ, ಮಹೇಶ್, […]

ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿತ : ಇಬ್ಬರ ಸ್ಥಿತಿ ಗಂಭೀರ Read More »

ಮದರಸಾಗಳಲ್ಲಿ ಕನ್ನಡ ಕಲಿಸುವುದು ಕಡ್ಡಾಯ : ಜಮೀರ್‌

90 ದಿನಗಳಲ್ಲಿ ಕನ್ನಡ ಕಡ್ಡಾಯ ಆದೇಶ ಎಂದ ಸಚಿವ ಬೆಂಗಳೂರು: ರಾಜ್ಯದ ಎಲ್ಲ ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕನ್ನಡ ರಾಜ್ಯೋತ್ಸವ ವೇದಿಕೆಯಲ್ಲಿ ಮಾತನಾಡಿದ ಅವರು, 90 ದಿನಗಳಲ್ಲಿ ರಾಜ್ಯದ ಎಲ್ಲ ಮದರಸಾಗಳಲ್ಲಿ ಕನ್ನಡ ಕಲಿಯಲು ಆದೇಶ ಮಾಡಲಾಗುತ್ತದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ನೇತೃತ್ವದಲ್ಲಿ ಕನ್ನಡ ಕಲಿಸುವುದಕ್ಕೆ ತೀರ್ಮಾನ ಮಾಡಲಾಗಿದೆ ಎಂದರು. ಕರ್ನಾಟಕದಲ್ಲಿದ್ದು, ಕನ್ನಡ ಕಲಿಯದಿದ್ದರೆ ಇಷ್ಟು ವರ್ಷಗಳಿಂದ ಇಲ್ಲಿಯೇ

ಮದರಸಾಗಳಲ್ಲಿ ಕನ್ನಡ ಕಲಿಸುವುದು ಕಡ್ಡಾಯ : ಜಮೀರ್‌ Read More »

ಸದೃಢ ಯುವ ಜನತೆಯಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ : ಡಾ. ಅನುರಾಧ ಕುರುಂಜಿ

ಸುಳ್ಯ: ದೈಹಿಕವಾಗಿ, ಮಾನಸಿಕವಾಗಿ, ಸಾಮಾಜಿಕವಾಗಿ, ಭಾವನ್ಮಾಕವಾಗಿ, ಧಾರ್ಮಿಕವಾಗಿ ಸದೃಢ ಯುವಜನತೆ ಹುಟ್ಟಿದಾಗ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ ಎಂದು ಸುಳ್ಯ ಎನ್.ಎಂ.ಸಿ. ಉಪನ್ಯಾಸಕಿ ಡಾ. ಅನುರಾಧ ಕುರುಂಜಿ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಸುಳ್ಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಜಾಲ್ಸೂರು ವಲಯ ಹಾಗೂ ಅಖಿಲ ಭಾರತ ಕರ್ನಾಟಕ ಜನಜಾಗೃತಿ ವೇದಿಕೆ ಜಾಲ್ಸೂರು ವಲಯ ಹಾಗೂ ಪಯಸ್ವಿನಿ ಪ್ರೌಢಶಾಲೆ ಜಾಲ್ಸೂರು ಇದರ ಆಶ್ರಯದಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ

ಸದೃಢ ಯುವ ಜನತೆಯಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ : ಡಾ. ಅನುರಾಧ ಕುರುಂಜಿ Read More »

ಬಹುಮುಖ ಪ್ರತಿಭೆ, ಖ್ಯಾತ ನಿರೂಪಕ, ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಪುತ್ತೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಗುರುತಿಸಿ ನೀಡಲಾಗುವ 2025-26ನೇ ಸಾಲಿನ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರೀಯ ಕಬಡ್ಡಿ ತರಬೇತುದಾರ, ಉತ್ತಮ ಕಾರ್ಯಕ್ರಮ ನಿರೂಪಕರಾಗಿರುವ ದರ್ಬೆ ಲಿಟ್ಲ್ ಫ್ಲವರ್ ಶಾಲಾ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಅವರು ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ಕಬಡ್ಡಿ ತರಬೇತುದಾರ, ಉತ್ತಮ ಕಾರ್ಯಕ್ರಮ ನಿರೂಪಕರಾಗಿರುವ ದರ್ಬೆ ಲಿಟ್ಲ್ ಫ್ಲವರ್ ಶಾಲಾ ಸಹ ಶಿಕ್ಷಕ ಬಾಲಕೃಷ್ಣ ರೈ ಪೋರ್ದಾಲ್ 2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಬಹುಮುಖ ಪ್ರತಿಭೆ, ಖ್ಯಾತ ನಿರೂಪಕ, ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ Read More »

