ಸಮಾಜ ಕಲ್ಯಾಣ ಇಲಾಖೆಯಲ್ಲಿ 125 ಕೋ. ರೂ. ಅವ್ಯವಹಾರ ಆರೋಪ

ಸಚಿವರ ವಿರುದ್ಧ ಲೋಕಾಯುಕ್ತಕ್ಕೆ ದೂರು ಬೆಂಗಳೂರು: ಸರ್ಕಾರದ ಮತ್ತೊಂದು ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಸಮಾಜ ಕಲ್ಯಾಣ ಇಲಾಖೆಯ ಟೆಂಡರ್‌ನಲ್ಲಿ ಭಾರಿ ಪ್ರಮಾಣದ ಗೋಲ್‌ಮಾಲ್ ನಡೆಯುತ್ತಿದೆ ಎಂದು ಇಲಾಖೆಯ ಸಚಿವ ಎಚ್‌.ಸಿ.ಮಹಾದೇವಪ್ಪ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಟೆಂಡರ್‌ನಲ್ಲಿ 125 ಕೋ.ರೂ. ಮೊತ್ತದ ಗೋಲ್ಮಾಲ್ ಆಗಿದೆ ಎನ್ನಲಾಗಿದೆ. ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗ ಸ್ಫರ್ಧಾತ್ಮಕ ಪರೀಕ್ಷೆಯ ತರಬೇತಿ ಕೇಂದ್ರ ಬಿಡ್‌ನಲ್ಲಿ ಭ್ರಷ್ಟಾಚಾರ ನಡೆದಿದೆ. ಅನರ್ಹ […]

ಸಮಾಜ ಕಲ್ಯಾಣ ಇಲಾಖೆಯಲ್ಲಿ 125 ಕೋ. ರೂ. ಅವ್ಯವಹಾರ ಆರೋಪ Read More »

ವಿದ್ಯಾರಶ್ಮಿ ವಿದ್ಯಾಲಯದಲ್ಲ್ಲಿ ಸಾಹಿತ್ಯ ನಿನಾದ ಕಾರ್ಯಕ್ರಮ

ಸವಣೂರು: ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಅಕ್ಟೋಬರ್ 27 ರಂದು ಸಾಹಿತ್ಯ ಸಂಘದ ಆಶ್ರಯದಲ್ಲಿ ಸಾಹಿತ್ಯ ನಿನಾದ ಕಾರ್ಯಕ್ರಮ ನಡೆಯಿತು. ಪೆರ್ನಾಜೆ ಪಿ ಯು ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಕೆ ಆರ್ ಗೋಪಾಲ ಕೃಷ್ಣರವರು ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕತೆ, ಹಾಡು, ಪ್ರಹಸನ ಎಲ್ಲವನ್ನು ಒಳಗೊಂಡ ಲೋಕವೇ ಸಾಹಿತ್ಯ ಲೋಕ ಎಂದರು. ಮನುಷ್ಯನ ದೈನಂದಿನ ಬದುಕಿನ ಆಗುಹೋಗುಗಳನ್ನು ಹಾಡುಗಳ ಮೂಲಕ ವರ್ಣಿಸಿದ್ದಾರೆ. ಸಂಸ್ಥೆಯ ಆಡಳಿತಾಧಿಕಾರಿಯಾದ ಅಡ್ವಕೇಟ್ ಅಶ್ವಿನ್ ಎಲ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ, ಸಾಹಿತ್ಯ ನಿನಾದದ

ವಿದ್ಯಾರಶ್ಮಿ ವಿದ್ಯಾಲಯದಲ್ಲ್ಲಿ ಸಾಹಿತ್ಯ ನಿನಾದ ಕಾರ್ಯಕ್ರಮ Read More »

