ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್‌ ಬಾಟಲಿ ಬಳಕೆ ಬೇಡ : ಸಿದ್ದರಾಮಯ್ಯ ಸೂಚನೆ

ಸರ್ಕಾರ ಸಭೆ, ಸಮಾರಂಭಗಳಲ್ಲಿ ನಂದಿನಿ ತಿನಿಸುಗಳ ಬಳಕೆಗೆ ಆದೇಶ ಬೆಂಗಳೂರು : ಸರ್ಕಾರಿ ಕಚೇರಿಗಳಲ್ಲಿ ಮತ್ತು ಸಭೆ-ಸಮಾರಂಭಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸುವಂತಿಲ್ಲ. ಅದರ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಬಾಟಲಿ ಬಳಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜೊತೆಗೆ ಸರ್ಕಾರಿ ಕಚೇರಿಗಳಲ್ಲಿ ನಂದಿನಿ ತಿನಿಸುಗಳನ್ನೇ ಬಳಸುವಂತೆ ಆದೇಶಿಸಿದ್ದಾರೆ. ಈ ಕುರಿತಾಗಿ ಟ್ವೀಟ್​ ಮಾಡಿರುವ ಸಿದ್ದರಾಮಯ್ಯ, ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳ ಬದಲಾಗಿ ಪರಿಸರ […]

ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್‌ ಬಾಟಲಿ ಬಳಕೆ ಬೇಡ : ಸಿದ್ದರಾಮಯ್ಯ ಸೂಚನೆ Read More »

ಜಾತಿ ಗಣತಿ ಮುಕ್ತಾಯ : ನ.10ರವರೆಗೆ ಆನ್‌ಲೈನ್ ಸಮೀಕ್ಷೆ ಅವಕಾಶ

5.54 ಕೋಟಿ ಜನರ ಗಣತಿ ಕಾರ್ಯ ಪೂರ್ಣ ಬೆಂಗಳೂರು : ಸೆಪ್ಟೆಂಬರ್ 22ರಿಂದ ರಾಜ್ಯದಲ್ಲಿ ಆರಂಭವಾಗಿದ್ದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮನೆ ಮನೆ ಗಣತಿ ಕಾರ್ಯಕ್ಕೆ ತೆರೆ ಬಿದ್ದಿದೆ. ನ.10ರವರೆಗೂ ಆನ್‌ಲೈನ್ ಸಮೀಕ್ಷೆಯಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದ್ದು, ರಾಜ್ಯಾದ್ಯಂತ ಈವರೆಗೆ ಶೇ.97.51 (ಜಿಬಿಎ ಹೊರತುಪಡಿಸಿ)ರಷ್ಟು ಸಮೀಕ್ಷೆ ನಡೆದಿದೆ ಎಂದು ಹಿಂದುಳಿದ ವರ್ಗಗಳ ಆಯೋಗ ತಿಳಿಸಿದೆ. ಜಿಬಿಎ ಹೊರತುಪಡಿಸಿ 1.48 ಕೋಟಿ ಕುಟುಂಬಗಳ ಪೈಕಿ 1.46 ಕೋಟಿ ಕುಟುಂಬಗಳ ಸಮೀಕ್ಷೆ ಕಾರ್ಯ ನಡೆದಿದೆ. 5.68 ಕೋಟಿ

ಜಾತಿ ಗಣತಿ ಮುಕ್ತಾಯ : ನ.10ರವರೆಗೆ ಆನ್‌ಲೈನ್ ಸಮೀಕ್ಷೆ ಅವಕಾಶ Read More »

ಕಳವಾಗಿದ್ದ 233 ಮೊಬೈಲ್ ಫೋನ್‌ಗಳು ಮರಳಿ ಮಾಲೀಕರಿಗೆ

ಒಂದೂವರೆ ತಿಂಗಳಲ್ಲಿ ಕಳವಾಗಿದ್ದ ಫೋನ್‌ಗಳು ಮಂಗಳೂರು : ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 15ರಿಂದ ಅಕ್ಟೋಬರ್ 30ರವರೆಗೆ ಕಳವಾಗಿದ್ದ 233 ಮೊಬೈಲ್ ಫೋನ್‌ಗಳನ್ನು ನಗರ ಪೊಲೀಸರು ವಶಪಡಿಸಿಕೊಂಡು ಅ ಮಾಲೀಕರಿಗೆ ಹಸ್ತಾಂತರಿಸಿದ್ದಾರೆ ಎಂದು ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಮಿಥುನ್ ಎಚ್‌.ಎನ್ ತಿಳಿಸಿದ್ದಾರೆ. ಡಿಸಿಪಿ, ಕದ್ದ ಫೋನ್‌ಗಳನ್ನು ಪತ್ತೆಹಚ್ಚಲು ಸಿಇಎನ್ ಪೊಲೀಸ್ ಠಾಣೆಯ ಎಸಿಪಿ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿದೆ. ಕಳ್ಳತನ ಅಥವಾ ಅನುಮಾನಾಸ್ಪದ ಕರೆಗಳ ಸಂದರ್ಭದಲ್ಲಿ ತಮ್ಮ ಮೊಬೈಲ್ ಸಂಖ್ಯೆಗಳನ್ನು ನಿರ್ಬಂಧಿಸಲು ‘ಸಂಚಾರ್ ಸಾಥಿ’

