ಒಂದನೇ ದಕ್ಷಿಣ ಏಷ್ಯಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟ ಸ್ಪರ್ಧೆಯಲ್ಲಿ ಶಿಕ್ಷಕ  ವೆಂಕಟೇಶ್ ಪ್ರಸಾದ್ ದರ್ಬೆತ್ತಡ್ಕ ರವರಿಗೆ 5ನೇ ಸ್ಥಾನ

ಮಂಗಳೂರು : ದಕ್ಷಿಣ ಭಾರತ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಜ.10ರಿಂದ ಜ.12ರವರೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಒಂದನೇ ದಕ್ಷಿಣ ಏಷ್ಯಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟ ನಡೆಯಿತು. ಇದರಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸ‍ಂಸ್ಕೃತ  ಶಿಕ್ಷಕ  ವೆಂಕಟೇಶ್ ಪ್ರಸಾದ್ ದರ್ಬೆತ್ತಡ್ಕ 45ರ ವಯೋಮಾನದ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ, 400 ಮೀ ಹರ್ಡಲ್ಸ್ ಮತ್ತು ಹೈಜಂಪ್ ನಲ್ಲಿ 4ನೇ ಸ್ಥಾನ ಹಾಗೂ 110 ಮೀ ಹರ್ಡಲ್ಸ್ ನಲ್ಲಿ 5ನೇ ಸ್ಥಾನ ಗಳಿಸಿದ್ದಾರೆ. ಈ ಕ್ರೀಡಾಕೂಟದಲ್ಲಿ ಭಾರತ ಮಾತ್ರವಲ್ಲದೇ […]

ಒಂದನೇ ದಕ್ಷಿಣ ಏಷ್ಯಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟ ಸ್ಪರ್ಧೆಯಲ್ಲಿ ಶಿಕ್ಷಕ  ವೆಂಕಟೇಶ್ ಪ್ರಸಾದ್ ದರ್ಬೆತ್ತಡ್ಕ ರವರಿಗೆ 5ನೇ ಸ್ಥಾನ Read More »

ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಗಾಯ : ಆಸ್ಪತ್ರೆಯಲ್ಲಿ ಚಿಕಿತ್ಸೆ

ಕಾರು ಜಖಂ; ಸಹೋದರ ಚೆನ್ನರಾಜ ಹಟ್ಟಿಹೊಳಿ ತಲೆಗೆ ಗಾಯ ಬೆಳಗಾವಿ: ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಮುಖಕ್ಕೆ ಗಾಯವಾಗಿದ್ದು, ಬೆಳಗಾವಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ಸಹೋದರ ಚೆನ್ನರಾಜ ಹಟ್ಟಿಹೊಳಿ ಪ್ರಯಾಣಿಸುತ್ತಿರುವ ಕಾರು ಇಂದು ಮುಂಜಾನೆ ಹೊತ್ತು ಬೆಳಗಾವಿ ಸಮೀಪ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಚಿವರು

ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಗಾಯ : ಆಸ್ಪತ್ರೆಯಲ್ಲಿ ಚಿಕಿತ್ಸೆ Read More »