ಬೆಳ್ಳಿರಥ ಸಮರ್ಪಣಾ ಕಾರ್ಯಕ್ರಮಕ್ಕೆ ಡಾ. ರೇಣುಕಾಪ್ರಸಾದ್ ರಿಂದ ಪುತ್ತೂರಿನಲ್ಲಿ ಆಮಂತ್ರಣ

ಪುತ್ತೂರು: ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರು ಮತ್ತು ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಬಿ ಟೀಂ ಅಧ್ಯಕ್ಷರಾದ ಡಾ. ರೇಣುಕಾಪ್ರಸಾದ್ ಕೆ.ವಿ. ಮತ್ತು ಅವರ ಕುಟುಂಬದವರು ಸುಬ್ರಹ್ಮಣ್ಯದ ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸಮರ್ಪಿಸಲಿರುವ ಬೆಳ್ಳಿರಥದ ಯಾತ್ರೆ ಮತ್ತು ಸಮರ್ಪಣಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಪುತ್ತೂರಿನಲ್ಲಿ ವಿತರಿಸಿ ಆಹ್ವಾನಿಸುವ ಕಾರ್ಯ ನಡೆಯಿತು. ನಮಗೆ ಸಿಕ್ಕಿದ ಅವಕಾಶ ಸಮಾಜಕ್ಕೆ ಸಲ್ಲಬೇಕುತೆಂಕಿಲದ ಒಕ್ಕಲಿಗ ಗೌಡ ಸಮುದಾಯ ಭವನದ ಡಾ. ಕುರುಂಜಿ ವೆಂಕಟ್ರಮಣ ವೇದಿಕೆಯಲ್ಲಿ ನಡೆದ

ಬೆಳ್ಳಿರಥ ಸಮರ್ಪಣಾ ಕಾರ್ಯಕ್ರಮಕ್ಕೆ ಡಾ. ರೇಣುಕಾಪ್ರಸಾದ್ ರಿಂದ ಪುತ್ತೂರಿನಲ್ಲಿ ಆಮಂತ್ರಣ Read More »

ಸಿಎಂ ಪಟ್ಟದ ಪಟ್ಟು ಸಡಿಲಿಸಿದರೇ ಸಿದ್ದರಾಮಯ್ಯ?

ಮಂಗಳೂರಿನಲ್ಲಿ ನೀಡಿದ ಹೇಳಿಕೆಯಿಂದ ಹೊಸ ಚರ್ಚೆ ಶುರು ಮಂಗಳೂರು: ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಪದೆಪದೇ ಹೇಳುತ್ತಿದ್ದ ಸಿದ್ದರಾಮಯ್ಯ ಸೋಮವಾರ ದಿಢೀರ್‌ ಎಂದು ವರಸೆ ಬದಲಿಸಿರುವುದು ರಾಜಕೀಯ ವಲಯದಲ್ಲಿ ನಾನಾ ರೀತಿಯ ಊಹಾಪೂಹಗಳಿಗೆ ಕಾರಣವಾಗಿದೆ. ಕೊನೆಗೂ ಸಿಎಂ ಪಟ್ಟದ ಪಟ್ಟನ್ನು ಸಿದ್ದರಾಮಯ್ಯ ಸಡಿಲಿಸಿದರೇ ಎಂಬ ಚರ್ಚೆ ರಾಜಕೀಯ ಪಡಸಾಲೆಯಲ್ಲಿ ಶುರುವಾಗಿದೆ. ಸೋಮವಾರ ಮಂಗಳೂರಿಗೆ ಆಗಮಿಸಿದ್ದ ಸಿದ್ದರಾಮಯ್ಯ ಮಾಧ್ಯಮದವರು 5 ವರ್ಷ ನೀವೇ ಸಿಎಂ ಆಗಿರುತ್ತೀರಾ ಎಂದು ಪ್ರಶ್ನಿಸಿದಾಗ, ‘ಹೈಕಮಾಂಡ್ ತೀರ್ಮಾನ ಮಾಡಿದರೆ 5 ವರ್ಷ