ಕಳವಾಗಿದ್ದ 233 ಮೊಬೈಲ್ ಫೋನ್‌ಗಳು ಮರಳಿ ಮಾಲೀಕರಿಗೆ Read More »

ಸರ್ದಾರ್‌@ 150 ಏಕತಾ ನಡಿಗೆ : ಪುತ್ತೂರಿನಲ್ಲಿ ನ.12ರಂದು ಬೃಹತ್‌ ಪಾದಯಾತ್ರೆ

ಸರ್ದಾರ್ ವಲ್ಲಭಭಾಯಿ ಪಟೇಲ್ 150ನೇ ಜನ್ಮ ದಿನದ ಸ್ಮರಣಾರ್ಥ ಕಾರ್ಯಕ್ರಮ ಮಂಗಳೂರು : ದೇಶದ ಮೊದಲ ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನದ ಸ್ಮರಣಾರ್ಥ ಯುವಜನ ವ್ಯವಹಾರಗಳು ಹಾಗೂ ಕ್ರೀಡಾ ಸಚಿವಾಲಯವು ದೇಶಾದ್ಯಂತ ‘ಸರ್ದಾರ್‌@ 150 ಏಕತಾ ನಡಿಗೆʼಯನ್ನು ಹಮ್ಮಿಕೊಂಡಿದೆ. ಅದರಂತೆ, ದಕ್ಷಿಣ ಕನ್ನಡದಲ್ಲಿಯೂ ವಲ್ಲಭಭಾಯಿ ಪಟೇಲ್‌ ಅವರ ಜನ್ಮದಿನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವುದಕ್ಕೆ ನಿರ್ಧರಿಸಲಾಗಿದ್ದು, ಮಂಗಳೂರಿನಲ್ಲಿ ನ.10ರಂದು ಹಾಗೂ ಪುತ್ತೂರಿನಲ್ಲಿ ನ.12ರಂದು ಪಾದಯಾತ್ರೆ ನಡೆಸಲಾಗುವುದು ಎಂದು ಸಂಸದ ಕ್ಯಾ.ಬ್ರಿಜೇಶ್‌ ಚೌಟ ಅವರು

ಸರ್ದಾರ್‌@ 150 ಏಕತಾ ನಡಿಗೆ : ಪುತ್ತೂರಿನಲ್ಲಿ ನ.12ರಂದು ಬೃಹತ್‌ ಪಾದಯಾತ್ರೆ Read More »

RSS ನಿಷೇಧ ಮಾಡಬೇಕು ಎಂದು ಉರಿವ ಬೆಂಕಿಗೆ ತುಪ್ಪ ಹಾಕಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: RSS ನಿಷೇಧ ಆಗಬೇಕು ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಹಚ್ಚಿದ್ದ ಬೆಂಕಿಗೆ ಅವರ ತಂದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ವರೆಗೆ ತುಪ್ಪ ಸುರಿವ ಕೆಲಸ ಮಾಡಿದ್ದು, ಇದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ದೇಶದಲ್ಲಿ ಹೆಚ್ಚಿನ ಕಾನೂನು ಸುವ್ಯವಸ್ಥೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನಿಂದಲೇ ಸೃಷ್ಟಿಯಾಗುತ್ತಿದೆ. ಹೀಗಾಗಿ ಆರ್‌ಎಸ್‌ಎಸ್ ಅನ್ನು ನಿಷೇಧ ಮಾಡಬೇಕು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ ಎನ್ನುವ ಮೂಲಕ ಮತ್ತೆ ಕಿಡಿ ಹಚ್ಚುವ ಕೆಲಸ ಮಾಡಿದ್ದಾರೆ. ಸರ್ದಾರ್ ವಲ್ಲಭಭಾಯ್ ಪಟೇಲ್ ಜನ್ಮದಿನದಂದು ಬಿಜೆಪಿಯ