ಕೊಡಗಿನ ವೀರ ಯೋಧ ಅಜ್ಜಮಾಡ ದೇವಯ್ಯ ಸಾಹಸದ ಮೇಲೆ ನಿರ್ಮಾಣವಾಗಿದೆ ಬಾಲಿವುಡ್‌ ಸಿನೆಮಾ

ಭಾರತ-ಪಾಕ್‌ ಯುದ್ಧದ ಹುತಾತ್ಮ ಯೋಧ; ಜ.24ರಂದು ಸ್ಕೈ ಫೋರ್ಸ್‌ ದೇಶಾದ್ಯಂತ ಬಿಡುಗಡೆ ಮುಂಬಯಿ: ಕೊಡಗಿನ ವೀರಯೋಧ ಅಜ್ಜಮಾಡ ದೇವಯ್ಯ ಅವರ ಸಾಹಸಗಾಥೆಯನ್ನು ಆಧರಿಸಿ ಬಾಲಿವುಡ್‌ನಲ್ಲಿ ಸಿನೆಮಾ ತಯಾರಾಗಿದೆ. 1965ರ ಭಾರತ-ಪಾಕ್ ಯುದ್ಧದಲ್ಲಿ ಶತ್ರುಗಳ ವಿಮಾನವನ್ನು ಹೊಡೆದುರುಳಿಸಿ ದೇಶಕ್ಕಾಗಿ ಪ್ರಾಣತೆತ್ತ ಕೊಡಗಿನ ವೀರ ಯೋಧ ಸ್ಕ್ವಾಡ್ರನ್‌ ಲೀಡ‌ರ್ ಅಜ್ಜಮಾಡ ದೇವಯ್ಯ. ಅಕ್ಷಯ್‌ ಕುಮಾರ್‌ ಅಜ್ಜಮಾಡ ದೇವಯ್ಯ ಪಾತ್ರದಲ್ಲಿ ನಟಿಸುತ್ತಿದ್ದು, ಸ್ಕೈ ಫೋರ್ಸ್‌ ಎಂಬ ಈ ಚಿತ್ರ ಜ.24ರಂದು ತೆರೆಗೆ ಬರಲಿದೆ.ನೈಜ ಘಟನೆಯನ್ನಾಧರಿಸಿ ಈ ಚಿತ್ರವನ್ನು ತಯಾರಿಸಲಾಗಿದೆ. ಕೊಡಗು ಸೇರಿದಂತೆ

ಕೊಡಗಿನ ವೀರ ಯೋಧ ಅಜ್ಜಮಾಡ ದೇವಯ್ಯ ಸಾಹಸದ ಮೇಲೆ ನಿರ್ಮಾಣವಾಗಿದೆ ಬಾಲಿವುಡ್‌ ಸಿನೆಮಾ Read More »

ಅಧಿಕಾರದ ಅಮಲು ನೆತ್ತಿಗೆ ಏರಿದೆ : ಸಿದ್ದರಾಮಯ್ಯ ವರ್ತನೆಗೆ ಬಿಜೆಪಿ ಕಟುಟೀಕೆ

ಜಿಲ್ಲಾಧಿಕಾರಿಯನ್ನು ವೇದಿಕೆಯಿಂದ ಕೆಳಗಿಳಿಸಿದ ಘಟನೆಗೆ ವಿಪಕ್ಷ ಸಿಡಿಮಿಡಿ ಬೆಂಗಳೂರು: ಸಾರ್ವಜನಿಕ ಸಮಾರಂಭದಲ್ಲಿ ವೇದಿಕೆ ಮೇಲೆ ಕುಳಿತಿದ್ದ ಜಿಲ್ಲಾಧಿಕಾರಿಯನ್ನು ಗದರಿಸಿ ಕೆಳಗಿಳಿಯಲು ಸೂಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವರ್ತನೆಯನ್ನು ವಿಪಕ್ಷಗಳು ತೀಕ್ಷ್ಣವಾಗಿ ಟೀಕಿಸಿವೆ. ಈ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಎರಡು ದಿನಗಳಿಂದ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ದಲಿತರನ್ನು ನಡೆಸಿಕೊಳ್ಳುತ್ತಿರುವ ರೀತಿ ಇದು ಎಂದು ಅನೇಕರು ಟೀಕಿಸಿದ್ದಾರೆ. ಜಿಲ್ಲಾಧಿಕಾರಿ ದಲಿತ ಸಮುದಾಯಕ್ಕೆ ಸೇರಿದವರು ಎನ್ನಲಾಗಿದೆ. ಘಟನೆ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಬಿಜೆಪಿ ಘಟಕ, ಜಿಲ್ಲಾಧಿಕಾರಿ ಮೇಲೆ

ಅಧಿಕಾರದ ಅಮಲು ನೆತ್ತಿಗೆ ಏರಿದೆ : ಸಿದ್ದರಾಮಯ್ಯ ವರ್ತನೆಗೆ ಬಿಜೆಪಿ ಕಟುಟೀಕೆ Read More »