ಸಿಎಂ ಪಟ್ಟದ ಪಟ್ಟು ಸಡಿಲಿಸಿದರೇ ಸಿದ್ದರಾಮಯ್ಯ? Read More »

ಅಲ್‌ ಖೈದಾ ಜೊತೆ ನಂಟು ಹೊಂದಿದ್ದ ಟೆಕ್ಕಿ ಸೆರೆ

ಯುವಕರನ್ನು ಉಗ್ರ ಸಂಘಟನೆಗೆ ಸೇರಿಸುತ್ತಿದ್ದ ಟೆಕ್ಕಿ ಪುಣೆ: ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಟೆಕ್ಕಿಯೊಬ್ಬನನ್ನು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ ಪುಣೆಯ ಕೊಂಡ್ವಾದಲ್ಲಿ ಬಂಧಿಸಿದೆ. ಬಂಧಿತ ಆರೋಪಿಯನ್ನು ಜುಬೈರ್ ಹಂಗರ್ಗೇಕರ್ ಎಂದು ಗುರುತಿಸಲಾಗಿದೆ. ಈತನ ಮೇಲೆ ಕಳೆದ ತಿಂಗಳಿನಿಂದ ಎಟಿಎಸ್ ಸಿಬ್ಬಂದಿ ತೀವ್ರ ನಿಗಾ ಇಟ್ಟಿದ್ದರು. ಬಂಧನದ ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ವಿಶೇಷ ಯುಎಪಿಎ ನ್ಯಾಯಾಲಯ ಆರೋಪಿಯನ್ನು ನ.4 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಈತ ಯುವಕರನ್ನು ಮೂಲಭೂತವಾದಿಗಳನ್ನಾಗಿ ಮಾಡುವಲ್ಲಿ

ಅಲ್‌ ಖೈದಾ ಜೊತೆ ನಂಟು ಹೊಂದಿದ್ದ ಟೆಕ್ಕಿ ಸೆರೆ Read More »

ಫ್ಲೈವುಡ್‌ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : ಓರ್ವ ಸಾವು, ಹಲವು ಮಂದಿಗೆ ಗಂಭೀರ ಗಾಯ

ಕುಂಬಳೆಯ ಪ್ರಸಿದ್ಧ ಅನಂತಪುರ ಕ್ಷೇತ್ರದ ಸಮೀಪ ಇರುವ ಕಾರ್ಖಾನೆಯಲ್ಲಿ ದುರಂತ ಮಂಗಳೂರು : ಪಕ್ಕದ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪ ಅನಂತಪುರದಲ್ಲಿ ನಿನ್ನೆ ರಾತ್ರಿ ಫ್ಲೈವುಡ್ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ ಓರ್ವ ಕಾರ್ಮಿಕ ಮೃತಪಟ್ಟು 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಡೆಕೋರ್ ಪ್ಯಾನಲ್ ಇಂಡಸ್ಟ್ರೀಸ್ ಸಂಸ್ಥೆಯಲ್ಲಿ ಈ ಮಹಾದುರಂತ ಸಂಭವಿಸಿದೆ. ಅನಂತಪುರ ಕೖಗಾರಿಕಾ ಪ್ರಾಂಗಣದ ಫ್ಲೈವುಡ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಈ ದುರಂತ ಉಂಟಾಗಿದೆ. ಸೋಮವಾರ ರಾತ್ರಿ ಸುಮಾರು ಏಳರ ವೇಳೆಗೆ ಭಾರಿ ಸ್ಫೋಟ ಸಂಭವಿಸಿದ್ದು,

ಫ್ಲೈವುಡ್‌ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : ಓರ್ವ ಸಾವು, ಹಲವು ಮಂದಿಗೆ ಗಂಭೀರ ಗಾಯ Read More »

