4 ತಿಂಗಳು ಜೀವನ್ಮರಣ ಹೋರಾಟ ನಡೆಸಿ ನಿಧನರಾದ ಅಪೂರ್ವ ಭಟ್ : ಕಂಬನಿ ಮಿಡಿದ ಪುತ್ತೂರಿನ ಜನ
ಮುರದಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ ಅಪೂರ್ವ ಭಟ್ ಪುತ್ತೂರು: ನಾಲ್ಕು ತಿಂಗಳ ಹಿಂದೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿ ತಿರುವಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಕೆದಿಲ ನಿವಾಸಿ ಅಪೂರ್ವ ಕೆ. ಭಟ್ (32) ಚಿಕಿತ್ಸೆ ಫಲಿಸದೆ ಮಂಗಳವಾರ ರಾತ್ರಿ ನಿಧನರಾದರು. ಬರೋಬ್ಬರಿ 134 ದಿನ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿದ ಅಪೂರ್ವ ಭಟ್ ಅಗಲಿಕೆ ಭಾರಿ ದುಃಖ ತಂದಿದ್ದು, ಸಾವಿರಾರು ಮಂದಿ ಸೋಷಿಯಲ್ ಮೀಡಿಯಾದಲ್ಲಿ ಕಂಬನಿ […]
4 ತಿಂಗಳು ಜೀವನ್ಮರಣ ಹೋರಾಟ ನಡೆಸಿ ನಿಧನರಾದ ಅಪೂರ್ವ ಭಟ್ : ಕಂಬನಿ ಮಿಡಿದ ಪುತ್ತೂರಿನ ಜನ Read More »