RSS ನಿಷೇಧ ಮಾಡಬೇಕು ಎಂದು ಉರಿವ ಬೆಂಕಿಗೆ ತುಪ್ಪ ಹಾಕಿದ ಮಲ್ಲಿಕಾರ್ಜುನ ಖರ್ಗೆ Read More »

ಮೆಟ್ರೋ ಹಳದಿ ಮಾರ್ಗದ ಮೂಲಕ ಅಂಗಾಂಗ ರವಾನೆ

ಬೆಂಗಳೂರು: ನಮ್ಮ ಮೆಟ್ರೋ ಬಳಸಿ ಶ್ವಾಸಕೋಶ ಮತ್ತು ಹೃದಯವನ್ನು ರವಾನೆ ಮಾಡಿ ಜೀವವೊಂದನ್ನು ಉಳಿಸಲು ಶ್ರಮಿಸಿದ ಮಹತ್ಕಾರ್ಯ ವೈದ್ಯಕೀಯ ಸಿಬ್ಬಂದಿಯಿಂದ ಆಗಿದೆ. ಯಶವಂತಪುರದ ಸ್ಪರ್ಷ ಆಸ್ಪತ್ರೆಯಿಂದ ನಾರಾಯಣ ಹೆಲ್ತ್ ಸಿಟಿ ಮತ್ತು ಆಸ್ಟರ್ ಆರ್‌ವಿ ಆಸ್ಪತ್ರೆಗೆ ಅಂಗಾಂಗಗಳನ್ನು ಮೆಟ್ರೋ ಹಳದಿ ಲೈನ್ ಮೂಲಕ ಆಸ್ಪತ್ರೆಯ ಸಿಬ್ಬಂದಿಗಳು ಕೊಂಡೊಯ್ದಿದ್ದಾರೆ. ಎರಡು ಆಸ್ಪತ್ರೆಗಳಿಗೆ ಮೂವತ್ತರಿಂದ ಮೂವತ್ತಮೂರು ಕಿ. ಮೀ. ದೂರ ಇದ್ದು ಮೆಟ್ರೋ ಬಳಸಿ 61 ನಿಮಿಷಗಳಲ್ಲಿ ಅಂಗಾಂಗ ಸಾಗಾಟ ಮಾಡಲಾಗಿದೆ. ಈ ವರೆಗೆ ಕೇವಲ ಆಂಬ್ಯುಲನ್ಸ್ ಮೂಲಕವೇ ಇಂತಹ

ಮೆಟ್ರೋ ಹಳದಿ ಮಾರ್ಗದ ಮೂಲಕ ಅಂಗಾಂಗ ರವಾನೆ Read More »

ಕಡಬ ‌ಒಕ್ಕಲಿಗ ಗೌಡ ಸೇವಾ ಸಂಘಕ್ಕೆ‌ 50 ಲಕ್ಷ ರೂ. ದೇಣಿಗೆ ನೀಡಿದ ಡಾ. ಕೆ. ವಿ. ಚಿದಾನಂದ

ಕಡಬ: ತಾಲೂಕಿನ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಹೊಸಮಠದಲ್ಲಿ ‌ನೂತನ ಬೃಹತ್ ಒಕ್ಕಲಿಗ ಗೌಡ ಸಮುದಾಯ ಭವನ ನಿರ್ಮಾಣವಾಗುತ್ತಿರುವ ಹಿನ್ನೆಲೆ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್‌ನ ಅಧ್ಯಕ್ಷ ಡಾ. ಕೆ. ವಿ. ಚಿದಾನಂದ ಅವರು ತಮ್ಮ 70 ನೇ ಜನ್ಮದಿನದ ಹಿನ್ನೆಲೆ 50 ಲಕ್ಷ ರೂ. ದೇಣಿಗೆ ನೀಡಿದರು. ಅವರನ್ನು ಕಡು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಪರವಾಗಿ ಹೃತ್ಪೂರ್ವಕವಾಗಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಗೌಡ ಬೈಲು,

ಕಡಬ ‌ಒಕ್ಕಲಿಗ ಗೌಡ ಸೇವಾ ಸಂಘಕ್ಕೆ‌ 50 ಲಕ್ಷ ರೂ. ದೇಣಿಗೆ ನೀಡಿದ ಡಾ. ಕೆ. ವಿ. ಚಿದಾನಂದ Read More »