ಧರ್ಮಸ್ಥಳ ಪ್ರಕರಣ : ತಿಮರೋಡಿ ಟೀಮ್‌ಗೆ ಡೆಡ್‌ಲೈನ್‌ ವಿಧಿಸಿದ ಎಸ್‌ಐಟಿ

ವಿಚಾರಣೆಗೆ ಹಾಜರಾಗಲು ಮತ್ತೆ 7 ದಿನಗಳ ಕಾಲಾವಕಾಶ ಧರ್ಮಸ್ಥಳ: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ನಿನ್ನೆ ಮಹೇಶ್‌ ತಿಮರೋಡಿ ಮತ್ತು ಟೀಮ್‌ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಂಡಿದೆ. ಮಹೇಶ್‌ ಶೆಟ್ಟಿ ತಿಮರೋಡಿ ತನ್ನ ವಕೀಲರನ್ನು ಕಳುಹಿಸಿ ಕಾಲಾವಕಾಶ ಕೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಮಹೇಶ್ ಶೆಟ್ಟಿ ತಿಮರೋಡಿಗೆ ಏಳು ದಿನ ಹಾಗೂ ಇನ್ನುಳಿದ ಮೂವರಿಗೆ ನಾಲ್ಕು ದಿನದ ಒಳಗೆ ವಿಚಾರಣೆಗೆ ಹಾಜರಾಗಲು ಡೆಡ್‌ಲೈನ್‌ ವಿಧಿಸಿ ಕಾಲಾವಕಾಶ ನೀಡಿದೆ. ರಾಜ್ಯಾದ್ಯಂತ ಸದ್ದು ಮಾಡಿದ್ದ ಬುರುಡೆ ಪ್ರಕರಣ ತನಿಖೆ ಅಂತಿಮ ಘಟ್ಟದಲ್ಲಿದ್ದು, ಸೋಮವಾರದ

ಧರ್ಮಸ್ಥಳ ಪ್ರಕರಣ : ತಿಮರೋಡಿ ಟೀಮ್‌ಗೆ ಡೆಡ್‌ಲೈನ್‌ ವಿಧಿಸಿದ ಎಸ್‌ಐಟಿ Read More »

ಪ್ರಿಯಾಂಕ್‌ ಖರ್ಗೆಯನ್ನು ಫಸ್ಟ್​ ಕ್ಲಾಸ್​ ಈಡಿಯಟ್ ಎಂದ ಅಸ್ಸಾಂ ಸಿಎಂ

ಅವಮಾನಕಾರಿ ಹೇಳಿಕೆಗೆ ಹಿಮಂತ ಬಿಸ್ವಾ ಶರ್ಮಾ ತಿರುಗೇಟು ಬೆಂಗಳೂರು : ಸೆಮಿಕಂಡಕ್ಟರ್ ಕೈಗಾರಿಕೆಗಳು ಅಸ್ಸಾಂ ಮತ್ತು ಗುಜರಾತ್ ರಾಜ್ಯಗಳನ್ನು ಆಯ್ಕೆ ಮಾಡಿಕೊಂಡಿರುವ ವಿಚಾರವಾಗಿ ಕರ್ನಾಟಕದ ಐಟಿ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದ ಹೇಳಿಕೆಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿರುಗೇಟು ನೀಡಿದ್ದಾರೆ. ಎಐಸಿಸಿ ಅಧ್ಯಕ್ಷರ ಪುತ್ರ ಪ್ರಿಯಾಂಕ್​ ಖರ್ಗೆ ಅವರನ್ನ ‘ಫಸ್ಟ್​ ಕ್ಲಾಸ್​ ಈಡಿಯಟ್’​ ಎಂದು ಕರೆದಿರುವ ಹಿಮಂತ್​, ಪ್ರಿಯಾಂಕ್​ ಹೇಳಿಕೆ ಅಸ್ಸಾಂ ರಾಜ್ಯದ ವಿದ್ಯಾವಂತ ಯುವಜನರಿಗೆ ಮಾಡಿದ ಅವಮಾನ ಎಂದು ಆರೋಪಿಸಿದ್ದಾರೆ. ಪ್ರಿಯಾಂಕ್​ ಖರ್ಗೆ