ಎವಿಜಿ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವ

ಪುತ್ತೂರು: ಇಲ್ಲಿನ ಬನ್ನೂರಿನಲ್ಲಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಪರಿಣಾಮಕಾರಿಯಾದ ರೀತಿಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಆಚರಿಸಲ್ಪಟ್ಟಿತು. 2025ನೇ ಸಾಲಿನ ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರು ಆಗಿರುವ ಮುಖ್ಯ ಅತಿಥಿ ಸುಭಾಷ್ ರೈ ಬೆಳ್ಳಿಪ್ಪಾಡಿ ಮಾತನಾಡಿ ಕನ್ನಡವನ್ನು ಮಾತನಾಡುವ ಮೂಲಕ ಅದನ್ನು ಉಳಿಸಬೇಕು ಎಂದು ಕರೆಯಿತ್ತರು. ಶಾಲಾ ನಿರ್ದೇಶಕ ಸೀತಾರಾಮ ಕೇವಳ ಮಾತನಾಡಿ 1956ರಲ್ಲಿ ವಿ.ಡಿ. ಮಹಾಜನ್ ವರದಿ ಜಾರಿಗೆ ಬಂದು ಭಾಷಾವಾರು ಪ್ರಾಂತ್ಯ ರೂಪುಗೊಂಡರೂ ಇಂದಿಗೂ ನಮ್ಮಲ್ಲಿ ಅನೇಕರು ಕನ್ನಡ ಭಾಷೆಯನ್ನು ಮಾತನಾಡಲು

ಎವಿಜಿ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವ Read More »

ಭಯೋತ್ಪಾದನೆಗೆ ನೆರವು : ಮೌಲ್ವಿ ಸಹಿತ ಐವರ ಸೆರೆ

ಉಗ್ರ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಶಂಕೆಯಲ್ಲಿ ದಾಳಿ ನವದೆಹಲಿ : ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಐವರು ಶಂಕಿತರನ್ನು ರಾಜಸ್ಥಾನ ರಾಜಸ್ಥಾನ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ. ಬಂಧಿತ ಮೌಲ್ವಿ ಅಯೂಬ್, ಮಸೂದ್ ಮತ್ತು ಉಸ್ಮಾನ್ ಎಂದು ಗುರುತಿಸಲಾಗಿದೆ. ಕರೌಲ್‌ನಲ್ಲಿ ಜುನೈದ್ ಎಂಬಾತನನ್ನು ಬಂಧಿಸಲಾಗಿದ್ದು, ಇನ್ನೋರ್ವನ ಗುರುತು ಪತ್ತೆಯಾಗಿಲ್ಲ. ಬಂಧಿತರಲ್ಲಿ ಒಬ್ಬನಾದ ಜೋಧ್‌ಪುರದ ಚೋಖಾದ ಅರೇಬಿಯಾ ಮದರಸಾದ ಧರ್ಮಗುರು ಆಯೂಬ್‌ನಿಂದ ಕೆಲವು ದಾಖಲೆಗಳನ್ನು ಎಟಿಎಸ್‌ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆತ 13 ವರ್ಷಗಳಿಂದ ಮದರಸಾದಲ್ಲಿ ಕೆಲಸ

ಭಯೋತ್ಪಾದನೆಗೆ ನೆರವು : ಮೌಲ್ವಿ ಸಹಿತ ಐವರ ಸೆರೆ Read More »

ಶ್ರೇಷ್ಠತೆ, ಶ್ರಮಶೀಲ ಸ್ವಭಾವದ ಆಚರಣೆ : ಕನ್ನಡಿಗರಿಗೆ ಮೋದಿ ರಾಜ್ಯೋತ್ಸವ ಶುಭಾಶಯ

ಕನ್ನದಲ್ಲೇ ಟ್ವೀಟ್‌ ಮಾಡಿ ಶುಭ ಕೋರಿದ ಪ್ರಧಾನಿ ನವದೆಹಲಿ: ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಕನ್ನಡದಲ್ಲೇ ಎಕ್ಸ್‌ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಇಂದು ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ ಎಂದು ತಿಳಿಸಿದ್ದಾರೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು

ಶ್ರೇಷ್ಠತೆ, ಶ್ರಮಶೀಲ ಸ್ವಭಾವದ ಆಚರಣೆ : ಕನ್ನಡಿಗರಿಗೆ ಮೋದಿ ರಾಜ್ಯೋತ್ಸವ ಶುಭಾಶಯ Read More »