ರೇಣುಕಾಸ್ವಾಮಿ ಮರ್ಡರ್ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪ ನಿಗದಿ ನ. 3 ಕ್ಕೆ ಮುಂದೂಡಿದ ಕೋರ್ಟ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಆರೋಪಿಗಳಾದ ಪವಿತ್ರಾ ಗೌಡ, ದರ್ಶನ್ ತೂಗುದೀಪ್ ಸೇರಿದಂತೆ ಇನ್ನಿತರರ ವಿರುದ್ಧದ ದೋಷಾರೋಪ ನಿಗದಿಯನ್ನು ನ. 3 ಕ್ಕೆ ನ್ಯಾಯಾಲಯ ಮುಂದೂಡಿದೆ. ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಇಂದೇ ಎಲ್ಲಾ ಆರೋಪಿಗಳ ದೋಷರೋಪ ನಿಗದಿ ಮಾಡುವುದಾಗಿ ನ್ಯಾಯಾಧೀಶರು ಹೇಳಿದ್ದರು. ಆದರೆ ದರ್ಶನ್ ಪರ ವಕೀಲರು ಕಾಲಾವಕಾಶ ಕೋರಿದ್ದು, ದರ್ಶನ್ ಜೊತೆ ಚರ್ಚೆ ನಡೆಸಿ ನೇರವಾಗಿ ಕೋರ್ಟ್‌ಗೆ ಹಾಜರುಪಡಿಸಲು ‌ಮತ್ತೊಂದು ಅವಕಾಶ ಕೇಳಿದ ಕಾರಣ ನ. 3

ರೇಣುಕಾಸ್ವಾಮಿ ಮರ್ಡರ್ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪ ನಿಗದಿ ನ. 3 ಕ್ಕೆ ಮುಂದೂಡಿದ ಕೋರ್ಟ್ Read More »

ಶರಣ್ ಪಂಪ್ವೆಲ್ ಬಂಧನ: ಪೊಲೀಸರ ಮೇಲೆ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

ಮಂಗಳೂರು: RSS ಮುಖಂಡರೊಬ್ಬರ ಭಾಷಣದ ತುಣುಕು ಇತ್ತೀಚೆಗೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದು, ಅದನ್ನು ಹಂಚಿಕೊಂಡ ಆರೋಪದಲ್ಲಿ ‌ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಅವರನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶರಣ್ ಪಂಪ್ವೆಲ್ ಬಂಧನದ ಬೆನ್ನಲ್ಲೇ ಪೊಲೀಸ್ ಠಾಣೆಗೆ ಆಗಮಿಸಿದ ಶಾಸಕ ವೇದವ್ಯಾಸ ಕಾಮತ್ ಪ್ರಕರಣದ ಮಾಹಿತಿ ನೀಡಲು ತಡ ಮಾಡಿದ ಪೊಲೀಸರ ಮೇಲೆ ಗರಂ ಆದ ಘಟನೆ ನಡೆದಿದೆ. ಪಂಪ್ವೆಲ್ ಬಂಧನ ಪ್ರಕರಣದ ಮಾಹಿತಿ ಪಡೆಯಲು ಠಾಣೆಗೆ ಬಂದಿದ್ದ ಕಾಮತ್ ಅವರಿಗೆ ಪೊಲೀಸರು ಸರಿಯಾದ

ಶರಣ್ ಪಂಪ್ವೆಲ್ ಬಂಧನ: ಪೊಲೀಸರ ಮೇಲೆ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ Read More »

ಕರ್ನಾಟಕ ರಾಜ್ಯೋತ್ಸವ ಆಚರಣೆ ಬಗ್ಗೆ ಸಚಿವ ಮಧು ಬಂಗಾರಪ್ಪ ಏನಂದ್ರು ಗೊತ್ತಾ?

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ನಡೆಯುವ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲೆಯ 700 ಮಕ್ಕಳ ಜೊತೆಗೆ ಒಟ್ಟು 1,700 ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದ ಸಿದ್ಧತೆಗಳನ್ನು ‌ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಪರಿಶೀಲನೆ ನಡೆಸಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಈ ವಿಚಾರವನ್ನು ತಿಳಿಸಿದ್ದಾರೆ. ಇದು ನಾನು ಸಚಿವನಾದ ಮೇಲೆ ನಡೆಯುತ್ತಿರುವ ಮೂರನೇ ಕಾರ್ಯಕ್ರಮ. ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ವಿಭಿನ್ನವಾಗಿ

ಕರ್ನಾಟಕ ರಾಜ್ಯೋತ್ಸವ ಆಚರಣೆ ಬಗ್ಗೆ ಸಚಿವ ಮಧು ಬಂಗಾರಪ್ಪ ಏನಂದ್ರು ಗೊತ್ತಾ? Read More »

error: Content is protected !!
Scroll to Top