ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿತ : ಇಬ್ಬರ ಸ್ಥಿತಿ ಗಂಭೀರ
ಮೆರವಣಿಗೆಯಲ್ಲಿ ಸಾಗುತ್ತಿದ್ದವರಿಗೆ ಯದ್ವಾತದ್ವಾ ಇರಿದು ಪಲಾಯನ ಮಾಡಿದ ದುಷ್ಕರ್ಮಿಗಳು ಬೆಂಗಳೂರು : ಕನ್ನಡ ರಾಜ್ಯೋತ್ಸವ ರೂಪಕಗಳ ಮೆರವಣಿಗೆ ವೇಳೆ ಬೆಳಗಾವಿ ನಗರದಲ್ಲಿ ಹಿಂಸಾಚಾರ ನಡೆದಿದೆ. ಮೆರವಣಿಗೆ ಗುಂಪಿನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಐವರಿಗೆ ಚಾಕು ಇರಿದು ಪಲಾಯನ ಮಾಡಿದ್ದಾರೆ. ಬೆಳಗಾವಿಯ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ಘಟನೆ ನಡೆದಿದೆ. ಮೆರವಣಿಗೆ ಗುಂಪಿನಲ್ಲಿ ಏಕಾಏಕಿ ಬಂದ ದುಷ್ಕರ್ಮಿಗಳು ಮನಸೋಇಚ್ಛೆ ಐವರಿಗೆ ಚಾಕು ಇರಿದಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಗುರುನಾಥ ವಕ್ಕೂಂದ, ಸಚೀನ ಕಾಂಬಳೆ, ಲೋಕೇಶ್ ಬೆಟಗೇರಿ, ಮಹೇಶ್, […]
ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿತ : ಇಬ್ಬರ ಸ್ಥಿತಿ ಗಂಭೀರ Read More »










