ಕಸಾಯಿಖಾನೆಗೆ ದಾಳಿ : ಇಬ್ಬರ ಬಂಧನ; 91 ಕೆಜಿ ಗೋಮಾಂಸ ವಶ
ಬೆಳ್ತಂಗಡಿಯ ಇಂದಬೆಟ್ಟುವಿನಲ್ಲಿ ರಬ್ಬರ್ ತೋಟದೊಳಗಿದ್ದ ಕಸಾಯಿಖಾನೆ ಬೆಳ್ತಂಗಡಿ : ತಾಲೂಕಿನ ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಬಳಿಯ ಖಾಸಗಿ ರಬ್ಬರ್ ತೋಟದ ಶೆಡ್ನೊಳಗೆ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, 91 ಕೆಜಿ ಗೋಮಾಂಸ ಹಾಗೂ ಮಾಂಸ ಮಾಡಲು ಉಪಯೋಗಿಸುತ್ತಿದ್ದ ಪರಿಕರಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟುವಿನ ಅಬ್ದುಲ್ ನಝೀರ್ (36) ಮತ್ತು ಮಿತ್ತಬಾಗಿಲು ಗ್ರಾಮದ ಝಕಾರಿಯಾ (36) ಎಂದು ಗುರುತಿಸಲಾಗಿದೆ.ನಿರೀಕ್ಷಕ ಸುಬ್ಬಪುರಮಠ ಅವರ ಮಾರ್ಗದರ್ಶನದಲ್ಲಿ, ಬೆಳ್ತಂಗಡಿ […]
ಕಸಾಯಿಖಾನೆಗೆ ದಾಳಿ : ಇಬ್ಬರ ಬಂಧನ; 91 ಕೆಜಿ ಗೋಮಾಂಸ ವಶ Read More »










