ಮನೆಯ ಆವರಣದೊಳಗೆ ಲಕೋಟೆಯಲ್ಲಿತ್ತು ಮಾನವನ ಅಸ್ಥಿ
ಪೊಲೀಸರ ತನಿಖೆಯಿಂದ ಬಯಲಾಯಿತು ಅಸಲಿ ವಿಷಯ ಮಂಗಳೂರು: ಉಳ್ಳಾಲದ ಮನೆಯ ಆವರಣವೊಂದರಲ್ಲಿ ಲಕೋಟೆಯಲ್ಲಿ ರಕ್ಷಿಸಿಟ್ಟ ಮಾನವ ಅಸ್ಥಿಗಳು ಪತ್ತೆಯಾಗಿದ್ದು, ಭಾರಿ ಕುತೂಹಲಕ್ಕೆ ಕಾರಣವಾಗಿತ್ತು. ಆದರೆ ಪೊಲೀಸರ ತನಿಖೆ ಬಳಿಕ ಇದು ಯಾವುದೇ ಅಪರಾಧ ಕೃತ್ಯಕ್ಕೆ ಸಂಬಂಧಿಸಿದ ಅಸ್ಥಿ ಅಲ್ಲ ಎಂದು ತಿಳಿದುಬಂದಿದೆ.ಕುಂಪಲದ ಚಿತ್ರಾಂಜಲಿ ನಗರದ ಮನೆಯೊಂದರ ಆವರಣದಲ್ಲಿ ಶನಿವಾರ ರಾತ್ರಿ ಸಂಸ್ಕರಿಸಿಟ್ಟ ಮಾನವ ಅಸ್ಥಿಗಳು ಪತ್ತೆಯಾಗಿದ್ದು, ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಅಸ್ಥಿಗಳ ಹಿಂದಿನ ಅಸಲಿಯತ್ತನ್ನು ಪತ್ತೆ […]
ಮನೆಯ ಆವರಣದೊಳಗೆ ಲಕೋಟೆಯಲ್ಲಿತ್ತು ಮಾನವನ ಅಸ್ಥಿ Read More »