ಪ್ರಿಯಾಂಕ್‌ ಖರ್ಗೆಯನ್ನು ಫಸ್ಟ್​ ಕ್ಲಾಸ್​ ಈಡಿಯಟ್ ಎಂದ ಅಸ್ಸಾಂ ಸಿಎಂ Read More »

ಪ್ರಭಾಕರ ಭಟ್‌ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್‌ ಆದೇಶ

ದ್ವೇಷ ಭಾಷಣ ದೂರಿನ ವಿಚಾರಣೆ ಅ.29ಕ್ಕೆ ಮುಂದೂಡಿಕೆ ಪುತ್ತೂರು: ಪ್ರಚೋದನಕಾರಿ ಭಾಷಣ ಆರೋಪದಡಿ ಆರ್​ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ವಿಚಾರವಾಗಿ ಬಲವಂತದ ಕ್ರಮಕೈಗೊಳ್ಳದಂತೆ ಪುತ್ತೂರಿನ 6ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶಿಸಿದೆ. ಮುಂದಿನ ವಿಚಾರಣೆವರೆಗೆ ಬಂಧನ ಸೇರಿದಂತೆ ಬಲವಂತದ ಕ್ರಮ ಬೇಡ ಎಂದು ನ್ಯಾಯಾಲಯ ತಿಳಿಸಿದ್ದು, ವಿಚಾರಣೆಯನ್ನು ಅ.29ಕ್ಕೆ ಕೋರ್ಟ್​ ಮುಂದೂಡಿದೆ. ಪುತ್ತೂರಿನ ಉಪ್ಪಳಿಗೆಯಲ್ಲಿ ಅ.20ರಂದು ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಪ್ರಭಾಕರ್​ ಭಟ್​ ದ್ವೇಷ ಭಾವನೆ ಕೆರಳಿಸುವ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ

ಪ್ರಭಾಕರ ಭಟ್‌ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್‌ ಆದೇಶ Read More »

ಶ್ರೇಯಸ್‌ ಅಯ್ಯರ್‌ ಐಸಿಯುನಿಂದ ವಾರ್ಡ್‌ಗೆ ಶಿಫ್ಟ್‌

ಫೀಲ್ಡಿಂಗ್‌ ಮಾಡುವಾಗ ಬಿದ್ದು ಗಂಭೀರ ಗಾಯ ಮಾಡಿಕೊಂಡಿರುವ ಯುವ ಕ್ರಿಕೆಟಿಗ ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಕ್ಯಾಚ್ ಹಿಡಿಯುವ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅರ್ಧದಲ್ಲೇ ಮೈದಾನ ತೊರೆದಿದ್ದ ಅಯ್ಯರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಯ್ಯರ್‌ಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಪಕ್ಕೆಲುಬಿಗೆ ಗಾಯವಾಗಿ ಆಂತರಿಕ ರಕ್ತಸ್ರಾವವಾಗುತ್ತಿದೆ ಎಂದು ನಿನ್ನೆ ವರದಿಯಾದ ಹಿನ್ನೆಲೆಯಲ್ಲಿ ಆತಂಕ ಉಂಟಾಗಿತ್ತು. ಅವರ ಹೆತ್ತವರು ಆಸ್ಟ್ರೇಲಿಯಾಕ್ಕೆ ಹೋಗಲು ವಿಸಾ ಪಡೆಯಲು ಯತ್ನಿಸಿದ್ದರು. ಇದೀಗ

ಶ್ರೇಯಸ್‌ ಅಯ್ಯರ್‌ ಐಸಿಯುನಿಂದ ವಾರ್ಡ್‌ಗೆ ಶಿಫ್ಟ್‌ Read More »

error: Content is protected !!
Scroll to Top