ಅದ್ದೂರಿಯಾಗಿ ಸಂಪನ್ನಗೊಂಡ ಶಿವಳ್ಳಿ ಕ್ರಿಕೆಟ್ ಲೀಗ್ – ಸೀಸನ್ 5

ಪುತ್ತೂರು: ಶಿವಳ್ಳಿ ಕ್ರಿಕೆಟರ್ಸ್ ಪುತ್ತೂರು ಆಯೋಜಿಸಿರುವ 5ನೇ ವರ್ಷದ ಆಹ್ವಾನಿತ 12  ಶಿವಳ್ಳಿ ಬ್ರಾಹ್ಮಣರ ತಂಡಗಳ ಅಂತರ್ ರಾಜ್ಯ ಮಟ್ಟದ ಓವರ್ ಅರ್ಮ್ ಕ್ರಿಕೆಟ್ ಪಂದ್ಯಾಕೂಟ ಶಿವಳ್ಳಿ ಕ್ರಿಕೆಟ್ ಲೀಗ್- ಸೀಸನ್ 5 ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ಸಂಪನ್ನಗೊಂಡಿತು. ಪಂದ್ಯಕೂಟವನ್ನು ಬ್ರಹ್ಮಶ್ರೀ ವೇ.ಮೂ.ರವೀಶ ತಂತ್ರಿ ಕುಂಟಾರು, ಬ್ರಹ್ಮಶ್ರೀ ಉದಯ ತಂತ್ರಿ ಕೆಮ್ಮಿಂಜೆ, ವೇ.ಮೂ.ಹರೀಶ ಬೈಪಾಡಿತ್ತಾಯ ಬಜಪ್ಪಳ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಲಾ.ಟಿ ಶೆಟ್ಟಿ, ಪ್ರಖರ ಹಿಂದೂ ಮುಖಂಡ ಮುರಳಿಕೃಷ್ಣ

ಅದ್ದೂರಿಯಾಗಿ ಸಂಪನ್ನಗೊಂಡ ಶಿವಳ್ಳಿ ಕ್ರಿಕೆಟ್ ಲೀಗ್ – ಸೀಸನ್ 5 Read More »

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತವಾಗಿದ್ದು, ಸಚಿವೆ ಅಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸಹೋದರ ಚನ್ನರಾಜ ಹಟ್ಟಿಹೊಳಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರಯಾಣಿಸುತ್ತಿದ್ದ ಕಾರು ಅಪಘಾತ Read More »

ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ | ಅಧ್ಯಕ್ಷರಾಗಿ ಪದ್ಮನಾಭ ಭಟ್‍, ಉಪಾಧ್ಯಕ್ಷರಾಗಿ ಧನಂಜಯ ನಾಯ್ಕ ಮುದ್ರಜೆ ಅವಿರೋಧವಾಗಿ ಆಯ್ಕೆ

ಕೆದಿಲ: ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಭಟ್ ಬಿ. ಪೆರ್ನಾಜೆ ಸತತ ಮೂರನೇ ಅವಧಿಗೆ, ಉಪಾಧ್ಯಕ್ಷರಾಗಿ ಧನಂಜಯ ನಾಯ್ಕ ಮುದ್ರಜೆ ಅವಿರೋಧವಾಗಿ ಆಯ್ಕೆಯಾದರು. ಸಂಘದ ಆಡಳಿತ ಮಂಡಳಿಗೆ ನಡೆದ  ಚುನಾವಣೆಯಲ್ಲಿ ಸಹಕಾರ ಭಾರತಿ ನೇತೃತ್ವದ ಮೈತ್ರಿ ಕೂಟವು ಎಲ್ಲ 12 ಸ್ಥಾನಗಳನ್ನೂ ತನ್ನದಾಗಿಸಿಕೊಂಡಿತ್ತು. 3 ನಿರ್ದೇಶಕರು ಅವಿರೋಧ ಆಯ್ಕೆಯಾದರು, 9 ನಿರ್ದೇಶಕರು ಚುನಾವಣೆಯಲ್ಲಿ 60%ಕ್ಕಿಂತಲೂ ಅಧಿಕ ಮತಗಳನ್ನು ಪಡೆದು ವಿಜಯಿಗಳಾದರು. ಸಾಲಗಾರ ಕ್ಷೇತ್ರದಲ್ಲಿ ಸಹಕಾರಭಾರತಿ, ಬಿಜೆಪಿ ಬೆಂಬಲಿತ ಸತೀಶ ಕುಕ್ಕಕುಮೇರಿ (ಪ. ಜಾತಿ ಮೀಸಲು),

ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ | ಅಧ್ಯಕ್ಷರಾಗಿ ಪದ್ಮನಾಭ ಭಟ್‍, ಉಪಾಧ್ಯಕ್ಷರಾಗಿ ಧನಂಜಯ ನಾಯ್ಕ ಮುದ್ರಜೆ ಅವಿರೋಧವಾಗಿ ಆಯ್ಕೆ Read More »

ದೇಶಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸುವ ಮಕರ ಸಂಕ್ರಾತಿ

ಸೂರ್ಯನ ಪಥವನ್ನು ಒಟ್ಟು 12 ಭಾಗಗಳಾಗಿ ವಿಭಾಗಿಸಲಾಗಿದೆ. ಅವುಗಳಿಗೆ ರಾಶಿಗಳು ಎನ್ನುತ್ತಾರೆ. ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ಹೀಗೆ ಹನ್ನೆರಡು ರಾಶಿಗಳು. ಪ್ರತಿಯೊಂದು ರಾಶಿಯಲ್ಲಿಯೂ ಸೂರ್ಯನು ಒಂದೊಂದು ತಿಂಗಳು ಇರುತ್ತಾನೆ. ಸೂರ್ಯನು ಒಂದು ರಾಶಿಯನ್ನು ಬಿಟ್ಟು ಇನ್ನೊಂದು ರಾಶಿಯನ್ನು ಪ್ರವೇಶಿಸುವ ದಿನವನ್ನು ಸಂಕ್ರಾಂತಿ ಎನ್ನುತ್ತಾರೆ. ಒಂದು ವರ್ಷಕ್ಕೆ ಒಟ್ಟು 12 ಸಂಕ್ರಾಂತಿಗಳು. ಪ್ರತಿಯೊಂದು ಸಂಕ್ರಾಂತಿಯನ್ನೂ ಅದರ ಮುಂದಿನ ರಾಶಿಯ ಹೆಸರಿನಿಂದ ಕರೆಯುತ್ತಾರೆ. ಅಂತೆಯೇ ಸೂರ್ಯನು

ದೇಶಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸುವ ಮಕರ ಸಂಕ್ರಾತಿ Read More »

Mostbet ᐉ Bônus De Boas-vindas R$5555 ᐉ Oficial Mostbet Casino Br

“mostbet Brasil Apostas Esportivas E Cassino On-line Bônus Exclusivo Content Mostbet Código Promocional 2024 Site Formal Da Mostbet Zero Brasil App No Android Mostbet App With Regard To Android And Ios In Bangladesh Mostbet Czech Úvod Stáhnout Soubor Apk Pro Android Como Instalar O Aplicativo Para Dispositivos Móveis No Mostbet? Licença Oficial Código De Bônus

Mostbet ᐉ Bônus De Boas-vindas R$5555 ᐉ Oficial Mostbet Casino Br Read More »

Mostbet ᐉ Bônus De Boas-vindas R$5555 ᐉ Oficial Mostbet Casino Br

Mostbet País Brasileiro: Site Oficial, Inscrição, Bônus 15 000r$ Entrar” Content Prós E Contras Perform Agente De Apostas Do Mostbet Quais Os Métodos De Pagamento Simply No Mostbet? Quais Métodos De Pagamento São Aceitos Na Cliente Mostbet Para Laptop Or Computer Para Windows Electronic Macos Apostas Nos Esportes De Fantasia Métodos Para Pagamento No Website

Mostbet ᐉ Bônus De Boas-vindas R$5555 ᐉ Oficial Mostbet Casino Br Read More »

error: Content is protected !!
Scroll to Top