ಕ್ಯಾನ್ಸರ್ ಗುಣಪಡಿಸುವುದಾಗಿ ಹೇಳಿ ಲಕ್ಷಾಂತರ ರೂ. ಪಂಗನಾಮ : ದೂರು ದಾಖಲು
ಕಾರ್ಕಳ: ಕ್ಯಾನ್ಸರ್ ಚಿಕಿತ್ಸೆ ಗುಣ ಪಡಿಸುವ ಭರವಸೆ ನೀಡಿ ವ್ಯಕ್ತಿಯೊಬ್ಬರಿಗೆ 12 ಲಕ್ಷ ರೂ. ಪಂಗನಾಮ ಹಾಕಿದ ಘಟನೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳ್ಮಣ್ಣಿನ ರೊನಾಲ್ಡ್ ರೋಡ್ರಿಗಸ್ ಅವರ ಪತ್ನಿ ಕ್ಯಾನ್ಸರ್ ಮತ್ತು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದಾರೆ. ಅವರನ್ನು ಮಾ. 23 ರಂದು ಮಣಿಪಾಲದ ಕೆ. ಎಂ. ಸಿ. ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ರೊನಾಲ್ಡ್ ಅವರಿಗೆ ಉಡುಪಿಯ ಕಡಿಯಾಳಿ ದೇವಾಲಯದ ಬಳಿ ಸಿದ್ದಾರ್ಥ ಎನ್ನುವವನ ಪರಿಚಯವಾಗುತ್ತದೆ. ಸಿದ್ದಾರ್ಥ ಅವರು ತನ್ನ ತಾಯಿಯೂ ಇದೇ […]
ಕ್ಯಾನ್ಸರ್ ಗುಣಪಡಿಸುವುದಾಗಿ ಹೇಳಿ ಲಕ್ಷಾಂತರ ರೂ. ಪಂಗನಾಮ : ದೂರು ದಾಖಲು Read More »