ಸೌದಿ ಪೊಲೀಸರ ಎನ್‌ಕೌಂಟರ್‌ನಲ್ಲಿ ಭಾರತೀಯ ಯುವಕ ಆಕಸ್ಮಿಕ ಸಾವು

ಲಿಕ್ಕರ್‌ ಗ್ಯಾಂಗ್‌ ಜೊತೆ ಎನ್‌ಕೌಂಟರ್‌ ನಡೆದಾಗ ಸ್ಥಳದಲ್ಲಿದ್ದ ಯುವಕನಿಗೆ ಬಡಿದ ಗುಂಡು ನವದೆಹಲಿ: ಸೌದಿ ಅರೇಬಿಯಾದ ಜೆದ್ದಾದಲ್ಲಿ ಕಳೆದ ಅ.16ರಂದು ಪೊಲೀಸರು ಹಾಗೂ ಮದ್ಯ ಸ್ಮಗ್ಲಿಂಗ್‌ ಗ್ಯಾಂಗ್ ಮಧ್ಯೆ ನಡೆದ ಗುಂಡಿನ ಕಾಳಗದಲ್ಲಿ ಜಾರ್ಖಂಡ್ ಮೂಲದ ಯುವಕ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಮೃತ ಯುವಕನನ್ನು ವಿಜಯ್ ಕುಮಾರ್ ಮಹತೊ (26) ಎಂದು ಗುರುತಿಸಲಾಗಿದ್ದು, ಜಾರ್ಖಂಡ್‌ನ ಈತ ಗಿರಿಧ್ ಜಿಲ್ಲೆಯ ದುಮ್ರಿ ತಾಲೂಕಿನ ಮಧ್ ಗೋಪಾಲಿ ಪಂಚಾಯ್ತಿ ವ್ಯಾಪ್ರಿಯ ಧೂದ್‌ಪಾನಿಯಾ ಗ್ರಾಮದವರು. ಟವರ್ಲೈನ್ ಫಿಟ್ಟರ್ ಆಗಿ ಕಳೆದ ಒಂಬತ್ತು

ಸೌದಿ ಪೊಲೀಸರ ಎನ್‌ಕೌಂಟರ್‌ನಲ್ಲಿ ಭಾರತೀಯ ಯುವಕ ಆಕಸ್ಮಿಕ ಸಾವು Read More »

ರೇವ್‌ ಪಾರ್ಟಿಗೆ ಪೊಲೀಸ್‌ ದಾಳಿ : 35 ಯುವತಿಯರ ಸಹಿತ 115 ಮಂದಿ ವಶ

ಖಾಸಗಿ ರೆಸಾರ್ಟ್‌ನಲ್ಲಿ ತಡರಾತ್ರಿ ತನಕ ನಡೆದ ಪಾರ್ಟಿ ಬೆಂಗಳೂರು : ರಾಮನಗರ ನಗರದ ಹೊರವಲಯದ ಅಯಾನಾ ಎಂಬ ಖಾಸಗಿ ರೆಸಾರ್ಟ್‌ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಬೆಂಗಳೂರಿನ ದಕ್ಷಿಣ ಎಸ್‌ಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, 115 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ದೇವಿಗೆರೆ ಕ್ರಾಸ್ ಸಮೀಪದಲ್ಲಿರುವ ಅಯಾನಾ ಖಾಸಗಿ ರೆಸಾರ್ಟ್‌ನಲ್ಲಿ ರಾತ್ರಿ ವೇಳೆ ರೇವ್ ಪಾರ್ಟಿ ನಡೆಯುತ್ತಿದೆ ಎನ್ನುವ ಮಾಹಿತಿ ಮೇರೆಗೆ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ, 35 ಯುವತಿಯರು ಸೇರಿದಂತೆ ಒಟ್ಟು 115 ಮಂದಿಯನ್ನು

ರೇವ್‌ ಪಾರ್ಟಿಗೆ ಪೊಲೀಸ್‌ ದಾಳಿ : 35 ಯುವತಿಯರ ಸಹಿತ 115 ಮಂದಿ ವಶ Read More »

ಖಾದರ್‌ ಭ್ರಷ್ಟಾಚಾರದ ಕುರಿತು ನ್ಯಾಯಾಧೀಶರಿಂದ ತನಿಖೆ : ಕಾಗೇರಿ ಒತ್ತಾಯ

ತನಿಖೆ ನಡೆಸಿ ಕಳಂಕ ಮುಕ್ತರಾಗಲಿ ಎಂದು ಸಲಹೆ ಬೆಂಗಳೂರು: ಸ್ಪೀಕರ್ ಯು.ಟಿ ಖಾದರ್‌ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪದ ಬಗ್ಗೆ ಹಾಲಿ ನ್ಯಾಯಾಧೀಶರಿಂದ ತನಿಖೆ ಆಗಲಿ ಎಂದು ಮಾಜಿ ಸ್ಪೀಕರ್, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದ್ದಾರೆ. ಯು.ಟಿ ಖಾದರ್ ಆಡಳಿತ ಸುಧಾರಣೆ ಭಾಗವಾಗಿ ಭ್ರಷ್ಟಾಚಾರದ ಪ್ರಕರಣ ಆಗಿದೆ. ಇದು ಸಾರ್ವಜನಿಕ ವಲಯದಲ್ಲಿ ಚರ್ಚೆ ಆಗುತ್ತಿದೆ. ಹೀಗಾಗಿ ನ್ಯಾಯಾಂಗ ತನಿಖೆಗೆ ವಹಿಸುವಂತೆ ನಾನು ಒತ್ತಾಯ ಮಾಡಿದ್ದೇನೆ. ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಲಿ ಎಂದಿದ್ದಾರೆ. ಸ್ಪೀಕರ್ ಸ್ಥಾನ

ಖಾದರ್‌ ಭ್ರಷ್ಟಾಚಾರದ ಕುರಿತು ನ್ಯಾಯಾಧೀಶರಿಂದ ತನಿಖೆ : ಕಾಗೇರಿ ಒತ್ತಾಯ Read More »

error: Content is protected !!
Scroll to Top